ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
mandya
mandya
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಗ್ರಾಮೀಣ ರೈತರಿಗೆ ಸಹಕಾರ ಸಂಘಗಳು ಸಹಕಾರಿ: ವನಜಾಕ್ಷಿ
ಸರ್ಕಾರದಲ್ಲಿ ನೀಡುವ ಸೌಲಭ್ಯವನ್ನು ಸಕಾಲದಲ್ಲಿ ಬಳಸಿಕೊಳ್ಳುವುದು ಸಂಘಗಳಿಗೆ ಮುಖ್ಯವಾಗಬೇಕು. ಪ್ರಾಥಮಿಕ ಕೃಷಿ ಸಹಕಾರ ಸಂಘಗಳು ಮತ್ತು ಹಾಲು ಉತ್ಪಾದಕರ ಸಹಕಾರ ಸಂಘಗಳಲ್ಲಿ ಗಣಕೀಕೃತ ವ್ಯವಸ್ಥೆ ಜಾರಿಗೊಳಿಸಿದೆ. ಜೊತೆಗೆ ನ್ಯಾಷನಲ್ ಡೆಟಾಬೇಸ್ನ್ನು ಅಳವಡಿಸಿಕೊಳ್ಳಲಾಗಿದೆ. ಹೀಗಾಗಿ ಎಲ್ಲ ದತ್ತಾಂಶ ಒಂದೆಡೆ ಸಿಗುವ ಹಾಗೆ ಮಾಡುವುದೇ ಇದರ ಉದ್ದೇಶವಾಗಿದೆ.
ವ್ಯಾಯಾಮ, ಸಮತೋಲನ ಆಹಾರದಿಂದ ಮಧುಮೇಹ ನಿಯಂತ್ರಣ: ಎಸ್.ಡಿ.ಬೆನ್ನೂರ
ಅತಿಯಾದ ತೂಕ, ಚಟುವಟಿಕೆ ರಹಿತ ಜೀವನ, ಅತಿಯಾದ ಧೂಮಪಾನ, ಮಧ್ಯಪಾನ, ಅನುವಂಶೀಯತೆ, ಅನಾರೋಗ್ಯಕರ ಆಹಾರ ಸೇವನೆ, ಒತ್ತಡ, ಅತಿಯಾದ ಉಪ್ಪು ಬಳಕೆ ಮತ್ತು ಎಣ್ಣೆಯಿಂದ ಮಾಡಿದ ಖಾದ್ಯಗಳ ಸೇವನೆ ಮಧುಮೇಹ ಖಾಯಿಲೆ ಬರಲು ಕಾರಣಗಳಾಗಿವೆ.
ಆಬಲವಾಡಿ ಗ್ರಾಪಂ ಅಧ್ಯಕ್ಷರಾಗಿ ಪವಿತ್ರ ಪ್ರಶಾಂತ ಆಯ್ಕೆ
ತಮ್ಮ ಅಧಿಕಾರದ ಅವಧಿಯಲ್ಲಿ ಗ್ರಾಪಂ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡುವ ಜತೆಗೆ ಎಲ್ಲಾ ಸದಸ್ಯರನ್ನು ವಿಶ್ವಾಸಕ್ಕೆ ಪಡೆದುಕೊಂಡು ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಬರುವ ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡಿಕೊಂಡು ಗ್ರಾಮಗಳಿಗೆ ಸೌಲಭ್ಯ ಕಲ್ಪಿಸಲು ಹೆಚ್ಚಿನ ಒತ್ತು ನೀಡಲಾಗುವುದು.
ಕೂಲಿ ಕಾರ್ಮಿಕರಿಗೆ ಉದ್ಯೋಗ ನೀಡದೆ ವಂಚನೆ: ಖಂಡನೆ
ತಾಪಂ ಇಒ, ನರೇಗಾ ಯೋಜನಾಧಿಕಾರಿ ಹಾಗೂ ದೊಡ್ಡ ಅರಸಿನಕೆರೆ ಗ್ರಾಪಂ ಪಿಡಿಒ ವಿರುದ್ಧ ಪ್ರತಿಭಟನಾಕಾರರು ಘೋಷಣೆ ಕೂಗಿದರು. ಕೂಲಿ ಕಾರ್ಮಿಕರಿಗೆ ಉದ್ಯೋಗ ಖಾತ್ರಿ ಯೋಜನೆ ಅಡಿ ಕೆಲಸ ನೀಡದೆ ಕಚೇರಿಗೆ ಅಲೆದಾಡಿಸುತ್ತಿರುವ ಅಧಿಕಾರಿಗಳ ಕ್ರಮದ ವಿರುದ್ಧ ಸಂಘಟನೆಗಳ ಮುಖಂಡರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ದೇಶಾದ್ಯಂತ ಸಹಕಾರ ಸಪ್ತಾಹ ಆಚರಣೆ: ಎಸ್.ಟಿ.ರಾಜು
ಶ್ರೀರಂಗಪಟ್ಟಣದ ಶ್ರೀಕೃಷ್ಣ ರಾಜೇಂದ್ರ ಸಹಕಾರ ಸಂಘದ ಕಟ್ಟಡದಲ್ಲಿ ಧ್ವಜಾರೋಹಣ ನೆರವೇರಿಸಿ ಸಪ್ತಾಹ ಆಚರಿಸಿ, ವಿಕಸಿತ ಭಾರತ ನಿರ್ಮಾಣದಲ್ಲಿ ಸಹಕಾರ ಸಂಸ್ಥೆಗಳ ಪಾತ್ರ ಎನ್ನುವ ಧ್ಯೇಯ ವಾಕ್ಯದೊಂದಿಗೆ ಸಹಕಾರ ಸಪ್ತಾಹ ಆಚರಿಸಲಾಗುತ್ತಿದೆ.
ಪ್ರಕೃತಿ ಮಡಿಲಿನಲ್ಲಿ ಅನುಭವ ಪಡೆಯುವ ಮಕ್ಕಳಲ್ಲಿ ನೈಜ ಕಲಿಕೆ: ಆನಂದ್
ಮೇಲುಕೋಟೆ ಭವ್ಯಸ್ಮಾರಕಗಳ ತವರೂರು ಹಾಗೂ ದೇವಾಲಯಗಳ ಸುಂದರ ಪ್ರವಾಸಿ ತಾಣ. ಮಕ್ಕಳದಿನಾಚರಣೆ ಪ್ರಯುಕ್ತ ಜಿಲ್ಲೆ ಮತ್ತು ಹೊರಜಿಲ್ಲೆಯ ಸಾವಿರಾರು ಮಕ್ಕಳು ಶಿಕ್ಷಕರೊಟ್ಟಿಗೆ ತಂಡೋಪತಂಡವಾಗಿ ಆಗಮಿಸಿ ಇಲ್ಲಿನ ವಿಶೇಷತೆಗಳ ಬಗ್ಗೆ ಪ್ರಾತ್ಯಕ್ಷಿಕ ಅನುಭವ ಪಡೆಯುತ್ತಿರುವುದು ಖುಷಿತರುವ ವಿಚಾರವಾಗಿದೆ.
ಸಚಿವ ಸಂಪುಟಕ್ಕೆ ಪಿ.ಎಂ.ನರೇಂದ್ರಸ್ವಾಮಿ ಸೇರ್ಪಡೆಗೆ ಸಿಎಂಗೆ ಮನವಿ
ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರನ್ನು ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳುವಂತೆ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. ಮುಖಂಡರ ಹಾಗೂ ಕಾರ್ಯಕರ್ತರ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಆಯಿತು ಮಾಡೋಣ ಎಂದು ನಗುತ್ತಾ ಕೈಬೀಸಿ ತೆರಳಿದ್ದರು.
ಮಲ್ಲಾಘಟ್ಟ ಕೆರೆಗೆ ಬಾಗಿನ ಅರ್ಪಿಸಿದ ಶಾಸಕ ಪಿ.ರವಿಕುಮಾರ್
ಹಲವು ವರ್ಷಗಳಿಂದ ಕೆರೆ ತುಂಬದೇ ನೀರಿನ ಸಮಸ್ಯೆ ಈ ಭಾಗದ ಜನರಲ್ಲಿ ಹೆಚ್ಚು ಕಾಡುತ್ತಿತ್ತು, ಈ ವರ್ಷ ಮಳೆ ಸಂತೃಪ್ತಿಯಾಗಿ ಗ್ರಾಮದವರೆಲ್ಲಾ ಸೇರಿ ಗಂಗೆ ಪೂಜೆ ಬಾಗಿನ ಅರ್ಪಿಸಿದ್ದಾರೆ. 77 ಎಕರೆ ಇರುವ ಈ ಕೆರೆ ಪಕ್ಕದಲ್ಲಿ ರಸ್ತೆ ನಿರ್ಮಾಣದ ಟೆಂಡರ್ ಕರೆದು ಅಭಿವೃದ್ಧಿ ಪಡಿಸಲಾಗುವುದು.
ಪ್ರಶ್ನೆ ಪತ್ರಿಕೆ ಸೋರಿಕೆ: ಮೂರು ವಿಷಯಗಳ ಪರೀಕ್ಷೆ ಮುಂದೂಡಿಕೆ
ಪದವಿ ಪೂರ್ವ ಶಿಕ್ಷಣ ಇಲಾಖೆ ನಿಯಮಾವಳಿಯಂತೆ ಇಲಾಖೆ ಹಂತದಲ್ಲೇ ಪ್ರಶ್ನೆ ಪತ್ರಿಕೆಗಳನ್ನು ಸಿದ್ಧಪಡಿಸಲಾಗಿದ್ದು, ಅವುಗಳನ್ನು ಪರೀಕ್ಷಾ ವೇಳಾ ಪಟ್ಟಿಯಂತೆ ಹಂಚಿಕೆ ಮಾಡುವುದಕ್ಕೆ ನಗರದ ಕಾರ್ಮೆಲ್ ಕಾಲೇಜನ್ನು ನೋಡಲ್ ಸಂಸ್ಥೆಯನ್ನಾಗಿ ಮಾಡಿಕೊಂಡು ಪ್ರಶ್ನೆ ಪತ್ರಿಕೆಗಳನ್ನು ನೀಡಲಾಗಿತ್ತು.
ಕೋಳಿ ಫಾರಂ ತೆರವಿಗೆ ಆಗ್ರಹಿಸಿ ಬುಳ್ಳಿಕೆಂಪನದೊಡ್ಡಿ ಗ್ರಾಮಸ್ಥರ ಪ್ರತಿಭಟನೆ
ಕೋಳಿ ಫಾರಂ ತೆರವಿಗಾಗಿ ಗ್ರಾಪಂ, ತಾಪಂ, ತಹಸೀಲ್ದಾರ್ ಸೇರಿದಂತೆ ಇತರೆ ಅಧಿಕಾರಿಗಳಿಗೆ ದೂರು ನೀಡಲಾಗಿತ್ತು. ಪರಿಸೀಲನೆ ನಡೆಸಿ ತೆರವುಗೊಳಿಸುವುದಾಗಿ ಭರವಸೆ ನೀಡಿದರೂ ಕೂಡ ಕಳೆದ ಎರಡು ದಿನಗಳ ಹಿಂದೆ ಪುನಃ ಕೋಳಿಮರಿಯನ್ನು ತಂದು ಸಾಕುತ್ತಿದ್ದಾರೆ.
< previous
1
...
397
398
399
400
401
402
403
404
405
...
810
next >
Top Stories
ಮುಸುಕುಧಾರಿ ಯಾರು ? ಸ್ನೇಹಿತನಿಂದ ವಿವರ ಸಂಗ್ರಹಿಸಿದ ಎಸ್ಐಟಿ
ಧರ್ಮಸ್ಥಳ : ಬುರುಡೆ ಕೇಸ್ನಲ್ಲಿ ಉತ್ತರ ಸಿಗದ ಪ್ರಶ್ನೆಗಳು
ಬೆಂಗಳೂರಿನಲ್ಲಿ ಆ.28ಕ್ಕೆ ಆ್ಯಂಕರ್ ಅನುಶ್ರೀ ಮದುವೆ
ಅನನ್ಯಾ ಭಟ್ ನಾಪತ್ತೆ ಆಗಿದ್ದಾಳೆಂಬ ಪ್ರಕರಣಕ್ಕೆ ಬಹುದೊಡ್ಡ ತಿರುವು ..!
ಜಸ್ಟ್ ಮ್ಯಾರೀಡ್ : ಪ್ರೇಮದ ಅವಸ್ಥಾಂತರ, ಕುಟುಂಬದ ಸಮರಸ