• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಾಹಿತ್ಯ ಸಮ್ಮೇಳನದ ಯಶಸ್ವಿಗೆ ಎಲ್ಲರ ಸಹಕಾರ ಮುಖ್ಯ: ಶಾಸಕ ದಿನೇಶ್ ಗೂಳಿಗೌಡ
ಮಂಡ್ಯ ಆತಿಥ್ಯಕ್ಕೆ ಹೆಸರುವಾಸಿ. ರಾಜ್ಯ, ಹೊರ ರಾಜ್ಯದಿಂದ ಆಗಮಿಸುವ ಸಾಹಿತ್ಯಾಸಕ್ತರು, ಮಾಧ್ಯಮಮಿತ್ರರ ಆತಿಥ್ಯಕ್ಕೆ ಯಾವುದೇ ಕೊರತೆ ಉಂಟಾಗದಂತೆ ಅಧಿಕಾರಿಗಳು ಎಚ್ಚರ ವಹಿಸಬೇಕು. ಯಾವುದೇ ರೀತಿಯ ಗೊಂದಲಗಳಿಗೆ ಆಸ್ಪದ ನೀಡಬಾರದು.
ಕಿಕ್ಕೇರಿ: ಮಕ್ಕಳ ದಿನಾಚರಣೆಯಲ್ಲಿ ನೆಹರು ಸ್ಮರಣೆ
ಮಕ್ಕಳ ಸರ್ವೋತ್ತೊಮುಖ ಬೆಳವಣಿಗೆಗಾಗಿ ಮಕ್ಕಳ ಶಿಕ್ಷಣಕ್ಕೆ ವಿಶೇಷ ಒತ್ತು ನೀಡಿದ್ದರು. ದೇಶದ ಅಭಿವೃದ್ಧಿಗೆ ಶಿಕ್ಷಣ ಅಸ್ತ್ರವಾಗಬೇಕು. ಉನ್ನತ ಶಿಕ್ಷಣ, ಹೆಣ್ಣು ಮಕ್ಕಳಿಗೆ ಸಮಾನ ಶಿಕ್ಷಣ ಸಿಗಬೇಕು ಎಂದು ಇವರ ಹಮ್ಮಿಕೊಂಡಿದ್ದ ದೂರದೃಷ್ಟಿ ಶಕ್ತಿಯನ್ನು ಎಲ್ಲರು ಸ್ಮರಿಸಬೇಕಿದೆ.
ಜ್ಞಾನಮುದ್ರ ವಿದ್ಯಾಮಂದಿರ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಹಾಗೂ ಮಕ್ಕಳ ದಿನಾಚರಣೆ
1956ನೇ ನವೆಂಬರ್ ಹಲವು ಪ್ರಾಂತ್ಯಗಳು, ಪ್ರದೇಶಗಳನ್ನು ಒಗ್ಗೂಡಿಸಿ ಕರ್ನಾಟಕದ ಏಕೀಕರಣವಾದ ದಿನ ಮತ್ತು ನವೆಂಬರ್ 14ರಂದು ನಮ್ಮ ದೇಶದ ಮೊದಲ ಪ್ರಧಾನಿ ಪಂಡಿತ್ ಜವಾಹರ್ ಲಾಲ್ ನೆಹರು ಅವರ ಜನ್ಮದಿನವನ್ನು ನಾವು ಮಕ್ಕಳ ದಿನಾಚರಣೆ ಎಂದು ಆಚರಿಸುತ್ತಿದ್ದೇವೆ.
ಮೊಬೈಲ್, ಸಾಮಾಜಿಕ ಜಾಲತಾಣಗಳಿಂದ ಮಕ್ಕಳಲ್ಲಿ ಓದುವ ಸಂಸ್ಕೃತಿ ಮರೆ: ಕೃಷ್ಣಪ್ಪ
ಪ್ರತಿ ವರ್ಷ ನ.14ರಿಂದ 20ರವರೆಗೆ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಹಮ್ಮಿಕೊಳ್ಳಲಾಗುತ್ತದೆ. ವಿದ್ಯಾರ್ಥಿಗಳು ಮೊಬೈಲ್, ಸಾಮಾಜಿಕ ಜಾಲತಾಣಗಳಿಂದ ಹೊರಬಂದು ಒಳ್ಳೆಯ ಪುಸ್ತಕಗಳನ್ನು ಓದಿದರೆ ಜ್ಞಾನ ವೃದ್ಧಿಯಾಗಲಿದೆ. ತಾವು ಓದಿ, ಮನೆಯವರನ್ನು ಓದುವಂತೆ ಪ್ರೇರೇಪಿಸಿ.
ವಕ್ಫ್‌ಗೆ ನೀಡಿರುವ ಅಧಿಕಾರ ನಿಷ್ಕ್ರಿಯಗೊಳಿಸಿ: ಹಾಡ್ಯ ರಮೇಶ್ ರಾಜು
ವಕ್ಫ್‌ನಿಂದ ಆಗುತ್ತಿರುವ ಅವಾಂತರಗಳನ್ನು ವಿರೋಧಿಸಲು ವಕ್ಫ್ ವಿರೋಧಿ ರೈತ ಒಕ್ಕೂಟ ಸ್ಥಾಪಿಸಿ ಸ್ವಾಮೀಜಿಗಳ ನೇತೃತ್ವದಲ್ಲಿ ಇದೇ ನ.೧೯ ರಂದು ನಗರದ ಸಿಲ್ವರ್ ಜುಬಿಲಿ ಪಾರ್ಕ್ ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗುವುದು.
ನ್ಯಾಯಾಲಯದ ಆದೇಶ: ಪಾಂಡವಪುರ ಪುರಸಭೆ ಕಚೇರಿ ಸಾಮಗ್ರಿ ಜಪ್ತಿ
ಪಾಂಡವಪುರ ಎಸಿ ಕಚೇರಿಯಲ್ಲಿ ಸಾಮಗ್ರಿ ಜಪ್ತಿ ಮಾಡಿದ್ದ ನ್ಯಾಯಾಲಯದ ಸಿಬ್ಬಂದಿ ಪುರಸಭೆ ಕಚೇರಿಯಲ್ಲಿಯೂ ಕಂಪ್ಯೂಟರ್, ಟೇಬಲ್, ಕುರ್ಚಿಗಳು ಸೇರಿದಂತೆ ಅನೇಕ ಸಾಮಗ್ರಿಗಳನ್ನು ವಕೀಲ ಧರ್ಮಾಪುರ ಲೋಕೇಶ್, ನೊಂದ ರೈತ ಸತ್ಯನಾರಾಯಣ ಸಮ್ಮುಖದಲ್ಲಿ ನ್ಯಾಯಾಲಯದ ಸಿಬ್ಬಂದಿ ವಶಕ್ಕೆ ಪಡೆದುಕೊಂಡರು.
ವಕ್ಫ್ ಬೋರ್ಡ್ ವಜಾಗೆ ಆಗ್ರಹಿಸಿ ಬೈಕ್ ರ್‍ಯಾಲಿ
ರೈತರ ಜಮೀನಿನ ಪಹಣಿಗಳಲ್ಲಿ ಏಕಾಏಕಿ ವಕ್ಫ್ ಹೆಸರು ಕಾಣಿಸಿಕೊಳ್ಳುತ್ತಿರುವುದರಿಂದ ಸಾಮಾನ್ಯ ರೈತರಲ್ಲಿ ಆತಂಕ, ಗೊಂದಲ, ಭಯ ಮೂಡಿದೆ. ಪಿತ್ರಾರ್ಜಿತವಾಗಿ ಅನುಭವಿಸಿಕೊಂಡು ಬಂದಿರುವ ರೈತರ ಆಸ್ತಿ ವಕ್ಫ್ ಆಸ್ತಿ ಹೇಗಾಗುತ್ತದೆ. ಸಿಕ್ಕ ಸಿಕ್ಕ ಆಸ್ತಿಯನ್ನೆಲ್ಲಾ ವಕ್ಫ್ ಆಸ್ತಿ ಎಂದು ಘೋಷಿಸುತ್ತಿರುವುದು ಅಸಂವಿಧಾನಿಕವಾಗಿದೆ. ಕೂಡಲೇ ಈ ವಕ್ಫ್ ಕಾಯಿದೆಯನ್ನೇ ರದ್ದುಗೊಳಿಸಿ ಗೊಂದಲಗಳಿಗೆ ತೆರೆ ಎಳೆಯಬೇಕು.
ನಿಖಿಲ್ ಗೆಲುವಿಗೆ ಬಿಜೆಪಿ ಕಾರ‌್ಯಕರ್ತರಿಂದ ವಿಶೇಷ ಪೂಜೆ
ಎರಡು ಚುನಾವಣೆಗಳಲ್ಲಿ ಸೋತಿದ್ದರೂ ಎದೆಗುಂದದೆ ನಿಖಿಲ್ ಕುಮಾರಸ್ವಾಮಿ ಉಪ ಚುನಾವಣೆಗೆ ಸ್ಪರ್ಧಿಸಿದ್ದಾರೆ. ಈ ಬಾರಿ ಚನ್ನಪಟ್ಟಣ ಮತದಾರರು ನಿಖಿಲ್ ಕೈ ಹಿಡಿಯುವರೆಂಬ ವಿಶ್ವಾಸವಿದೆ. ತಾಯಿ ಶ್ರೀಕಾಳಿಕಾಂಬ ದೇವಿ ಅವರಿಗೆ ರಾಜಕೀಯ ಗೆಲುವು ನೀಡಲಿ ಎಂದರಲ್ಲದೇ, ಸಚಿವ ಜಮೀರ್ ಅಹಮ್ಮದ್ ಅವರಿಗೆ ಒಳ್ಳೆಯ ಬುದ್ದಿ ನೀಡಲಿ. ಒಳ್ಳೆಯ ಮಾತನಾಡುವಂತೆ ಪ್ರೇರಣೆ ನೀಡಲಿ.
ಇಂದು ರೆಡ್‌ ಕ್ರಾಸ್ ಚಟುವಟಿಕೆಗಳ ಉದ್ಘಾಟನೆ
ಜಾನಪದ ಜಾತ್ರೆ, ಕನ್ನಡದ ಹಬ್ಬ, ಸಮಾರೋಪ ಸಮಾರಂಭ ಸೇರಿದಂತೆ ಹತ್ತು ಹಲವು ಕಾರ್ಯಕ್ರಮ ನಡೆಸುತ್ತಿದ್ದೇವೆ. ಬೇರೆ ಬೇರೆ ಕ್ಷೇತ್ರದ ಪರಿಣಿತರನ್ನು ಕರೆತಂದು ವಿಚಾರಗೋಷ್ಠಿಗಳು, ಸಂಕಿರಣಗಳನ್ನು ನಡೆಸಲಾಗುತ್ತಿದೆ. ವಿದ್ಯಾರ್ಥಿಗಳ ಮಾನಸಿಕ ಬೆಳವಣಿಗೆ ಪೂರಕವಾದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದೇವೆ.
ಕೆಲವರಿಂದ ನನ್ನ ಟಾರ್ಗೆಟ್: ಡಾ.ಮಹೇಶ್ ಜೋಶಿ
ಸಮ್ಮೇಳನ ನಡೆಯುವ ಸ್ಥಳ ಈಗಾಗಲೇ ನಿಗದಿಯಾಗಿದೆ. ಮಳವಳ್ಳಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರು ವೇದಿಕೆ ಸಮಿತಿ ಅಧ್ಯಕ್ಷರಾಗಿದ್ದಾರೆ. ಜಾಗದ ವಿಚಾರಕ್ಕೆ ಏನೇ ಗೊಂದಲಗಳಿದ್ದರೂ ಅವರ ಬಳಿ ಅಥವಾ ಜಿಲ್ಲಾಡಳಿತದೊಂದಿಗೆ ಚರ್ಚಿಸಿ ಅಂತಿಮಗೊಳಿಸಿಕೊಳ್ಳಬೇಕು. ಎಲ್ಲದ್ದಕ್ಕೂ ರಾಜ್ಯಾಧ್ಯಕ್ಷನಾದ ನನ್ನನ್ನೇ ಪ್ರಶ್ನಿಸುವುದು ಮತ್ತು ಗೊಂದಲಗಳನ್ನು ಮೂಡಿಸುವುದು ಸರಿಯಲ್ಲ.
  • < previous
  • 1
  • ...
  • 399
  • 400
  • 401
  • 402
  • 403
  • 404
  • 405
  • 406
  • 407
  • ...
  • 810
  • next >
Top Stories
ಮುಸುಕುಧಾರಿ ಯಾರು ? ಸ್ನೇಹಿತನಿಂದ ವಿವರ ಸಂಗ್ರಹಿಸಿದ ಎಸ್‌ಐಟಿ
ಧರ್ಮಸ್ಥಳ : ಬುರುಡೆ ಕೇಸ್‌ನಲ್ಲಿ ಉತ್ತರ ಸಿಗದ ಪ್ರಶ್ನೆಗಳು
ಬೆಂಗಳೂರಿನಲ್ಲಿ ಆ.28ಕ್ಕೆ ಆ್ಯಂಕರ್‌ ಅನುಶ್ರೀ ಮದುವೆ
ಅನನ್ಯಾ ಭಟ್‌ ನಾಪತ್ತೆ ಆಗಿದ್ದಾಳೆಂಬ ಪ್ರಕರಣಕ್ಕೆ ಬಹುದೊಡ್ಡ ತಿರುವು ..!
ಜಸ್ಟ್‌ ಮ್ಯಾರೀಡ್‌ : ಪ್ರೇಮದ ಅವಸ್ಥಾಂತರ, ಕುಟುಂಬದ ಸಮರಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved