• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಾಹಿತ್ಯ ಸಮ್ಮೇಳನಕ್ಕೆ ಸರ್ಕಾರಿ ನೌಕರರ ಒಂದು ದಿನದ ವೇತನ ನೀಡಲು ಜಿಲ್ಲಾಧಿಕಾರಿ ಮನವಿ
ಸರ್ಕಾರಿ ನೌಕರರುಗಳಲ್ಲದೇ, ವಿವಿಧ ಸಂಘ ಸಂಸ್ಥೆಗಳು, ಕನ್ನಡ ಪರ ಹೋರಾಟ ಸಂಘಗಳು ಹಾಗೂ ಸಾರ್ವಜನಿಕರು ಮನಪೂರ್ವಕವಾಗಿ ತಮ್ಮ ಇಚ್ಛೆಯಿಂದ ಸಮ್ಮೇಳನಕ್ಕೆ ಸಹಾಯ ಮಾಡಬಹುದು. ಜಿಲ್ಲೆಯ ಕನ್ನಡಿಗರು ಸಮ್ಮೇಳನದಲ್ಲಿ ಒಬ್ಬ ಕನ್ನಡಿಗನಾಗಿ ಸೇವೆ ಮಾಡಬಹುದಾಗಿದ್ದು, ಈ ಬಗ್ಗೆ ಯಾವುದೇ ಒತ್ತಾಯವಿರುವುದಿಲ್ಲ.
ಇಂದಿನಿಂದ ಮಂಡ್ಯ ಜಿಲ್ಲೆಯಲ್ಲಿ ಸಹಕಾರ ಸಪ್ತಾಹ ಆಚರಣೆ
ಸಪ್ತಾಹದ ಆಚರಣೆ ವೇಳೆ ಚಿಂತನ-ಮಂಥನ ಕೂಟ ಆಯೋಜನೆ, ಸಂಘದ ಆವರಣ ಹಾಗೂ ಕಟ್ಟಡದಲ್ಲಿ ಸ್ವಚ್ಛತೆ ಕಾಪಾಡುವುದು, ಸಹಕಾರ ಕ್ಷೇತ್ರದ ಅಭಿವೃದ್ಧಿಗೆ ಜನರಲ್ಲಿ ಆಸಕ್ತಿ ಮೂಡಿಸಲು ಸಭೆ-ಸಮಾರಂಭ ಆಯೋಜನೆ, ಉಚಿತ ಆರೋಗ್ಯ ತಪಪಾಸಣೆ, ರಕ್ತದಾನ, ಗಿಡ ನೆಡುವುದು ಸ್ವಚ್ಛತಾ ಆಂದೋಲನ ಮುಂತಾದ ಸಾಮಾಜಿಕ ಕಾರ್ಯಕ್ರಮ ನಡೆಸಾಗುತ್ತದೆ.
ಮಕ್ಕಳಲ್ಲಿ ಸಾಹಿತ್ಯ ಪ್ರೀತಿ ಹುಟ್ಟಿಸಿ: ಡಾ.ಪ್ರದೀಪ್‌ಕುಮಾರ್ ಹೆಬ್ರಿ
ಇಂದಿನ ವಿದ್ಯಾರ್ಥಿಗಳಿಗೆ, ಯುವಜನರಿಗೆ ಸಾಹಿತ್ಯದ ಮಹತ್ವವನ್ನು ತಿಳಿಸಿಕೊಟ್ಟು, ಕವಿಗಳು, ಸಾಹಿತಿಗಳನ್ನು ಪರಿಚಯಿಸಿಕೊಡಬೇಕು. ಹೊರಗಿನ ಸಾಹಿತಿಗಳನ್ನು ಕರೆತಂದು ಸಾಹಿತ್ಯಾತ್ಮಕ ವಿಚಾರ ಸಂಕಿರಣಗಳನ್ನು ಆಯೋಜಿಸುವುದು. ಅತ್ಯುತ್ತಮ ಕೃತಿಗಳನ್ನು ಓದುವಂತೆ ಪ್ರೇರೇಪಿಸಿ ಪುಸ್ತಕ ಪ್ರೀತಿಯನ್ನು ಬೆಳೆಸುವಂತಹ ಕಾರ್ಯಕ್ರಮಗಳು ಜಿಲ್ಲಾದ್ಯಂತ ನಡೆಸುವ ಅಗತ್ಯವಿದೆ.
ಪ್ರಶಸ್ತಿ ಎನ್ನುವುದು ವ್ಯಕ್ತಿಗಲ್ಲ ವ್ಯಕ್ತಿತ್ವಕ್ಕೆ : ಡಾ.ಕುಮಾರ
ಕರ್ನಾಟಕ ಸಂಘದಿಂದ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿರುವವರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಕುಸ್ತಿ ಪಂದ್ಯಾವಳಿ: ಮಂಡ್ಯ ಮಹಿಳಾ ಸರ್ಕಾರಿ ಕಾಲೇಜಿಗೆ ಚಾಂಪಿಯನ್ಶಿಪ್
ಮೈಸೂರು ವಿಶ್ವವಿದ್ಯಾನಿಲಯ ಅಂತರ ಕಾಲೇಜುಗಳ ಮಹಿಳೆಯರ ಭಾರ ಎತ್ತುವ ಸ್ಪರ್ಧೆಯಲ್ಲಿಯೂ ಸಹ ಕಾಲೇಜಿನ ವಿದ್ಯಾರ್ಥಿನಿಯರು 3 ದ್ವಿತೀಯ ಸ್ಥಾನ ಹಾಗೂ 1 ತೃತೀಯ ಸ್ಥಾನ ಪಡೆದು ಒಟ್ಟು 4 ಪದಕಗಳನ್ನು ಗಳಿಸಿ ಕಾಲೇಜಿಗೆ ಕೀರ್ತಿ ತಂದಿದ್ದಾರೆ.
ಸಾಫ್ಟ್ ವೇರ್ ಉದ್ಯೋಗಿ ನೇಣು ಬಿಗಿದು ಆತ್ಮಹತ್ಯೆ
ಬೆಂಗಳೂರಿನಲ್ಲಿ ಅಕ್ಸೆನ್ಚರ್ ಕಂಪನಿಯಲ್ಲಿ ಸಾಫ್ಟ್‌ವೇರ್ ಉದ್ಯೋಗಿಯಾಗಿ ಹಲವು ದಿನಗಳಿಂದ ವರ್ಕ್‌ ಫ್ರಂ ಹೋಂ ರೀತಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.
ಸಚಿವ ಜಮೀರ್ ಅಹ್ಮದ್ ವಿರುದ್ಧ ದಳಪತಿಗಳ ಗುಡುಗು
ದೇವರ ಮೇಲೆ ಪ್ರಮಾಣ ಮಾಡಿ ಹೇಳುತ್ತೇನೆ. ಒಂದು ದಿನ ಕೂಡ ಕುಮಾರಣ್ಣ ಜಮೀರ್‌ನನ್ನು ಕುಳ್ಳ ಎಂದು ಕರೆದಿಲ್ಲ. ಅದಕ್ಕೆ ನಾನೇ ಸಾಕ್ಷಿ. ಇದಕ್ಕೆಲ್ಲಾ ಚನ್ನಪಟ್ಟಣದಲ್ಲಿ ಜನರು ತಕ್ಕ ಉತ್ತರ ನೀಡಲಿದ್ದಾರೆ
ಮೈಸೂರು ಪಾಲಿಕೆ ಆಯುಕ್ತರ ಮನೆ ಮೇಲೆ ಲೋಕಾಯುಕ್ತ ಪೊಲೀಸ್ ದಾಳಿ
ನಾಗೇಶ್‌ರವರು ಈ ಹಿಂದೆ ಚನ್ನಪಟ್ಟಣ ನಗರಸಭೆ ಪೌರಾಯುಕ್ತರಾಗಿ ಹಾಗೂ ಶ್ರೀರಂಗಪಟ್ಟಣ ತಾಲೂಕು ತಹಸೀಲ್ದಾರ್ ಆಗಿ ಕರ್ತವ್ಯ ನಿರ್ವಹಿಸಿದ್ದರು. ಪ್ರಸ್ತುತ ಮೈಸೂರು ಮಹಾನಗರ ಪಾಲಿಕೆ ವಲಯ ಕಚೇರಿ-೫ರ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಸಚಿವ ಜಮೀರರನ್ನು ಸಚಿವ ಸ್ಥಾನದಿಂದ ವಜಾಗೊಳಿಸುವಂತೆ ಆಗ್ರಹ
ಪದೇ ಪದೇ ಎಚ್.ಡಿ.ದೇವೇಗೌಡರ ಕುಟುಂಬದ ಬಗ್ಗೆ ಟೀಕಿಸುತ್ತಿದ್ದಾರೆ. ಎಚ್.ಡಿ.ಕುಮಾರಸ್ವಾಮಿ ಕುಟುಂಬವನ್ನು ಖರೀದಿ ಮಾಡುವ ಮಾತನಾಡುವ ಸಚಿವ ಜಮೀರ್ ರಾಜೀನಾಮೆ ಪಡೆಯಬೇಕು.
ಕನ್ನಡ ಭಾಷೆ ಮತ್ತು ಸಂಸ್ಕೃತಿಯನ್ನು ಶ್ರೀಮಂತಗೊಳಿಸಿ : ಡಾ.ಟಿ.ತಮಿಜ್‌ಮಣಿ
ಕನ್ನಡ ಭಾಷೆ ರಾಮಾಯಾಣದಲ್ಲಿಯೂ ಕೂಡ ಸೇರ್ಪಡೆಯಾಗಿದ್ದು, ಎರಡು ಸಾವಿರ ವರ್ಷಗಳ ಇತಿಹಾಸವನ್ನು ಹೊಂದುವ ಮೂಲಕ ಶ್ರೀಮಂತ ಭಾಷೆಯಾಗಿ ಹೊರಹೊಮ್ಮುತ್ತಿದೆ.
  • < previous
  • 1
  • ...
  • 400
  • 401
  • 402
  • 403
  • 404
  • 405
  • 406
  • 407
  • 408
  • ...
  • 810
  • next >
Top Stories
ಮುಸುಕುಧಾರಿ ಯಾರು ? ಸ್ನೇಹಿತನಿಂದ ವಿವರ ಸಂಗ್ರಹಿಸಿದ ಎಸ್‌ಐಟಿ
ಧರ್ಮಸ್ಥಳ : ಬುರುಡೆ ಕೇಸ್‌ನಲ್ಲಿ ಉತ್ತರ ಸಿಗದ ಪ್ರಶ್ನೆಗಳು
ಬೆಂಗಳೂರಿನಲ್ಲಿ ಆ.28ಕ್ಕೆ ಆ್ಯಂಕರ್‌ ಅನುಶ್ರೀ ಮದುವೆ
ಅನನ್ಯಾ ಭಟ್‌ ನಾಪತ್ತೆ ಆಗಿದ್ದಾಳೆಂಬ ಪ್ರಕರಣಕ್ಕೆ ಬಹುದೊಡ್ಡ ತಿರುವು ..!
ಜಸ್ಟ್‌ ಮ್ಯಾರೀಡ್‌ : ಪ್ರೇಮದ ಅವಸ್ಥಾಂತರ, ಕುಟುಂಬದ ಸಮರಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved