• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಸಾಪದಿಂದ ನವೆಂಬರ್‌ನಲ್ಲಿ ಶಾಲೆಗಳಲ್ಲಿ ವಿಶೇಷ ಕಾರ್ಯಕ್ರಮ: ಚಾ.ಶಿ.ಜಯಕುಮಾರ್
1915ರಲ್ಲಿ ಆರಂಭವಾದ ಸಾಹಿತ್ಯ ಪರಿಷತ್ ದೆಹಲಿಯಿಂದ ಹಿಡಿದು ಮಂಡ್ಯದ ವರೆಗೆ 109 ವರ್ಷಗಳಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮಂಡ್ಯ ನಗರದಲ್ಲಿ ಡಿಸೆಂಬರ್ ತಿಂಗಳಿನಲ್ಲಿ ನಡೆಸುತ್ತಿದೆ. 3 ದಿನಗಳ ಕಾಲ ನಡೆಯುವ ಆ ಅಕ್ಷರ ಬೃಹತ್ ಜಾತ್ರೆಯಲ್ಲಿ ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕನ್ನಡತವನ್ನು ತೋರಿಸಬೇಕು.
ಅಗ್ರಹಾರಬಾಚಹಳ್ಳಿಯಲ್ಲಿ ಆಂಜನೇಯ ದೇಗುಲ ಲೋಕಾರ್ಪಣೆ
ಮಾನವನಿಗೆ ಕಷ್ಟ ಎದುರಾದಾಗ ತಾನು ನಂಬಿರುವ ದೇವರ ಮೊರೆ ಹೋಗುತ್ತಾರೆ. ಪೂಜೆ ಪುನಸ್ಕಾರಗಳಲ್ಲಿ ಮಗ್ನನಾಗಿ ಭಗವಂತನಲ್ಲಿ ತನ್ನ ನಿವೇದನೆ ಸಲ್ಲಿಸುವ ಮೂಲಕ ಸಂಕಷ್ಟದಿಂದ ಪಾರುಮಾಡುವಂತೆ ಭಗವಂತನಲ್ಲಿ ಪ್ರಾರ್ಥಿಸುತ್ತಾರೆ. ಹೀಗೆ ಕಷ್ಟದಿಂದ ಪಾರಾದ ನಂತರ ತಮ್ಮ ಗ್ರಾಮಗಳಲ್ಲಿ ಭಗವಂತನ ದೇವಾಲಯಗಳನ್ನು ನಿರ್ಮಿಸಿ ಪೂಜಿಸುವ ಕೆಲಸ ಮಾಡಬೇಕು.
ನಾಟಕಗಳು ನಮ್ಮ ಸಂಸ್ಕೃತಿಯ ಪ್ರತಿಬಿಂಬ: ವಿಜಯ ರಾಮೇಗೌಡ
ನಾಟಕಗಳು ನಮ್ಮ ಸಂಸ್ಕೃತಿಯ ಪ್ರತಿಬಿಂಬ. ಕುರುಕ್ಷೇತ್ರ, ರಾಮಾಯಣದಂತಹ ನಾಟಕಗಳ ಮೂಲಕ ನಮ್ಮ ಹಿರಿಯರು ನಮ್ಮ ಬದುಕಿಗೆ ಮಾರ್ಗದರ್ಶನ ಮಾಡಿದ್ದಾರೆ. ನಾಟಕದ ಪಾತ್ರದಾರಿಗಳಿಂದ ದುಷ್ಟ ನಿಗ್ರಹ, ಶಿಷ್ಠ ಸಂರಕ್ಷಕ ಮಹತ್ವ ಸಾರುತ್ತಲೇ ಸತ್ಯ ಮತ್ತು ಧರ್ಮಕ್ಕೆ ಅಂತಿಮ ಜಯ. ನಾವೆಲ್ಲರೂ ಧರ್ಮಮಾರ್ಗದಲ್ಲಿಯೇ ಸಾಗಬೇಕು ಎನ್ನುವುದನ್ನು, ಸಾಮಾಜಿಕ ಸಂದೇಶವನ್ನು ಮುಂದಿನ ಪೀಳಿಗೆಗೆ ಹಸ್ತಾಂತರಿಸುವ ಕೆಲಸ ಮಾಡಿದ್ದಾರೆ.
ತನ್ನ ಪ್ರಾಣವನ್ನು ಲೆಕ್ಕಿಸದೆ ಹೋರಾಡಿ ರಾಜನಿಷ್ಠೆ ಮೆರೆದ ಓಬವ್ವ: ಡಾ ಎಚ್.ಎಲ್. ನಾಗರಾಜು
ಓಬವ್ವ ಯಾವುದೇ ವಿದ್ಯಾಭ್ಯಾಸ ಅಥವಾ ಹುದ್ದೆ ಪಡೆದವಳಲ್ಲ. ಆದರೂ ತನ್ನ ಪತಿ ಕರ್ತವ್ಯವನ್ನು ತನ್ನದೆಂದು ಭಾವಿಸಿ ವಿರಾವೇಶದಿಂದ ಶತ್ರು ನಾಶ ಮಾಡಿದ ಆಕೆ ಸಾಧನೆ ಎಲ್ಲರೂ ಮೆಚ್ಚುವಂತದ್ದು. ಸಾಮಾನ್ಯಳಾಗಿ ಹುಟ್ಟಿ ಅಸಾಮಾನ್ಯ ಸಾಧನೆ ಮಾಡಿದ ಓಬವ್ವ ಈ ನಾಡಿನ ಎಲ್ಲಾ ಹೆಣ್ಣು ಮಕ್ಕಳಿಗೂ ಸ್ಫೂರ್ತಿಯಾಗಿದ್ದಾರೆ.
ಸಾವಯವ ಕೃಷಿಗೆ ಒತ್ತು ನೀಡದಿದ್ದರೆ ಭೂಮಿ ತನ್ನ ಸತ್ವ ಕಳೆದುಕೊಂಡ ಬರಡಾಗಲಿದೆ: ಅಶೋಕ್ ಎಚ್ಚರಿಕೆ
ಮುಂದಿನ ದಿನಗಳಲ್ಲಿ ಸಾವಯವ ಕೃಷಿಗೆ ಒತ್ತು ನೀಡದಿದ್ದರೆ ಕಾಲಕ್ರಮೇಣ ಇಳುವರಿ ಕುಂಠಿತಗೊಳ್ಳುತ್ತದೆ. ಇದರಿಂದ ಆಹಾರದ ಕೊರತೆ ಉಂಟಾಗಿ ತೀವ್ರ ಸಮಸ್ಯೆಗೆ ಸಿಲುಕುವ ಸಾಧ್ಯತೆ ಇದೆ. ಆದ್ದರಿಂದ ಈಗಿನಿಂದಲೇ ಸಾವಯವ ಕೃಷಿಗೆ ಹೊತ್ತು ನೀಡಿ ಭೂಮಿ ಫಲವತ್ತತೆ ಉಳಿಸಬೇಕು.
ದಲಿತರ ದೇಗುಲ ಪ್ರವೇಶ ವಿವಾದ: ಶಾಂತಿ ಸಭೆ ವಿಫಲ
ಭಾನುವಾರ ಶ್ರೀಕಾಲಭೈರವೇಶ್ವರಸ್ವಾಮಿ ದೇವಸ್ಥಾನಕ್ಕೆ ದಲಿತರು ಪ್ರವೇಶಿಸುವುದನ್ನು ಸವರ್ಣೀಯರು ತೀವ್ರವಾಗಿ ವಿರೋಧಿಸಿದ್ದರು. ದೇವಸ್ಥಾನ ಧಾರ್ಮಿಕ ದತ್ತಿ ಇಲಾಖೆಗೆ ಸೇರಿದ್ದರಿಂದ ತಹಸೀಲ್ದಾರ್, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರು ಪೊಲೀಸ್ ರಕ್ಷಣೆಯಲ್ಲಿ ದೇಗುಲದೊಳಗೆ ದಲಿತರಿಗೆ ಪ್ರವೇಶಾವಕಾಶ ಕಲ್ಪಿಸಿದ್ದರು. ಇದರಿಂದ ಗ್ರಾಮದಲ್ಲಿ ಬಿಗುವಿನ ವಾತಾವರಣ ನೆಲೆಸಿತ್ತು.
ನ್ಯಾಯಾಲಯ ಆದೇಶದಂತೆ ಉಪವಿಭಾಗಾಧಿಕಾರಿ ಕಚೇರಿ ಪೀಠೋಪಕರಣ ಜಪ್ತಿ..!
ಪಾಂಡವಪುರ ಪಟ್ಟಣದ ಒಳಚರಂಡಿ ಕಾಮಗಾರಿಯ ಮಲೀನ ನೀರು ಸಂಸ್ಕರಣಾ ಘಟಕಕ್ಕೆ ರೈತರಿಂದ ಸ್ವಾಧೀನ ಪಡಿಸಿಕೊಳ್ಳಲಾಗಿದ್ದ ಜಮೀನಿಗೆ ನ್ಯಾಯಾಲಯದ ಆದೇಶದಂತೆ ಪರಿಹಾರ ನೀಡಲು ಉಪ ವಿಭಾಗಾಧಿಕಾರಿ ಕಚೇರಿ ಅಧಿಕಾರಿಗಳು ವಿಫಲರಾದ ಹಿನ್ನೆಲೆಯಲ್ಲಿ ಪಟ್ಟಣದ ಜೆಎಂಎಫ್ ಸಿ ನ್ಯಾಯಾಲಯದ ಆದೇಶದಂತೆ ಕೋರ್ಟ್ ಅಮೀನರು ಕಚೇರಿ ಪಿಠೋಪಕರಣಗಳನ್ನು ಸೋಮವಾರ ಜಪ್ತಿ ಮಾಡಿದರು.
ಸವರ್ಣೀಯರ ವಿರೋಧ ನಡುವೆ ದಲಿತರಿಂದ ದೇಗುಲ ಪ್ರವೇಶ - ಮಂಡ್ಯದ ಹನಕೆರೆ ಗ್ರಾಮದ ಶ್ರೀ ಕಾಲಭೈರವೇಶ್ವರ ದೇಗುಲದಲ್ಲಿ ಘಟನೆ

ತಾಲೂಕಿನ ಹನಕೆರೆ ಗ್ರಾಮದಲ್ಲಿ ಎರಡು ವರ್ಷಗಳ ಹಿಂದಷ್ಟೇ ನೂತನವಾಗಿ ಜೀರ್ಣೋದ್ಧಾರಗೊಂಡಿದ್ದ ಶ್ರೀ ಕಾಲಭೈರವೇಶ್ವರ ಸ್ವಾಮಿ ದೇಗುಲಕ್ಕೆ ಸವರ್ಣೀಯರ ವಿರೋಧದ ನಡುವೆಯೂ ಅಧಿಕಾರಿಗಳು, ಪೊಲೀಸರ ರಕ್ಷಣೆಯಲ್ಲಿ ದಲಿತರು ಪ್ರವೇಶಿಸಿ ಪೂಜೆ ಸಲ್ಲಿಸಿದರು.

ಚನ್ನಪಟ್ಟಣ ಉಪಚುನಾವಣೆ : ಹೊಳೆ ಆಂಜನೇಯಸ್ವಾಮಿ ದೇಗುಲದಲ್ಲಿ ಹರಕೆ ಕಟ್ಟಿದ ಶೀಲಾ ಯೋಗೇಶ್ವರ್
ಬೆಳಗ್ಗೆ 8 ಗಂಟೆ ಸುಮಾರಿಗೆ ಏಕಾಂಗಿಯಾಗಿ ಆಗಮಿಸಿದ ಶೀಲಾ ಯೋಗೇಶ್ವರ್, ದೇಗುಲದ ಆವರಣದಲ್ಲಿ ಪುರೋಹಿತರಾದ ಏರಿ ನಾಗರಾಜು ನೇತೃತ್ವದಲ್ಲಿ ವಾಯುಸ್ತುತ್ ಪುನಶ್ಚರನ ಹೋಮದೊಂದಿಗೆ ಪೂರ್ಣಾಹುತಿ ಅರ್ಪಿಸಿದರು.
ಮಗನ ಚುನಾವಣೆಗಿಂತ ಎಚ್ಡಿಕೆಗೆ ನಿಶ್ಚಿತಾರ್ಥ ಕಾರ್ಯಕ್ರಮ ಮುಖ್ಯವಾಯಿತೆ?: ಚಲುವರಾಯಸ್ವಾಮಿ
ಕೀಲಾರ ಜಯರಾಮ್ ಮತ್ತು ನಾನು 40 ವರ್ಷಗಳ ಸ್ನೇಹಿತರು. ಅವರು ಜೆಡಿಎಸ್ ನಲ್ಲಿದ್ದಾಗ ನಾನು ಕಾಂಗ್ರೆಸ್ ನಲ್ಲಿದ್ದೆ. ಈಗಲೂ ಇಬ್ಬರು ಜೊತೆಯಾಗಿದ್ದೇವೆ. ನಿಶ್ಚಿತಾರ್ಥ ಸಮಾರಂಭದಲ್ಲಿ ಜೊತೆಯಲ್ಲೇ ಊಟ ಮಾಡಿದ್ದೇವೆ. ಯಾವುದೇ ಗಲಾಟೆ ಅಥವಾ ಹಲ್ಲೆ ನಡೆದಿಲ್ಲ.
  • < previous
  • 1
  • ...
  • 402
  • 403
  • 404
  • 405
  • 406
  • 407
  • 408
  • 409
  • 410
  • ...
  • 810
  • next >
Top Stories
ಮೈಸೂರು ಸ್ಯಾಂಡಲ್‌ ಸೋಪಿನ ಜಾಹೀರಾತಿಗೆ ₹48.88 ಕೋಟಿ
ಧರ್ಮಸ್ಥಳ ಗ್ರಾಮ ಕೇಸಲ್ಲಿ 12 ದಿನ ಬಿಜೆಪಿಗರು ಬಾಯ್ಮುಚ್ಚಿಕೊಂಡಿದ್ರು : ಸಿಎಂ
ಅನನ್ಯ ಭಟ್‌ ಕೇಸೇ ಕಟ್ಟುಕತೆ ! ಧರ್ಮಸ್ಥಳ ವಿರುದ್ಧದ ಅತಿದೊಡ್ಡ ಷಡ್ಯಂತ್ರ ಈಗ ಬಯಲು
2028ಕ್ಕೂ ಗೆಲ್ತೀವಿ, ನಾನು ಸಿಎಂ ಆಗಲ್ಲ: ಸಿದ್ದರಾಮಯ್ಯ!
ಸಿಎಂಗಳ ಕ್ರಿಮಿನಲ್ ಕೇಸು : ರೇವಂತ್‌ ನಂ.1, ಸ್ಟಾಲಿನ್‌ ನಂ.2, ನಾಯ್ಡು ನಂ.3, ಸಿದ್ದು ನಂ.4
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved