• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚೆಲುವನಾರಾಯಣಸ್ವಾಮಿಗೆ ತಮಿಳುನಾಡು ಸರ್ಕಾರದಿಂದ ವಿಶೇಷ ವಸ್ತ್ರ ಸಮರ್ಪಣೆ
ಸರ್ಕಾರ ಎರಡೂ ರಾಜ್ಯಗಳ ಸೌಹಾರ್ಧಯುತ ಬೆಳವಣಿಗೆ ಪರಂಪರೆಯ ಪರಸ್ಪರ ವಿನಿಮಯಕ್ಕಾಗಿ ನೀಡಿರುವ ವಿಶೇಷ ಆದೇಶದಂತೆ ರಾಮಾನುಜರಿಗೇ ಗುರುಗಳಾಗಿದ್ದ ಮಧುರಮಂಗಲಂ ಎಂಬಾರ್ ಮತ್ತು ಕೇಶವಪೆರುಮಾಳ್ ದೇವಾಲಯದಿಂದ ಚೆಲುವನಾರಾಯಣನಿಗೆ ವಿಶೇಷ ಗೌರವ ಸಮರ್ಪಣೆಯನ್ನು ಮಾಡಲಾಗಿದೆ.
ಸವರ್ಣೀಯರ ವಿರೋಧ: ದಲಿತರಿಂದ ದೇಗುಲ ಪ್ರವೇಶ
ಇದು ಮುಜರಾಯಿ ಇಲಾಖೆಗೆ ಸೇರಿದ ದೇಗುಲ. ಈ ದೇಗುಲಕ್ಕೆ ಎಲ್ಲಾ ಜಾತಿ, ಧರ್ಮ, ಜನಾಂಗದವರ ಪ್ರವೇಶಕ್ಕೆ ಮುಕ್ತ ಅವಕಾಶವಿದೆ. ಅದಕ್ಕೆ ಯಾರೂ ಅಡ್ಡಿಪಡಿಸುವಂತಿಲ್ಲ. ಅಡ್ಡಿಪಡಿಸಿದರೆ ಕಾನೂನಾತ್ಮಕವಾಗಿ ಅವರ ವಿರುದ್ಧ ಕ್ರಮ ಜರುಗಿಸಬೇಕಾಗುತ್ತದೆ.
ವಕ್ಫ್ ಸಮಸ್ಯೆ ಶಾಂತಿಯುತವಾಗಿ ಬಗೆಹರಿಸಿಕೊಳ್ಳಬೇಕು: ಶಾಸಕ ತನ್ವೀರ್ ಸೇಠ್ ಸಲಹೆ
ವಕ್ಫ್ ವಿಷಯವನ್ನು ಹಾದಿ ಬೀದಿಯಲ್ಲಿ ಯಾರೂ ಮಾತನಾಡಬಾರದು. ಇದು ಇನ್ನಷ್ಟು ಸಮಸ್ಯೆಗಳಿಗೆ ದಾರಿ ಮಾಡಿಕೊಡುತ್ತದೆ. ಹಾಗಾಗಿ ವಕ್ಫ್ ಗೆ ಮೀಸಲಿಟ್ಟ ಆಸ್ತಿಯಲ್ಲಿ ಧರ್ಮದ ರಕ್ಷಣೆ ಮಾಡಬೇಕು. ಇದರಿಂದ ಯಾರಿಗೂ ತೊಂದರೆ ಆಗದಂತೆ ನೋಡಿಕೊಳ್ಳಬೇಕು.
ಬಾಲಭವನಕ್ಕೆ ಶೀಘ್ರವೇ ಕಾಯಕಲ್ಪ: ಎಂ.ಸಿ.ಪ್ರಕಾಶ್
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ರಾಜಮೂರ್ತಿ ಮಾತನಾಡಿ, ಮಕ್ಕಳು ದೇಶದ ಸಂಪತ್ತು. ಅಂತಹ ಮಕ್ಕಳಿಗೆ ದೈಹಿಕ, ಮಾನಸಿಕ, ಸಾಂಸ್ಕೃತಿಕವಾಗಿ ಪ್ರತಿಭಾನ್ವಿತರನ್ನಾಗಿ ಮಾಡಲು ಇಲಾಖೆ ಹಲವಾರು ಕಾರ್ಯಕ್ರಮಗಳನ್ನು ಮಾಡುತ್ತಿದೆ. ಅವುಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು.
ನಾಲ್ವಡಿ ಕೃಷ್ಣರಾಜ ಒಡೆಯರ್ ಅತ್ಯದ್ಭುತ ಆಡಳಿತಗಾರ: ಚುಂಚಶ್ರೀ
ಮಹಾತ್ಮ ಗಾಂಧೀಜಿ ಅವರಿಂದ ರಾಜರ್ಷಿ ಎಂದು ಕರೆಸಿಕೊಂಡ ನಾಲ್ವಡಿ ಅವರ ಕೊಡುಗೆಗಳು ಶಾಶ್ವತವಾಗಿ ಉಳಿದುಕೊಂಡಿವೆ. ನಾಡಿನ ಅಭಿವೃದ್ಧಿ ಮತ್ತು ಜನಸೇವೆಗಾಗಿ ನಾಲ್ವಡಿ ಅವರು ತಮ್ಮ ಜೀವನವನ್ನು ಸಮರ್ಪಿಸಿಕೊಂಡರು.
ಚಲುವರಾಯಸ್ವಾಮಿಗೆ ಕೃತಜ್ಞತೆ ಎಂಬುದೇ ಇಲ್ಲ: ಸಿ.ಎಸ್.ಪುಟ್ಟರಾಜು
ಚನ್ನಪಟ್ಟಣ ಉಪಚುನಾವಣೆಯಲ್ಲಿ ನಿಖಿಲ್ ಗೆಲುವು ನಿಶ್ಚಿತ. ಯೋಗೇಶ್ವರ್ ಪಕ್ಷ ಬದಲಿಸಿದ್ದು, ನಿಖಿಲ್ ಗೆಲುವಿಗೆ ವರದಾನವಾಗಿದೆ. ಜಿಲ್ಲೆಯ ಸುಮಾರು ೫ ಸಾವಿರ ಜೆಡಿಎಸ್ ಕಾರ್ಯಕರ್ತರು ನಿಖಿಲ್ ಗೆಲುವಿಗೆ ಶ್ರಮಿಸುತ್ತಿದ್ದಾರೆ. ಎರಡು ಚುನಾವಣೆಯಲ್ಲಿ ನಿಖಿಲ್ ಸೋತಿರುವುದರಿಂದ ಅವರನ್ನೇ ಗೆಲ್ಲಿಸಬೇಕೆಂದು ಚನ್ನಪಟ್ಟಣದ ಜನರು ತೀರ್ಮಾನ ಮಾಡಿದ್ದಾರೆ.
ವಿಜ್ಞಾನ ಬೆಳೆದಂತೆ ದೇವರಲ್ಲಿ ನಂಬಿಕೆ ಹೆಚ್ಚಳ: ನಿರ್ಮಲಾನಂದನಾಥ ಶ್ರೀಗಳು
ಕುಟುಂಬದಲ್ಲಿ ಕಷ್ಟಗಳು ಸಾಮಾನ್ಯ. ಇದರ ಪರಿಹಾರಕ್ಕಾಗಿ ದೇವರನ್ನು ಪೂಜಿಸಿದರೆ ಮನೆಯಲ್ಲಿ ನೆಮ್ಮದಿ ಸುಖ ಶಾಂತಿ ಲಭಿಸುತ್ತದೆ ಎಂಬುದನ್ನು ನಮ್ಮ ಹಿರಿಯ ನಂಬಿಕೆಯಾಗಿದೆ. ಅದರಂತೆ ಜಂಜಾಟದಲ್ಲಿ ಜೀವನದಲ್ಲಿ ದೇವರ ಪ್ರಾರ್ಥನೆಯು ಮುಖ್ಯವಾಗಬೇಕಿದೆ.
ಪಠ್ಯದ ಜೊತೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿ : ಶಾಸಕ ಕೆ.ಎಂ.ಉದಯ್
ವಿದ್ಯಾರ್ಥಿಗಳು ಚಂಚಲ ಮನ್ಸನ್ನು ಬದಿಗಿಟ್ಟು ತಮ್ಮ ಗುರಿಯತ್ತ ಮುನ್ನುಗ್ಗಬೇಕು. ಆಗ ಮಾತ್ರ ಜೀವನದಲ್ಲಿ ಯಶಸ್ವಿಗೊಳ್ಳಲು ಸಾಧ್ಯ. ಸಾಂಸ್ಕೃತಿಕ ಚಟುವಟಿಕೆಗಳು ವಿದ್ಯಾರ್ಥಿಗಳಲ್ಲಿ ಸೃಜನ ಶೀಲತೆ ಮತ್ತು ಕ್ರೀಯಾಶೀಲತೆ ಬೆಳೆಸುವುದರ ಮೂಲಕ ವಿದ್ಯಾರ್ಥಿಗಳ ದೈಹಿಕ, ಮಾನಸಿಕ ಸ್ವಾಸ್ತ್ಯಕ್ಕೆ ಕಾರಣವಾಗುತ್ತದೆ.
ಮನುಷ್ಯನ ಅಂಗರಚನೆ ಸಸ್ಯಹಾರಕ್ಕೆ ಪೂರಕ: ಸುಮಂಗಲಿ ಸಾಲಿಮಠ್
ಆರೋಗ್ಯ ಭಾಗ್ಯಕ್ಕಿಂತ ಮಿಗಿಲಾದ ಭಾಗ್ಯ ಇನ್ನೊಂದಿಲ್ಲ. ನಮ್ಮ ಪೂರ್ವಿಕರು ಶೇಕಡ 90 ರಷ್ಟು ಸಸ್ಯಜನ್ಯ ಪದಾರ್ಥಗಳನ್ನೆ ಸೇವಿಸುತ್ತಿದ್ದರು. ಆರೋಗ್ಯವಂತರಾಗಿ ನೂರಾರು ವರ್ಷಗಳ ಕಾಲ ಬದುಕುತ್ತಿದ್ದರು. ಆದರೆ, ಈಗ ಕಾಲ ಬದಲಾಗಿದೆ. ಶೇ.10ರ ಸ್ಥಾನದಲ್ಲಿದ್ದ ಮಾಂಸಾಹಾರ ಶೇ.50ರ ಗಡಿ ತಲುಪಿದೆ. ಆದ್ದರಿಂದ ಎಲ್ಲಾ ಪ್ರತಿಷ್ಠಿತ ಆಸ್ಪತ್ರೆಗಳು ಗಿಜಿಗುಡುತ್ತಿವೆ.
ಒಳಾಂಗಣ ಕ್ರೀಡಾಂಗಣಕ್ಕೆ ಅಗತ್ಯ ಅನುದಾನ: ಶಾಸಕ ಮಧು ಜಿ.ಮಾದೇಗೌಡ
ಕ್ರೀಡಾಂಗಣ ನಿರ್ಮಾಣಕ್ಕೆ ಜಮೀನನ್ನು ಸಂಘ ಗುರುತಿಸಿದರೆ ಸರ್ಕಾರದ ಮಟ್ಟದಲ್ಲಿ ಮಂಜೂರು ಮಾಡಿಸಲಾಗುವುದು. ಒಂದು ವೇಳೆ ಸರ್ಕಾರದ ಮಟ್ಟದಲ್ಲಿ ಸಾಧ್ಯವಾಗದಿದ್ದಲ್ಲಿ ಶಾಸಕರ ಅನುದಾನದಲ್ಲಿ 25 ರಿಂದ 30 ಲಕ್ಷ ರು.ಗಳನ್ನು ಹಂತ ಹಂತವಾಗಿ ಬಿಡುಗಡೆ ಮಾಡಲಾಗುವುದು.
  • < previous
  • 1
  • ...
  • 403
  • 404
  • 405
  • 406
  • 407
  • 408
  • 409
  • 410
  • 411
  • ...
  • 810
  • next >
Top Stories
ಮೈಸೂರು ಸ್ಯಾಂಡಲ್‌ ಸೋಪಿನ ಜಾಹೀರಾತಿಗೆ ₹48.88 ಕೋಟಿ
ಧರ್ಮಸ್ಥಳ ಗ್ರಾಮ ಕೇಸಲ್ಲಿ 12 ದಿನ ಬಿಜೆಪಿಗರು ಬಾಯ್ಮುಚ್ಚಿಕೊಂಡಿದ್ರು : ಸಿಎಂ
ಅನನ್ಯ ಭಟ್‌ ಕೇಸೇ ಕಟ್ಟುಕತೆ ! ಧರ್ಮಸ್ಥಳ ವಿರುದ್ಧದ ಅತಿದೊಡ್ಡ ಷಡ್ಯಂತ್ರ ಈಗ ಬಯಲು
2028ಕ್ಕೂ ಗೆಲ್ತೀವಿ, ನಾನು ಸಿಎಂ ಆಗಲ್ಲ: ಸಿದ್ದರಾಮಯ್ಯ!
ಸಿಎಂಗಳ ಕ್ರಿಮಿನಲ್ ಕೇಸು : ರೇವಂತ್‌ ನಂ.1, ಸ್ಟಾಲಿನ್‌ ನಂ.2, ನಾಯ್ಡು ನಂ.3, ಸಿದ್ದು ನಂ.4
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved