• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಾಹಿತ್ಯ ಸಮ್ಮೇಳನದ ರಥಯಾತ್ರೆಗೆ ಪೂರ್ಣಕುಂಭ ಸ್ವಾಗತ
ಕರ್ನಾಟಕ ಏಕೀಕರಣ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ನಡೆದಿತ್ತು. 3ನೇ ಬಾರಿ ಜಿಲ್ಲೆಯಲ್ಲಿ ನಡೆಯುತ್ತಿರುವುದು ಸಮ್ಮೇಳನವನ್ನು ತಾಲೂಕಿನ ಜನರು ಮನೆ ಹಬ್ಬದಂತೆ ಸಂಭ್ರಮಿಸಿ ಸ್ವ ಇಚ್ಛೆಯಿಂದ ಸಮ್ಮೇಳನದಲ್ಲಿ ಭಾಗವಹಿಸುವ ಮೂಲಕ ಯಶಸ್ವಿಗೊಳಿಸಬೇಕು.
ನವೆಂಬರ್ ನಿತ್ಯೋತ್ಸವ ಆಯೋಜನೆ ಶ್ಲಾಘನೀಯ: ಹೆರಗನಹಳ್ಳಿ ದಿನೇಶ್
ಬಿ.ಎಂ.ಶ್ರೀಕಂಠಯ್ಯ, ಜೀಶಂಪ, ಡಾ.ಎಚ್.ಎಲ್.ನಾಗೇಗೌಡ, ಹಂದೇನಹಳ್ಳಿಯ ಯಕ್ಷಗಾನ ಕವಿ ಕೆಂಪಣ್ಣ, ಬಿಂಡಿಗನವಿಲೆ ವೆಂಕಟಾಚಾರ್ಯ, ಬೋಗಾದಿಯ ಬಿ.ಸಿ. ರಾಮಚಂದ್ರ ಶರ್ಮ, ನಾಗತಿಹಳ್ಳಿ ಚಂದ್ರಶೇಖರ್ ಸೇರಿದಂತೆ ಹಲವು ಸಾಹಿತಿಗಳು ಮತ್ತು ಕವಿಗಳು ನಾಗಮಂಗಲದವರು ಎಂಬುದು ನಮ್ಮ ಹೆಮ್ಮೆ.
ಸಾಹಿತ್ಯ ಸಮ್ಮೇಳ: ಮೆರವಣಿಗೆಗೆ ಉತ್ತಮ ಕಲಾ ತಂಡಗಳ ಆಯ್ಕೆ ಮುಖ್ಯ: ಮಧು ಮಾದೇಗೌಡ
ಮೆರವಣಿಗೆಯಲ್ಲಿ ೮೭ ಸಮ್ಮೇಳನದ ಅಧ್ಯಕ್ಷರ ಭಾವಚಿತ್ರದೊಂದಿಗೆ ಕನ್ನಡದ ಬಾವುಟದೊಂದಿಗೆ ಅಲಂಕೃತವಾಗಿ ಭಾಗವಹಿಸಲು ಸಿಂಗರಿಸಬೇಕು. ಮೆರವಣಿಗೆಯಲ್ಲಿ ೨೦ ಎತ್ತಿನಗಾಡಿಗಳು ರೈತರ ಗೌರವವನ್ನು ಹೆಚ್ಚಿಸುವ ರೀತಿ ಜಿಲ್ಲೆಯ ಗ್ರಾಮೀಣ ಸೊಗಡಿನ ಕಂಪನ್ನು ಸೂಸುವ ರೀತಿ ಸಜ್ಜುಗೊಳಿಸಲು ಯೋಜನೆ ರೂಪಿಸಿ. ಇದಕ್ಕಾಗಿ ಸಮಿತಿಯ ಎಲ್ಲಾ ಸದಸ್ಯರು ಕಾರ್ಯಪ್ರವೃತರಾಗಬೇಕು.
ಪ್ರತಿಯೊಬ್ಬ ಮನುಷ್ಯನ ಹುಟ್ಟಿಗೂ ಒಂದು ಉದ್ದೇಶವಿರುತ್ತದೆ: ಡಾ.ನಿರ್ಮಲಾನಂದನಾಥ ಸ್ವಾಮೀಜಿ
ಮಠಮಾನ್ಯಗಳು ಆಧ್ಯಾತ್ಮದ ಜತೆಗೆ ಶೈಕ್ಷಣಿಕ ಕ್ಷೇತ್ರಕ್ಕೂ ಕೊಡುಗೆ ನೀಡಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಶಿಕ್ಷಣ ಕ್ಷೇತ್ರ ಬಲವರ್ಧನೆಗೊಳ್ಳಲು ಸಾಧ್ಯವಾಗಿದೆ. ನಾಡಿನಲ್ಲಿ ಸಾಕ್ಷರತೆ ಪ್ರಗತಿಗೆ ಮೈಸೂರು ಸಂಸ್ಥಾನದ ಮಹರಾಜ ಕೊಡುಗೆ ಅಪಾರವಿದೆ. ಕೇವಲ ಶೇ.5ರಷ್ಟು ಇದ್ದಂತಹ ಸಾಕ್ಷರತೆ ಪ್ರಮಾಣವನ್ನು ದೊಡ್ಡ ಮಟ್ಟದಲ್ಲಿ ಬೆಳೆದಿಸಿದ ಕೀರ್ತಿ ನಾಲ್ವಡಿ ಕೃಷ್ಣರಾಜ ಒಡೆಯರ್‌ಗೆ ಸಲ್ಲುತ್ತದೆ.
೨೧.೩೨ ಕೋಟಿ ರು. ಮೌಲ್ಯದ ೩೫ ಆಸ್ತಿ ವಕ್ಫ್ ವಶಕ್ಕೆ..!
ಮಂಡ್ಯ ನಗರದ ಗುತ್ತಲು, ವಿವಿ ಬಡಾವಣೆ, ಗಾಂಧಿನಗರ, ಹಾಲಹಳ್ಳಿ, ಮಾರುತಿನಗರ, ಇಂದಿರಾ ಕಾಲೋನಿ, ತಾಲೂಕಿನ ಹಲ್ಲೇಗೆರೆ, ಬೇವಿನಹಳ್ಳಿ, ಹಳುವಾಡಿ, ಕಮ್ಮನಾಯಕನಹಳಿ, ಟಿ.ಮಲ್ಲೀಗೆರೆ, ಬೇವಿನಹಳ್ಳಿ, ಕೊತ್ತತ್ತಿ, ತಗ್ಗಹಳ್ಳಿ ಮುಂತಾದ ಕಡೆಗಳಲ್ಲಿ ಮುಸ್ಲಿಂ ಜಮಾತ್, ಮದರಸ, ಮಸೀದಿ, ಶಾದಿ ಮಹಲ್, ಅರೇಬಿಕ್ ಮದರಸ, ಖಬರಸ್ತಾನ್, ದರ್ಗಾ ಹಾಗೂ ಇನ್ನಿತರ ಉದ್ದೇಶಗಳಿಗೆ ಮೀಸಲಿರಿಸಿ ವಕ್ಫ್‌ಬೋರ್ಡ್ ಸೇರಿದ ಆಸ್ತಿ ಎಂದು ಘೋಷಣೆ ಮಾಡಲಾಗಿದೆ.
ಹಿಂದಿ ಹೇರಿಕೆಯಿಂದ ಕನ್ನಡಿಗರ ಉದ್ಯೋಗಕ್ಕೆ ಕುತ್ತು: ಕೆ.ಪಿ.ಮೃತ್ಯುಂಜಯ
ತ್ರಿಭಾಷಾ ನಡವಳಿಯನ್ನು ಕುವೆಂಪು ಅಂದೇ ವಿರೋಧಿಸಿದ್ದರು. ಆದರೆ, ಇಂದು ನಾವು ಅದನ್ನು ಅಪ್ಪಿಕೊಂಡಿದ್ದೇವೆ. ಇದರ ವಿರುದ್ಧ ಹೋರಾಟ ಮಾಡಿ ಕನ್ನಡ ಭಾಷೆ ಮಾತ್ರ ಉಳಿಯುವಂತೆ ಮಾಡಬೇಕಿದೆ. ಕರ್ನಾಟಕ ಏಕೀಕರಣದ ಚಳವಳಿ ಬಗ್ಗೆ ಮಾತನಾಡಿದ ಕುವೆಂಪು ಅವರು ಏಕಮಾತ್ರ ವ್ಯಕ್ತಿಯಾಗಿ ಕಾಣುತ್ತಾರೆ. ಆದರೆ, ಇನ್ನಾವುದೇ ರಾಜಕಾರಣಿಗಳು ನಮ್ಮ ರಾಜ್ಯದಲ್ಲಿ ಕರ್ನಾಟಕ ಏಕೀಕರಣ ಚಳವಳಿ ಬಗ್ಗೆ ಮಾತನಾಡಲಿಲ್ಲ.
ಯುವಶಕ್ತಿ ಒಗ್ಗೂಡಿಸಿ ಕ್ರೀಡೆ ಆಯೋಜನೆ ಶ್ಲಾಘನೀಯ: ಕೆ.ವಿ.ಅರುಣಕುಮಾರ್
ಕಿಕ್ಕೇರಿಯ ರಾಯಲ್‌ಶೆಟ್ಟಿತಂಡ ಪ್ರಥಮ, ಹೊಸಪೇಟೆ ಕುರುಹಿನಶೆಟ್ಟಿ ಬಾಯ್ಸ್ ದ್ವಿತೀಯ, ದೊಡ್ಡಬಳ್ಳಾಪುರದ ಮನು ಇಲೆವನ್‌ ತಂಡ ತೃತೀಯ, ಹೊಸಪೇಟೆಯ ಇಲೆವೆನ್‌ ತಂಡ ಚತುರ್ಥ ಬಹುಮಾನವನ್ನು ನಗದು ಹಾಗೂ ಪಾರಿತೋಷದ ಪಡೆದರು.
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಪ್ರತಿಮೆ ಅನಾವರಣ
ಎಚ್‌.ಡಿ.ದೇವೇಗೌಡರ ಅಭಿಮಾನಿ ಡಿಸಿಸಿ ಬ್ಯಾಂಕ್ ನಿರ್ದೇಶಕ ಪಿ.ಚಲುವರಾಜು, ಸಿವಿಲ್ ಎಂಜಿನಿಯರ್ ಅಕ್ಷಯ್ ಅವರು ಅಭಿಮಾನದಿಂದ ನಿರ್ಮಿಸಿದ್ದ ಮಾಜಿ ಪ್ರಧಾನಿ ಎಚ್ಡಿಡಿ ಪ್ರತಿಮೆ ಅನಾವರಣಕ್ಕೆ ಆಗಮಿಸಿದ್ದ ಶ್ರೀಗಳು, ಮೈಸೂರು ಮಹರಾಜ ಹಾಗೂ ಗಣ್ಯರನ್ನು ಆತ್ಮೀಯವಾಗಿ ವಾದ್ಯ, ಚಂಡೇವಾದ್ಯ ಕಲಾವಿದರ ಹಾಗೂ ವಿವಿಧ ಕಲಾತಂಡಗಳ ಭವ್ಯವಾಗಿ ಸ್ವಾಗತಿಸಿದರು.
ಚೆಲುವನಾರಾಯಣಸ್ವಾಮಿಗೆ ವಜ್ರಖಚಿತ ರಾಜಮುಡಿ ಕಿರೀಟ ಧಾರಣ ಮಹೋತ್ಸವ
ಚೆಲುವನಾರಾಯಣಸ್ವಾಮಿಗೆ ಶನಿವಾರ ರಾತ್ರಿ ವಜ್ರಖಚಿತ ರಾಜಮುಡಿ ಕಿರೀಟಧಾರಣ ಮಹೋತ್ಸವ ವೈಭವದಿಂದ ನೆರವೇರಿತು. ಜಿಲ್ಲಾ ಖಜಾನೆಯಿಂದ ಪೊಲೀಸ್ ಭದ್ರತೆಯೊಂದಿಗೆ ಮೇಲುಕೋಟೆಗೆ ತಂದ ರಾಜಮುಡಿ ತಿರುವಾಭರಣಪೆಟ್ಟಿಗೆ ಪಾರ್ಕಾವಣೆ ಮಾಡಿ 7.15ಕ್ಕೆ ಸ್ವಾಮಿಗೆ ಧರಿಸಿ ವೈಭವದಿಂದ ಉತ್ಸವ ನೆರವೇರಿಸಲಾಯಿತು.
ಕಾಂಗ್ರೆಸ್ ಸರ್ಕಾರದಿಂದ ತುಘಲಕ್ ದರ್ಬಾರ್: ಅಶ್ವತ್ಥನಾರಾಯಣ
ವಿಜಯಪುರ, ಬೆಂಗಳೂರಿನಲ್ಲಿ ಸಾವಿರಾರು ಕೋಟಿ ಬೆಲೆ ಬಾಳುವ ವಕ್ಪ್ ಆಸ್ತಿಗಳನ್ನು ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಹ್ಯಾರಿಸ್ ಸೇರಿದಂತೆ ಹಲವು ಮಂದಿ ಒತ್ತುವರಿ ಮಾಡಿಕೊಂಡಿದ್ದಾರೆ. ಕೋಟ್ಯಂತರ ಮೌಲ್ಯದ ಆಸ್ತಿಗಳನ್ನು ತೆರವುಗೊಳಿಸಿ ಅದನ್ನು ಮೊದಲು ವಶಕ್ಕೆ ತೆಗೆದುಕೊಳ್ಳಲಿ.
  • < previous
  • 1
  • ...
  • 404
  • 405
  • 406
  • 407
  • 408
  • 409
  • 410
  • 411
  • 412
  • ...
  • 810
  • next >
Top Stories
ಮೈಸೂರು ಸ್ಯಾಂಡಲ್‌ ಸೋಪಿನ ಜಾಹೀರಾತಿಗೆ ₹48.88 ಕೋಟಿ
ಧರ್ಮಸ್ಥಳ ಗ್ರಾಮ ಕೇಸಲ್ಲಿ 12 ದಿನ ಬಿಜೆಪಿಗರು ಬಾಯ್ಮುಚ್ಚಿಕೊಂಡಿದ್ರು : ಸಿಎಂ
ಅನನ್ಯ ಭಟ್‌ ಕೇಸೇ ಕಟ್ಟುಕತೆ ! ಧರ್ಮಸ್ಥಳ ವಿರುದ್ಧದ ಅತಿದೊಡ್ಡ ಷಡ್ಯಂತ್ರ ಈಗ ಬಯಲು
2028ಕ್ಕೂ ಗೆಲ್ತೀವಿ, ನಾನು ಸಿಎಂ ಆಗಲ್ಲ: ಸಿದ್ದರಾಮಯ್ಯ!
ಸಿಎಂಗಳ ಕ್ರಿಮಿನಲ್ ಕೇಸು : ರೇವಂತ್‌ ನಂ.1, ಸ್ಟಾಲಿನ್‌ ನಂ.2, ನಾಯ್ಡು ನಂ.3, ಸಿದ್ದು ನಂ.4
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved