• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾವೇರಿ ಉತ್ಸವ, ಮಂಡ್ಯ ಸಂಭ್ರಮಕ್ಕೆ ಹರಿದುಬಂದ ಜನಸಾಗರ
ನಾಲ್ವಡಿ ಅವರ ಸಾಧನೆಗಳಲ್ಲಿ ಶೇ.೫ರಷ್ಟು ಸಾಧನೆಗಳನ್ನು ಮಾಡುವುದಕ್ಕೆ ಸರ್ಕಾರಗಳಿಂದ ಸಾಧ್ಯವಾಗದಿರುವುದು ನಾಚಿಕೆಗೇಡಿನ ಸಂಗತಿ. ರಾಜಕಾರಣ ಹೊಲಸೆದ್ದು ಹಾಳಾಗಿಹೋಗಿದೆ. ಜನರು ರಾಜಕಾರಣಿಗಳ ಬಗ್ಗೆ ನಂಬಿಕೆಯನ್ನೇ ಕಳೆದುಕೊಂಡಿದ್ದಾರೆ. ಏಷ್ಯಾಕ್ಕೆ ಮೊದಲ ಬಾರಿಗೆ ವಿದ್ಯುತ್ ನೀಡಿದ ಹೆಗ್ಗಳಿಕೆ ನಮ್ಮ ನಾಲ್ವಡಿಯವರದ್ದು. ಆದರೆ, ಇಂದಿಗೂ ವಿದ್ಯುತ್ ಬೆಳಕನ್ನೇ ಕಾಣದ ಅದೆಷ್ಟೋ ಗ್ರಾಮಗಳು ಕತ್ತಲಲ್ಲಿ ಮುಳುಗಿರುವುದನ್ನು ನೋಡುತ್ತಿದ್ದೇವೆ. ಇದು ಸರ್ಕಾರಗಳಿಗೆ ಜನರ ಬಗ್ಗೆ ಎಂತಹ ಬದ್ಧತೆ ಇದೆ ಎನ್ನುವುದಕ್ಕೆ ಸಾಕ್ಷಿಯಾಗಿದೆ.
೨೦೨೫ರ ಜೂನ್‌ನಲ್ಲಿ ಕಾರ್ಮೆಲ್ ಹಬ್ಬ: ಟಿ.ಎಸ್.ಸತ್ಯಾನಂದ
ಕಳೆದ ೬೨ ವರ್ಷಗಳಿಂದ ಈ ಶಾಲೆಯಲ್ಲಿ ಜ್ಞಾನಾರ್ಜನೆ ಮಾಡಿದ್ದ ಹಲವು ವಿದ್ಯಾರ್ಥಿಗಳು ಮಂಡ್ಯ ಸೇರಿದಂತೆ ರಾಜ್ಯ, ರಾಷ್ಟ್ರದ ವಿವಿಧ ಪ್ರದೇಶಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಸಮಾಜದ ವಿವಿಧ ಸ್ಥರಗಳಲ್ಲಿ ಈ ಶಾಲೆಯ ವಿದ್ಯಾರ್ಥಿಗಳು ಗಮನ ಸೆಳೆದಿದ್ದು, ಅವರೆಲ್ಲರನ್ನೂ ಒಟ್ಟುಗೂಡಿಸಿ ಕಾರ್ಮೆಲ್ ಹಬ್ಬ ಆಚರಿಸಲು ನಿರ್ಧರಿಸಲಾಗಿದೆ.
ಧರ್ಮ ಮಾರ್ಗದಲ್ಲಿ ನಡೆದರೆ ಶಾಂತಿ, ನೆಮ್ಮದಿ: ಶಿವರಾತ್ರಿದೇಶಿಕೇಂದ್ರ ಸ್ವಾಮೀಜಿ
ವಿಜ್ಞಾನ ಮತ್ತು ತಂತ್ರಜ್ಞಾನದ ಫಲವಾಗಿ ಮನುಷ್ಯ ಇಂದು ಸದೃಢನಾಗಿದ್ದಾನೆ. ಇಂತಹ ಸಂದರ್ಭದಲ್ಲಿ ಆಧ್ಯಾತ್ಮಿಕ ಭಕ್ತಿಯ ಬೇರುಗಳ ಜೊತೆ ಬದುಕುವ ಪ್ರವೃತ್ತಿ ರೂಢಿಸಿಕೊಂಡಲ್ಲಿ ಜೀವನದಲ್ಲಿ ಎದುರಾಗುವ ಸಮಸ್ಯೆಗಳನ್ನು ಸುಲಭವಾಗಿ ನಿವಾರಿಸಿಕೊಳ್ಳಬಹುದು.
ಕಲೆ, ಸಾಹಿತ್ಯಕ್ಕೆ ಹೆಚ್ಚಿನ ಪ್ರೋತ್ಸಾಹ ಅಗತ್ಯ: ಪ್ರೊ.ಜಯಪ್ರಕಾಶ್ ಗೌಡ
ಸಾಹಿತ್ಯ ಕೃತಿಗಳನ್ನು ರಚಿಸಿದ ವ್ಯಕ್ತಿಗಳ ಬಗ್ಗೆ ಪರಿಚಯ ಮಾಡಲು ಸೂಕ್ತ ವೇದಿಕೆ ಸಿಗುವುದಿಲ್ಲ. ಅದೇ ಒಂದು ರಾಜಕೀಯ ಸಭೆ ಸಮಾರಂಭಕ್ಕೆ ಸಾಕಷ್ಟು ಜನರು ಸೇರುತ್ತಾರೆ. ಕವಿಗೋಷ್ಠಿ, ಸಾಹಿತ್ಯ ವಿಮರ್ಶೆ ಮುಂತಾದ ಸಾಂಸ್ಕೃತಿಕ ಕಾರ್ಯಕ್ರಮ ಗಳಿಗೆ ಜನರು ಸೇರುವುದಿಲ್ಲ.
ದೇಶಿ ಕ್ರೀಡೆಗಳು ನೆಲಸಂಸ್ಕೃತಿಯ ಪ್ರತಿಬಿಂಬ: ಮಲ್ಲಿಕಾರ್ಜುನ
ಕೆ.ಆರ್‌.ಪೇಟೆ ತಾಲೂಕಿನಲ್ಲಿ ಸಾಕಷ್ಟು ಕ್ರೀಡಾಪಟುಗಳು ರಾಜ್ಯ, ಅಂತಾರಾಜ್ಯ ಮಟ್ಟದಲ್ಲಿ ಹೆಸರು ಮಾಡಿದ್ದಾರೆ. ಕ್ರೀಡೆ ವ್ಯಕ್ತಿತ್ವ, ದೈಹಿಕ ಸದೃಢತೆ, ಜ್ಞಾನವಿಕಸನಕ್ಕೆ ಸಾಧನವಾಗಿದೆ. ಹಳ್ಳಿಗಳಲ್ಲಿ ಉತ್ತಮ ದೇಹಾರ್ಧಡತೆ ಹೊಂದಿರುವ ನೈಜ್ಯ ಪ್ರತಿಭೆಗಳಿವೆ. ಎಕ್ಕಿ ತೆಗೆದು ಮುಖ್ಯವಾಹಿನಿಯಲ್ಲಿ ಗುರುತಿಸುವ ಕೆಲಸವಾಗಬೇಕಿದೆ.
ಮಂಡ್ಯ ಜಿಲ್ಲೆಯ ಕೊತ್ತತ್ತಿಯಲ್ಲೂ ವಕ್ಫ್‌ ಖಾತೆ ಕ್ಯಾತೆ - ದಿನಕ್ಕೊಂದು ಕಡೆ ವಿವಾದ : ಗ್ರಾಮಸ್ಥರ ಆಕ್ರೋಶ

  ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರ ಮತ್ತು ಚಂದಗಾಲು ಗ್ರಾಮಗಳಲ್ಲಿ ದೇವಸ್ಥಾನದ ಜಾಗ, ಸರ್ಕಾರಿ ಶಾಲೆ ಜಾಗ ವಕ್ಫ್‌ ಹೆಸರಿಗೆ ಖಾತೆಯಾಗಿರುವ ಪ್ರಕರಣದ ಬೆನ್ನಲ್ಲೇ ಮಂಡ್ಯ ತಾಲೂಕು ಕೊತ್ತತ್ತಿ ಗ್ರಾಮದ ಸರ್ಕಾರಿ ಗುಂಡುತೋಪು ಮತ್ತು ರೈತರ ಸರ್ಕಾರಿ ಜಮೀನು ವಕ್ಫ್‌ಗೆ ಖಾತೆಯಾಗಿರುವುದು ಬೆಳಕಿಗೆ ಬಂದಿದೆ.

ರಾಮಚಂದ್ರೇಗೌಡ ಕುಟುಂಬಕ್ಕೆ 5 ಲಕ್ಷ ರು. ಪರಿಹಾರ ವಿತರಣೆ
ನಾಗಮಂಗಲ ತಾಲೂಕಿನ ಕಂಬದಹಳ್ಳಿಯಿಂದ ಕಾರ್ಯನಿಮಿತ್ತ ಅಣೆಚನ್ನಾಪುರ ಮಾರ್ಗವಾಗಿ ಬೆಳ್ಳೂರು ಕಡೆಗೆ ತನ್ನ ಬೈಕ್‌ನಲ್ಲಿ ತೆರಳುತ್ತಿದ್ದ ಕೆ.ಎಂ.ರಾಮಚಂದ್ರೇಗೌಡ ರಸ್ತೆಯಲ್ಲಿ ಹರಿಯುತ್ತಿದ್ದ ಭಾರೀ ಪ್ರಮಾಣದ ನೀರಿನಲ್ಲಿ ಕೊಚ್ಚಿ ಹೋಗಿ ಮೃತಪಟ್ಟಿರುವುದು ನೋವಿನ ಸಂಗತಿ.
ಕಾವೇರಿ ಉತ್ಸವ: ಜನರ ಮನಗೆದ್ದ ಮಂಡ್ಯ ಸಂಭ್ರಮ
ಸಾಂಸ್ಕೃತಿಕವಾಗಿ ಯಾವ ಜಿಲ್ಲೆ ಬೆಳವಣಿಗೆ ಸಾಧಿಸಿರುತ್ತದೋ ಅದು ಸಮಾಜದ ಎಲ್ಲ ಕ್ಷೇತ್ರಗಳಲ್ಲಿ ಬೆಳವಣಿಗೆ ಸಾಧಿಸಿರುವುದನ್ನು ಕಾಣಬಹುದು. ಬೇರನ್ನು ಮರೆತರೆ ಮರ ಉಳಿಯುವುದಿಲ್ಲ. ಅದೇ ರೀತಿ ಇತಿಹಾಸ ಮತ್ತು ಇತಿಹಾಸ ಸೃಷ್ಟಿದವರನ್ನು ನಾವು ಎಂದಿಗೂ ಮರೆಯಬಾರದು. ಅದನ್ನು ಮರೆತರೆ ಇನ್ನೊಂದು ಇತಿಹಾಸವನ್ನು ಸೃಷ್ಟಿಸಲಾಗುವುದಿಲ್ಲ.
ಮಹಿಳೆಯರಿಗೆ ಶಕ್ತಿ ನೀಡುವುದೇ ಮಹಿಳಾ ಆಯೋಗದ ಕರ್ತವ್ಯ
ಹೆಣ್ಣು ಮಕ್ಕಳಿಗೆ ಎಲ್ಲಿಯವರೆ ಸಮಸ್ಯೆ, ಸವಾಲು, ಅವಮಾನಗಳನ್ನು ಎದುರಿಸುವ ಶಕ್ತಿ ತಮಗಿದೆ ಎಂದು ಗೊತ್ತಾಗುವುದಿಲ್ಲವೋ ಅಲ್ಲಿಯವರೆಗೆ ದೌರ್ಜನ್ಯ ನಿಲ್ಲುವುದಿಲ್ಲ. ಮಹಿಳೆಯರು ಪ್ರಶ್ನೆ ಮಾಡುವ ಮನೋಭಾವ ಬೆಳೆಸಿಕೊಳ್ಳಬೇಕು. ಆಗ ಮೋಸ-ವಂಚನೆಗಳಿಗೆ ಗುರಿಯಾಗುವುದಿಲ್ಲ.
ಶ್ರೀಮಹದೇಶ್ವರಸ್ವಾಮಿ ಜಾತ್ರಾ ಮಹೋತ್ಸವ, ರಥೋತ್ಸವ
ಶ್ರೀಮಹದೇವಸ್ವಾಮಿ ದೇಗುಲಕ್ಕೆ 140 ವರ್ಷಗಳ ಇತಿಹಾಸವಿದೆ. ಹಲವು ವರ್ಷಗಳಿಂದ ಮಹದೇಶ್ವರಸ್ವಾಮಿ ರಥೋತ್ಸವ ಹಾಗೂ ಧಾರ್ಮಿಕ ಕಾರ್ಯಕ್ರಮಗಳು ಸಾವಿರಾರು ಭಕ್ತಾಧಿಗಳ ಸಮ್ಮುಖದಲ್ಲಿ ಅದ್ಧೂರಿಯಾಗಿ ನಡೆದುಕೊಂಡು ಬರುತ್ತಿದೆ.
  • < previous
  • 1
  • ...
  • 405
  • 406
  • 407
  • 408
  • 409
  • 410
  • 411
  • 412
  • 413
  • ...
  • 810
  • next >
Top Stories
ಮೈಸೂರು ಸ್ಯಾಂಡಲ್‌ ಸೋಪಿನ ಜಾಹೀರಾತಿಗೆ ₹48.88 ಕೋಟಿ
ಧರ್ಮಸ್ಥಳ ಗ್ರಾಮ ಕೇಸಲ್ಲಿ 12 ದಿನ ಬಿಜೆಪಿಗರು ಬಾಯ್ಮುಚ್ಚಿಕೊಂಡಿದ್ರು : ಸಿಎಂ
ಅನನ್ಯ ಭಟ್‌ ಕೇಸೇ ಕಟ್ಟುಕತೆ ! ಧರ್ಮಸ್ಥಳ ವಿರುದ್ಧದ ಅತಿದೊಡ್ಡ ಷಡ್ಯಂತ್ರ ಈಗ ಬಯಲು
2028ಕ್ಕೂ ಗೆಲ್ತೀವಿ, ನಾನು ಸಿಎಂ ಆಗಲ್ಲ: ಸಿದ್ದರಾಮಯ್ಯ!
ಸಿಎಂಗಳ ಕ್ರಿಮಿನಲ್ ಕೇಸು : ರೇವಂತ್‌ ನಂ.1, ಸ್ಟಾಲಿನ್‌ ನಂ.2, ನಾಯ್ಡು ನಂ.3, ಸಿದ್ದು ನಂ.4
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved