• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಾಂಗ್ಲಾದಲ್ಲಿ ಹಿಂದು ಮಹಿಳೆಯರು ಮತ್ತು ಮಕ್ಕಳ ಮೇಲೆ ದೌರ್ಜನ್ಯ ಖಂಡಿಸಿ ಪ್ರತಿಭಟನೆ
ಕಳೆದ 10 ದಿನಗಳಿಂದ ಬಾಂಗ್ಲಾದೇಶದಲ್ಲಿ ಬಹು ಸಂಖ್ಯಾತರಾಗಿರುವ ಮುಸ್ಲಿಂ ಜನಾಂಗದವರು ಮೀಸಲಾತಿ ಹೋರಾಟದ ನೆಪದಲ್ಲಿ ಅಲ್ಲಿನ ಅಲ್ಪಸಂಖ್ಯಾತರಾದ ಹಿಂದು, ಬೌದ್ಧ, ಕ್ರಿಶ್ಚಿಯನ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಲಾಗುತ್ತಿದೆ.
ಸ್ಟೈಪಂಡ್ ಪರಿಷ್ಕರಣೆಗೆ ಒತ್ತಾಯಿಸಿ ಪ್ರತಿಭಟನೆ
ಅಸಮರ್ಥನೀಯ ಸ್ಟೈಪಂಡ್ ನೀಡುತ್ತಿರುವುದನ್ನು ವಿರೋಧಿಸಿದರು. ಇತರೆ ರಾಜ್ಯಗಳಲ್ಲಿನ ವೈದ್ಯರು ಶೇ.೫೦ರಷ್ಟು ಹೆಚ್ಚುವರಿ ಸ್ಟೈಪಂಡ್ ಪಡೆಯುತ್ತಿದ್ದಾರೆ. ನಮಗೆ ಅತ್ಯಂತ ಕಡಿಮೆ ನೀಡಲಾಗುತ್ತಿದೆ. ಇದು ಹಣದುಬ್ಬರದಿಂದ ಉಲ್ಬಣಗೊಂಡ ಜೀವನ ವೆಚ್ಚಗಳು, ಶೈಕ್ಷಣಿಕ ವೆಚ್ಚಗಳು ಮತ್ತು ಕುಟುಂಬದ ಅಗತ್ಯಗಳನ್ನು ಸರಿದೂಗಿಸಲು ವಿಫಲವಾಗಿದೆ.
ದೇಗುಲಗಳ ಸ್ವಚ್ಛತೆ, ಸಂರಕ್ಷಣೆ ನಮ್ಮೆಲ್ಲರ ಹೊಣೆ: ಗಣಪತಿ ಭಟ್
ಶ್ರೀಆದಿರಂಗನಾಥ ಮತ್ತು ಶ್ರೀಗಂಗಾಧರೇಶ್ವರ, ಶ್ರೀನಿಮಿಷಾಂಬ ದೇವಾಲಯ ಹಾಗೂ ಶ್ರೀಕ್ಷಣಾಂಭಿಕಾ ದೇಗುಲಗಳು ಪಟ್ಟಣಕ್ಕೆ ಕಿರೀಟದಂತಿವೆ. ಪಟ್ಟಣದ ಪಾರಂಪರಿಕೆಯನ್ನು ಎತ್ತಿ ಹಿಡಿದಿವೆ. ಅವುಗಳ ಸಂರಕ್ಷಣೆ ಹಾಗೂ ಸ್ವಚ್ಛತೆಯನ್ನು ನಾವುಗಳು ಸದಾ ಕಾಪಾಡಿಕೊಳ್ಳಬೇಕು.
ಕಾಲಭೈರವೇಶ್ವರಸ್ವಾಮಿ ದೇವಾಲಯ ಕಟ್ಟಡ ಕಾರ್ಯಾರಂಭಕ್ಕೆ ಪೂಜೆ
ಕರಡಕೆರೆ ಪ್ರಸಿದ್ದ ಆಂಜನೇಯಸ್ವಾಮಿ ದೇವಾಲಯ ನಿರ್ಮಾಣ ಮಾಡುತ್ತಿರುವ ತಮಿಳುನಾಡು ಮೂಲದ ಕಾರ್ಮಿಕರಿಗೆ ಗುತ್ತಿಗೆ ನೀಡಲಾಗಿದೆ. ಕಲ್ಲಿನಿಂದಲೇ ನಿರ್ಮಿಸುತ್ತಿರುವ ದೇವಾಲಯದ ಕಾರ್ಯ ಆದಷ್ಟು ಶೀಘ್ರದಲ್ಲಿ ಪೂರ್ಣಗೊಳ್ಳಲಿದೆ.
ಅರಳಕುಪ್ಪೆ ಗ್ರಾಮದಲ್ಲಿ ಗದ್ದೆಗಿಳಿದು ನಾಟಿ ಮಾಡಿದ ಎಚ್.ಡಿ.ಕುಮಾರಸ್ವಾಮಿ ಮತ್ತು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ

ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸ್ವಾಮಿ ಮತ್ತು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಭಾನುವಾರ ಪಾಂಡವಪುರ ತಾಲೂಕಿನ ಅರಳಕುಪ್ಪೆ ಗ್ರಾಮದಲ್ಲಿ ಭತ್ತ ನಾಟಿ ಮಾಡುವ ಮೂಲಕ ಕೃಷಿಯ ಖುಷಿಯನ್ನು ಅನುಭವಿಸಿದರು.

ಆಗಸ್ಟ್‌ 13ರಂದು ಲಿಂಗೈಕ್ಯ ಮರಿದೇವರ ಶಿವಯೋಗಿಗಳ ಪುಣ್ಯಸ್ಮರಣೆ
ಕೆಆರ್‌ಐಡಿಎಲ್ ಮಾಜಿ ಅಧ್ಯಕ್ಷ ಎಂ.ರುದ್ರೇಶ್ ಮಹಾ ರಥೋತ್ಸವಕ್ಕೆ ಚಾಲನೆ ನೀಡುವರು. ಚಂದ್ರವನ ಆಶ್ರಮದ ಪೀಠಾಧ್ಯಕ್ಷ ತ್ರಿನೇತ್ರ ಮಹಾಂತ ಶಿವಯೋಗಿ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸುವರು. ಚನ್ನಗಿರಿ ತಾಲೂಕು ಕಮ್ಮತಹಳ್ಳಿ ಪಾಂಡೋಮಟ್ಟಿ ವಿರಕ್ತ ಮಠದ ಗುರುಬಸವ ಸ್ವಾಮೀಜಿ ಗುರು ನಮನ ನುಡಿಯಲಿದ್ದಾರೆ.
ಹಾಲನ್ನು ಹುತ್ತಕ್ಕೆ ಎರೆಯುವ ಬದಲು ಮಕ್ಕಳಿಗೆ ನೀಡಿ: ನಂದಿನಿ ಜಯರಾಮು ಸಲಹೆ
ಭಾರತದಲ್ಲಿ ಮೌಢ್ಯ ಮತ್ತು ಬಡತನವನ್ನು ಪರಸ್ಪರ ತಳಕು ಹಾಕಿಕೊಂಡಿವೆ. ನಮ್ಮಲ್ಲಿನ ಮೂಢನಂಬಿಕೆಗಳನ್ನು ತೊರೆದರೆ ನಮ್ಮ ಬದುಕು ಸ್ವರ್ಗವಾಗಲಿದೆ. ಅಮೃತಕ್ಕೆ ಸಮಾನವಾದ ಹಾಲನ್ನು ದೇವರು- ಧರ್ಮದ ಹೆಸರಲ್ಲಿ ಹಾಳುಗೆಡುವುದು ಶ್ರೇಷ್ಠವಲ್ಲ. ಹಾಲನ್ನು ಮಕ್ಕಳು, ಬಡವರು, ರೋಗಿಗಳು ಹಾಗೂ ವೃದ್ಧರಿಗೆ ನೀಡಿದರೆ ನಿಜವಾಗಿಯೂ ದೇವರು ಸಂತೃಪ್ತಿಯಾಗುತ್ತಾನೆ.
ಕಲಾವೈಭವದಲ್ಲಿ ಪಾಲ್ಗೊಂಡ ಅಮೆರಿಕಾ ಸಾಗಿನಾವ ವಿವಿ ಡೀನ್, ಪ್ರೊಫೆಸರ್ , ಅಧ್ಯಾಪಾಕರು, ಶಿಕ್ಷಕರು
ಎಸ್‌ಟಿಜಿ ಶಿಕ್ಷಣ ಸಂಸ್ಥೆ ಅಮೆರಿಕಾದ ಸಾಗಿನಾವ ವಿಶ್ವವಿದ್ಯಾಲಯದೊಂದಿಗೆ ವಿದ್ಯಾರ್ಥಿ ವಿನಿಮಯ ಒಪ್ಪಂದ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ಸಾಗಿನಾವ ವಿವಿ ಪ್ರಾಧ್ಯಾಪಕರು, ಶಿಕ್ಷಕರು ಸಂಸ್ಥೆಗೆ ಆಗಮಿಸಿ ಶಾಲೆಯಲ್ಲಿ ನಡೆಯುವ ತರಗತಿಗಳು ಸೇರಿದಂತೆ ಎಲ್ಲಾ ಕಾರ್ಯಕ್ರಮಗಳಲ್ಲೂ ಪಾಲ್ಗೊಂಡರು.
ಮಂಡ್ಯ : ಕೃಷ್ಣರಾಜಸಾಗರ ಜಲಾಶಯ ತುಂಬಿ ನೂರಾರು ಟಿಎಂಸಿ ನೀರು ಹರಿದುಹೋದರೂ ಜಿಲ್ಲೆಯ ಕೆರೆಗಳು ಖಾಲಿ

ಕೃಷ್ಣರಾಜಸಾಗರ ಜಲಾಶಯ ಜುಲೈ ತಿಂಗಳಲ್ಲೇ ತುಂಬಿ ನೂರಾರು ಟಿಎಂಸಿ ನೀರು ಹರಿದುಹೋದರೂ ಜನಪ್ರತಿನಿಧಿಗಳು ಹಾಗೂ ನೀರಾವರಿ ಇಲಾಖೆಯ ಅಧಿಕಾರಿಗಳು ಜಿಲ್ಲೆಯ ಕೆರೆಗಳನ್ನು ತುಂಬಿಸುವ ಕಾಳಜಿ ಪ್ರದರ್ಶಿಸದಿರುವುದು ದುರದೃಷ್ಟಕರ ಸಂಗತಿಯಾಗಿದೆ. 

ನಾಲೆ ಕಳಪೆ ಕಾಮಗಾರಿ, ಅಕ್ರಮ ವಿರುದ್ಧ ಆ.12 ರಂದು ಪ್ರತಿಭಟನೆ
ಸಾವಿರಾರು ಎಕರೆ ಪ್ರದೇಶಗಳಿಗೆ ನೀರೊದಗಿಸುವ 54 ನೇ ವಿತರಣಾ ನಾಲೆ ಆಧುನೀಕರಣ ಕಾಮಗಾರಿ ಈ ಭಾಗದ ರೈತ ಹೋರಾಟಗಾರರ ದಶಕಗಳ ಹೋರಾಟದ ಫಲವಾಗಿ ಆರಂಭಗೊಂಡಿದೆ. 55 ಕೋಟಿ ರು. ಗಳ ಈ ಕಾಮಗಾರಿ ನಿಯಮಾನುಸಾರ ನಡೆಯುತ್ತಿಲ್ಲ.
  • < previous
  • 1
  • ...
  • 405
  • 406
  • 407
  • 408
  • 409
  • 410
  • 411
  • 412
  • 413
  • ...
  • 682
  • next >
Top Stories
ಪಿಯುಸಿ ಮತ್ತೆ ಫೇಲಾಯ್ತಾ? ಜೂ.9ರಿಂದ ಮತ್ತೆ ಪ್ರಯತ್ನಿಸಿ
ಆಪರೇಷನ್‌ ಸಿಂದೂರ ನಿಲ್ಲಿಸಬಾರದಿತ್ತು : ಸಿಎಂ
ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ : ಮೇ 21ರವರೆಗೆ ಯೆಲ್ಲೋ ಅಲರ್ಟ್‌
ಬಳ್ಳಾರಿ ಬಿಜೆಪೀಲಿ ಈಗ ಘಟಾನುಘಟಿಗಳೇ ಇಲ್ಲಾರಿ!
ಎಸ್ಸಿ ಒಳಮೀಸಲು ಸಮೀಕ್ಷೆ 1 ವಾರ ವಿಸ್ತರಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved