• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸ್ವಚ್ಛ ಮತ್ತು ಸುಜಲ ಗ್ರಾಮ ಸಂಕಲ್ಪ ಜನಜಾಗೃತಿ ಅಭಿಯಾನ
ನೀರು ಮತ್ತು ನೈರ್ಮಲ್ಯ ಕುರಿತು ಪರಿಸರ ಜಾಗೃತಿ, ಸಂರಕ್ಷಣೆ, ಸ್ವಚ್ಛ ಸುಸ್ಥಿರ ಅಭಿವೃದ್ಧಿಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲು ಹಾಗೂ ನಾನು ನನ್ನ ಸುತ್ತಲಿನ ಸಮುದಾಯ ಪಾಲ್ಗೊಳ್ಳುವಿಕೆಯಿಂದ ಜಲ ಸಂರಕ್ಷಣೆ ಕಾಪಾಡಿಕೊಳ್ಳುವುದು ನಮ್ಮೆಲ್ಲರ ಹೊಣೆಗಾರಿಕೆ ಯಾಗಿದೆ ಎಂಬುದು ಅಭಿಯಾನದ ಗುರಿಯಾಗಿದೆ.
ಸ್ವಾತಂತ್ರ್ಯೋತ್ಸವ: ೭೯೦ ಅಡಿ ಉದ್ದದ ತಿರಂಗಾ ಯಾತ್ರೆ
೭೯ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಅಚೀವರ್ಸ್ ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್, ರೋಟರಿ ಸಂಸ್ಥೆ, ನೇಗಿಲಯೋಗಿ ಸಮಾಜ ಸೇವಾ ಟ್ರಸ್ಟ್, ಮೇರಾ ಭಾರತ್, ಮಿಮ್ಸ್ ಕೆಪಿಎಸ್ ಕಾಲೇಜು, ಪುರಸಭೆ ಕಾಲೇಜು ಹಾಗೂ ಅನನ್ಯ ಹಾರ್ಟ್ ಸಂಸ್ಥೆ ಸಹಯೋಗದಲ್ಲಿ ಗುರುವಾರ ೭೯೦ ಅಡಿ ಉದ್ದದ ಬೃಹತ್ ತಿರಂಗ ಯಾತ್ರೆ ನಡೆಸಲಾಯಿತು.
ಧರ್ಮಸ್ಥಳದ ಪಾವಿತ್ರ್ಯತೆಗೆ ಧಕ್ಕೆ ತರಲು ಯತ್ನ: ಆರೋಪ
ಹಿಂದೂ ದೇವಾಲಯವಾದ ಶ್ರೀಧರ್ಮಸ್ಥಳ ಕ್ಷೇತ್ರದ ಪಾವಿತ್ರ್ಯತೆ, ಭಕ್ತರ ನಂಬಿಕೆ, ವಿಶ್ವಾಸವನ್ನು ಯಾರೋ ಮೂರು ಜನ ಕಿಡಿಗೇಡಿಗಳ ಮಾತನ್ನು ಕೇಳಿ ಕಾಂಗ್ರೆಸ್ ಸರ್ಕಾರ ಹಾಳು ಮಾಡುತ್ತಿದೆ. ಜನರ ಭಾವನೆಗಳಿಗೆ ಧಕ್ಕೆ ಉಂಟುಮಾಡುತ್ತಿದೆ.
ಸಹ ವಿದ್ಯುತ್ ಘಟಕ ಸ್ಥಗಿತ; ಗ್ರಿಡ್‌ನಿಂದ ಮೈಷುಗರ್ ಕಾರ್ಖಾನೆಗೆ ಚಾಲನೆ
ಪ್ರಸಕ್ತ ಸಾಲಿನಲ್ಲಿ ಮೈಷುಗರ್ ಕಾರ್ಖಾನೆ ಕಬ್ಬು ಅರೆಯುವಿಕೆ ಆರಂಭಿಸಿ ಒಂದು ತಿಂಗಳಾದರೂ ಇದುವರೆಗೂ ಸಹ ವಿದ್ಯುತ್ ಘಟಕ ಆರಂಭಗೊಂಡಿಲ್ಲ. ಮತ್ತೆ ವಿದ್ಯುತ್ ಇಲಾಖೆಯ ಗ್ರಿಡ್‌ನಿಂದಲೇ ವಿದ್ಯುತ್‌ನ್ನು ಪಡೆದು ಕಾರ್ಖಾನೆ ಕಾರ್ಯಾಚರಣೆ ನಡೆಸಲಾಗುತ್ತಿದೆ.
ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರ, ರೈತರಿಗೆ ಕಿರುಕುಳ
ಕೆ.ಆರ್.ಪೇಟೆ ತಾಲೂಕಿನ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರ ಹೆಚ್ಚಾಗಿದೆ. ಸಾರ್ವಜನಿಕರ ಅಗತ್ಯ ದಾಖಲೆ ಸರಿಪಡಿಸಿಕೊಳ್ಳಲು ತುಂಬಾ ಕಿರುಕುಳ ನೀಡುತ್ತಿದ್ದಾರೆ. ಸರ್ಕಾರಿ ಸೇವಕರಾಗಿ ಕೆಲಸ ಮಾಡುವ ಬದಲು ನೌಕರರು ಖಾಸಗಿ ಕಚೇರಿಗಳಂತೆ ಲಂಚದ ರೂಪದಲ್ಲಿ ಹಣ ಪಡೆದು ಕೆಲಸ ಮಾಡುತ್ತಾರೆ.
ಡಾ.ವಿಷ್ಣುವರ್ಧನ್ ಸಮಾಧಿ ಧ್ವಂಸಕ್ಕೆ ಖಂಡನೆ: ಅಭಿಮಾನಿಗಳಿಂದ ಪ್ರತಿಭಟನೆ
ಡಾ.ವಿಷ್ಟುವರ್ಧನ್ ಅವರು ಕನ್ನಡ ಮೇರುನಟರು. ಹಲವು ವರ್ಷಗಳ ಕಾಲ ಕನ್ನಡ ಭಾಷೆ ಚಿತ್ರಗಳಲ್ಲಿ ನಟಿಸಿ ಭಾಷೆ ಬೆಳೆವಣಿಗೆಗೆ ಕಾರಣರಾಗಿದ್ದಾರೆ. ಇವರ ಜೀವಿತ ಅವಧಿಯಲ್ಲಿ ಒಂದೇ ಒಂದು ಕಪ್ಪುಚುಕ್ಕೆ ಬಾರದ ಹಾಗೆ ಮಾದರಿ ಜೀವನ ನಡೆಸಿದ್ದಾರೆ.
ನ್ಯಾ.ನಾಗಮೋಹನದಾಸ್ ವರದಿ ಸರ್ಕಾರ ಸ್ವೀಕರಿಸದಂತೆ ತಮಟೆ ಚಳವಳಿ
ಸರ್ಕಾರ ಒಳಮೀಸಲಾತಿ ವರ್ಗೀಕರಣ ಬಗ್ಗೆ ನ್ಯಾ.ನಾಗಮೋಹನದಾಸ್ ನೇತೃತ್ವದಲ್ಲಿ ತಯಾರಿಸುವ ವರದಿ ಸಾಕಷ್ಟು ಲೋಪದೋಷವಿದೆ. ವರದಿಯಲ್ಲಿ ಬಲಗೈ ಸಮುದಾಯಕ್ಕೆ ಸಾಕಷ್ಟು ಅನ್ಯಾಯವಾಗಿದೆ.
ಕನಿಷ್ಠ ಸೌಲಭ್ಯ ಕಲ್ಪಿಸಲು ವಿಫಲ; ಗ್ರಾಪಂ ಕಚೇರಿಗೆ ಬೀಗ ಹಾಕಿ ಪ್ರತಿಭಟನೆ
ಹೊನ್ನಾವರ ಗ್ರಾಮದಲ್ಲಿ ಸರಿಯಾದ ರಸ್ತೆ ಮತ್ತು ಚರಂಡಿ ವ್ಯವಸ್ಥೆ ಇಲ್ಲ. ಇದರಿಂದ ಮನೆ ಮತ್ತು ಕೊಟ್ಟಿಗೆಯ ನೀರು ರಸ್ತೆಗಳಲ್ಲಿಯೇ ಹರಿದು ಅನೈರ್ಮಲ್ಯ ತುಂಬಿ ತುಳುಕುತ್ತಿದೆ. ಸಮರ್ಪಕ ರಸ್ತೆ ಮತ್ತು ಚರಂಡಿ ನಿರ್ಮಿಸುವಂತೆ ಹಲವು ಬಾರಿ ಮನವಿ ಮಾಡಿಕೊಂಡರೂ ಕೂಡ ಅಧಿಕಾರಿಗಳಾಗಲಿ ಅಥವಾ ಚುನಾಯಿತ ಪ್ರತಿನಿಧಿಗಳಾಗಲಿ ಯಾವುದೇ ಕ್ರಮವಹಿಸಿಲ್ಲ.
ಅರಕೆರೆ ನಾಡಕಚೇರಿ, ಬಾಲಕ ವಿದ್ಯಾರ್ಥಿ ನಿಲಯಕ್ಕೆ ಡೀಸಿ ಭೇಟಿ
ಆದಾಯ ಮತ್ತು ಜಾತಿ ಪ್ರಮಾಣ ಪತ್ರ, ಭೂಹಿಡುವಳಿ ಪ್ರಮಾಣ ಪತ್ರ, ವಂಶವೃಕ್ಷ ಹಾಗೂ ಇತರೆ ಎಲ್ಲಾ ರೀತಿಯ ಸೇವೆಗಳನ್ನು ಸಕಾಲದಲ್ಲಿ ನಿಗದಿಪಡಿಸಿರುವ ಅವಧಿಯಲ್ಲಿಯೇ ಕಡ್ಡಾಯವಾಗಿ ಒದಗಿಸತಕ್ಕದ್ದು, ತಪ್ಪಿದ್ದಲ್ಲಿ ಅಂತಹ ನೌಕರರುಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಲು ಕ್ರಮವಹಿಸಲಾಗುವುದು.
ಒಳ ಮೀಸಲಾತಿ ಏಕ ಸದಸ್ಯ ವಿಚಾರಣಾ ಆಯೋಗ ವರದಿ ಅವೈಜ್ಞಾನಿಕ
ಆಯೋಗವು ನಡೆಸಿದ ಜಾತಿಗಳ ಸಮೀಕ್ಷೆಯಲ್ಲಿ ಗಣತಿದಾರರಿಗೆ ನೀಡಲಾಗಿದ್ದ ಟ್ಯಾಬ್‌ಗಳಲ್ಲಿ ಹಾಗೂ ಮೊಬೈಲ್‌ಗಳಲ್ಲಿ ಅಪ್ಲಿಕೇಷನ್ ಡೌನ್‌ಲೋಡ್ ಆಗದೆ ಲಕ್ಷಾಂತರ ಕುಟುಂಬಗಳ ಮಾಹಿತಿ ರದ್ದಾಗಿದೆ. ಗಣತಿದಾರರಿಗೆ ಗುರುತಿನ ಚೀಟಿ ನೀಡದ ಕಾರಣ ಗಣತಿದಾರರ ಬದಲು ತರಬೇತಿ ಇಲ್ಲದವರೂ ಸಹ ಗಣತಿ ನಡೆಸಿರುವುದು ಅವೈಜ್ಞಾನಿಕವಾಗಿ ಕೂಡಿದೆ.
  • < previous
  • 1
  • ...
  • 37
  • 38
  • 39
  • 40
  • 41
  • 42
  • 43
  • 44
  • 45
  • ...
  • 838
  • next >
Top Stories
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
ತಲೆಬುರುಡೆ ತಂದಿದ್ದು ವಿಠಲಗೌಡ: ಕೋರ್ಟಲ್ಲಿ ಸಾಕ್ಷ್ಯ
5 ತಿಂಗಳಿಂದ ಮದ್ಯ ಮಾರಾಟ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved