• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪಿಆರ್‌ಇಡಿ ಕಚೇರಿಯಲ್ಲಿ ೩.೫೧ ಕೋಟಿ ರು.ದುರ್ಬಳಕೆ ಪ್ರಕರಣ: ಅಧಿಕಾರಿಗಳ ಅಸಹಕಾರ
ಯಾವುದೇ ಒಂದು ಪ್ರಕರಣದಲ್ಲಿ ವಿಚಾರಣಾಧಿಕಾರಿಯನ್ನು ನೇಮಿಸಿದ ತರುವಾಯ ವಿಚಾರಣೆ ನಡೆಸಲು ಹಾಗೂ ವಿಚಾರಣಾ ವರದಿ ಸಲ್ಲಿಸಲು ನಾಲ್ಕು ತಿಂಗಳ ಕಾಲಾವಕಾಶ ನಿಗದಿಪಡಿಸಲಾಗಿದೆ. ಆದರೆ, ಈ ಪ್ರಕರಣದಲ್ಲಿ ಪ್ರಮುಖ ಸಾಕ್ಷ್ಯಗಳಾದ ಪಿ.ರವಿಕುಮಾರ್, ಡಿ.ಬಿ.ಕವಿತಾ, ಪ್ರವೀಣ್‌ಕುಮಾರ್, ಅನಿತಾ, ಕೋಮಲ, ಡಿ.ರಾಮೇಗೌಡ, ಎಂ.ಎಲ್.ಭಾಗ್ಯಲಕ್ಷ್ಮೀ ಅವರು ವಿಚಾರಣೆಗೆ ಪದೇ ಪದೇ ಗೈರು ಹಾಜರಾಗುತ್ತಿರುವುದರಿಂದ ಪ್ರಕರಣದ ಇಲಾಖಾ ವಿಚಾರಣೆ ಪ್ರಕ್ರಿಯೆಗೆ ಹಿನ್ನಡೆಯಾಗಿದೆ.
ಮಂಡ್ಯ ತಾಲೂಕು ಬಸರಾಳು ಹೋಬಳಿಗೆ 30 ಕೋಟಿ ರು. ಅನುದಾನ
ಕ್ಕಮಂಡ್ಯ ಗ್ರಾಮದಿಂದ ಬಿಳಿದೆಗಲು ಗ್ರಾಮದವರೆಗೆ ಗುಂಡಿ ಬಿದ್ದಿರುವ ರಸ್ತೆಗೆ 10 ಕೋಟಿ ರು. ಮೀಸಲಿಡಲಾಗಿದೆ. ಮಳೆ ನಿಂತ ತಕ್ಷಣ ಕಾಮಗಾರಿ ಪ್ರಾರಂಭವಾಗಲಿದೆ. ವಿರೋಧ ಪಕ್ಷದವರು ಬರೀ ಪೂಜೆ ಮಾಡಿ ಹೋಗುತ್ತಿದ್ದರು. ನಾವು ಉದ್ಘಾಟನೆ ಮಾಡುತ್ತಿದ್ದೇವೆ.
ಉದ್ಯೋಗಕ್ಕಾಗಿ ಯುವಕರು ವಲಸೆ ಹೋಗದಿರಿ: ಚಿರಂಜೀವಿ ಸಿಂಗ್
ಮಹಾನಗರಗಳಿಗೆ ವಲಸೆ ಹೋದವರು ಕಡಿಮೆ ಸಂಪಾದನೆ ಮಾಡಿ ಸ್ಲಂಗಳಲ್ಲಿ ವಾಸ ಮಾಡುವಂತಹ ಪರಿಸ್ಥಿತಿ ಇದೆ. ಸ್ಥಳೀಯವಾಗಿ ಉದ್ಯೋಗ ಸೃಷ್ಟಿಸುವ ಕಡೆಗೆ ಎಲ್ಲರೂ ಚಿಂತನೆ ನಡೆಸಬೇಕು. ಜನರು ಇಲ್ಲೇ ಇದ್ದು ಏನಾದರೂ ಸಾಧನೆ ಮಾಡುವ ಮನಸ್ಸು ಮಾಡಬೇಕು.
ಬೆಣ್ಣೆ ಅಲಂಕಾರದಿಂದ ಕಂಗೊಳಿಸಿದ ಮುತ್ತತ್ತಿರಾಯಸ್ವಾಮಿ
ಮುತ್ತತ್ತಿರಾಯನಿಗೆ ಶ್ರಾವಣ ಮಾಸದ ಮೊದಲನೇ ದಿನ ಶನಿವಾರ ಆರನೇ ವರ್ಷದ ಬ್ರಹ್ಮರಥೋತ್ಸವ ಈ ಬಾರಿ ಅಪಾರ ಭಕ್ತಾದಿಗಳೊಡನೆ ನೆರವೇರಿತು. ಬೆಳಗಿನ ಜಾವ ಕಾವೇರಿ ನದಿಯಿಂದ ಕಾವೇರಿ ಮಾತೆ ಒಡಲಿನಲ್ಲಿ ನೀರು ತಂದು ದೇವರ ಮೂರ್ತಿಯನ್ನು ಶುಚಿಗೊಳಿಸಿ ಅಭಿಷೇಕ ನಡೆಸಲಾಯಿತು.
ಆಂಜನೇಯನ ಮೂರ್ತಿ ಕೆತ್ತನೆಗಾಗಿ ಬೃಹತ್ ಕಲ್ಲಿಗೆ ಪೂಜೆ
ಬಾಗೇಪಲ್ಲಿಯಿಂದ 25 ಅಡಿ ಎತ್ತರದ ಆರೂವರೆ ಅಡಿ ಅಗಲ ಹಾಗೂ 5 ಅಡಿ ದಪ್ಪವಿರುವ ಸುಮಾರು 70 ಟನ್ ತೂಕ ಹೊಂದಿರುವ ಮೂರ್ತಿ ಕೆತ್ತಲು ಯೋಗ್ಯವಾಗಿರುವ ಕಲ್ಲನ್ನು ತರಿಸಿ ಕೆತ್ತನೆ ಕೆಲಸಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಡಿಕೆಶಿ ಗಂಡಸ್ತನದ ಪ್ರಶ್ನಿಸಿದ ಎಚ್ಡಿಕೆ ಸಂಸ್ಕೃತಿ ಅನಾವರಣ: ಕೆ.ಎಂ.ಉದಯ್
ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ತಾವು ಸತ್ಯ ಹರಿಶ್ಚಂದ್ರನಂತೆ ಮಾತನಾಡುತ್ತಾರೆ. ಅವರ ವಿರುದ್ಧ 50 ಡಿನೋಟಿಫಿಕೇಶನ್ ಪ್ರಕರಣ ಇರುವುದನ್ನು ಡಿಕೆಶಿ ಬಹಿರಂಗಪಡಿಸಿದ್ದಾರೆ. ಇದರಿಂದ ಭಯಭೀತರಾಗಿ ಸಚಿವ ಕುಮಾರಸ್ವಾಮಿ ಈ ರೀತಿ ಲಘು ಮಾತುಗಳನ್ನು ಪ್ರಯೋಗಿಸುತ್ತಿದ್ದಾರೆ.
ಶ್ರೀಧರ್ಮಸ್ಥಳ ಕ್ಷೇತ್ರದ ಯೋಜನೆ ಸಂಕಷ್ಟದಲ್ಲಿರುವವರಿಗೆ ಸಂಜೀವಿನಿಯಂತೆ: ಮಲ್ಲಿಕಾರ್ಜುನ್
ಗ್ರಾಮೀಣ ವಿದ್ಯಾರ್ಥಿಗಳ ನೆರವಿಗಾಗಿ ಸುಜ್ಞಾನ ನಿಧಿ ಶಿಷ್ಯ ವೇತನ ಯೋಜನೆ ಮೂಲಕ ತಾಲೂಕಿನ 209 ವಿದ್ಯಾರ್ಥಿಗಳಿಗೆ 52,28,000 ರು. ಮಂಜೂರಾಗಿ ಪತ್ರ ವಿತರಿಸಲಾಗುತ್ತಿದೆ. ಆರೋಗ್ಯ ರಕ್ಷಾ ಯೋಜನೆಯಡಿ ತಾಲೂಕಿನ 174 ಜನರಿಗೆ ಆರೋಗ್ಯ ವಿಮೆ ಮಂಜೂರಾಗಿ 20,70,114 ರು. ವಿಮೆ ಹಣದ ಚೆಕ್ ಅರ್ಹ ಫಲಾನುಭವಿಗಳಿಗೆ ನೀಡಲಾಗುತ್ತಿದೆ
ಜಮೀನಿನಲ್ಲಿ ಕೇಂದ್ರ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿಯಿಂದ ಭತ್ತ ನಾಟಿ

ಕೇಂದ್ರ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ತಾಲೂಕಿನ ಅರಳಕುಪ್ಪೆ- ಸೀತಾಪುರ ಗ್ರಾಮದ ಹೊರವಲಯದಲ್ಲಿ ಆ.11ರಂದು ಭತ್ತದ ನಾಟಿ ಮಾಡುವ ಹಿನ್ನೆಲೆಯಲ್ಲಿ ಸಿದ್ಧಗೊಂಡಿರುವ ಜಮೀನನ್ನು ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಶುಕ್ರವಾರ ಪರಿಶೀಲಿಸಿದರು.

ಜೈವಿಕ ಇಂಧನ ಬಳಕೆಯಿಂದ ಪ್ರಕೃತಿಯಲ್ಲಿ ಅಸಮತೋಲನ ನಿವಾರಣೆ: ಮಂಡ್ಯ ಎಡೀಸಿ ನಾಗರಾಜು
ಗ್ರಾಮೀಣ ಪ್ರದೇಶದಲ್ಲಿ ಹಿಪ್ಪೇ, ಹೊಂಗೆ, ಬೇವಿನ ಎಣ್ಣೆಯನ್ನು ದಿನನಿತ್ಯದ ಬಳಕೆಗೆ ಉಪಯೋಗಿಸುತ್ತಿದ್ದರು. ಅದರ ಮೂಲಕ ಆದಾಯೋತ್ಪನ್ನ ಚಟುವಟಿಕೆಗಳನ್ನು ನಡೆಸುತ್ತಿದ್ದರು. ಇಂದು ಪ್ರಕೃತಿ ಅಸಮತೋಲನ ಕಾಣುತ್ತಿದೆ. ಇದಕ್ಕೆ ರೈತರು ಜಮೀನುಗಳಲ್ಲಿ ಜೀವ ಸಂಕುಲವಾಗಿರುವ ಸಸ್ಯಗಳನ್ನು ಬೆಳೆಸದೆ ಇರುವುದು ಕಾರಣ.
ವಾಲ್ಮೀಕಿ ಹಾಗೂ ಮೈಸೂರು ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ನೇರವಾಗಿ ಭಾಗಿ : ಜಗದೀಶ್‌ ಶೆಟ್ಟರ್

ವಾಲ್ಮೀಕಿ ಹಾಗೂ ಮೈಸೂರು ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ನೇರವಾಗಿ ಭಾಗಿಯಾಗಿದ್ದಾರೆ. ಆದ್ದರಿಂದ ನೈತಕ ಹೊಣೆ ಹೊತ್ತು ಅವರು ರಾಜೀನಾಮೆ ಕೊಡಬೇಕು ಎಂದು ಮಾಜಿ ಸಿಎಂ, ಸಂಸದ ಜಗದೀಶ್ ಶೆಟ್ಟರ್ ಆಗ್ರಹಿಸಿದರು.

  • < previous
  • 1
  • ...
  • 407
  • 408
  • 409
  • 410
  • 411
  • 412
  • 413
  • 414
  • 415
  • ...
  • 682
  • next >
Top Stories
ಹೆಬ್ಬಾಳ ಮೇಲ್ಸೇತುವೆಯಲ್ಲಿ 3 ತಾಸು ಸಂಚಾರ ನಿರ್ಬಂಧ
ಹಾಂಕಾಂಗ್‌, ಸಿಂಗಾಪುರ ದೇಶಗಳಲ್ಲಿ ಮತ್ತೆ ಕೋವಿಡ್‌ ಸೋಂಕು ಹೆಚ್ಚಳ ಪತ್ತೆ
ಕದನ ವಿರಾಮ ಕೋರಿದ್ದ ಭಾರತ: ಪಾಕ್‌ ಪ್ರಧಾನಿ ಬೊಗಳೆ!
ಪಾಕ್‌ ಉಗ್ರ ಮುಖವಾಡ ಬಯಲಿಗೆ ಭಾರತದಿಂದ ಜಾಗತಿಕ ಅಭಿಯಾನ
ಈಗ ಟ್ರೇಲರ್‌ ಅಷ್ಟೆ, ಮುಂದೆ ಮಾರಿಹಬ್ಬ : ರಾಜನಾಥ್‌ ಕಿಡಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved