• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
‘ನಮ್ಮ ನೀರು ನಮ್ಮ ಹಕ್ಕು’ ಚುನಾವಣೆ ಘೋಷಣೆಗೆ ಸೀಮಿತ: ಜೆಡಿಎಸ್ ಯುವಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ
ಈ ಹಿಂದೆ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಅವರು ಮೇಕೆದಾಟು ವಿಷಯವಾಗಿ ತಮಿಳುನಾಡಿನ ಮುಖ್ಯಮಂತ್ರಿ ಸ್ಟ್ಯಾಲಿನ್ ಅವರ ಬಳಿ ಸೌಹಾರ್ದ ಚರ್ಚೆ ನಡೆಸಿ ನಾನು ಬರುತ್ತೇನೆ ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದರು. ಆದರೆ, ಡಿ.ಕೆ. ಶಿವಕುಮಾರ್ ಹಾಗೂ ರಾಜ್ಯ ಸರ್ಕಾರಕ್ಕೆ ರೈತರ ಬಗ್ಗೆ ಯಾವುದೇ ಕಾಳಜಿಯಿಲ್ಲ.
ತೆರಿಗೆ ಅನ್ಯಾಯದ ಬಗ್ಗೆ ಖರ್ಗೆ ಒಂದು ದಿನವೂ ಮಾತನಾಡಲಿಲ್ಲವೇಕೆ? : ವಿಪಕ್ಷ ನಾಯಕ ಆರ್. ಅಶೋಕ್

ಸರ್ಕಾರವೇ ಬೀದಿಗಿಳಿದು ನಾನು ಕಳ್ಳ ಅಲ್ಲ, ಕಳ್ಳ ಅಲ್ಲ ಎಂದು ಸಾರುತ್ತಿದೆ. ಹಾಗಾಗಿ ನಮ್ಮದು ಹೋರಾಟ, ಅವರದ್ದು ಬರೀ ಹಾರಾಟ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಕುಹಕವಾಡಿದರು.

ಮೇಕೆದಾಟುಗೆ ಎಚ್‌ಡಿಕೆ ಅನುಮತಿ ಕೊಡಿಸುವ ಅವಶ್ಯಕತೆ ಇಲ್ಲ: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್

ಮೇಕೆದಾಟು ಯೋಜನೆಗೆ ಎಚ್.ಡಿ.ಕುಮಾರಸ್ವಾಮಿ ಅವರು ಅನುಮತಿ ಕೊಡಿಸುವ ಅವಶ್ಯಕತೆ ಇಲ್ಲ. ಕಾನೂನು ನಮ್ಮ ರಕ್ಷಣೆಗಿದೆ. ಹಾಗಾಗಿ ನಾವು ಕಾನೂನು ಹೋರಾಟ ಮಾಡುತ್ತಿದ್ದೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇರವಾಗಿ ಹೇಳಿದರು.

ಹಿಪ್ಪು ನೇರಳೆ ತ್ಯಾಜ್ಯ ಸುಡದೆ ಗೊಬ್ಬರವನ್ನಾಗಿಸಿ: ರೇಷ್ಮೆ ಉಪನಿರ್ದೇಶಕ ಸೋಮಣ್ಣ ಸಲಹೆ
ಮಂಡ್ಯ ಜಿಲ್ಲೆಯಲ್ಲಿ 32 ಸಾವಿರ ರೇಷ್ಮೆಗಾರರು ರೇಷ್ಮೆ ಬೆಳೆಯುತ್ತಿದ್ದಾರೆ. ನಿಮ್ಮ ಜಮೀನಿನಲ್ಲಿ ಯಾವುದೇ ಬೆಳೆ ಬೆಳೆಯಬೇಕಾದರೆ ಜಮೀನಿನ ಮಣ್ಣಿನ ಫಲವತ್ತತೆ ಚೆನ್ನಾಗಿರಬೇಕು. ಯಾವ ಬೆಳೆ ಬೆಳೆಯುತ್ತೀರೋ ಆ ಬೆಳೆಗೆ ಬೇಕಾದ ಸಮಯಕ್ಕೆ ಸರಿಯಾದ ಗೊಬ್ಬರಗಳನ್ನು ಹಾಕಬೇಕು. ಆಗ ಉತ್ತಮವಾದ ಬೆಳೆ ಬೆಳೆಯುವುದಕ್ಕೆ ಸಹಕಾರಿಯಾಗಲಿದೆ.
ನಾಗರ ಪಂಚಮಿ: ನಾಗರ ವಿಗ್ರಹಗಳಿಗೆ ಚುಂಚಶ್ರೀ ವಿಶೇಷ ಪೂಜೆ
ಶ್ರೀ ಮಠದಲ್ಲಿರುವ 25 ಅಡಿಗೂ ಹೆಚ್ಚು ಎತ್ತರವಿರುವ ನಾಗರ ವಿಗ್ರಹ ಮತ್ತು ಚಿಕ್ಕ ನಾಗರವಿಗ್ರಹಗಳಿಗೆ ಶ್ರೀಗಳು ಅಭಿಷೇಕ, ನೆರವೇರಿಸಿ, ಪೂಜೆ ಸಮರ್ಪಿಸಿದರು. ಹಾಜರಿದ್ದ ಭಕ್ತರು ಪೂಜೆಯಲ್ಲಿ ಪಾಲ್ಗೊಂಡು ಧನ್ಯರಾದರು. ಅಲ್ಲದೇ ತೀರ್ಥ ಪ್ರಸಾದ ಸವಿದರು. ನಾಗರಕಲ್ಲಿಗೆ ಪ್ರದಕ್ಷಣೆ ಹಾಕುವ ಮೂಲಕ ಭಕ್ತಿಭಾವ ಸಮರ್ಪಿಸಿದರು. ನಂತರ ಹಾಜರಿದ್ದ ಭಕ್ತಾದಿಗಳಿಗೆ ಪ್ರಸಾದ ವಿತರಣೆಯಾಯಿತು.
200 ಎಕರೆ ಜಾಗದಲ್ಲಿ ಅಮ್ಯೂಸ್‌ಮೆಂಟ್ ಪಾರ್ಕ್ ನಿರ್ಮಾಣ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಬೃಂದಾವನವನ್ನು ಮೇಲ್ದರ್ಜೆಗೇರಿಸಲು 200 ಎಕರೆ ಜಾಗದಲ್ಲಿ ಅಮ್ಯೂಸ್‌ಮೆಂಟ್ ಪಾರ್ಕ್ ನಿರ್ಮಿಸುವುದಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪುನರುಚ್ಚರಿಸಿದರು.

ಗುರುವಿನ ಮಾರ್ಗದರ್ಶನವಿಲ್ಲದೆ ದೈವ ಮಾರ್ಗ ಕಾಣಲಾಗದು: ಡಾ.ಮಹೇಶ್ವರ ಶಿವಾಚಾರ್ಯ ಶ್ರೀ
ಇಂದು ನಮ್ಮ ಬೆನ್ನ ಹಿಂದೆ ಗುರುವಿಲ್ಲ. ಬದುಕಿಗೊಂದು ಗುರಿಯಿಲ್ಲ. ಗುರು ಮತ್ತು ಗುರಿಯಿಲ್ಲದ ಜೀವನದ ಕಾರಣದಿಂದ ನಮ್ಮ ಯುವಶಕ್ತಿ ಅಪವ್ಯಯಗೊಳ್ಳುತ್ತಿದೆ. ಮಕ್ಕಳ ಮನಸ್ಸಿಗೆ ಧಾರ್ಮಿಕತೆ,ಸಂಸ್ಕಾರ ಬಿತ್ತುವ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.
ಸಮಾಜದ ಒಳಿತಿಗಾಗಿ ಮಾಡುವ ಕೆಲಸಗಳಿಗೆ ಸಾರ್ಥಕತೆ: ಡಾ. ಮೀರಾ ಶಿವಲಿಂಗಯ್ಯ
ರಕ್ತದಾನ ಮಹಾದಾನ. ಪ್ರತಿಯೊಬ್ಬ ವಿದ್ಯಾರ್ಥಿಯೂ ರಕ್ತದಾನ ಮಾಡುವುದರಿಂದ ರಕ್ತದ ಒತ್ತಡ ಕಡಿಮೆಯಾಗಿ ಉತ್ತಮ ಆರೋಗ್ಯ ಹೊಂದಬಹುದು. ಜತೆಗೆ ಹೊಸ ರಕ್ತ ಉತ್ಪಾದನೆಯಾಗಲಿದೆ. ರಕ್ತದಾನ ಮಾಡುವುದರಿಂದ ಮತ್ತೊಂದು ಜೀವ ಉಳಿಸಿದಂತಾಗಿತ್ತದೆ.
ಮೈಸೂರು ಜಿಲ್ಲೆಗೆ ಸಾಗಿದ ಬಿಜೆಪಿ - ಜೆಡಿಎಸ್ ಪಕ್ಷಗಳ ಪಾದಯಾತ್ರೆ
ಪಟ್ಟಣ ಹೊರವಲಯದ ಪಶ್ಚಿಮವಾಹಿನಿ ಹಾಗೂ ನಗುವಿನಹಳ್ಳಿ ಗೇಟ್ ಬಳಿ ಗ್ರಾಮಸ್ಥರು ಬೃಹದಾಕಾರದ ಬೆಲ್ಲ, ಕೊಬ್ಬರಿ ಹಾಗೂ ಮೋಸುಂಬಿ ಹಾರ ಹಾಕುವ ಮೂಲಕ ಅದ್ದೂರಿಯಾಗಿ ಸ್ವಾಗತ ಕೋರಿದರು. ಪಾದಯಾತ್ರೆ ಮಧ್ಯೆ ವಿಕಲಚೇತನನ್ನು ಗಮನಿಸಿದ ನಿಖಿಲ್, ಅವರ ಬಳಿ ತೆರಳಿ ಹೆದ್ದಾರಿಯಲ್ಲಿ ಅವರ ಪಕ್ಕದಲ್ಲಿ ಕುಳಿತು ಅವರಿಗೆ ಸಾಂತ್ವನ ಹೇಳಿ ಧೈರ್ಯ ತುಂಬಿದರು.
ಗ್ರಾಹಕರು, ಬ್ಯಾಂಕ್‌ಗಳ ನಡುವೆ ಕೌಟುಂಬಿಕ ವಾತಾವರಣವಿರಬೇಕು: ಆನಂದ ಹೆಗಡೆ
ತಾಲೂಕಿನ ಬಂಡೀಹೊಳೆ ವಿಶ್ವೇಶ್ವರಯ್ಯ ಗ್ರಾಮೀಣ ಬ್ಯಾಂಕ್‌ನ ಗುಮಾಸ್ತರಾಗಿ ಸೇವೆಗೆ ಸೇರಿದ ಗಂಗಾಧರ ಆನಂತರ ಬ್ಯಾಂಕ್‌ನ ವ್ಯಸ್ಥಾಪಕರಾಗಿ ತಾಲೂಕಿನ ಬಂಡೀಹೊಳೆ, ಸಾರಂಗಿ, ತೆಂಡೇಕೆರೆ, ಹರಿಹರಪುರ, ಆಲೇನಹಳ್ಳಿ, ನೆರೆಯ ಚಿನಕುರುಳಿ ಮುಂತಾದ ಕಡೆ ಸಾರ್ಥಕ ಸೇವೆ ಸಲ್ಲಿಸಿ ಜನಾನುರಾಗಿ ಅಧಿಕಾರಿಯಾಗಿ ರೂಪುಗೊಂಡರು.
  • < previous
  • 1
  • ...
  • 408
  • 409
  • 410
  • 411
  • 412
  • 413
  • 414
  • 415
  • 416
  • ...
  • 682
  • next >
Top Stories
ಹಾಂಕಾಂಗ್‌, ಸಿಂಗಾಪುರ ದೇಶಗಳಲ್ಲಿ ಮತ್ತೆ ಕೋವಿಡ್‌ ಸೋಂಕು ಹೆಚ್ಚಳ ಪತ್ತೆ
ಕದನ ವಿರಾಮ ಕೋರಿದ್ದ ಭಾರತ: ಪಾಕ್‌ ಪ್ರಧಾನಿ ಬೊಗಳೆ!
ಪಾಕ್‌ ಉಗ್ರ ಮುಖವಾಡ ಬಯಲಿಗೆ ಭಾರತದಿಂದ ಜಾಗತಿಕ ಅಭಿಯಾನ
ಈಗ ಟ್ರೇಲರ್‌ ಅಷ್ಟೆ, ಮುಂದೆ ಮಾರಿಹಬ್ಬ : ರಾಜನಾಥ್‌ ಕಿಡಿ
ದಾರ್‌ ತೋರಿದ ವರದಿ ಸುಳ್ಳು : ಸ್ವತಃ ಪಾಕಿಸ್ತಾನ ಮಾಧ್ಯಮಗಳ ಸ್ಪಷ್ಟನೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved