• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೇಲುಕೋಟೆಯಲ್ಲಿ ಅದ್ಧೂರಿಯಾಗಿ ನಡೆದ ತಿರುನಕ್ಷತ್ರ ಮಹೋತ್ಸವ
ರಾಮಾನುಜರು, ಶ್ರೀದೇವಿ ಭೂದೇವಿ ಸಮೇತನಾದ ಚೆಲುವನಾರಾಯಣ ಸ್ವಾಮಿಯೊಂದಿಗೆ ಮನವಾಳ ಮಾಮುನಿ ಜೀಯರ್‌ಗೆ ಭವ್ಯವಾದ ಉತ್ಸವ ನೆರವೇರಿತು. ಉತ್ಸವದ ವೇಳೆ ಸಿಡಿಸಿದ ಸ್ಕೈಶಾಟ್‌ಗಳು ಆಕಾಶದಲ್ಲಿ ಮನಮೋಹಕ ಚಿತ್ತಾರ ಮೂಡಿಸಿ ಉತ್ಸವದ ವೈಭವಕ್ಕೆ ಮೆರಗು ನೀಡಿತು.
ಪೌರ ಕಾರ್ಮಿಕರು ಸ್ವಚ್ಛತೆ ಜೊತೆಗೆ ತಮ್ಮ ಆರೋಗ್ಯದ ಕಡೆಗೆ ಗಮನ ಹರಿಸಬೇಕು: ಪಿ.ಎಂ.ನರೇಂದ್ರಸ್ವಾಮಿ
ವೃತ್ತಿ ಆಧಾರಿತ ಜಾತಿಯನ್ನು ಯಾವುದೋ ಕಾಲದಲ್ಲಿ ಮಾಡಲಾಗಿದೆ. ಪೂರಾಣ ಎಂದಿಗೂ ಇತಿಹಾಸವಾಗುವುದಿಲ್ಲ. ದೇಶದಲ್ಲಿ ಪುರಾಣವೇ ಮುನ್ನೆಡೆಯಲ್ಲಿದ್ದು, ಇದರ ಆಧಾರದ ಮೇಲೆ ಮನುವಾದವನ್ನು ಅಘೋಷಿತವಾಗಿ ಇಂದಿಗೂ ಆಚರಣೆಯಲ್ಲಿರುವುದು ವಿಷಾದನೀಯ.
ಪ್ರಾಮಾಣಿಕತೆ ಮೆರೆದ ಸಾರಿಗೆ ಬಸ್ ಸಿಬ್ಬಂದಿ
ಮಳವಳ್ಳಿ ಪಟ್ಟಣದಿಂದ ಹಲಗೂರಿಗೆ ಹೋಗುವ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಕರೊಬ್ಬರು ಮರೆತು ಹೋಗಿದ್ದ ಸುಮಾರು 4 ಲಕ್ಷ ರು. ಬ್ಯಾಗ್ ಹಾಗೂ ದಾಖಲಾತಿಗಳನ್ನು ವಾಪಸ್ ಮಾಲೀಕರಿಗೆ ನೀಡುವ ಮೂಲಕ ಸಾರಿಗೆ ಸಿಬ್ಬಂದಿ ಪ್ರಾಮಾಣಿಕತೆ ಮರೆದಿದ್ದಾರೆ.
ಮಕ್ಕಳಿಗೆ ಧರ್ಮ, ರಾಷ್ಟ್ರಪ್ರೇಮ, ನೀತಿ ಮೌಲ್ಯ ತಿಳಿಸಿ: ಶಿಕ್ಷಕರಿಗೆ ಬಿಇಒ ಚಂದ್ರಶೇಖರ್ ಸಲಹೆ
ಸಮಾಜ ಶಿಕ್ಷಕರು ಮತ್ತು ಮಕ್ಕಳಿಂದ ಮೌಲ್ಯಗಳನ್ನು ನಿರೀಕ್ಷೆ ಮಾಡುತ್ತದೆ. ಅಂತಹ ಮೌಲ್ಯಗಳನ್ನು ಬೆಳೆಸಬೇಕು. ಶಿಕ್ಷಕರು ನಿರಂತರ ಅಧ್ಯಯನದಿಂದ ಆಳವಾದ ಜ್ಞಾನವನ್ನು ಹೊಂದಬೇಕು. ಶಿಕ್ಷಕರಲ್ಲಿಯೂ ಉತ್ತಮವಾದ ಪ್ರತಿಭೆಗಳಿವೆ. ಪ್ರತಿವರ್ಷ ಅನೇಕ ಶಿಕ್ಷಕರು ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಪ್ರಶಸ್ತಿ ಪಡೆಯುತ್ತಾರೆ.
ಕಸಾಪದ ಶಾಲೆಗೊಂದು ಕಾರ್ಯಕ್ರಮ ಹೆಮ್ಮೆಯ ಸಂಗತಿ: ಹರಿಚರಣತಿಲಕ್
ಕನ್ನಡಿಗರಿಗೆ ಭಾಷೆ ಬಗ್ಗೆ ಜಾಗೃತಿ ಮೂಡಿಸುವ ಜೊತೆಗೆ ಈ ನೆಲದಲ್ಲಿ ವಾಸ ಮಾಡುತ್ತಿರುವ ಅನ್ಯ ಭಾಷಿಕರಿಗೆ ಕನ್ನಡವನ್ನು ಕಲಿಸುವ ಕೆಲಸವನ್ನು ಅಭಿಮಾನದಿಂದ ಮಾಡಬೇಕು.
ವಕ್ಫ್ ಆಸ್ತಿಗಾಗಿ ರಾಜ್ಯ ಸರ್ಕಾರದ ಕುಮ್ಮಕ್ಕು: ರೈತರ ಪ್ರತಿಭಟನೆ
ತಾಲೂಕು ಕಚೇರಿಯಲ್ಲಿ ಪ್ರತಿ ವಿಭಾಗದಲ್ಲಿ ಅಧಿಕಾರಿಗಳು ಸರ್ಕಾರಿ ಕೆಲಸ ಮಾಡಿಕೊಡಲು ಲಂಚ ಕೇಳುತ್ತಿದ್ದಾರೆ. ಇದರಿಂದ ರೈತರ ಹಾಗೂ ಸಾರ್ವಜನಿಕ ಕೆಲಸಗಳು ಆಗುತ್ತಿಲ್ಲ. ಕೂಡಲೇ ತಾಲೂಕು ಕಚೇರಿಯಲ್ಲಿ ನಡೆಯುತ್ತಿರುವ ಲಂಚಗುಳಿತನ ನಿಲ್ಲಬೇಕು.
ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಗೆಲುವು ನಿಶ್ಚಿತ: ಶಾಸಕ ಮಧು ಜಿ.ಮಾದೇಗೌಡ ವಿಶ್ವಾಸ
ಗ್ರಾಮದ ಶಾಲೆ ಅಭಿವೃದ್ಧಿಗಾಗಿ ನನ್ನ ಅನುದಾನದಲ್ಲಿ 4 ಲಕ್ಷ ರು. ಹಣ ನೀಡಿದ್ದೇನೆ. ಶಾಲೆಯನ್ನು ಅಭಿವೃದ್ಧಿಪಡಿಸುವುದು ನಮ್ಮೆಲ್ಲದ ಹೊಣೆಯಾಗಿದೆ. ಈ ಹಿಂದೆಯೂ ಮೆಣಸಗೆರೆ ಗ್ರಾಮದ ಅಭಿವೃದ್ಧಿಗೆ ಸಾಕಷ್ಟು ಅನುದಾವನ್ನು ನೀಡಿದ್ದೇನೆ. ನಮ್ಮ ತಂದೆ ಜಿ.ಮಾದೇಗೌಡರು ಈ ಗ್ರಾಮಕ್ಕೆ ಬಹಳ ವಿಶೇಷ ಗೌರವವನ್ನು ನೀಡುತ್ತಿದ್ದರು. ನನ್ನ ಪುತ್ರ ಆಶಯ್‌ಮಧು ಸಹ ಈ ಶಾಲೆಗೆ ಕೈಲಾದ ಸಹಾಯ ಮಾಡಿದ್ದಾರೆ.
ಅಕ್ರಮ ದಂಧೆಗಳ ಕಡಿವಾಣಕ್ಕೆ ೧೫ ದಿನಗಳ ಗಡುವು
ಮಂಡ್ಯದಲ್ಲಿ ಬೆಟ್ಟಿಂಗ್ ದಂಧೆ ಮಾಡುವವರು ತಾವೇ ಬಡ್ಡಿಗೆ ಹಣವನ್ನು ನೀಡಿ, ಬಲಿಪಶುಗಳಿಂದ ಖಾಲಿ ಚೆಕ್‌ಗಳನ್ನು ಪಡೆದುಕೊಂಡು, ಮುಂದಿನ ದಿನಗಳಲ್ಲಿ ವೈಮನಸ್ಸು ಉಂಟಾದಾಗ, ಇದು ಬೆಟ್ಟಿಂಗ್ ದಂಧೆಯಲ್ಲ, ಹಣದ ವ್ಯವಹಾರ ಎಂದು ಪ್ರಕರಣವನ್ನೇ ತಿರುಚುವ ಕೆಲಸ ಮಾಡುತ್ತಿದ್ದಾರೆ ಎಂದು ವಿವಿಧ ಸಂಘಟನೆಗಳ ಮುಖಂಡರು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರು. ಈ ಬಗ್ಗೆ ಸಭೆ ಕರೆದು ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು.
ನಿಖಿಲ್‌ ಗೆಲ್ಲಿಸಲು ನಾವೆಲ್ಲರೂ ಪಣತೊಡೋಣ: ತಮ್ಮಣ್ಣ
ಮದ್ದೂರಿನ ಜೆಡಿಎಸ್ ಮತ್ತು ಬಿಜೆಪಿಯ ಎಲ್ಲಾ ಕಾರ್ಯಕರ್ತರು ಮನೆಮನೆಗೆ ತೆರಳಿ ಮತ ಬೇಡುವ ಕೆಲಸ ಮಾಡಿದಾಗ ಮಾತ್ರ ಗೆಲುವು ಸಾಧ್ಯ .
ಡೀಮ್ಡ್ ಫಾರೆಸ್ಟ್ ಜಾಗದಲ್ಲಿ ಖಬರಸ್ಥಾನ್ ಕಟ್ಟಡಗಳು
೧೨೨ ಎಕರೆ ಅರಣ್ಯದಲ್ಲಿ ಸಾರ್ವಜನಿಕ ಉಪಯೋಗಕ್ಕಾಗಿ ಹಿಂದೂ ಸ್ಮಶಾನಕ್ಕೆ ೩ ಎಕರೆ ಹೊರತುಪಡಿಸಿ ಉಳಿಕೆ ೧೧೯ ಎಕರೆ ಜಮೀನನ್ನು ಅರಣ್ಯ ಇಲಾಖೆಯಲ್ಲೇ ಮುಂದುವರೆಸುವಂತೆ ನಿರ್ಣಯ ಕೈಗೊಂಡು ಎಂಟು ವರ್ಷಗಳಾಗಿದ್ದರೂ ಯಾವುದೇ ಫಲ ನೀಡಿಲ್ಲ.
  • < previous
  • 1
  • ...
  • 409
  • 410
  • 411
  • 412
  • 413
  • 414
  • 415
  • 416
  • 417
  • ...
  • 810
  • next >
Top Stories
ಮೈಸೂರು ಸ್ಯಾಂಡಲ್‌ ಸೋಪಿನ ಜಾಹೀರಾತಿಗೆ ₹48.88 ಕೋಟಿ
ಧರ್ಮಸ್ಥಳ ಗ್ರಾಮ ಕೇಸಲ್ಲಿ 12 ದಿನ ಬಿಜೆಪಿಗರು ಬಾಯ್ಮುಚ್ಚಿಕೊಂಡಿದ್ರು : ಸಿಎಂ
ಅನನ್ಯ ಭಟ್‌ ಕೇಸೇ ಕಟ್ಟುಕತೆ ! ಧರ್ಮಸ್ಥಳ ವಿರುದ್ಧದ ಅತಿದೊಡ್ಡ ಷಡ್ಯಂತ್ರ ಈಗ ಬಯಲು
2028ಕ್ಕೂ ಗೆಲ್ತೀವಿ, ನಾನು ಸಿಎಂ ಆಗಲ್ಲ: ಸಿದ್ದರಾಮಯ್ಯ!
ಸಿಎಂಗಳ ಕ್ರಿಮಿನಲ್ ಕೇಸು : ರೇವಂತ್‌ ನಂ.1, ಸ್ಟಾಲಿನ್‌ ನಂ.2, ನಾಯ್ಡು ನಂ.3, ಸಿದ್ದು ನಂ.4
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved