• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭರವಸೆ ಕಳೆದುಕೊಳ್ಳದೇ ಸಾಧನೆಯತ್ತ ಮುಖ ಮಾಡಿ: ತಾಪಂ ಇಒ ಶ್ರೀನಿವಾಸ್ ಸಲಹೆ
1ರಿಂದ 10ನೇ ವಿದ್ಯಾರ್ಥಿಗಳ ಕಲಿಕಾ ಪ್ರಗತಿಗೆ ಬೇಕಾಗುವಂತಹ ಚಟುವಟಿಕೆಗಳು ಪೂರಕವಾಗಿ ಪಠ್ಯದಲ್ಲಿರುವಂತಹ ಪರಿಕಲ್ಪನೆಗಳನ್ನು ಅರ್ಥಮಾಡಿಕೊಳ್ಳಲು ಸಹಕಾರಿಯಾಗುವಂತೆ ಪ್ರತಿಭಾ ಕಾರಂಜಿಯನ್ನು ಸರ್ಕಾರದಿಂದ ಆಯೋಜಿಸಲಾಗುತ್ತಿದೆ .
ಸಾಲಬಾಧೆ: ಯುವ ರೈತ ನೇಣು ಬಿಗಿದು ಆತ್ಮಹತ್ಯೆ
ಖಾಸಗಿ ಕಂಪನಿಯಿಂದ ಸಾಲದ ಮೇಲೆ ಟ್ರ್ಯಾಕ್ಟರ್ ಸಹ ಖರೀದಿಸಿದ್ದರು. ಕೃಷಿಯ ಜತೆಗೆ ಟ್ರ್ಯಾಕ್ಟರ್ ಕೆಲಸ ಮಾಡಿಕೊಂಡು ಜೀವನ ನಿರ್ವಹಣೆ ಮಾಡುತ್ತಿದ್ದರು.
೮ ರಂದು ಕನ್ನಡ ಸೇನೆಯಿಂದ ಕನ್ನಡ ಜಾಗೃತಿ ಸಮಾವೇಶ
ಕನ್ನಡ ಜಾಗೃತಿ ಕುರಿತು ಚಲನಚಿತ್ರ ನಟ ಮುಖ್ಯಮಂತ್ರಿ ಚಂದ್ರು ಅವರು ಪ್ರಧಾನ ಭಾಷಣ ಮಾಡುವರು. ಶಾಸಕ ಪಿ.ರವಿಕುಮಾರ್, ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಅವರು ಕನ್ನಡ ರತ್ನ ಪ್ರಶಸ್ತಿ ಪ್ರದಾನ ಮಾಡುವರು. ಜಿಲ್ಲಾಧಿಕಾರಿ ಕುಮಾರ ಅವರು ವೀರ ಕನ್ನಡಿಗ ಪ್ರಶಸ್ತಿ ಪ್ರದಾನ ಮಾಡುವರು.
ಅಳಿವಿನಂಚಿನಲ್ಲಿರುವ ಮೀನು ತಳಿಗಳ ಸಂತಾನಾಭಿವೃದ್ಧಿಗೆ ಕ್ರಮ: ಐಸಿಎಆರ್ ಸಂಸ್ಥೆ ನಿರ್ದೇಶಕ ಉತ್ತಮ ಕುಮಾರ್ ಸರ್ಕಾರ್
ಹೆಮಿಬ್ಯಾಗ್ರಸ್ ಪಂಕ್ಟೇಟಸ್ ಮೀನು ಆತಂಕಕಾರಿಯಾಗಿ ಅವನತಿ ಹೊಂದುತ್ತಿದೆ. ಮೀನುಗಾರಿಕೆಯಲ್ಲಿ ತೊಡಗಿಸಿಕೊಳ್ಳುವ ಜನರು ತುರ್ತಾಗಿ ಮತ್ತು ಪರಿಣಾಮಕಾರಿಯಾದ ಕಾರ್ಯತಂತ್ರಗಳ ಮೂಲಕ ಅವುಗಳ ಬೆಳಗಣಿಗೆಗೆ ಮುಂದಾಗಬೇಕು.
ಜಿಲ್ಲಾ ಬಿಜೆಪಿ ಮುಖಂಡರಿಂದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹುಟ್ಟುಹಬ್ಬ
ಮುಂದಿನ ದಿನಗಳಲ್ಲಿ ವಿಜಯೇಂದ್ರ ಅವರಿಗೆ ಬಿಜೆಪಿ ಪಕ್ಷವನ್ನು ಮತ್ತಷ್ಟು ಸಂಘಟನೆ ಮಾಡಲು ಶಕ್ತಿ, ಆರೋಗ್ಯ, ಆಯಸ್ಸು ನೀಡುವಂತೆ ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಯಲ್ಲಿ ವಿಶೇಷ ಪೂಜೆ ಸಲ್ಲಿಸಿ ಸಾರ್ವಜನಿಕರಿಗೆ ಸಿಹಿ ವಿತರಿಸಿ, ರಸ್ತೆ ಅಂಚಿನಲ್ಲಿ ಸಸಿಗಳನ್ನು ನೆಡುತ್ತಿದ್ದೇವೆ.
ಕಸಾಪ ರಾಜ್ಯಾಧ್ಯಕ್ಷರಿಂದ ಏಕಪಕ್ಷೀಯ ವರ್ತನೆ: ಆರೋಪ
ಮಂಡ್ಯ ಜಿಲ್ಲಾಧ್ಯಕ್ಷರು ಹಾಗೂ ಸಮ್ಮೇಳನದ ಸರ್ವಾಧ್ಯಕ್ಷರು ಯಾರೆಂಬುದೇ ಜನರಿಗೆ ಈವರೆಗೂ ಗೊತ್ತಿಲ್ಲ. ಜಿಲ್ಲಾಧ್ಯಕ್ಷರಾಗಿದ್ದ ಸಿ. ರವಿಕುಮಾರ ಸಾವಿಗೀಡಾಗಿ ಒಂದು ವರ್ಷ ಸನ್ನಿಹಿತವಾಗುತ್ತಿದ್ದರೂ ಕಸಾಪ ಜಿಲ್ಲಾಧ್ಯಕ್ಷರ ಒಪ್ಪಿಗೆ ಪಡೆದು ಪ್ರಾಮಾಣಿಕ ಕೆಲಸ ಮಾಡುವವರನ್ನು ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡಲಿಲ್ಲ.
ವಕ್ಫ್ ಕಾನೂನೇ ಅಸಂವಿಧಾನಿಕ: ರಮೇಶ್‌ರಾಜು ಆರೋಪ
ರಾಜ್ಯದ ವಿಜಯಪುರ, ಧಾರವಾಡ, ಹಾವೇರಿ, ಬೀದರ್, ಮಂಡ್ಯ ಸೇರಿದಂತೆ ಅನೇಕ ಜಿಲ್ಲೆಗಳ ರೈತರ ಜಮೀನುಗಳ ಆರ್‌ಟಿಸಿ ಕಲಂ ೧೧ರಲ್ಲಿ ವಕ್ಫ್ ಬೋರ್ಡ್ ಹೆಸರು ಸೇರ್ಪಡೆಗೊಂಡು ದೊಡ್ಡ ಅವಾಂತರ, ಗೊಂದಲವನ್ನು ಸೃಷ್ಟಿಸಿದೆ. ಇದರಿಂದ ರೈತರು ಹಾಗೂ ಸಾಮಾನ್ಯ ಜನರು ಆತಂಕಗೊಂಡಿದ್ದಾರೆ.
ನ.7ಕ್ಕೆ ಆರ್‌.ಅಶೋಕ್‌, ಯದುವೀರ್‌ ಚಂದಗಾಲು ಗ್ರಾಮಕ್ಕೆ ಭೇಟಿ
ಚಂದಗಾಲು ಗ್ರಾಮದ ಸರ್ಕಾರಿ ಶಾಲೆಗೆ ಸೇರಿದ ಸ.ನಂ.215ರಲ್ಲಿರುವ 30 ಗುಂಟೆ ಜಮೀನನ್ನು ಪಹಣಿಯಲ್ಲಿ ಕಂದಾಯ ಇಲಾಖೆ ಖಬರ್‌ಸ್ಥಾನ್‌ಗೆ ಸೇರ್ಪಡೆ ಮಾಡಿದ್ದು, ಗ್ರಾಮಸ್ಥರು ಹಾಗೂ ಶಾಲಾಭಿವೃದ್ಧಿ ಸಮಿತಿ ಆತಂಕಕ್ಕೆ ಒಳಗಾಗಿದೆ.
ಅಕ್ರಮ ಜೂಜು ಅಡ್ಡೆಗಳ ತಡೆಗೆ ಆಗ್ರಹಿಸಿ ಕರುನಾಡ ಸೇವಕರ ಪ್ರತಿಭಟನೆ
ಕಳೆದ ನ.೧ರಂದು ತಾಲೂಕಿನ ಬೂದನೂರು ಗ್ರಾಮದ ತ್ಯಾಗರಾಜು ಎಂಬ ಯುವಕ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೇಲ್ನೋಟಕ್ಕೆ ಇದು ಆತ್ಮಹತ್ಯೆ ಎಂದು ಸುಲಭವಾಗಿ ತಳ್ಳಿ ಹಾಕುವಂತಿಲ್ಲ. ಈತ ಕ್ರಿಕೆಟ್ ಬೆಟ್ಟಿಂಗ್, ಗದ್ದೆ ಬಯಲುಗಳಲ್ಲಿ ಅಕ್ರಮವಾಗಿ ನಡೆಯುತ್ತಿರುವ ಜೂಜು ಅಡ್ಡೆಗಳಿಂದ ಸಾಲದ ಕೂಪಕ್ಕೆ ಸಿಲುಕಿದ್ದ. ಸಾಲದಿಂದ ಪಾರಾಗಲಾಗದೇ ಇದ್ದುದಕ್ಕೆ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಫುಟ್ಬಾಲ್‌ ಆಸಕ್ತಿ ವಿದ್ಯಾರ್ಥಿಗಳಿಗೆ ಇರಲಿ: ವಸಂತಕುಮಾರ್‌
ಫುಟ್ಬಾಲ್‌ನಲ್ಲಿ ಎರಡೂ ತಂಡಗಳ ನಡುವಿನ ರೋಚಕ ಹಣಾಹಣಿ ಪ್ರೇಕ್ಷಕರಿಗೆ ಸಂತಸ ನೀಡಿದೆ. ಇದರಲ್ಲಿ ಎರಡೂ ತಂಡಗಳು ಸಮಬಲದ ಹೋರಾಟದಲ್ಲಿ ನಿರತರಾಗಿ ಅದನ್ನು ಕೊನೆವರೆಗೂ ಉಳಿಸಿಕೊಂಡು ಹೋಗಿದ್ದು ಕುತೂಹಲಕಾರಿ ಬೆಳವಣಿಗೆಯಂತೆ ಕಂಡಿತು. ಇಂತಹ ಆಸಕ್ತಿದಾಯಕ ಆಟಗಳು ಗ್ರಾಮೀಣ ಭಾಗದಲ್ಲಿಯೂ ಹೆಚ್ಚು ನಡೆಯಬೇಕು.
  • < previous
  • 1
  • ...
  • 410
  • 411
  • 412
  • 413
  • 414
  • 415
  • 416
  • 417
  • 418
  • ...
  • 810
  • next >
Top Stories
ಮೈಸೂರು ಸ್ಯಾಂಡಲ್‌ ಸೋಪಿನ ಜಾಹೀರಾತಿಗೆ ₹48.88 ಕೋಟಿ
ಧರ್ಮಸ್ಥಳ ಗ್ರಾಮ ಕೇಸಲ್ಲಿ 12 ದಿನ ಬಿಜೆಪಿಗರು ಬಾಯ್ಮುಚ್ಚಿಕೊಂಡಿದ್ರು : ಸಿಎಂ
ಅನನ್ಯ ಭಟ್‌ ಕೇಸೇ ಕಟ್ಟುಕತೆ ! ಧರ್ಮಸ್ಥಳ ವಿರುದ್ಧದ ಅತಿದೊಡ್ಡ ಷಡ್ಯಂತ್ರ ಈಗ ಬಯಲು
2028ಕ್ಕೂ ಗೆಲ್ತೀವಿ, ನಾನು ಸಿಎಂ ಆಗಲ್ಲ: ಸಿದ್ದರಾಮಯ್ಯ!
ಸಿಎಂಗಳ ಕ್ರಿಮಿನಲ್ ಕೇಸು : ರೇವಂತ್‌ ನಂ.1, ಸ್ಟಾಲಿನ್‌ ನಂ.2, ನಾಯ್ಡು ನಂ.3, ಸಿದ್ದು ನಂ.4
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved