• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚಿಲುಮೆ ಜ್ಞಾನ ವಿಕಾಸ ಕೇಂದ್ರದ ಸದಸ್ಯರಿಗೆ ಆರೋಗ್ಯ ತಪಾಸಣಾ ಶಿಬಿರ
ರೋಗ್ಯವೇ ಭಾಗ್ಯ ಎಂಬ ಘೋಷಣೆಯಂತೆ ಮಹಿಳೆಯರು ತಮ್ಮ ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕು. ನಮ್ಮ ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಛತೆಯಾಗಿಟ್ಟುಕೊಂಡು ಕಾಪಾಡಿಕೊಳ್ಳಬೇಕು.
ನೆಲ್ಲೂರು ಡೇರಿ ಅಧ್ಯಕ್ಷ, ಉಪಾಧ್ಯಕ್ಷರಾಗಿ ಎನ್.ಸಿ.ಕೃಷ್ಣ, ಚಂದ್ರು ಆಯ್ಕೆ
ಎಲ್ಲ ನಿರ್ದೇಶಕರು ಹಾಗೂ ಮುಖಂಡರ ಸಹಕಾರದಿಂದ ಸದಸ್ಯರಿಗೆ ಒಕ್ಕೂಟದಿಂದ ಸಿಗುವ ಸವಲತ್ತುಗಳನ್ನು ಸಮರ್ಪಕವಾಗಿ ಒದಗಿಸಲಾಗುವುದು. ನಿರ್ದೇಶಕರ ಹಾಗೂ ಸದಸ್ಯರ ಸಹಕಾರದಿಂದ ಸಂಘದ ಅಭಿವೃದ್ಧಿಗೆ ಮುಂದಾಗಬೇಕು.
ಚಲುವರಾಜುಗೆ ಆರೋಗ್ಯ ಇಲಾಖೆ ಚಾಲಕರಿಂದ ಅಭಿನಂದನೆ
ಪಾಂಡವಪುರ ಪಟ್ಟಣದ ತಾಲೂಕಿನ ಸರ್ಕಾರಿ ವಾಹನ ಚಾಲಕರ ಸಂಘದ ಅಧ್ಯಕ್ಷ ಥಾಮಸ್ ಜೈಕಾರ್ ನೇತೃತ್ವದಲ್ಲಿ ಜಿಲ್ಲೆಯ ಆರೋಗ್ಯ ಇಲಾಖೆ ವಾಹನ ಚಾಲಕರು ನೂತನ ಜಿಲ್ಲಾಧ್ಯಕ್ಷ ಚಲುವರಾಜು ಅವರಿಗೆ ಬಾರಿ ಗಾತ್ರದ ಹಾರ ಹಾಕಿ ಶಾಲು ಹಾಕಿ ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಿದರು.
ಕೈಕೊಟ್ಟ ವಿದ್ಯುತ್, ಕುತಂತ್ರ ರಾಜಕಾರಣ: ನಿಖಿಲ್ ಕುಮಾರಸ್ವಾಮಿ
ಬಿಜೆಪಿ ರಾಜ್ಯ ರೈತ ಮೋರ್ಚಾ ಉಪಾಧ್ಯಕ್ಷ ಕೆ.ಎಸ್ ನಂಜುಂಡೇಗೌಡ ನೇತೃತ್ವದಲ್ಲಿ ನೂರಾರು ಮಂದಿ ಕಾರ್ಯಕರ್ತರು ತಾಲೂಕಿನ ಕಿರಂಗೂರು ವೃತ್ತದಿಂದ ಪಟ್ಟಣದಲ್ಲಿ ನಡೆಯುತ್ತಿದ್ದ ಬಹಿರಂಗ ಸಭೆ ವರೆವಿಗೂ ಪಂಚಿನ ಮೆರವಣಿಗೆ ನಡೆಸಿದರು.
ಮಕ್ಕಳು ಕಲಿಕೆಯಲ್ಲಿ ಶ್ರದ್ಧೆ ಭಕ್ತಿ ರೂಢಿಸಿಕೊಳ್ಳಬೇಕು: ಜೈಸ್ವಾಮಿ
ಮಂಡ್ಯ ತಾಲೂಕಿನ ಮಲ್ಲನಾಯಕನಕಟ್ಟೆ ಗ್ರಾಮದ ಶ್ರೀಪಂಚಮುಖಿ ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಮೃತ್ಯುಂಜಯ ಹೋಮ ಏರ್ಪಡಿಸಲಾಗಿತ್ತು. ಶಾಸಕ ದರ್ಶನ್ ತಾಯಿ ಸುನೀತಾ ಪುಟ್ಟಣ್ಣಯ್ಯ ಅವರು ಮೃತ್ಯುಂಜಯ ಹೋಮದಲ್ಲಿ ಭಾಗಿಯಾಗಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.
ತಾಯಿ ಎದೆ ಹಾಲು ಮಗುವಿಗೆ ಅಮೃತವಿದ್ದಂತೆ: ಡಾ.ಮಲ್ಲಿಕಾ
ತಾಯಿ ಎದೆ ಹಾಲು ಪರಿಶುದ್ಧ ಹಾಗೂ ರೋಗಾಣು ರಹಿತವಾಗಿದೆ. ಮಗುವಿಗೆ ಯಾವುದೇ ರೋಗ ಬರದಂತೆ ಅನೇಕ ಸೋಂಕುಗಳಿಂದ ವಿಶೇಷವಾಗಿ ನ್ಯೂಮೋನಿಯಾ, ಅತಿಸಾರ ಭೇದಿಯಿಂದ ರಕ್ಷಿಸುತ್ತದೆ. ಜೊತೆಗೆ ತಾಯಿ ಮತ್ತು ಮಗುವಿನ ಮಧ್ಯ ಪ್ರೀತಿ, ಬಾಂಧವ್ಯ, ಮಮತೆ, ವಾತ್ಸಲ್ಯ ಹಾಗೂ ಕರುಣೆಗಳನ್ನು ಬೆಸೆಯುತ್ತದೆ.
ಮಕ್ಕಳಲ್ಲಿ ಉದ್ಯಮ ಶೀಲತೆ ಬೆಳೆಸಲು ಸಂಸ್ಥೆ ಕಾರ್ಯನಿರ್ವಹಿಸುತ್ತಿದೆ: ಮಧು ಜಿ.ಮಾದೇಗೌಡ
ಭಾರತೀ ವಿದ್ಯಾಸಂಸ್ಥೆಯಲ್ಲಿ ಪ್ರಾಥಮಿಕ ಹಂತದಿಂದ ಉನ್ನತ ಶಿಕ್ಷಣದವರೆಗೂ ಲಭ್ಯವಿದೆ. ತಂದೆ ದಿ.ಜಿ.ಮಾದೇಗೌಡರು ಕೊಟ್ಟಂತಹ ಜವಾಬ್ದಾರಿಯನ್ನು ಅವರ ಹಾದಿಯಲ್ಲೇ ನಿರ್ವಹಿಸುತ್ತಿದ್ದೇನೆ. , ವಿದ್ಯಾರ್ಥಿ ದಿಸೆಯಲ್ಲಿ ದೊಡ್ಡ ಉದ್ಯಮಿಯಾಗಬೇಕೆಂಬ ಆಸೆ ನನ್ನಲ್ಲಿತ್ತು. ರೇಷ್ಮೆ ಉದ್ಯಮಿಯಾಗಿ ಬೆಳೆದು ಇಂದು ಆರ್ಥಿಕವಾಗಿ ಸದೃಢಗೊಂಡಿದ್ದೇನೆ.
ತಾಯಿಯೇ ಮಗುವಿಗೆ ಮೊದಲ ಗುರು: ಗುರುಶಾಂತಸ್ವಾಮಿ
ಮಕ್ಕಳನ್ನು ಎತ್ತು ಹೊತ್ತು ಅವರನ್ನು ಲಾಲನೆ ಪಾಲನೆ ಮಾಡಿ ತನ್ನ ಮಗುವಿಗೆ ಸಂಸ್ಕಾರ ಕೊಡುವವಳು ತಾಯಿ. ಮಕ್ಕಳಿಗೆ ಮೊದಲ ಗುರುವಾಗಿ, ನಡತೆ ಕಲಿಸಿ ಪ್ರಪಂಚ ಪರಿಚಯಿಸುವ ಮೂಲಕ ಅವಳ ಕೊಡುಗೆ ಅಪಾರವಾದದ್ದು. ವಿದ್ಯೆ ಕಲಿತು, ಉದ್ಯೋಗಸ್ಥರಾಗಿ ಉನ್ನತ ಸ್ಥಾನಕ್ಕೇರಿದ ಮೇಲೆ ಎಂದಿಗೂ ತಮ್ಮ ತಾಯಿ, ತಂದೆಯನ್ನು ಮರೆಯಬಾರದು.
ರಸ್ತೆ ಪಕ್ಕ ಒಳಚರಂಡಿ ನಿರ್ಮಾಣಕ್ಕೆ ಒತ್ತುವರಿದಾರರ ಅಡ್ಡಿ
ಗ್ರಾಮದ ರಸ್ತೆ ಹಲವು ವರ್ಷದಿಂದ ಗುಂಡಿ ಬಿದ್ದು ವಾಹನ ಸವಾರರು, ಪಾದಚಾರಿಗಳಿಗೆ ಓಡಾಟಕ್ಕೆತೀವ್ರ ಸಂಕಷ್ಟವಾಗಿ ಸಾಕಷ್ಟು ಪ್ರತಿಭಟನೆ, ಮನವಿ ಮಾಡಿಕೊಂಡಿದ್ದರು. ತಾತ್ಕಾಲಿಕವಾಗಿ ಕಳೆದ ಎರಡು ತಿಂಗಳ ಹಿಂದೆ ಶಾಸಕ ಎಚ್.ಟಿ. ಮಂಜು ರಸ್ತೆ ಡಾಂಬರೀಕರಣಕ್ಕೆ ಭೂಮಿ ಪೂಜೆ ನೆರವೇರಿಸಿದ್ದರು.
ಮಿತ್ರಪಕ್ಷ ಡಿಎಂಕೆಯಿಂದ ಅನುಮತಿ ಪತ್ರ ಕೊಡಿಸಿ: ಮಾಜಿ ಸಚಿವ ಡಿ.ಸಿ.ತಮ್ಮಣ್ಣ
ಪ್ರಾದೇಶಿಕ ಪಕ್ಷವನ್ನು ಕಟ್ಟಿಬೆಳೆಸುವುದು ಅಷ್ಟು ಸುಲಭವಲ್ಲ. ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ರಾಜ್ಯದಲ್ಲಿ ಸದೃಢವಾಗಿ ಜೆಡಿಎಸ್ ಪಕ್ಷವನ್ನು ಬೆಳೆಸಿದ್ದಾರೆ. ನಮ್ಮ ನಾಯಕರು ಕಾಂಗ್ರೆಸ್‌ ಮನೆ ಬಾಗಿಲಿಗೆ ಎಂದೂ ಹೋಗಿಲ್ಲ.
  • < previous
  • 1
  • ...
  • 410
  • 411
  • 412
  • 413
  • 414
  • 415
  • 416
  • 417
  • 418
  • ...
  • 682
  • next >
Top Stories
ಹಾಂಕಾಂಗ್‌, ಸಿಂಗಾಪುರ ದೇಶಗಳಲ್ಲಿ ಮತ್ತೆ ಕೋವಿಡ್‌ ಸೋಂಕು ಹೆಚ್ಚಳ ಪತ್ತೆ
ಕದನ ವಿರಾಮ ಕೋರಿದ್ದ ಭಾರತ: ಪಾಕ್‌ ಪ್ರಧಾನಿ ಬೊಗಳೆ!
ಪಾಕ್‌ ಉಗ್ರ ಮುಖವಾಡ ಬಯಲಿಗೆ ಭಾರತದಿಂದ ಜಾಗತಿಕ ಅಭಿಯಾನ
ಈಗ ಟ್ರೇಲರ್‌ ಅಷ್ಟೆ, ಮುಂದೆ ಮಾರಿಹಬ್ಬ : ರಾಜನಾಥ್‌ ಕಿಡಿ
ದಾರ್‌ ತೋರಿದ ವರದಿ ಸುಳ್ಳು : ಸ್ವತಃ ಪಾಕಿಸ್ತಾನ ಮಾಧ್ಯಮಗಳ ಸ್ಪಷ್ಟನೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved