• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಫುಟ್ಬಾಲ್‌ ಆಸಕ್ತಿ ವಿದ್ಯಾರ್ಥಿಗಳಿಗೆ ಇರಲಿ: ವಸಂತಕುಮಾರ್‌
ಫುಟ್ಬಾಲ್‌ನಲ್ಲಿ ಎರಡೂ ತಂಡಗಳ ನಡುವಿನ ರೋಚಕ ಹಣಾಹಣಿ ಪ್ರೇಕ್ಷಕರಿಗೆ ಸಂತಸ ನೀಡಿದೆ. ಇದರಲ್ಲಿ ಎರಡೂ ತಂಡಗಳು ಸಮಬಲದ ಹೋರಾಟದಲ್ಲಿ ನಿರತರಾಗಿ ಅದನ್ನು ಕೊನೆವರೆಗೂ ಉಳಿಸಿಕೊಂಡು ಹೋಗಿದ್ದು ಕುತೂಹಲಕಾರಿ ಬೆಳವಣಿಗೆಯಂತೆ ಕಂಡಿತು. ಇಂತಹ ಆಸಕ್ತಿದಾಯಕ ಆಟಗಳು ಗ್ರಾಮೀಣ ಭಾಗದಲ್ಲಿಯೂ ಹೆಚ್ಚು ನಡೆಯಬೇಕು.
ವಕ್ಫ್ ಅಧಿಸೂಚನೆ ಹಿಂಪಡೆಯುವಂತೆ ಆಗ್ರಹಿಸಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ
ಕೇಂದ್ರದ ಸರ್ಕಾರ ದೇಶದ ಜನತೆಯ ಹಿತದೃಷ್ಟಿಯಿಂದ ಹಾಗೂ ವಕ್ಪ್ ಮಂಡಳಿಯಿಂದ ಆಗುತ್ತಿರುವ ಅಕ್ರಮಗಳ ಹಿನ್ನೆಲೆಯಲ್ಲಿ ವಕ್ಫ್ ಕಾಯಿದೆಗೆ ತಿದ್ದುಪಡಿ ತರುವ ವಿಧೇಯಕ ಮಂಡಿಸಿ, ಜಂಟಿ ಪಾರ್ಲಿಮೆಂಟರಿ ಬೋರ್ಡ್‌ನ ಪರಿಶೀಲನೆಯಲ್ಲಿದೆ. ಈ ತಿದ್ದುಪಡಿ ಜಾರಿಯಾಗುವುದು ಬಹುತೇಕ ಖಚಿತವಾಗುತ್ತಿದ್ದಂತೆ ವಕ್ಫ್ ಬೋರ್ಡ್ ತನ್ನ ಕರಾಳ ಕೈಚಳಕ ಮಾಡುವ ಮೂಲಕ ಇಡೀ ದೇಶದಲ್ಲಿ ಸಾರ್ವಜನಿಕ ಆಸ್ತಿಯನ್ನು ಕಬಳಿಸುವ ಹುನ್ನಾರಕ್ಕೆ ಕೈ ಹಾಕಿದೆ.
ಕಲಾವಿದರ ಶ್ರಮದಿಂದ ರಂಗ ಕಲೆ ಜೀವಂತ: ಸಮಾಜ ಸೇವಕ ಮಲ್ಲಿಕಾರ್ಜುನ್
ಪೌರಾಣಿಕ ನಾಟಕಗಳನ್ನು ಕಲಿಯುವ ಆಸಕ್ತಿಯನ್ನು ಒಮ್ಮೆ ಬೆಳೆಸಿಕೊಂಡರೆ ಸಾಕು. ಅದು ವ್ಯಕ್ತಿಯನ್ನು ಉತ್ತಮ ಪ್ರಜೆಯನ್ನಾಗಿ ರೂಪಿಸಲು ಸಹಕಾರಿಯಾಗುತ್ತದೆ. ನಾಟಕದಲ್ಲಿ ಬರುವ ಸನ್ನಿವೇಶಗಳು ಮನುಷ್ಯನನ್ನು ಬದಲಿಸುವ ಗುಣವನ್ನು ಹೊಂದಿವೆ.
ಆನೆಗೊಳ ಗ್ರಾಪಂ ಉಪಾಧ್ಯಕ್ಷರಾಗಿ ಧನಲಕ್ಷ್ಮೀ ಮಂಜೇಗೌಡ ಅವಿರೋಧ ಆಯ್ಕೆ
ಆನೆಗೊಳ ಗ್ರಾಪಂ ಹಿಂದಿನ ಉಪಾಧ್ಯಕ್ಷ ಎ.ಪಿ.ನಂಜೇಶ್‌ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಚುನಾವಣೆ ನಡೆದು ಧನಲಕ್ಷ್ಮೀ ಮಂಜೇಗೌಡ ಹೊರತು ಪಡಿಸಿ ಬೇರೆ ಯಾರು ನಾಮಪತ್ರ ಸಲ್ಲಿಸದ ಕಾರಣ ಅವಿರೋಧವಾಗಿ ಆಯ್ಕೆಯಾಗಿರುವುದಾಗಿ ಚುನಾವಣಾಧಿಕಾರಿ ಘೋಷಣೆ ಮಾಡಿದರು.
ಮಂಡ್ಯ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಗ್ರಾಹಕರಿಗೆ ಮುಕ್ತ ಸೇವೆ
ಈ ಹಿಂದೆ ಕನಕಪುರ ರಸ್ತೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ನಮ್ಮ ಬ್ಯಾಂಕ್ ತುಂಬಾ ಕಿರಿದಾಗಿತ್ತು. ಗ್ರಾಹಕರಿಗೆ ಹಣ ಪಡೆಯಲು ಹಾಗೂ ವ್ಯವಹಾರ ನಡೆಸಲು ತೊಂದರೆ ಆಗುತ್ತಿತ್ತು. ಇದನ್ನು ಮನಗೊಂಡು ನಾವು ಇಂದು ಮಳವಳ್ಳಿ ರಸ್ತೆಯಲ್ಲಿ ನೂತನವಾಗಿ ವಿಶಾಲವಾದ ಕೊಠಡಿಗಳನ್ನು ಒಳಗೊಂಡಂತೆ ಬ್ಯಾಂಕನ್ನು ಪ್ರಾರಂಭಿಸಿದ್ದೇವೆ.
ಮಂಡ್ಯ ಜಿಲ್ಲೆಯ ಕಲಾವಿದರು ಕೌಶಲ್ಯತೆ ಬೆಳೆಸಿಕೊಳ್ಳಬೇಕು: ಪ್ರೊ.ಬಿ.ಜಯಪ್ರಕಾಶ್ ಗೌಡ
ಉನ್ನತ ಜಾತಿಯವರೂ ಈಗ ಜಾನಪದವನ್ನು ಫ್ಯಾಷನ್ ಆಗಿ ಹಾಡುತ್ತಾರೆ. ಅದು ತಯಾರಾದ ದನಿ, ನಮ್ಮವರದು ಹುಟ್ಟು ದನಿ, ದೊಡ್ಡ ದೊಡ್ಡ ಉತ್ಸವ, ಮೇಳಗಳಲ್ಲಿ ಸ್ಥಳೀಯ ಕಲಾವಿದರಿಗೆ ಆಧ್ಯತೆ ನೀಡಿ ಹೆಚ್ಚಿನ ಸಂಭಾವನೆ ಕೊಡಬೇಕು ಎಂಬುದು ಜಿಲ್ಲಾಡಳಿತಕ್ಕೆ ನನ್ನ ಆಗ್ರಹಪೂರ್ವಕ ಒತ್ತಾಯ.
ಕುಡಿವ ನೀರು ಯೋಜನೆ ಲೋಪ ಸರಿಪಡಿಸಿ: ಶಾಸಕ ನರೇಂದ್ರಸ್ವಾಮಿ
ಕುಡಿಯುವ ನೀರಿನ ಯೋಜನೆ ಕಾಮಗಾರಿ ಅಂತಿಮಗೊಳ್ಳುವ ಮೊದಲೇ ಪುರಸಭೆ ಆಡಳಿತ ಮಂಡಳಿ ಇಲ್ಲದಿದ್ದಾಗ ಪುರಸಭೆಗೆ ಹಸ್ತಾಂತರ ಮಾಡಿ ಯೋಜನೆಯು ಹಳ್ಳ ಹಿಡಿಯುವಂತೆ ಮಾಡಲಾಗಿತ್ತು. ಮುಖ್ಯಮಂತ್ರಿಗಳಿಗೆ ದೂರು ಸಲ್ಲಿಸಿ ಯೋಜನೆ ಸರಿಪಡಿಸುವಂತೆ ತಾಕೀತು ಮಾಡಿದ್ದರಿಂದ ಗುತ್ತಿಗೆದಾರ ಕಾಮಗಾರಿಯನ್ನು ಅಂತಿಮಗೊಳಿಸಿದ್ದಾರೆ.
ರೋಟರಿ ಸಂಸ್ಥೆ ಕೇವಲ ಒಂದು ಕ್ಲಬ್ ಅಲ್ಲ, ಅದೊಂದು ಕುಟುಂಬ
ಕೆ.ಆರ್.ಪೇಟೆ ಪಟ್ಟಣದಲ್ಲಿ ರೋಟರಿ ಕ್ಲಬ್ ಆಫ್ ಕೆ.ಆರ್.ಪೇಟೆ ಈ ಹಿಂದೆ ಆರಂಭಗೊಂಡಿತ್ತಾದರೂ ಕಾರಣಾಂತರಿಂದ ಅದು ಕಾರ್ಯ ಸ್ಥಗಿತಗೊಂಡಿತು. ಈಗ ರಾಜ್ಯ ಆರ್.ಟಿ.ಓ ಅಧಿಕಾರಿ ಮಲ್ಲಿಕಾರ್ಜುನ್ ಸಾರಥ್ಯದಲ್ಲಿ ಪಟ್ಟಣದಲ್ಲಿ ರೋಟರಿ ಸಂಸ್ಥೆ ತನ್ನ ಸೇವಾ ಕಾರ್ಯ ಚಟುವಟಿಕೆಗಳಿಗೆ ಸಿದ್ಧಗೊಂಡಿದೆ.
ಇಗ್ಗಲೂರು ಅಣೆಕಟ್ಟೆ ನಿರ್ಮಾಣದಲ್ಲಿ ದೇವೇಗೌಡರ ಕೊಡುಗೆ ಅಪಾರ: ಮಾಜಿ ಸಚಿವ ಡಿ.ಸಿ.ತಮ್ಮಣ್ಣ
1985ರಲ್ಲಿ ರಾಮಕೃಷ್ಣ ಹೆಗ್ಗಡೆಯವರು ಮುಖ್ಯಮಂತಿಯಾಗಿದ್ದರು. ಆ ಸಂದರ್ಭಲ್ಲಿ ಲೋಕೋಪಯೋಗಿ ಮತ್ತು ನೀರಾವರಿ ಸಚಿವರಾಗಿದ್ದ ದೇವೇಗೌಡರು ಇಗ್ಗಲೂರು ಅಣೆಕಟ್ಟು ನಿರ್ಮಾಣ ಹಾಗೂ ಸೇತುವೆ ನಿರ್ಮಿಸಲಾಗಿತ್ತು. ಎಚ್.ಡಿ.ದೇವೇಗೌಡರು 1972ರಲ್ಲಿ ಮುಖ್ಯಮಂತ್ರಿಯಾಗಿದ್ದಾಗ ಅಣೆಕಟ್ಟು ನಿರ್ಮಾಣ ಮಾಡಲಾಗಿತ್ತು.
ಇಗ್ಗಲೂರು ಅಣೆಕಟ್ಟೆ ನಿರ್ಮಾಣದಲ್ಲಿ ದೇವೇಗೌಡರ ಕೊಡುಗೆ ಅಪಾರ: ಮಾಜಿ ಸಚಿವ ಡಿ.ಸಿ.ತಮ್ಮಣ್ಣ
1985ರಲ್ಲಿ ರಾಮಕೃಷ್ಣ ಹೆಗ್ಗಡೆಯವರು ಮುಖ್ಯಮಂತಿಯಾಗಿದ್ದರು. ಆ ಸಂದರ್ಭಲ್ಲಿ ಲೋಕೋಪಯೋಗಿ ಮತ್ತು ನೀರಾವರಿ ಸಚಿವರಾಗಿದ್ದ ದೇವೇಗೌಡರು ಇಗ್ಗಲೂರು ಅಣೆಕಟ್ಟು ನಿರ್ಮಾಣ ಹಾಗೂ ಸೇತುವೆ ನಿರ್ಮಿಸಲಾಗಿತ್ತು. ಎಚ್.ಡಿ.ದೇವೇಗೌಡರು 1972ರಲ್ಲಿ ಮುಖ್ಯಮಂತ್ರಿಯಾಗಿದ್ದಾಗ ಅಣೆಕಟ್ಟು ನಿರ್ಮಾಣ ಮಾಡಲಾಗಿತ್ತು.
  • < previous
  • 1
  • ...
  • 411
  • 412
  • 413
  • 414
  • 415
  • 416
  • 417
  • 418
  • 419
  • ...
  • 810
  • next >
Top Stories
ಮುಸುಕುಧಾರಿ ಯಾರು ? ಸ್ನೇಹಿತನಿಂದ ವಿವರ ಸಂಗ್ರಹಿಸಿದ ಎಸ್‌ಐಟಿ
ಧರ್ಮಸ್ಥಳ : ಬುರುಡೆ ಕೇಸ್‌ನಲ್ಲಿ ಉತ್ತರ ಸಿಗದ ಪ್ರಶ್ನೆಗಳು
ಬೆಂಗಳೂರಿನಲ್ಲಿ ಆ.28ಕ್ಕೆ ಆ್ಯಂಕರ್‌ ಅನುಶ್ರೀ ಮದುವೆ
ಅನನ್ಯಾ ಭಟ್‌ ನಾಪತ್ತೆ ಆಗಿದ್ದಾಳೆಂಬ ಪ್ರಕರಣಕ್ಕೆ ಬಹುದೊಡ್ಡ ತಿರುವು ..!
ಜಸ್ಟ್‌ ಮ್ಯಾರೀಡ್‌ : ಪ್ರೇಮದ ಅವಸ್ಥಾಂತರ, ಕುಟುಂಬದ ಸಮರಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved