• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಿಕ್ಷಕರಿಗೆ ಆಗಿರುವ ಅನ್ಯಾಯ ಸರಿಪಡಿಸುವಂತೆ ತಹಸೀಲ್ದಾರ್ ಮನವಿ ಸಲ್ಲಿಕೆ
2017ರಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಶಿಫಾರಸುಗಳಿಗೆ ಅನುಕೂಲವಾಗುವಂತೆ ರಾಜ್ಯದ ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆ ಪ್ರಧಾನವನ್ನು ಬದಲಿಸಿ ಹೊಸ ವೃಂದ ಹಾಗೂ ವೃಂದ ಬಲವನ್ನು ನಿರ್ಧರಿಸುವ ವಿಶೇಷ ರಾಜ್ಯ ಪತ್ರವನ್ನು ಜಾರಿಗೆ ತರಲಾಗಿದೆ. ಇದು ಶಿಕ್ಷಕರಿಗೆ ಮಾಡಿರುವ ಘೋರ ಅನ್ಯಾಯವಾಗಿದೆ.
ನರೇಗಾ ಬಾಕಿ ವೇತನ ಪಾವತಿ, ಕೆಲಸ ನೀಡುವಂತೆ ಕೃಷಿ ಕೂಲಿ ಕಾರ್ಮಿಕರ ಪ್ರತಿಭಟನೆ
ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಗ್ರಾಮೀಣ ಕೃಷಿ ಕೂಲಿಕಾರರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಜಾರಿಗೊಳಿಸಿದ ಉದ್ಯೋಗ ಖಾತ್ರಿ ಯೋಜನೆಯನ್ನು ದುರ್ಬಲಗೊಳಿಸಲು ಪಟ್ಟಭದ್ರ ಹಿತಾಸಕ್ತಿಗಳು ಮತ್ತು ಅಧಿಕಾರ ಶಾಹಿಗಳು ಹಾಗೂ ಜನಪ್ರತಿನಿಧಿಗಳು ಮುಂದಾಗಿದ್ದಾರೆ.
ಪತ್ರಕರ್ತರು ಚ್ಯುತಿ ಬಾರದಂತೆ ಕೆಲಸ ಮಾಡಬೇಕು: ಶಾಸಕ ಕೆ.ಎಂ.ಉದಯ್ ಕಿವಿಮಾತು
ಇತ್ತೀಚೆಗೆ ಕೆಲವರು ಸಣ್ಣ ವಿಚಾರ, ಸಣ್ಣ ಹುಳುಕನ್ನು ದೊಡ್ಡದಾಗಿ ಮಾಡುವುದು, ಬಿಂಬಿಸುವುದು, ಜನರಿಗೆ ಅಗತ್ಯವಿರುವ ಒಳ್ಳೆಯ ಕೆಲಸ ಮಾಡಿದರೆ ಅದನ್ನು ತಲುಪಿಸುವ ಕೆಲಸ ಮಾಡುತ್ತಿಲ್ಲ. ಇಂತಹ ತಾರತಮ್ಯವನ್ನು ಸರಿಪಡಿಸಿಕೊಂಡು ಸಮಾಜದಲ್ಲಿ ನಿಮಗೆ ಇರುವ ಗೌರವ ಕಾಪಾಡಿಕೊಳ್ಳಬೇಕು.
ಆನೆಗಳನ್ನು ಕಾಡಿಗಟ್ಟಲು ಅರಣ್ಯ ಇಲಾಖೆ ಅಧಿಕಾರಿಗಳ ಹರಸಾಹಸ
ಕಾಡಿನಿಂದ ನಾಡಿನತ್ತ ಬಂದ ಕಾಡಾನೆಗಳನ್ನು ಮತ್ತೆ ಕಾಡಿಗಟ್ಟಲು ಅರಣ್ಯ ಇಲಾಖೆ ಅಧಿಕಾರಿಗಳ ಹರಸಾಹಸ ಮುಂದುವರೆದಿದೆ. ಮಂಗಳವಾರ ಶ್ರೀರಾಮನಗರ ಹೊರವಲಯದ ಕಬ್ಬಿನ ಗದ್ದೆಯಲ್ಲಿ ಬೀಡು ಬಿಟ್ಟಿದ್ದ ಆನೆಗಳನ್ನು ರಾತ್ರಿ ಕಾರ್ಯಾಚರಣೆ ನಡೆಸಿದ ಅರಣ್ಯಾಧಿಕಾರಿಗಳು ಕೇವಲ 8 ಕಿ.ಮೀ ವರೆಗೆ ಓಡಿಸಲು ಮಾತ್ರ ಸಾಧ್ಯವಾಗಿದೆ.
ಅತಿವೃಷ್ಟಿಯಿಂದ ಹಾನಿ ಪ್ರದೇಶಗಳಿಗೆ ಹಿರಿಯ ಸಿವಿಲ್ ನ್ಯಾಯಾಧೀಶ ಎಂ.ಆನಂದ ಭೇಟಿ, ಪರಿಶೀಲನೆ
ಕೆಆರ್‌ಎಸ್ ಜಲಾಶಯ ಭರ್ತಿಯಾಗಿ ಕಾವೇರಿ ನದಿ ಮೂಲಕ 1.70 ಲಕ್ಷ ಕ್ಯುಸೆಕ್‌ಗೂ ಅಧಿಕ ನೀರು ಹೊರಬಿಟ್ಟ ಹಿನ್ನೆಲೆಯಲ್ಲಿ ನದಿ ಪಾತ್ರಗಳು ತಗ್ಗು ಪ್ರದೇಶದಲ್ಲಿನ ರೈತರ ಜಮೀನುಗಳಿಗೆ ನೀರು ನುಗ್ಗಿ ಅಪಾರ ತೊಂದರೆಗಳಾಗಿದ್ದ ಸ್ಥಳೀಯ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ನಡೆಸಿದರು.
ವಿವಿಧ ಮಠಾಧೀಶರಿಂದ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಕುಟುಂಬಕ್ಕೆ ಸಾಂತ್ವನ
ಮಳವಳ್ಳಿ ತಾಲೂಕು ಪೂರಿಗಾಲಿ ಗ್ರಾಮದ ದಿ.ಪಿ.ಎಂ.ಮಲ್ಲಯ್ಯ ಸಮಾಧಿಗೆ ತುಮಕೂರಿನ ಸಿದ್ಧಗಂಗಾ ಮಠಾಧ್ಯಕ್ಷ ಸಿದ್ಧಲಿಂಗ ಸ್ವಾಮೀಜಿ ಪೂಜೆ ಸಲ್ಲಿಸಿದರೆ, ಸುತ್ತೂರು ಮಠದ ಶಿವರಾತ್ರಿದೇಶಿಕೇಂದ್ರ ಸ್ವಾಮೀಜಿ ಮನೆಗೆ ಭೇಟಿ ನೀಡಿ ದಿ.ಪಿ.ಎಂ.ಮಲ್ಲಯ್ಯ ಭಾವಚಿತ್ರಕ್ಕೆ ನಮನ ಸಲ್ಲಿಸಿದರು.
ವಿಜೃಂಭಣೆಯಿಂದ ನಡೆದ ಶ್ರೀವೀರಭದ್ರಸ್ವಾಮಿ, ಶ್ರೀಭದ್ರಕಾಳಮ್ಮ ದಿವ್ಯ ರಥೋತ್ಸವ
ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲೂಕಿನ ಮದ್ದೂರು ಗ್ರಾಮದ ಅಂತಾರಾಷ್ಟ್ರೀಯ ವೀರಗಾಸೆ ಕಲಾವಿದರಾದ ಮಲ್ಲೇಶ್ ಮತ್ತು ರಾಜಪ್ಪ ಹಾಗೂ ಪುಟ್ಟ ಪೋರ ಹರ್ಷನ ವೀರಗಾಸೆ ಕುಣಿತ ಅಪಾರ ಭಕ್ತರ ಮನ ಸೆಳೆಯಿತು.
ಸಿಎಂ ಸಿದ್ದರಾಮಯ್ಯ ವಿರುದ್ಧ ಇಲ್ಲಸಲ್ಲದ ಅಪಪ್ರಚಾರ: ಕುರುಬ ಸಮಾಜದ ಮುಖಂಡರ ಕಿಡಿ
ಸಿಎಂ ಸಿದ್ದರಾಮಯ್ಯರವರ 40 ವರ್ಷಗಳ ರಾಜಕೀಯ ಜೀವನ ತೆರೆದ ಪುಸ್ತಕ. ಪ್ರತಿ ಪುಟಗಳು ಪಾರದರ್ಶಕ ಮತ್ತು ಪ್ರಾಮಾಣಿಕವಾಗಿದೆ. ಸಣ್ಣದೊಂದು ಕಪ್ಪು ಚುಕ್ಕೆ ಇಲ್ಲದಂತೆ ರಾಜಕೀಯದ ಪಾವಿತ್ರ್ಯತೆ ಕಾಪಾಡಿಕೊಂಡಿದ್ದಾರೆ. ಮೈಸೂರು ಮುಡಾ ವಿಚಾರವಾಗಿ ಕುಟಿಲ ರಾಜಕಾರಣವನ್ನು ಬಿಜೆಪಿ ಮತ್ತು ಜೆಡಿಎಸ್ ನವರು ಮಾಡುತ್ತಿದ್ದಾರೆ.
ಎಸ್.ಐ.ಹೊನ್ನಲಗೆರೆಯಲ್ಲಿ ಆರೋಗ್ಯ ಉಚಿತ ತಪಾಸಣಾ ಶಿಬಿರ
ಪ್ರಸ್ತುತ ಪ್ರತಿಯೊಬ್ಬರಿಗೂ ಆಸ್ತಿ-ಅಧಿಕಾರಕ್ಕಿಂತ ರೋಗ್ಯವೇ ಮುಖ್ಯ. ಜನರ ತಮ್ಮ ಆರೋಗ್ಯ ಕಾಪಾಡಿಕೊಳ್ಳಲು ಸ್ವಚ್ಛತೆ, ಉತ್ತಮ ಪರಿಸರ, ಪೌಷ್ಟಿಕ ಆಹಾರ, ವ್ಯಾಯಾಮ ಅತ್ಯವಶ್ಯಕ. ವೈದರ ಸಲಹೆ ಅನುಸರಿಸಿದರೆ ಅನಾರೋಗ್ಯವಂತರು ಆರೋಗ್ಯವಂತರಾಗಿ ಜೀವನ ನಡೆಸಬಹುದು.
ಹಳೇ ವೈಷಮ್ಯ ಗ್ರಾಪಂ ಸದಸ್ಯರ ಮನೆಗೆ ಕಲ್ಲು ತೂರಾಟ
ಸೋಮವಾರ ರಾತ್ರಿ 11.30ರ ಸಮಯದಲ್ಲಿ ಮನೆಯಲ್ಲಿ ಎಲ್ಲರು ಮಲಗಿದ್ದ ವೇಳೆ ಇಬ್ಬರು ದುಷ್ಕರ್ಮಿಗಳು ಮನೆ ಬಳಿ ಆಗಮಿಸಿ ಕಿಟಿಕಿ ಗ್ಲಾಸ್‌ಗೆ ಕಲ್ಲು ತೂರಿದ್ದಾರೆ. ಇದರಿಂದ ಕಿಟಕಿಯ ಗ್ಲಾಸ್‌ಗಳು ಪುಡಿಪುಡಿಯಾಗಿದೆ. ಮನೆಒಳಗಡೆ ಮಲಗಿದ್ದ ಪುಟಾಣಿ ಮಕ್ಕಳು ಸ್ವಲ್ಪದಲ್ಲಿಯೇ ಅಪಾಯದಿಂದ ಪಾರಾಗಿದ್ದಾರೆ.
  • < previous
  • 1
  • ...
  • 411
  • 412
  • 413
  • 414
  • 415
  • 416
  • 417
  • 418
  • 419
  • ...
  • 682
  • next >
Top Stories
ರೆಡ್ಡಿ ಆಸ್ತಿ ಮುಟ್ಟುಗೋಲು ಹಾಕಿಕೊಂಡು ಜಿಲ್ಲೆಯ ಅಭಿವೃದ್ಧಿಗೆ ಬಳಸಲಿ: ವಿ.ಎಸ್.ಉಗ್ರಪ್ಪ
ಕರ್ನಾಟಕಕ್ಕೆ ಎರಡು ಹೊಸ ರೈಲ್ವೆ ಮಾರ್ಗ ಮಂಜೂರು
ಯೋಧರ ಬೆಂಬಲಿಸಿದ ಡಿಕೆಶಿ ನಡೆ ಅಭಿನಂದನಾರ್ಹ: ರಾಧಾ ಮೋಹನ್‌
ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ 2000 ಏರಿಸಿ ಆದೇಶ
ಸೋಫಿಯಾ ವಿರುದ್ಧ ಹೇಳಿಕೆ ರಾಜ್ಯದಲ್ಲೂ ಕೇಸು : ಡಾ। ಜಿ.ಪರಮೇಶ್ವರ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved