• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಲಕ್ಷ್ಮಿದೇವಿ ಜಾತ್ರಾ ಮಹೋತ್ಸವಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಚಾಲನೆ
ಲಕ್ಷ್ಮೀದೇವಿ ಜಾತ್ರಾ ಮಹೋತ್ಸವಕ್ಕೆ ಕೇಂದ್ರ ಸಚಿವರು ಚಾಲನೆ ನೀಡಿದ್ದು, ಈ ಬಾರಿ ಕುಮಾರಸ್ವಾಮಿ ಅವರು ಆಗಮಿಸಿರುವುದರಿಂದ ಕ್ಷೇತ್ರದ ಅಭಿವೃದ್ಧಿಗೆ ಮತ್ತಷ್ಟು ಸಹಕಾರ ದೊರೆಯಲಿದೆ .
ಲಕ್ಷ್ಮೀಸಾಗರದಲ್ಲಿ ಅದ್ಧೂರಿ ಹುಲಿವಾಹನೋತ್ಸವ
ಜಾತ್ರೆ ಅಂಗವಾಗಿ ಗ್ರಾಮದ ಆಂಜನೇಯ ದೇವಸ್ಥಾನದ ಆವರಣದಲ್ಲಿ ಹುಲಿವಾಹನವನ್ನು ಬಣ್ಣ ಬಣ್ಣದ ಹೂ, ಹಣ್ಣುಗಳಿಂದ ಅಲಂಕರಿಸಿ ಸಿಂಗರಿಸಿದರು. ಬಳಿಕ ಯಜಮಾನರು ಹುಲಿವಾಹನಕ್ಕೆ ಮೊದಲ ಪೂಜೆ ಸಲ್ಲಿಸಿದರು. ನಂತರ ಗ್ರಾಮಸ್ಥರು, ಮಹಿಳೆಯರು ಸರತಿ ಸಾಲಿನಲ್ಲಿ ಪೂಜೆ ಸಲ್ಲಿಸಿದರು.
ದುಗ್ಗನಹಳ್ಳಿಯಲ್ಲಿ ಶ್ರೀ ಮಹದೇಶ್ವರಸ್ವಾಮಿ ಜಾತ್ರಾ ಮಹೋತ್ಸವಕ್ಕೆ ತೆರೆ
ಜಾತ್ರಾ ಮಹೋತ್ಸವದಲ್ಲಿ ವಿವಿಧೆಡೆಯಿಂದ ದೇವರ ದರ್ಶನಕ್ಕೆ ಆಗಮಿಸಿದ 15 ರಿಂದ 20 ಸಾವಿರ ಭಕ್ತರು ಭಾಗಿಯಾಗಿ ದೇವರ ಪ್ರಸಾದ ಸ್ವೀಕರಿಸಿದರು.
ಚೆಲುವನಾರಾಯಣನ ಸನ್ನಿಧಿಯಲ್ಲಿ ವೈಭವದ ದೀಪಾವಳಿ
ಸಾವಿರಾರು ಭಕ್ತರು ಆಗಮಿಸಿದ ಹಿನ್ನೆಲೆ ಭಕ್ತರು ವಾಹನಗಳನ್ನು ಅಡ್ಡಾದಿಡ್ಡಿಯಾಗಿ ಪಾರ್ಕಿಂಗ್‌ ಮಾಡಿದ್ದರಿಂದ ಚೆಲುವನಾರಾಯಣಸ್ವಾಮಿಯ ಉತ್ಸವಕ್ಕೇ ತೊಂದರೆಯಾಯಿತು. ಶನಿವಾರ ರಾತ್ರಿ ರಸ್ತೆಯ ಎರಡೂ ಬದಿ ಭಕ್ತರು ಅಡ್ಡಾದಿಡ್ಡಿಯಾಗಿ ವಾಹನ ನಿಲುಗಡೆ ಮಾಡಿ ದರ್ಶನಕ್ಕೆ ಹೋಗಿದ್ದರಿಂದ ಸ್ವಾಮಿಯ ಶೇಷವಾಹನೋತ್ಸವ ಸುಗಮವಾಗಿ ಸಾಗಲು ಅಡ್ಡಿಯಾಯಿತು.
ಆದಿಚುಂಚನಗಿರಿ ಮಠಕ್ಕೆ ಆಂಧ್ರ ರಾಜ್ಯಪಾಲ ಎಸ್.ಅಬ್ದುಲ್ ನಜೀರ್ ಭೇಟಿ
ಶ್ರೀ ಕಾಲಭೈರವೇಶ್ವರ ಸ್ವಾಮಿ ದೇಗುಲದಲ್ಲಿ ನಡೆದ ವಿಶೇಷ ಪೂಜಾ ಕಾರ್ಯದಲ್ಲಿ ಪಾಲ್ಗೊಂಡರು.
ಬೆಟ್ಟಿಂಗ್: ರೈಲಿಗೆ ತಲೆಕೊಟ್ಟು ಯುವಕ ಆತ್ಮಹತ್ಯೆ
ಕ್ರಿಕೆಟ್ ಬೆಟ್ಟಿಂಗ್‌ ಹಾಗೂ ಗ್ರಾಮದ ಸುತ್ತಮುತ್ತ ನಡೆಯುವ ಅಕ್ರಮ ಜೂಜಾಟದ ಜಾಲಕ್ಕೆ ಯುವಕರು ಸಿಲುಕಿ ಹಣ ಕಳೆದುಕೊಂಡು ಸಾಲಗಾರರಾಗುತ್ತಿದ್ದಾರೆ. ಈ ವಿಷಯವನ್ನು ಪೊಲೀಸರ ಗಮನಕ್ಕೆ ತಂದರೂ ಯಾವುದೇ ಕ್ರಮ ಕೈಗೊಂಡಿರುವುದಿಲ್ಲ. ಪೊಲೀಸರು ಎಚ್ಚೆತ್ತುಕೊಂಡಿದ್ದರೆ ದಂಧೆಯನ್ನು ತಡೆದಿದ್ದರೆ ತ್ಯಾಗರಾಜು ಆತ್ಮಹತ್ಯೆಗೆ ಶರಣಾಗುತ್ತಿರಲಿಲ್ಲ.
ಚನ್ನಪಟ್ಟಣ ಜನತೆ ಕಾಂಗ್ರೆಸ್ ಕುತಂತ್ರಕ್ಕೆ ಮರುಳಾಗಲ್ಲ: ಕೇಂದ್ರ ಸಚಿವ ಎಚ್ ಡಿಕೆ
ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ಅಭಿವೃದ್ಧಿಯನ್ನು ನುಂಗಿ ಹಾಕುತ್ತಿವೆ. ಗ್ಯಾರಂಟಿಗಳು ಒಂದೊಂದಾಗಿ ನಿಲ್ಲಲಿವೆ. ಅದಕ್ಕೆ ಪುಷ್ಟಿ ಎಂಬಂತೆ ಈಗಾಗಲೇ ಡಿಸಿಎಂ ಡಿಕೆಶಿ ಶಕ್ತಿ ಯೋಜನೆ ನಿಲ್ಲಿಸುವ ಮುನ್ಸೂಚನೆ ನೀಡಿದ್ದಾರೆ. ಅದೇ ರೀತಿ ಉಳಿದ ಗ್ಯಾರಂಟಿಗಳು ನಿಲ್ಲಲಿವೆ.
ಸಿನಿಮಾ ಚಿತ್ರೀಕರಣಕ್ಕಾಗಿ ಕಾರಾಗೃಹವಾಗಿ ಬದಲಾದ ವಿದ್ಯಾದೇಗುಲ
ಚಿತ್ರೀಕರಣಕ್ಕಾಗಿ ಕಾಲೇಜಿನ ಧ್ವಜಸ್ತಂಭವನ್ನೇ ತುಂಡರಿಸಲಾಗಿದೆ. ಕಟ್ಟಡದ ಕಿಟಕಿ- ಬಾಗಿಲುಗಳನ್ನೆಲ್ಲಾ ತಮ್ಮ ಅನುಕೂಲಕ್ಕೆ ತಕ್ಕಂತೆ ಬದಲಾವಣೆ ಮಾಡಿಕೊಂಡಿದ್ದಾರೆ.
ಪಾಂಡವಪುರದಲ್ಲಿ ಸಂಭ್ರಮದ ಕನ್ನಡ ರಾಜ್ಯೋತ್ಸವ ಆಚರಣೆ
ಎರಡುವರೆ ಸಾವಿರ ಇತಿಹಾಸ ಹೊಂದಿರುವ ಕನ್ನಡ ಭಾಷೆಯನ್ನು ಆದಿಕವಿ ಪಂಪನಿಂದ ಹಿಡಿದ ಕುವೇಂಪು, ಬೇಂದ್ರೆ ಸೇರಿದಂತೆ ಅನೇಕ ಕವಿ, ಸಾಹಿತಿಗಳು, ಕದಂಬ, ವಿಜಯನಗರ ಸಾಮ್ರಾಜ್ಯದಿಂದ ಹಿಡಿದು ಮೈಸೂರು ಸಂಸ್ಥಾನದವರೆಗೆ ಹಲವು ರಾಜಮನೆತನಗಳು ಪೋಷಣೆ ಮಾಡಿದ್ದಾರೆ. ಅದರಂತೆ ಭಾಷೆಯನ್ನು ಉಳಿಸಿ ಬೆಳೆಸಲು ಎಲ್ಲರು ಒಗ್ಗಟ್ಟಿನಿಂದ ಹೋರಾಟಬೇಕಿದೆ.
ಕನ್ನಡಿಗರು ಮೊದಲು ಕನ್ನಡ ಭಾಷೆ ಪ್ರೀತಿಸಿ, ಅನ್ಯಭಾಷಿಕರಿಗೆ ಕನ್ನಡ ಕಲಿಸಿ: ಎಚ್.ಟಿ.ಮಂಜು
ಕನ್ನಡ ನಾಡಿನಲ್ಲಿ ಕನ್ನಡ ಕಲಿತ ಮಕ್ಕಳಿಗೆ ಉದ್ಯೋಗಗಳು ದೊರಕುತ್ತಿಲ್ಲ. ಕನ್ನಡ ಭಾಷಿಕ ಮಕ್ಕಳಿಗೆ ಉದ್ಯೋಗದ ಅವಕಾಶ ಕಲ್ಪಿಸದಿದ್ದರೆ ನಾವು ನಮ್ಮ ನೆಲದ ಮಕ್ಕಳಿಗೆ ಘೋರ ಅನ್ಯಾಯ ಮಾಡಿದಂತಾಗುತ್ತದೆ. ಸರೋಜಿನಿ ಮಹಿಷಿ ವರದಿಯನ್ನು ಸಮಗ್ರವಾಗಿ ಜಾರಿ ಮಾಡುವ ಇಚ್ಚಾ ಶಕ್ತಿಯನ್ನು ರಾಜ್ಯ ಸರ್ಕಾರ ಪ್ರದರ್ಶಿಸಬೇಕು.
  • < previous
  • 1
  • ...
  • 413
  • 414
  • 415
  • 416
  • 417
  • 418
  • 419
  • 420
  • 421
  • ...
  • 810
  • next >
Top Stories
ಮುಸುಕುಧಾರಿ ಯಾರು ? ಸ್ನೇಹಿತನಿಂದ ವಿವರ ಸಂಗ್ರಹಿಸಿದ ಎಸ್‌ಐಟಿ
ಧರ್ಮಸ್ಥಳ : ಬುರುಡೆ ಕೇಸ್‌ನಲ್ಲಿ ಉತ್ತರ ಸಿಗದ ಪ್ರಶ್ನೆಗಳು
ಬೆಂಗಳೂರಿನಲ್ಲಿ ಆ.28ಕ್ಕೆ ಆ್ಯಂಕರ್‌ ಅನುಶ್ರೀ ಮದುವೆ
ಅನನ್ಯಾ ಭಟ್‌ ನಾಪತ್ತೆ ಆಗಿದ್ದಾಳೆಂಬ ಪ್ರಕರಣಕ್ಕೆ ಬಹುದೊಡ್ಡ ತಿರುವು ..!
ಜಸ್ಟ್‌ ಮ್ಯಾರೀಡ್‌ : ಪ್ರೇಮದ ಅವಸ್ಥಾಂತರ, ಕುಟುಂಬದ ಸಮರಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved