• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಿಷ್ಟಾಚಾರ ಉಲ್ಲಂಘಿಸಿದ ಪಾಂಡವಪುರ ತಾಲೂಕು ಆಡಳಿತ: ಆಕ್ರೋಶ
ಪಾಂಡವಪುರ ತಾಲೂಕು ಆಡಳಿತದಿಂದ ಪಟ್ಟಣದಲ್ಲಿ ನಡೆದ ಕನ್ನಡ ರಾಜ್ಯೋತ್ಸವದಲ್ಲಿ ಶಿಷ್ಟಾಚಾರ ಉಲ್ಲಂಘಿಸಿದ ಘಟನೆ ನಡೆಯಿತು. ರಾಷ್ಟ್ರೀಯ ಹಾಗೂ ನಾಡಹಬ್ಬಗಳ ಆಚರಣೆ ಸಮಾರಂಭಗಳಲ್ಲಿ ಸ್ಥಳೀಯ ಶಾಸಕರು, ಚುನಾಯಿತ ಪ್ರತಿನಿಧಿಗಳು ಹಾಗೂ ಅಧಿಕಾರಿಗಳನ್ನು ವೇದಿಕೆಯ ಮೇಲೆ ಕೂರಿಸುವುದು ಶಿಷ್ಟಾಚಾರವಾಗಿದೆ.
ಕನ್ನಡ ಭಾಷೆ ಬಲಿಷ್ಠಗೊಳಿಸಲು ಸಂಕಲ್ಪ ಮಾಡಬೇಕು: ಪಿ.ಎಂ.ನರೇಂದ್ರಸ್ವಾಮಿ
ಕನ್ನಡ ನಾಡು, ವೈಶಿಷ್ಟ, ಶ್ರೀಗಂಧ ನಾಡು, ಶಿಲ್ಪ ಕಲೆಯ ಬೀಡು, ಸಂಸ್ಕೃತಿ ತವರೂರು ನಮ್ಮ ಕರ್ನಾಟಕ ಸಾಕಷ್ಟು ವಿಶಿಷ್ಟತೆಗಳಿಂದ ಕೂಡಿದೆ. ಕನ್ನಡಕ್ಕೆ ಮೆರಗು ತಂದುಕೊಡುವ ನಿಟ್ಟಿನಲ್ಲಿ ಹೆಚ್ಚು ಜ್ಞಾನಪೀಠ ಪ್ರಶಸ್ತಿ ನೀಡಿದ್ದಂಥ ಸಮೃದ್ಧ ರಾಜ್ಯ ನಮ್ಮದು. ರಾಷ್ಟ್ರಕವಿ ಕುವೆಂಪು, ವರಕವಿ ಬೇಂದ್ರೆ ಸೇರಿದಂತೆ ದೊಡ್ಡ ಕವಿಗಳನ್ನು ಹೊಂದಿರುವ ಕನ್ನಡ ಭಾಷೆ ತನ್ನದೇ ಆದ ಶ್ರೀಮಂತಿಯನ್ನು ಹೊಂದಿದೆ.
ಕನ್ನಡ ರಾಜ್ಯೋತ್ಸವ ಆಚರಿಸದ ಸರ್ಕಾರಿ, ಸಹಕಾರ ಸಂಘಗಳು..!
ಪಾಂಡವಪುರ ತಾಲೂಕಿನಲ್ಲಿ ಹಲವು ಸರ್ಕಾರಿ ಕಚೇರಿಗಳು, ಸಹಕಾರ ಸಂಘಗಳಲ್ಲಿ ಕನ್ನಡ ರಾಜ್ಯೋತ್ಸವಕ್ಕೂ ನಮಗೂ ಯಾವುದೇ ಸಂಬಂಧವಿಲ್ಲ ಎಂಬಂತೆ 69ನೇ ಕನ್ನಡ ರಾಜ್ಯೋತ್ಸವ ಆಚರಿಸದೆ ಭಾಷೆ ಬಗ್ಗೆ ಅಗೌರವ ತೋರಿರುವ ಘಟನೆ ಶುಕ್ರವಾರ ನಡೆದಿದೆ.
ಕನ್ನಡ ನೆಲ, ಜಲ ಮತ್ತು ಭಾಷೆ ರಕ್ಷಣೆಗೆ ಹೆಚ್ಚಿನ ಆಸಕ್ತಿ ಹೊಂದಬೇಕು: ಕೆ.ಎಂ.ಉದಯ್
ಮುಂದಿನ ದಿನಗಳಲ್ಲಿ ಕನ್ನಡ ಭಾಷೆಯು ಕನ್ನಡಿಗರ ಅಶೋತ್ತರಗಳ ಪ್ರತಿಬಿಂಬವಾಗಿ ರೂಪುಗೊಳ್ಳಬೇಕು. ಆಗ ಮಾತ್ರ ಕನ್ನಡ ರಾಜ್ಯೋತ್ಸವ ಆಚರಣೆಗೆ ಅರ್ಥ ಬರುತ್ತದೆ. ಇಲ್ಲದಿದ್ದರೆ ಕನ್ನಡ ನಾಡಿನಲ್ಲಿ ಅಲ್ಪಸಂಖ್ಯಾತರಾದರೂ ಅಚ್ಚರಿ ಇಲ್ಲ.
ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಜ್ಯೋತ್ಸವ
ಕನ್ನಡ ನಾಡು, ನುಡಿ ಭಾಷೆಯ ಇತಿಹಾಸದ ಬಗ್ಗೆ ತಿಳಿಸಿ ಈ ನಾಡನ್ನು ಕಟ್ಟಲು ಅನೇಕ ಭುವನೇಶ್ವರಿ ದೇವಿಯವರ ಪುತ್ರರು ಜನ್ಮ ತಾಳಿ ಕರ್ನಾಟಕವನ್ನು ದೇಶದ ಭೂಪಟದಲ್ಲಿ ಉನ್ನತ ಸ್ಥಾನಕ್ಕೆ ಏರಿಸಿದ ಕೀರ್ತಿ ಕನ್ನಡಿಗರಿಗೆ ಹೆಮ್ಮೆಯ ವಿಷಯ.
ಅನ್ನ ಕೊಡುವ ಭಾಷೆ ಕನ್ನಡ ಹೃದಯದ ಭಾಷೆಯಾಗಲಿ: ಕೃಷ್ಣೇಗೌಡ
ನವೆಂಬರ್‌ ಕನ್ನಡಿಗರಾಗದೆ ಮನೆಯ ಜೊತೆ ಹೊರಪ್ರಪಂಚದಲ್ಲಿ ವ್ಯಾವಹಾರಿಕ ಭಾಷೆಯಾಗಬೇಕಿದೆ. ಸಂಸ್ಕೃತಿ, ಸಂಸ್ಕಾರವನ್ನು ಬೀರುವ ಸ್ವಾಭಿಮಾನಿಗಳ ಭಾಷೆ ನಮ್ಮದು. ಪ್ರಪಂಚದಲ್ಲಿ 7 ಸಾವಿರ ಭಾಷೆಯಲ್ಲಿ ಈಗ 4 ಸಾವಿರ ಭಾಷೆಗಳು ಹಾಡು ಭಾಷೆಯಾಗಿ ಉಳಿದಿವೆ. ವಿಶ್ವದ 30 ಭಾಷೆಯಲ್ಲಿ ಕನ್ನಡವೂ ಒಂದಾಗಿದೆ.
ಮೊದಲು ಕನ್ನಡ ಮಾತನಾಡಿ, ಅನ್ಯಭಾಷಿಗರಿಗೂ ಕಲಿಸಿ: ಡಾ.ರಮೇಶ್‌
ನಮ್ಮ ರಾಜ್ಯದಲ್ಲಿರುವ ಕೇಂದ್ರ ಸರ್ಕಾರದ ಉದ್ಯಮ ಮತ್ತು ಕಚೇರಿಗಳಲ್ಲಿ ಬೇರೆ ರಾಜ್ಯಗಳಿಂದ ಬಂದಿರುವ ಅಧಿಕಾರಿ ಮತ್ತು ನೌಕರರು ಕಡ್ಡಾಯವಾಗಿ ರಾಜ್ಯ ಭಾಷೆಯನ್ನು ಕಲಿತು ಬಳಸಬೇಕೆಂಬ ನಿಯಮವಿದೆ. ಆದರೆ, ಕನ್ನಡಿಗರಾದ ನಾವೆಷ್ಟು ಉದಾರಿಗಳೆಂದರೆ ಹೊರಗಿನಿಂದ ಬಂದವರು ಕನ್ನಡ ಕಲಿಯಲು ಪ್ರಯತ್ನಿಸುತ್ತಿದ್ದರೂ ಕೂಡ ನಾವೇ ಅವರಿಗೆ ಅವಕಾಶ ಕೊಡುತ್ತಿಲ್ಲ.
ನರಕಚತುರ್ದಶಿ: ಕೆಂಕೇರಮ್ಮ ದೇವಿಗೆ ಪೂಜೆ
ಮಹಿಳೆಯರು ರಂಗೋಲಿಯ ಚಿತ್ತಾರ ಬಿಡಿಸಿ ಅಂದ ಹೆಚ್ಚಿಸಿದರು. ದೇಗುಲದ ಒಳ, ಹೊರಾಲಯವನ್ನು ಗೋಮಯ, ಗಂಧೋದಕ, ಪಂಚಗವ್ಯಗಳಿಂದ ಶುಚಿಗೊಳಿಸಿದರು.
ಮಂಡ್ಯ ಜಿಲ್ಲೆಯ ೨೧ ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ
ನವೆಂಬರ್ ೧ ರಂದು ನಗರದ ಸರ್.ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನಡೆಯುವ ೬೯ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಾಧಕರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಗುವುದು .
ಕರಡು ಮತದಾರರ ಪಟ್ಟಿ ಪ್ರಕಟ 28 ರವರೆಗೆ ಆಕ್ಷೇಪಣೆಗಳಿದ್ದರೆ ಸಲ್ಲಿಸಿ: ಎಡೀಸಿ ನಾಗರಾಜು
ಮಳವಳ್ಳಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಒಟ್ಟು 272 ಮತಗಟ್ಟೆಗಳಲ್ಲಿ ಪುರುಷರು- 1,26,686, ಮಹಿಳೆಯರು- 1,28,487, ತೃತೀಯ ಲಿಂಗಿ- 10, ಒಟ್ಟು 2,55,183 ಮತದಾರರಿದ್ದಾರೆ. ಮದ್ದೂರು ಕ್ಷೇತ್ರದ ಒಟ್ಟು 254 ಮತಗಟ್ಟೆಗಳಲ್ಲಿ ಪುರುಷರು- 1,04,071, ಮಹಿಳೆಯರು- 1,11,727, ತೃತೀಯ ಲಿಂಗಿ- 20, ಒಟ್ಟು 2,15,818 ಮತದಾರರಿದ್ದಾರೆ.
  • < previous
  • 1
  • ...
  • 415
  • 416
  • 417
  • 418
  • 419
  • 420
  • 421
  • 422
  • 423
  • ...
  • 810
  • next >
Top Stories
ಮುಸುಕುಧಾರಿ ಯಾರು ? ಸ್ನೇಹಿತನಿಂದ ವಿವರ ಸಂಗ್ರಹಿಸಿದ ಎಸ್‌ಐಟಿ
ಧರ್ಮಸ್ಥಳ : ಬುರುಡೆ ಕೇಸ್‌ನಲ್ಲಿ ಉತ್ತರ ಸಿಗದ ಪ್ರಶ್ನೆಗಳು
ಬೆಂಗಳೂರಿನಲ್ಲಿ ಆ.28ಕ್ಕೆ ಆ್ಯಂಕರ್‌ ಅನುಶ್ರೀ ಮದುವೆ
ಅನನ್ಯಾ ಭಟ್‌ ನಾಪತ್ತೆ ಆಗಿದ್ದಾಳೆಂಬ ಪ್ರಕರಣಕ್ಕೆ ಬಹುದೊಡ್ಡ ತಿರುವು ..!
ಜಸ್ಟ್‌ ಮ್ಯಾರೀಡ್‌ : ಪ್ರೇಮದ ಅವಸ್ಥಾಂತರ, ಕುಟುಂಬದ ಸಮರಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved