• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆರತಿ ಉಕ್ಕಡ ಶ್ರೀಅಹಲ್ಯಾದೇವಿಗೆ ಲಕ್ಷಾಂತರ ಭಕ್ತರ ಪೂಜೆ
ದೇವಿ ದರ್ಶನಕ್ಕೆ ಮಂಡ್ಯ , ಮೈಸೂರು, ಬೆಂಗಳೂರು ಮಾತ್ರವಲ್ಲದೆ ರಾಜ್ಯ ಹಾಗೂ ಹೊರ ರಾಜ್ಯದಿಂದ ಲಕ್ಷಾಂತರ ಮಂದಿ ಭಕ್ತರು ಆಗಮಿಸಿ ದೇವಾಲಯದ ಮುಂದೆ ಸಾಲಗಟ್ಟೆ ನಿಂತು ವಿಶೇಷ ಪೂಜೆ ಸಲ್ಲಿಸಿದರು. ದೇವಾಲಯದ ವತಿಯಿಂದ ಬಿಸಿಲು ಹಾಗೂ ಮಳೆಯಿಂದ ಭಕ್ತರಿಗೆ ತೊಂದರೆ ಆಗದಂತೆ ಶಾಮಿಯಾನ ವ್ಯವಸ್ಥೆ ಮಾಡಲಾಗಿತ್ತು.
ಚಿಕ್ಕಮರಳಿ ಡೇರಿ ಅಧ್ಯಕ್ಷರಾಗಿ ಪೂಜಾರಿ ಮಧುಸೂದನ್ ಆಯ್ಕೆ
ಸಂಘದ ಹಿಂದಿನ ಅಧ್ಯಕ್ಷ ಪ್ರಕಾಶ್, ಉಪಾಧ್ಯಕ್ಷ ರಾಜಪ್ಪ ಅವರಿಂದ ತೆರವಾದ ಸ್ಥಾನಗಳಿಗೆ ಪೂಜಾರಿ ಮಧುಸೂದನ್, ಪಾಪಯ್ಯ ನಾಮಪತ್ರ ಸಲ್ಲಿಸಿದರು. ಇವರನ್ನು ಹೊರತುಪಡಿಸಿ ಉಳಿದ ಯಾವೊಬ್ಬ ನಿರ್ದೇಶಕರು ನಾಮಪತ್ರ ಸಲ್ಲಿಸದ ಹಿನ್ನಲೆಯಲ್ಲಿ ಅಧ್ಯಕ್ಷರಾಗಿ ಪೂಜಾರಿ ಮಧುಸೂದನ್, ಉಪಾಧ್ಯಕ್ಷರಾಗಿ ಪಾಪಯ್ಯ ಅವರನ್ನು ಅವಿರೋಧವಾಗಿ ಆಯ್ಕೆಮಾಡಲಾಗಿದೆ ಎಂದು ಘೋಷಿಸಿದರು.
ಕಾವೇರಿ ನದಿ ಪಕ್ಕದಲ್ಲಿದ್ದರೂ ಗ್ರಾಮಕ್ಕೆ ಕುಡಿಯಲು ನೀರಿಲ್ಲ; ಮಹದೇವಪುರ ಬೋರೆ ಗ್ರಾಮಸ್ಥರ ಪ್ರತಿಭಟನೆ

ಕಾವೇರಿ ನದಿ ಪಕ್ಕದಲ್ಲೇ ಹರಿಯುತ್ತಿದ್ದರೂ 10 ದಿನಗಳಿಗೊಮ್ಮೆ ಗ್ರಾಮಕ್ಕೆ ಕುಡಿಯುವ ನೀರು ಸರಬರಾಜು ಮಾಡುತ್ತಿರುವುದನ್ನು ಖಂಡಿಸಿ ಮಹದೇವಪುರ ಬೋರೆ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.

ಬಿಜೆಪಿ- ಜೆಡಿಎಸ್‌ನವರು ನಡೆಸುತ್ತಿರುವುದು ‘ಡ್ರಾಮ ಕಂಪನಿ ಪಾದಯಾತ್ರೆ’
ಮೊನ್ನೆ ಕೇಂದ್ರ ಸಚಿವ ಕುಮಾರಣ್ಣ ಸಿಡಿ ಬಿಟ್ರು, ಪೆನ್‌ಡ್ರೈ ಬಿಟ್ರು ನಾನು ಪಾದಯಾತ್ರೆ ಬರಲ್ಲ ಅಂತ ಬಿಜೆಪಿಗರ ವಿರುದ್ಧ ಆಕ್ರೋಶ ಹೊರ ಹಾಕಿದ್ದರು. ಈಗ ಅವರನ್ನೇ ಕರೆದುಕೊಂಡು ಹೊರಟಿದ್ದಾರೆ. ಇವರಿಗೆ ಯಾವುದೇ ನಿಲುವಿಲ್ಲ. ಸಿಎಂ ಸಿದ್ದರಾಮಯ್ಯರನ್ನು ಕೆಳಗಿಳಿಸಿ ಇವರು ಮುಖ್ಯಮಂತ್ರಿ ಆಗಬೇಕು ಅನ್ನೋ ಹಪಾಹಪಿ ಅಷ್ಟೇ.
ಶಿಂಷಾ ಬ್ಯಾಂಕ್ ಬಹುಕೋಟಿ ಹಗರಣ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಎಸ್ಪಿಗೆ ದೂರು
ಬ್ಯಾಂಕ್‌ನಲ್ಲಿ ನಡೆದಿರುವ ಹಗರಣದ ಬಗ್ಗೆ ಕಳೆದ 2022 ಆಗಸ್ಟ್ 27ರಂದು ದೂರು ನೀಡಲಾಗಿದೆ. ಈ ಸಂಬಂಧ ಆರೋಪಿಗಳಾದ ಬ್ಯಾಂಕ್‌ನ ಸಿಇಒ ಲಕ್ಷ್ಮಿ ನಾರಾಯಣಗೌಡ, ವ್ಯವಸ್ಥಾಪಕ ಉಮಾಶಂಕರ್, ಕಿರಿಯ ಸಹಾಯಕ ಟಿ. ಗೋಪಿ, ಅಕೌಂಟೆಂಟ್ ಬಿ.ಎನ್. ಕುಮಾರ್ ಅವರು ಬ್ಯಾಂಕ್‌ನ ಹಣ 5,64,40,574 ರು. ದುರುಪಯೋಗ ಪಡಿಸಿಕೊಂಡಿರುವುದು ಆಡಿಟ್ ವರದಿಯಿಂದ ದೃಢಪಟ್ಟಿದೆ.
ದೇಶ ಸೇವೆಗಾಗಿ ಹಂಬಲಿಸುವವರು ನಿಜವಾದ ಭಾರತೀಯರು: ಸಿದ್ದಲಿಂಗದೇವರು
ಮನುಷ್ಯ ಜೀವನದಲ್ಲಿ ಸಾಧನೆ ಮಾಡದೆ ಮರೆಯಾಗಬಾರದು. ಪ್ರಸ್ತುತದಲ್ಲಿ ಡಾಕ್ಟರ್, ಎಂಜಿನಿಯರ್, ಅಧಿಕಾರಿಯಾಗಲು ಹಂಬಲಿಸಿ ಪ್ರತಿಯೊಬ್ಬರು ಓದುವುದನ್ನು ಆರಂಭಿಸುತ್ತಾರೆ. ಕೇವಲ ಮನೆ ಮಕ್ಕಳಾಗಿಯಷ್ಟೇ ಜೀವನ ಸಾಗಿಸುತ್ತಾರೆ. ದೇಶದ ಮಕ್ಕಳಾಗಿ ಸಾಧನೆ ಮಾಡಲು ಪ್ರಯತ್ನಿಸುವವರೇ ನಿಜವಾದ ಭಾರತೀಯ ಮಕ್ಕಳು.
ಕಾವೇರಿ ನದಿ ಮೂಲ ಸ್ಥಳದಲ್ಲೇ ಅಸ್ಥಿ ವಿಸರ್ಜನೆಗೆ ಮಾರ್ಗಸೂಚಿ ರೂಪಿಸಿ ಪಾಪು ಒತ್ತಾಯ
ಕಾವೇರಿ ನದಿಗೆ ಮಲೀನವಾಗುತ್ತಿರುವುದನ್ನು ತಡೆಯಲು ಎಲ್ಲೆಂದರೆ ಅಲ್ಲಿ ಅಸ್ಥಿ ವಿಸರ್ಜನೆ ಮಾಡುವುದನ್ನು ನಿರ್ಬಂಧಿಸಬೇಕು. ಜನ -ಜಾನುವಾರುಗಳು, ಪಕ್ಷಿಗಳು, ಜಲಜಂತುಗಳು ಮಲೀನ ನೀರು ಕುಡಿದು ಆರೋಗ್ಯ ಹದಗೆಡುವುದನ್ನು ತಡೆಗಟ್ಟಬೇಕು.
ಮೈತ್ರಿ ನಾಯಕರ ಪಾದಯಾತ್ರೆ ಜನ ವಿರೋಧಿ ಯಾತ್ರೆ: ಶಾಸಕ ಕೆ.ಎಂ.ಉದಯ್
ರಾಜ್ಯ ಸರ್ಕಾರ ಮತ್ತು ಸಿಎಂ, ಡಿಸಿಎಂ ವಿರುದ್ಧ ಆರೋಪ ಮಾಡಿ ರಾಜ್ಯದ ಜನರ ದಿಕ್ಕು ತಪ್ಪಿಸಲು ಹೋಗಿ ಬಿಜೆಪಿ-ಜೆಡಿಎಸ್ ಹಳ್ಳಕ್ಕೆ ಬಿದ್ದಿದ್ದಾರೆ. ರಾಜಕೀಯ ದ್ವೇಷಕ್ಕೆ ಕಾಂಗ್ರೆಸ್ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ. ಬಿಜೆಪಿ-ಜೆಡಿಎಸ್ ಸರ್ಕಾರದಲ್ಲಿ ನಡೆದಿರುವ ಹಗರಣಗಳ ಬಗ್ಗೆ ಹೇಳಲು ಸಮಯ ಸಾಕಗಲ್ಲ.
ಕೃಷಿ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷರಾಗಿ ಎಚ್.ಎಸ್.ಶಿವಸಿದ್ದಯ್ಯ ಅವಿರೋಧ ಆಯ್ಕೆ
ಎಚ್.ಎಲ್.ಲಿಂಗರಾಜಮ್ಮ ಅವರ ರಾಜೀನಾಮೆಯಿಂದ ತೆರವಾಗಿದ್ದ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಿತು.೧೩ ಸದಸ್ಯ ಬಲ ಇರುವ ಸಂಘದಲ್ಲಿ ಶಿವಸಿದ್ದಯ್ಯ ಅವರನ್ನು ಬಿಟ್ಟು ಯಾರು ನಾಮಪತ್ರ ಸಲ್ಲಿಸದ ಕಾರಣ ಅವಿರೋಧವಾಗಿ ಅವರ ಆಯ್ಕೆಯನ್ನು ಚುನಾವಣಾಧಿಕಾರಿ ರವಿ ಘೋಷಿಸಿದರು.
ಕನಗನಹಳ್ಳಿ ಡೇರಿ ಅಧ್ಯಕ್ಷರಾಗಿ ಚಂದ್ರಶೇಖರ್, ಉಪಾಧ್ಯಕ್ಷರಾಗಿ ನಾಗರಾಜು ಆಯ್ಕೆ
ಸಂಘದ ನೂತನ ಆಡಳಿತ ಮಂಡಳಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದು ಚಂದ್ರಶೇಖರ್, ನಾಗರಾಜು ಹೊರತುಪಡಿಸಿ ಉಳಿದ ಯಾವೊಬ್ಬ ನಿರ್ದೇಶಕರು ಸಹ ನಾಮಪತ್ರವನ್ನು ಸಲ್ಲಿಸದ ಹಿನ್ನೆಲೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಶೋಭಾ ಘೋಷಿಸಿದರು.
  • < previous
  • 1
  • ...
  • 415
  • 416
  • 417
  • 418
  • 419
  • 420
  • 421
  • 422
  • 423
  • ...
  • 681
  • next >
Top Stories
ರೆಡ್ಡಿ ಆಸ್ತಿ ಮುಟ್ಟುಗೋಲು ಹಾಕಿಕೊಂಡು ಜಿಲ್ಲೆಯ ಅಭಿವೃದ್ಧಿಗೆ ಬಳಸಲಿ: ವಿ.ಎಸ್.ಉಗ್ರಪ್ಪ
ಕರ್ನಾಟಕಕ್ಕೆ ಎರಡು ಹೊಸ ರೈಲ್ವೆ ಮಾರ್ಗ ಮಂಜೂರು
ಯೋಧರ ಬೆಂಬಲಿಸಿದ ಡಿಕೆಶಿ ನಡೆ ಅಭಿನಂದನಾರ್ಹ: ರಾಧಾ ಮೋಹನ್‌
ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ 2000 ಏರಿಸಿ ಆದೇಶ
ಸೋಫಿಯಾ ವಿರುದ್ಧ ಹೇಳಿಕೆ ರಾಜ್ಯದಲ್ಲೂ ಕೇಸು : ಡಾ। ಜಿ.ಪರಮೇಶ್ವರ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved