• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಿಜೆಪಿಯಿಂದ ಹರ್ ಘರ್ ತಿರಂಗಾ ಅಭಿಯಾನಕ್ಕೆ ಚಾಲನೆ
ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಅಪೇಕ್ಷೆ ಮೇರೆಗೆ 79 ನೇ ಸ್ವಾತಂತ್ರೋತ್ಸವದ ಸಂಭ್ರಮದ ಅಂಗವಾಗಿ ಹರ್ ಘರ್ ತಿರಂಗಾ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಮದ್ದೂರು ಕ್ಷೇತ್ರದ ಪ್ರತಿಯೊಬ್ಬ ನಾಗರೀಕರು ತಮ್ಮ ತಮ್ಮ ಮನೆಗಳ ಮೇಲೆ ತ್ರಿವರ್ಣ ಧ್ವಜಗಳನ್ನು ಹಾರಿಸಿ.
ಎಚ್.ಎನ್.ನಾಗಮೋಹನ್ ದಾಸ್ ವರದಿ ವಿರೋಧಿಸಿ ಬೃಹತ್ ಪ್ರತಿಭಟನೆ
ಬಲಗೈ ಸಮುದಾಯಕ್ಕೆ ಸೇರಿದ ಪರೈಯ್ಯ, ಪರವನ್ ಸೇರಿದಂತೆ ಅನೇಕ ವರ್ಗವನ್ನು ಎಡಗೈ ಪಂಗಡಕ್ಕೆ ಸೇರಿಸಿ ಬಲಗೈ ಸಮುದಾಯದ ಛಲವಾದಿ ಮತ್ತಿತರ ಹೆಸರಿನ ಜನರನ್ನು ಪ್ರತ್ಯೇಕಿಸಿ ಬಲಗೈ ಸಮುದಾಯದ ಸಂಖ್ಯೆ ಕಡಿಮೆ ತೋರಿಸಿ ಮೀಸಲಾತಿ ಹಂಚಿಕೆಯಲ್ಲಿ ಅನ್ಯಾಯವಾಗುವಂತೆ ಆರ್ಥಿಕ, ಶೈಕ್ಷಣಿಕ ಹಾಗೂ ರಾಜಕೀಯವಾಗಿ ನಿರ್ನಾಮ ಮಾಡಲು ಷಡ್ಯಂತ್ರ ನಡೆಸಲಾಗಿದೆ.
ಧಾರ್ಮಿಕಾ ಸೇವಾ ಕಾರ್ಯಗಳಿಂದ ಘನತೆ, ಗೌರವ ಹೆಚ್ಚಳ: ರುದ್ರಪ್ಪ ಮಾನಪ್ಪ ಲಮಾಣಿ
ಗ್ರಾಮೀಣ ಪ್ರದೇಶದಲ್ಲಿ ಮಠದಿಂದ ಶಾಲೆ ತೆರೆದು ಮಕ್ಕಳಿಗೆ ಶಿಕ್ಷಣ ನೀಡುವ ಕೆಲಸ ಮಾಡುತ್ತಿದ್ದಾರೆ. ತಮ್ಮ ಹಿರಿಯ ಶ್ರೀಗಳ ಬಗ್ಗೆ ಅಪಾರವಾಗಿ ಗುರುಭಕ್ತಿ ಗೌರವ ಹೊಂದಿದ್ದಾರೆ ಎನ್ನುವುದಕ್ಕೆ ಇವರು ಪ್ರತಿವರ್ಷ ನಡೆಸುವ ಪುಣ್ಯಸ್ಮರಣೆ ಹಾಗೂ ರಥೋತ್ಸವಗಳೇ ಸಾಕ್ಷಿ.
ಬಾಲ್ಯ ವಿವಾಹ ನಾಗರೀಕ ಸಮಾಜಕ್ಕೆ ಅಂಟಿರುವ ಶಾಪ: ನ್ಯಾಯಾಧೀಶ ಆನಂದ್
ಅಪ್ರಾಪ್ತ ಹೆಣ್ಣು ಮಕ್ಕಳನ್ನು ವಿವಾಹದ ಬಂಧನಕ್ಕೆ ಸಿಲುಕಿಸಿ ತೊಂದರೆ ನೀಡುವುದು ಸರಿಯಲ್ಲ. ಹೆಣ್ಣಿಗೆ 18 ವರ್ಷ, ಗಂಡಿ 21 ಆಗದಿದ್ದರೂೂ ಬಾಲ್ಯ ವಿವಾಹ ನಡೆಸುವುದು ಶಿಕ್ಷಾರ್ಹ ಅಪರಾಧ. ರಾಜ್ಯವನ್ನು ಬಾಲ್ಯ ವಿವಾಹ ಮುಕ್ತ ಮಾಡಲು ಜನರು ಸಹಕಾರ ನೀಡಬೇಕು.
೫೦ ಹಾಸಿಗೆಗಳ ಕ್ರಿಟಿಕಲ್ ಕೇರ್ ಘಟಕದ ಕಾಮಗಾರಿಗೆ ಶಂಕುಸ್ಥಾಪನೆ
ಮಿಮ್ಸ್ ಆಸ್ಪತ್ರೆಗೆ ಮಂಡ್ಯ ಜಿಲ್ಲೆಯಿಂದ ಮಾತ್ರವಲ್ಲದೇ ರಾಮನಗರ, ತುಮಕೂರು ಸೇರಿದಂತೆ ಹಲವು ಜಿಲ್ಲೆಗಳಿಂದಲೂ ರೋಗಿಗಳು ಚಿಕಿತ್ಸೆಗಾಗಿ ಬರುತ್ತಿದ್ದಾರೆ. ಇದರಿಂದ ರೋಗಿಗಳ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಆಸ್ಪತ್ರೆಯನ್ನು ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ ಮಾಡುವ ಪ್ರಸ್ತಾವನೆ ಸರ್ಕಾರದ ಮುಂದೆ ಇದೆ.
ಮಂಡ್ಯ ಕ್ಯಾನ್ಸರ್ ಆಸ್ಪತ್ರೆಗೆ ಶೀಘ್ರ ಚಾಲನೆ: ಡಾ.ಪಿ.ನರಸಿಂಹಸ್ವಾಮಿ
ಕ್ಯಾನ್ಸರ್ ಆಸ್ಪತ್ರೆಯನ್ನು ೪೫ ಕೋಟಿ ರು. ವೆಚ್ಚದಲ್ಲಿ ನಿರ್ಮಿಸಲಾಗುತ್ತಿದೆ. ೧೭.೪೦ ಕೋಟಿ ರು. ಮೌಲ್ಯದ ಲಿನಾಕ್, ಬ್ರೇಕಿ ಥೆರಪಿ, ಮೌಡ್ಸ್ ಚಿಕಿತ್ಸಾ ಉಪಕರಣಗಳು ಆಸ್ಪತ್ರೆಗೆ ಬಂದಿದ್ದು, ಬಂಕರ್, ಎಲೆಕ್ಟ್ರಿಕ್ ಕಾಮಗಾರಿ ಪೂರ್ಣಗೊಂಡ ಬಳಿಕ ಈ ಯಂತ್ರೋಪಕರಣಗಳನ್ನು ಅಳವಡಿಸಲಾಗುವುದು.
ಮಿಮ್ಸ್ ಕ್ಯಾನ್ಸರ್ ಕೇಂದ್ರದಲ್ಲಿ ರೇಡಿಯೋಥೆರಪಿ ಪುನಾರಂಭ
ಮಂಡ್ಯ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಕ್ಯಾನ್ಸರ್ ಕೇಂದ್ರದಲ್ಲಿ ಸ್ಥಗಿತಗೊಂಡಿದ್ದ ರೇಡಿಯೋಥೆರಪಿ ಚಿಕಿತ್ಸೆ ಮತ್ತೆ ಪುನಾರಂಭಗೊಂಡಿದೆ. ನಾನಾ ಕಾರಣಗಳಿಂದಾಗಿ ಮೂರ್ನಾಲ್ಕು ವರ್ಷಗಳಿಂದ ಸ್ಥಗಿತಗೊಂಡಿದ್ದ ಚಿಕಿತ್ಸೆ ಇದೀಗ ಚಾಲನೆ ದೊರಕಿರುವುದು ಕ್ಯಾನ್ಸರ್ ರೋಗಿಗಳಿಗೆ ಅನುಕೂಲವಾಗಿದೆ.
ಸವಾಲುಗಳನ್ನು ಎದುರಿಸುವ ಸಾಮರ್ಥ್ಯ ಬೆಳೆಸಿಕೊಳ್ಳಿ: ಡಾ.ಅನಿಲ್
ಯಾವುದೇ ಸಮಸ್ಯೆ, ಕಷ್ಟಗಳಿಗೆ ಆತ್ಮಹತ್ಯೆಯೊಂದೇ ಅಂತಿಮ ಪರಿಹಾರವಲ್ಲ. ವ್ಯಕ್ತಿತ್ವದ ನ್ಯೂನತೆ, ಖಿನ್ನತೆ, ಕೀಳರಿಮೆ, ಮಾದಕ ವ್ಯಸನಗಳು, ಸಂಬಂಧಗಳಲ್ಲಾಗುವ ಬಿರುಕುಗಳು, ಭಾವಾತಿರೇಕಗಳು, ದುಡುಕು, ಕೋಪ ಆತ್ಮಹತ್ಯೆಗೆ ಪ್ರಮುಖ ಕಾರಣಗಳಾಗಿವೆ. ಆತ್ಮಹತ್ಯೆಗೆ ಪ್ರಯತ್ನಿಸುವವರಿಗೂ ಸಾಯುವ ಬಯಕೆ ಇರುವುದಿಲ್ಲ.
ಕುರುಬ ಸಮಾಜದ ಬಗ್ಗೆ ಅವಹೇಳನ: ಬಸರಾಳು ಗ್ರಾಮ ಬಂದ್ ಯಶಸ್ವಿ
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕುರುಬ ಸಮುದಾಯದ ಬಗ್ಗೆ ಅವಹೇಳನಕಾರಿಯಾಗಿ ನಿಂದಿಸಿರುವ ಬಸರಾಳು ಗ್ರಾಮದ ಹೇಮಾವತಿ ಬಡಾವಣೆಯ ಶಾನುಭೋಗನಹಳ್ಳಿ ಕುಮಾರ್ ಮತ್ತು ಬೆನ್ನಹಟ್ಟಿಯ ಮಹೇಶ್ ಅವರನ್ನು ಬಂಧಿಸಿ ಅವರ ವಿರುದ್ಧ ಗೂಂಡಾ ಕಾಯ್ದೆ ಮಾಡಿ ಕಾನೂನಿನಲ್ಲಿ ಅತಿ ಹೆಚ್ಚು ಶಿಕ್ಷೆ ನೀಡಬೇಕು.
ರಜೆ ಮೇಲೆ ಬಂದಿದ್ದ ಬಿಎಸ್ ಎಫ್ ಯೋಧ ಹೃದಯಾಘಾತದಿಂದ ಸಾವು
ಯೋಧ ಗುಣೇಶ್ ಮೃತಪಟ್ಟಿರುವ ಮಾಹಿತಿ ತಿಳಿಯುತ್ತಿದ್ದಂತೆ ತಹಸೀಲ್ದಾರ್ ಜಿ.ಆದರ್ಶ, ಸಿಪಿಐ ನಿರಂಜನ್ ಮತ್ತು ಬಿಎಸ್‌ಎಫ್ ಅಧಿಕಾರಿಗಳು ಗ್ರಾಮಕ್ಕೆ ಭೇಟಿಕೊಟ್ಟು ಮೃತ ಗುಣೇಶ್ ಅವರ ಅಂತಿಮದರ್ಶನ ಪಡೆದು ಗೌರವ ನಮನ ಸಲ್ಲಿಸಿದರು.
  • < previous
  • 1
  • ...
  • 38
  • 39
  • 40
  • 41
  • 42
  • 43
  • 44
  • 45
  • 46
  • ...
  • 838
  • next >
Top Stories
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
ತಲೆಬುರುಡೆ ತಂದಿದ್ದು ವಿಠಲಗೌಡ: ಕೋರ್ಟಲ್ಲಿ ಸಾಕ್ಷ್ಯ
5 ತಿಂಗಳಿಂದ ಮದ್ಯ ಮಾರಾಟ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved