• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರಾಥಮಿಕ ಶಾಲಾಮಕ್ಕಳ ಚಿನಕುರಳಿ ವೃತ್ತದ ಕ್ರೀಡಾಕೂಟಕ್ಕೆ ಚಾಲನೆ
ಶಾಲಾ ಹಂತದಲ್ಲಿ ನಡೆಯುವ ಕ್ರೀಡಾಕೂಟಗಳು ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಹೊರಹಾಕಲು ಸೂಕ್ತ ವೇದಿಕೆಯಾಗಿದೆ. ಕ್ರೀಡಾಕೂಟದಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು ಸೋಲು ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸುವ ಕ್ರೀಡಾಮನೋಭಾವ ಬೆಳೆಸಿಕೊಳ್ಳಬೇಕು.
ಲಯನ್ಸ್ ಸಂಸ್ಥೆಯಿಂದ ಈಚಗೆರೆ ಸರ್ಕಾರಿ ಶಾಲೆ ದತ್ತು
ಶಾಲೆಯಲ್ಲಿ ಮಕ್ಕಳಿಗೆ ಉತ್ತಮ ಶಿಕ್ಷಣ ದೊರಕುವಂತೆ ವ್ಯವಸ್ಥೆ ಮಾಡಲಾಗುವುದು. ಹಾಲಿ ಶಾಲೆಗೆ ಅಗತ್ಯವಿರುವ ವಸ್ತುಗಳನ್ನು ಹಾಗೂ ಶೈಕ್ಷಣಿಕ ಪರಿಕರಗಳನ್ನು ಉಚಿತವಾಗಿ ನೀಡಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಪ್ರಾಮುಖ್ಯತೆ ನೀಡಿ ಮಾದರಿ ಶಾಲೆ ಮಾಡಲಾಗುವುದು.
ಅಭಿವೃದ್ಧಿ ಹೆಸರಿನಲ್ಲಿ ಅರಣ್ಯ ನಾಶ ತಡೆಗಟ್ಟಿ: ಶಾಸಕ ಗೂಳಿಗೌಡ ಮನವಿ
ಪೃಕೃತಿಯ ಮೇಲೆ ಮಾನವನ ಹಸ್ತಕ್ಷೇಪ ಮಿತಿಮೀರಿದೆ. ಅಭಿವೃದ್ಧಿ ಕಾರ್ಯಕ್ಕೆ ನಿರಂತರವಾಗಿ ಪರಿಸರ ನಾಶವಾಗುತ್ತಿದೆ. ಇದಕ್ಕೆ ರಾಜ್ಯದ ಶಿರೂರು ಗುಡ್ಡ ಕುಸಿತ, ಕೇರಳದ ವಯನಾಡು ದುರಂತಗಳೇ ಸಾಕ್ಷಿಯಾಗಿವೆ. ಆದ್ದರಿಂದ ಅರಣ್ಯ ನಾಶ ತಡೆಗಟ್ಟಬೇಕು. ಅರಣ್ಯ ಬೆಳೆಸುವವರಿಗೆ ಪ್ರೋತ್ಸಾಹ ನೀಡಬೇಕು.
ನಾಳೆ, ನಾಡಿದ್ದು ಕಾಂಗ್ರೆಸ್‌ನಿಂದ ಜನಾಂದೋಲನಾ ಸಮಾವೇಶ: ಸಿ.ಡಿ.ಗಂಗಾಧರ್
ಕಾಂಗ್ರೆಸ್‌ನಿಂದ ಗುರುತರ ಕಾನೂನು ಉಲ್ಲಂಘನೆಯಾಗದಿದ್ದರೂ ಗ್ಲೋಬಲ್‌ ಸಿದ್ಧಾಂತದಂತೆ ಹತ್ತಾರು ಬಾರಿ ಸುಳ್ಳನ್ನೇ ಹೇಳಿ ಸತ್ಯ ಮಾಡಲು ಪಾದಯಾತ್ರೆ ಹೊರಟಿರುವ ಬಿಜೆಪಿ ಮತ್ತು ಜೆಡಿಎಸ್ ಮುಖಂಡರ ಕುತಂತ್ರವನ್ನು ಜನತೆಗೆ ತಿಳಿಸುವ ಸಲುವಾಗಿ ಜನಾಂದೋಲನ ಸಭೆ ಏರ್ಪಡಿಸಲಾಗಿದೆ.
27 ವರ್ಷಗಳ ದೈಹಿಕ ಶಿಕ್ಷಣದ ಶಿಕ್ಷಕರ ಸೇವೆ ತೃಪ್ತಿ ತಂದಿದೆ: ಎಂ.ಮಲ್ಲಯ್ಯ
ಕಳೆದ 28 ವರ್ಷಗಳ ಸೇವೆಯಲ್ಲಿ ನನ್ನ ಶಿಷ್ಯಂದಿರಲ್ಲಿ 9 ಮಂದಿ ದೈಹಿಕ ಶಿಕ್ಷಣ ಶಿಕ್ಷಕರಾಗಿ ವಿವಿಧ ಜಿಲ್ಲೆಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಹಲವು ಕ್ರೀಡಾಪಟುಗಳು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಚಿನ್ನದ ಪದಕ ಗಳಿಸಿದ್ದಾರೆ.
ಬಿಜೆಪಿ- ಜೆಡಿಎಸ್ ಮೈತ್ರಿಕೂಟದ ಪಾದಯಾತ್ರೆ ಬೆಂಬಲಿಸಿ: ಪೀಹಳ್ಳಿ ರಮೇಶ್
ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು ಮೂಡಾದಲ್ಲಿ ನಡೆಸಿರುವ ನಿವೇಶನಗಳ ಹಗರಣ ಕುರಿತು ಈಗಾಗಲೇ ರಾಜ್ಯದೆಲ್ಲಡೆ ಸುದ್ದಿಯಾಗಿದೆ. ಇದರ ವಿರುದ್ದ ಹೋರಾಟ ನಡೆಸಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ವಿಪಕ್ಷ ನಾಯಕ ಅಶೋಕ್ ಸೇರಿ ಇತರ ನಾಯಕರು ಬೆಂಗಳೂರಿನ ಬಿಡದಿಯಿಂದ-ಮೈಸೂರಿನವರೆಗೂ ಯಾತ್ರೆ ನಡೆಸುತ್ತಿದ್ದಾರೆ.
ಹೇಮಾವತಿ ಎಡದಂಡೆ 54 ನೇ ವಿತರಣಾ ನಾಲೆ ಕಾಮಗಾರಿ ಕಳಪೆ; ಸರಿಪಡಿಸಿದ್ದರೆ ಧರಣಿ ಎಚ್ಚರಿಕೆ
54ನೇ ವಿತರಣಾ ನಾಲೆ ಕಳಪೆ ಕಾಮಗಾರಿ ವಿರುದ್ದ ಈಗಾಗಲೇ ಸ್ಥಳೀಯ ರೈತರು ಪ್ರತಿಭಟನೆ ಮಾಡಿ ನೀರಾವರಿ ಇಲಾಖೆ ಇಂಜಿನಿಯರುಗಳ ಗಮನ ಸೆಳೆದಿದ್ದಾರೆ. ಆದರೆ, ರೈತರ ಪ್ರತಿಭಟನೆಗೆ ಎಂಜಿನಿಯರುಗಳು ಪೂರಕವಾಗಿ ಸ್ಪಂಧಿಸಿ ಗುಣಮಟ್ಟದ ಕಾಮಗಾರಿಗೆ ಕ್ರಮ ವಹಿಸಿಲ್ಲ.
ಪಾಂಡವಪುರ: ಪಿಎಲ್ ಡಿ ಬ್ಯಾಂಕ್ ಅಧ್ಯಕ್ಷರಾಗಿ ನಾಗಶೆಟ್ಟಿ ಆಯ್ಕೆ
ಪ್ರಾಥಮಿಕ ಸಹಕಾರ ಕೃಷಿ ಗ್ರಾಮೀಣ ಅಭಿವೃದ್ಧಿ ಬ್ಯಾಂಕ್‌ನ ಹಿಂದಿನ ಅಧ್ಯಕ್ಷ ಎನ್.ಮುರುಳಿ ಅವರ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ನಾಗಶೆಟ್ಟಿ ಹೊರತುಪಡಿಸಿ ಬೇರೆ ಯಾರು ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ಅಧ್ಯಕ್ಷರನ್ನಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ನಿರ್ಮಲಾ ಘೋಷಿಸಿದರು.
ವಿದ್ಯಾರ್ಥಿಗಳಲ್ಲಿ ರಾಜಕೀಯ ಪ್ರಜ್ಞೆ ಬಹಳ ಮುಖ್ಯ: ಮುಖ್ಯ ಶಿಕ್ಷಕ ಮಹಾದೇವಸ್ವಾಮಿ
ಶಾಲೆ ಯುವ ಸಂಸತ್ ಚುನಾವಣೆಯಲ್ಲಿ 8, 9 ಮತ್ತು 10ನೇ ತರಗತಿ ವಿದ್ಯಾರ್ಥಿಗಳು ಸುಮಾರು 80ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿ ಮತ ಚಲಾಯಿಸಿದರು. ಪ್ರಧಾನ ಮಂತ್ರಿಯಾಗಿ 10ನೇ ತರಗತಿ ವಿದ್ಯಾರ್ಥಿ ಶಶಾಂಕ, ಉಪ ಪ್ರಧಾನಿಯಾಗಿ ಮೇಘನ, ಸ್ಪೀಕರ್ ಆಗಿ ನಾಗೇಶ್ ಹಾಗೂ ರಾಷ್ಟ್ರಪತಿಯಾಗಿ 9ನೇ ತರಗತಿ ವಿದ್ಯಾರ್ಥಿನಿ ಆಯ್ಕೆಯಾದರು.
ಕಾಂಗ್ರೆಸ್‌ ದುರಾಡಳಿತ ಖಂಡಿಸಿ ಮಂಡ್ಯದಲ್ಲಿ 5ರಿಂದ ಮೈತ್ರಿ ಮುಖಂಡರಿಂದ ಪಾದಯಾತ್ರೆ
ಮೈಸೂರು ಚಲೋ ಕಾರ್ಯಕ್ರಮ ಯಶಸ್ವಿಗೆ ಪ್ರತಿಯೊಂದು ಜಿಲ್ಲೆಯಲ್ಲಿಯೂ ಒಂದೊಂದು ಮೋರ್ಚಾಕ್ಕೆ ಜವಾಬ್ದಾರಿ ನೀಡಲಾಗಿದೆ. ಮಂಡ್ಯ ಜಿಲ್ಲೆಯಲ್ಲಿ ರೈತ ಮೋರ್ಚಾಕ್ಕೆ ಜವಾಬ್ದಾರಿ ನೀಡಿದ್ದಾರೆ. ಮಂಡ್ಯದ ಶಶಿಕಿರಣ ಕಾನ್ಷೇಷನ್ ಹಾಲ್‌ನಿಂದ ಇಂಡುವಾಲು ಗ್ರಾಮದವರೆಗೆ ಪಾದಯಾತ್ರೆಯಲ್ಲಿ 25,000ಕ್ಕೂ ಹೆಚ್ಚು ಕಾರ್ಯಕರ್ತರು ಆ.7 ರಂದು ಭಾಗವಹಿಸಲಿದ್ದಾರೆ. ರೈತರು, ಬಿಜೆಪಿ ಜೆಡಿಎಸ್ ಕಾರ್ಯಕರ್ತರು ಭಾಗವಹಿಸಬೇಕು.
  • < previous
  • 1
  • ...
  • 416
  • 417
  • 418
  • 419
  • 420
  • 421
  • 422
  • 423
  • 424
  • ...
  • 681
  • next >
Top Stories
ರೆಡ್ಡಿ ಆಸ್ತಿ ಮುಟ್ಟುಗೋಲು ಹಾಕಿಕೊಂಡು ಜಿಲ್ಲೆಯ ಅಭಿವೃದ್ಧಿಗೆ ಬಳಸಲಿ: ವಿ.ಎಸ್.ಉಗ್ರಪ್ಪ
ಕರ್ನಾಟಕಕ್ಕೆ ಎರಡು ಹೊಸ ರೈಲ್ವೆ ಮಾರ್ಗ ಮಂಜೂರು
ಯೋಧರ ಬೆಂಬಲಿಸಿದ ಡಿಕೆಶಿ ನಡೆ ಅಭಿನಂದನಾರ್ಹ: ರಾಧಾ ಮೋಹನ್‌
ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ 2000 ಏರಿಸಿ ಆದೇಶ
ಸೋಫಿಯಾ ವಿರುದ್ಧ ಹೇಳಿಕೆ ರಾಜ್ಯದಲ್ಲೂ ಕೇಸು : ಡಾ। ಜಿ.ಪರಮೇಶ್ವರ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved