• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಎಂ.ಪುಟ್ಟಸ್ವಾಮಿಗೌಡರಿಗೆ ಬೀಳ್ಕೊಡುಗೆ
ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಎಂ.ಪುಟ್ಟಸ್ವಾಮಿಗೌಡ ಹಾಗೂ ಧರ್ಮಪತ್ನಿ ಡಿ.ಬಿ.ಮಂಜುಳಾ ಅವರಿಗೆ ಭಾರತೀ ಎಜುಕೇಷನ್ ಟ್ರಸ್ಟ್‌ನ ಆಡಳಿತ ಮಂಡಳಿ, ಕಾಲೇಜು ಅಧ್ಯಾಪಕರ ಸಂಘ, ಮಾನವಿಕ ವೇದಿಕೆ, ವಿಜ್ಞಾನ ವಿಭಾಗ, ವಾಣಿಜ್ಯ ವಿಭಾಗ ಮತ್ತು ಎಲ್ಲಾ ಅಂಗಸಂಸ್ಥೆಯ ಅಧ್ಯಾಪಕರು-ಅಧ್ಯಾಪಕೇತರರು, ಹಿರಿಯ ವಿದ್ಯಾರ್ಥಿಗಳ ಬಳಗದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಮಹಿಳೆಯರ ಸಬಲೀಕರಣಕ್ಕೆ ಸರ್ಕಾರದಿಂದ ಹಲವು ಯೋಜನೆ
ಗ್ರಾಮೀಣ ಭಾಗದಲ್ಲಿ ಸಿಗುವಂತಹ ಉತ್ಪನ್ನಗಳನ್ನು ಮಾರುಕಟ್ಟೆಯಲ್ಲಿ ಮಾರಾಟ ಮಾಡಲು ಒಂದು ವೇದಿಕೆ ರೂಪಿಸಲಾಗಿದೆ. ಈ ಒಕ್ಕೂಟದ ಪದಾಧಿಕಾರಿಗಳು ಅತ್ಯುತ್ತಮ ಉತ್ಪನ್ನಗಳನ್ನು ಮಾರಾಟ ಮಾಡಿ ಆರ್ಥಿಕವಾಗಿ ಪ್ರಗತಿ ಸಾಧಿಸಬೇಕು ಎಂದು ಕಿವಿಮಾತು ಹೇಳಿದರು.
ಪರಿಸರ ಸ್ನೇಹಿ ದೀಪಾವಳಿಗಾಗಿ ಜಾಗೃತಿ ಕಾರ್ಯಕ್ರಮ
ಪಟಾಕಿ ಸಿಡಿತದಿಂದ ಹಲವು ಆರೋಗ್ಯ ಸಮಸ್ಯೆಗಳು ಸೇರಿದಂತೆ ಮನುಷ್ಯನ ಕಣ್ಣು, ಕಿವಿಗೆ ಹಾನಿಯಾಗಿ ಜೀವನ ಪೂರ್ತಿ ನರಳುವಂತಾಗುತ್ತದೆ.
ಸಮುದಾಯ ಆರೋಗ್ಯ ಕೇಂದ್ರ ನಿರ್ಮಾಣಕ್ಕೆ ಶಾಸಕರಿಂದ ಸ್ಥಳ ಪರಿಶೀಲನೆ
ಆರೋಗ್ಯ ಕೇಂದ್ರಕ್ಕೆ ಜಾಗದ ಕೊರತೆ ಇದ್ದು, ಹೆದ್ದಾರಿಗೆ ಸಮೀಪವಿದ್ದರೆ ಒಳ್ಳೆಯದು ಎಂಬ ಕಾರಣದಿಂದ ಸ್ಥಳ ಹುಡುಕಾಟದಲ್ಲಿದ್ದೇವೆ. ಕೆಪಿಟಿಸಿಎಲ್ 4 ಎಕರೆಗೂ ಹೆಚ್ಚು ಭಾಗ ನಿವೇಶನ ಖಾಲಿ ಇದ್ದು ಸಮುದಾಯ ಆರೋಗ್ಯ ಕೇಂದ್ರಕ್ಕೆ ಮಂಜೂರು ಮಾಡಿಕೊಡುವಂತೆ ಕೇಳಿದಾಗ ಸಚಿವರು ಖುದ್ದು ಜಾಗವನ್ನು ನೋಡಿ ಮಂಜೂರು ಮಾಡಲು ಒಪ್ಪಿದ್ದಾರೆ.
ಪಟಾಕಿ ಬಿಟ್ಟು ಪರಿಸರ ಉಳಿಸಿ: ನಾರಾಯಣ್
ಸರ್ಕಾರ ನೆಪ ಮಾತ್ರಕ್ಕೆ ಹಸಿರು ಪಟಾಕಿ ಸಿಡಿಸಿ ಎನ್ನುತ್ತಿದೆ. ಮಾರುಕಟ್ಟೆಯಲ್ಲಿ ರಾಸಾಯನಿಕ ವಸ್ತು ಬಳಸಿದ ಪಟಾಕಿಗಳೇ ಮಾರಾಟವಾಗುತ್ತಿವೆ. ಇದರ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು.
ಸಣ್ಣ, ಮಧ್ಯಮ ಕೈಗಾರಿಕೆಗಳಿಂದ ೧ ಕೋಟಿ ಉದ್ಯೋಗ ಸೃಷ್ಟಿ: ಎಂಎಸ್‌ಎಂಇ ವ್ಯವಸ್ಥಾಪಕ ಎಚ್.ಎಂ.ಶ್ರೀನಿವಾಸ್
ಕರ್ನಾಟಕದಲ್ಲಿ ೧೫ ಲಕ್ಷಕ್ಕೂ ಹೆಚ್ಚು ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿವೆ, ಇದರಲ್ಲಿ ಉತ್ಪಾದನೆ ಕ್ಷೇತ್ರ, ಸೇವಾ ಕ್ಷೇತ್ರ, ವ್ಯಾಪಾರ ಕ್ಷೇತ್ರಗಳಿವೆ. ಇವುಗಳಲ್ಲಿ ಭಾರತ ಸರ್ಕಾರ ಮೊದಲು ವ್ಯಾಪಾರ ಕ್ಷೇತ್ರವನ್ನು ಸಣ್ಣ ಕೈಗಾರಿಕೆ ಕ್ಷೇತ್ರ ಎಂದು ಪರಿಗಣಿಸುತ್ತಿರಲಿಲ್ಲ.
ತಂದೆ ತಾಯಿ ಗುರು ಹಿರಿಯನ್ನು ಗೌರವಿಸಿ: ಹಿರಿಯ ನ್ಯಾಯಾಧೀಶ ಸುಧೀರ್ ಸಲಹೆ
ನಮ್ಮನ್ನು ಹೆತ್ತು ಹೊತ್ತು ಸಾಕಿ ಸಲಹಿದ ವಯೋವೃದ್ಧ ತಂದೆ, ತಾಯಿಗಳನ್ನು ಕೀಳಾಗಿ ಕಂಡು ಅಗೌರವದಿಂದ ನಡೆದುಕೊಳ್ಳುವುದು ಸರಿಯಲ್ಲ. ನಮ್ಮ ಆತ್ಮಸಾಕ್ಷಿಯು ಒಪ್ಪುವುದಿಲ್ಲ. ಭಗವಂತನೂ ಕ್ಷಮಿಸಲ್ಲ .
ಮಂಡ್ಯ ನಗರದಲ್ಲಿ ದೀಪಾವಳಿ ಪಟಾಕಿ ಭರ್ಜರಿ ಸೇಲ್...!
ಪ್ರತಿ ಬಾರಿ ಮಕ್ಕಳ ಪಟಾಕಿಗಳಿಗೆ ಬೇಡಿಕೆ ಹೆಚ್ಚಾಗಿರುತ್ತಿತ್ತು. ಈ ಬಾರಿ ಮಕ್ಕಳ ಪಟಾಕಿಗಳ ಜೊತೆಗೆ ಇತರೆ ಪಟಾಕಿಗಳಿಗೂ ಭಾರೀ ಡಿಮ್ಯಾಂಡ್ ಕೇಳಿಬರುತ್ತಿದೆ. ಮಕ್ಕಳ ಜೊತೆಗೆ ಯುವಕರೂ ಪಟಾಕಿ ಸಿಡಿಸುವುದಕ್ಕೆ ಮುಂದಾಗಿದ್ದಾರೆ.
ಹೆಣ್ಣು ಸಮೃದ್ಧಿ ಹಾಗೂ ಶಾಂತಿಯ ಸಂಕೇತ: ನ್ಯಾ.ಸುಧೀರ್
ಅತಿಯಾದ ಮೊಬೈಲ್ ವ್ಯಾಮೋಹದಿಂದಾಗಿ ಯುವಜನರು ಹಾಗೂ ವಿದ್ಯಾರ್ಥಿಗಳು ಮಾನಸಿಕವಾಗಿ ಅಸ್ವಸ್ಥರಾಗುತ್ತಿದ್ದು ಖಿನ್ನತೆಗೆ ಒಳಗಾಗುತ್ತಿದ್ದಾರೆ .
ಪುನೀತ್ ರಾಜ್ ಕುಮಾರ್ 3ನೇ ವರ್ಷದ ಪುಣ್ಯಸ್ಮರಣೆ
ಬಾಲ ನಟನಾಗಿ ಸಿನಿಮಾ ರಂಗ ಪ್ರವೇಶಿಸಿದ ಡಾ. ಪುನೀತ್ ರಾಜ್‌ಕುಮಾರ್ ಅವರು ತಮ್ಮ ನಟನೆ ಮೂಲಕ ಪ್ರೇಕ್ಷಕರನ್ನು ರಂಜಿಸುವ ಜತೆಗೆ ತಮ್ಮ ಮಾನವೀಯ ಗುಣಗಳಿಂದ ಅಪಾರ ಅಭಿಮಾನಿಗಳ ಮನಸ್ಸು ಗೆದ್ದಿದ್ದಾರೆ .
  • < previous
  • 1
  • ...
  • 416
  • 417
  • 418
  • 419
  • 420
  • 421
  • 422
  • 423
  • 424
  • ...
  • 810
  • next >
Top Stories
ಮುಸುಕುಧಾರಿ ಯಾರು ? ಸ್ನೇಹಿತನಿಂದ ವಿವರ ಸಂಗ್ರಹಿಸಿದ ಎಸ್‌ಐಟಿ
ಧರ್ಮಸ್ಥಳ : ಬುರುಡೆ ಕೇಸ್‌ನಲ್ಲಿ ಉತ್ತರ ಸಿಗದ ಪ್ರಶ್ನೆಗಳು
ಬೆಂಗಳೂರಿನಲ್ಲಿ ಆ.28ಕ್ಕೆ ಆ್ಯಂಕರ್‌ ಅನುಶ್ರೀ ಮದುವೆ
ಅನನ್ಯಾ ಭಟ್‌ ನಾಪತ್ತೆ ಆಗಿದ್ದಾಳೆಂಬ ಪ್ರಕರಣಕ್ಕೆ ಬಹುದೊಡ್ಡ ತಿರುವು ..!
ಜಸ್ಟ್‌ ಮ್ಯಾರೀಡ್‌ : ಪ್ರೇಮದ ಅವಸ್ಥಾಂತರ, ಕುಟುಂಬದ ಸಮರಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved