• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಬೆಳೆಸಲು ತೆಂಗಿನ ಸಸಿ ವಿತರಣೆ
ಮಕ್ಕಳಲ್ಲಿ ಪರಿಸರ ಮೇಲೆ ಪ್ರೀತಿ ಬೆಳೆದು ಗಿಡಗಳನ್ನು ಬೆಳೆಸುವುದರಿಂದ ಅವರಲ್ಲಿ ಒಂದು ಭಾವನಾತ್ಮಕ ಜವಾಬ್ದಾರಿ ಉಂಟಾಗುತ್ತದೆ. ವಿದ್ಯಾರ್ಥಿಗಳು ತಮ್ಮ ಮನೆ ಅಂಗಳದಲ್ಲಿ ನಾವು ನೀಡಿರುವ ತೆಂಗಿನ ಸಸಿಗಳನ್ನು ನೆಟ್ಟು ಜೋಪಾನ ಮಾಡುವುದರಿಂದ ಭವಿಷ್ಯದಲ್ಲಿ ವ್ಯಾಸಂಗಕ್ಕೆ ಸಹಕಾರಿ ಜೊತೆಗೆ ನಿಮ್ಮ ಯಶಸ್ಸಿಗೂ ಅನುಕೂಲವಾಗುತ್ತದೆ.
ಮಕ್ಕಳ ಮೇಲಿನ ದೌರ್ಜನ್ಯಕ್ಕೆ ಕಡಿವಾಣ ಹಾಕಲು ಮನವಿ
ಸೂಕ್ಷ್ಮತೆಯಿಂದ ಆಲೋಚಿಸಿ ಮಕ್ಕಳ ಪ್ರಕರಣಗಳನ್ನು ಬಗೆಹರಿಸಬೇಕು. ಪ್ರಕರಣಗಳನ್ನು ಇತ್ಯರ್ಥಗೊಳಿಸುವ ವೇಳೆ ಮಕ್ಕಳ ಭವಿಷ್ಯವನ್ನು ಗಮನದಲ್ಲಿಟ್ಟುಕೊಳ್ಳಬೇಕು. ಎಲ್ಲಾ ಇಲಾಖೆ ಅಧಿಕಾರಿಗಳು ಬಾಲ ಕಾರ್ಮಿಕ ನಿಷೇಧ ಕಾಯ್ದೆ, ಫೋಕ್ಸೋ ಕಾಯಿದೆ, ಬಾಲ್ಯ ವಿವಾಹ ಹಾಗೂ ಭ್ರೂಣಹತ್ಯೆ ತಡೆಯುವಲ್ಲಿ ಹೆಚ್ಚು ಕಾಳಜಿ ವಹಿಸಬೇಕು.
ಮಕ್ಕಳಲ್ಲಿ ಸಾವಯವ ಕೃಷಿ ಬಗ್ಗೆ ಅರಿವು ಮೂಡಿಸಿ: ಮಹದೇವ ಪ್ರಸಾದ್
ಹಲವು ಸಮಾಜ ಮುಖಿ ಕಾರ್ಯಚಟುವಟಿಕೆಗಳ ಮೂಲಕ ರೋಟರಿ ಅಂಗ ಸಂಸ್ಥೆಗಳ ಜನರ ಸೇವೆಯಲ್ಲಿ ತೊಡಗಿಸಿಕೊಳ್ಳುತ್ತಿದೆ. ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಗಳ ಅಭಿವೃದ್ಧಿಯೇ ನಮ್ಮ ಮೂಲ ಉದ್ದೇಶವಾಗಿ ಮಳವಳ್ಳಿಯ ವಿವಿಧ ಶಾಲೆಗಳ ಮಕ್ಕಳಿಗೆ 2000 ಸಾವಿರ ತೆಂಗಿನ ಸಸಿ ವಿತರಿಸಲಾಗುತ್ತಿದೆ.
ಸತತ ಪ್ರಯತ್ನ, ಪರಿಶ್ರಮ ಇದ್ದರೆ ಜೀವನದಲ್ಲಿ ಸಾಧನೆ ಸಾಧ್ಯ: ಎಡೀಸಿ ಡಾ.ಎಚ್.ಎಲ್.ನಾಗರಾಜು
ಇಂದಿನ ಶಿಕ್ಷಕರೂ ಸಹ ತಮ್ಮ ಜವಾಬ್ದಾರಿ ಅರಿತು ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಿದರೆ ಮುಂದಿನ ದಿನಗಳಲ್ಲಿ ಇಂತಹ ಪುರಸ್ಕಾರಕ್ಕೆ ಭಾಜನರಾಗಬಹುದು .
ಕನ್ನಡವನ್ನು ಡಿಜಿಟಲ್ ಫ್ಲಾಟ್‌ಫಾರಂಗೆ ಕೊಂಡೊಯ್ಯಬೇಕು: ಪ್ರೊ.ಕೃಷ್ಣೇಗೌಡ
ಸಮಾಜದಲ್ಲಿ ನಡೆಯುವ ಬೆಳವಣಿಗೆಗಳು ಎಲ್ಲವೂ ನನ್ನಂತೆಯೇ ಇರಬೇಕು, ನನ್ನಿಷ್ಟದಂತೆಯೇ ನಡೆಯಬೇಕು ಎನ್ನಲಾಗುವುದಿಲ್ಲ. ಒಂದಲ್ಲಾ ಒಂದು ರೀತಿಯ ಅಸಮಾಧಾನಗಳು ವ್ಯಕ್ತವಾಗುತ್ತಿರುತ್ತವೆ. ಆ ಅಸಮಾಧಾನಗಳನ್ನು ಪ್ರಬುದ್ಧತೆಯಿಂದ ವ್ಯಕ್ತಪಡಿಸಬೇಕು ಎಂದು ಪ್ರೊ.ಕೃಷ್ಣೇಗೌಡರು ಹೇಳಿದರು.
ಜನರು ಆರೋಗ್ಯ ಶಿಬಿರ ಸದುಪಯೋಗಪಡಿಸಿಕೊಳ್ಳಿ: ಹೊರ ಮಠದ ಚಂದ್ರಶೇಖರ ಶ್ರೀ
ಗ್ರಾಮೀಣ ಪ್ರದೇಶದ ಜನರ ಆರೋಗ್ಯ ಪಾಲನೆಗಾಗಿ ಶಿಬಿರ ಹಮ್ಮಿಕೊಂಡಿದೆ. ಪ್ರತಿಯೊಬ್ಬರೂ ಸದುಪಯೋಗಪಡೆದುಕೊಳ್ಳಬೇಕು. ವೇದಿಕೆಯಿಂದ ಇಂಥ ಚಟುವಟಿಕೆಗಳನ್ನು ನಿರಂತರವಾಗಿ ನಡೆಸಲಾಗುತ್ತದೆ .
ಪುನೀತ್ ರಾಜ್ ಕುಮಾರ್ ಗೆ ಜನರ ಮನದಲ್ಲಿ ಶಾಶ್ವತ ಸ್ಥಾನ
ಕುಪ್ಪಸ್ವಾಮಿ ಸರ್ಕಲ್‌ನಲ್ಲಿ ಪುನೀತ್‌ ರಾಜಕುಮಾರ್ ಅವರ ಭಾವಚಿತ್ರಗಳು ರಾರಾಜಿಸಿದವು. ಸಂಜೆ ಬೆಳ್ಳಿ ರಥದಲ್ಲಿ ಪುನೀತ್‌ರಾಜ್‌ಕುಮಾರವರ ಭಾವಚಿತ್ರ ಮೆರವಣಿಗೆಯು ಪಟ್ಟಣದ ಪ್ರಮುಖ ರಸ್ತೆಯಲ್ಲಿ ಜಾನಪದ ಕಲಾಮೇಳದೊಂದಿಗೆ ನಡೆಯಿತು.
ಪುನೀತ್‌ ರಾಜ್ ಕುಮಾರ್ ಒಬ್ಬ ಆದರ್ಶ ವ್ಯಕ್ತಿ: ರಮೇಶ್‌
ಬದುಕಿದ್ದಾಗ ಪುನೀತ್ ರಾಜ್‌ಕುಮಾರ್ ಮಾಡಿದ ಸಮಾಜಮುಖಿ ಕೆಲಸಗಳು ಯಾರಿಗೂ ಗೊತ್ತಾಗಲೇ ಇಲ್ಲ. ಬಲಗೈಯಲ್ಲಿ ಕೊಟ್ಟಿದ್ದು ಎಡಗೈಗೆ ಗೊತ್ತಾಗದಂತೆ ಅಪ್ಪು ನೋಡಿಕೊಂಡಿದ್ದರು. ಅವರು ಅಗಲಿದಾಗಲೇ ಪುನೀತ್ ರಾಜ್‌ಕುಮಾರ್ ಒಳ್ಳೆಯ ಕೆಲಸಗಳು ಬೆಳಕಿಗೆ ಬಂದಿದ್ದವು .
ಡಿ.ಕೆ.ಸುರೇಶ್ ಹೇಳಿಕೆಗೆ ಬೇರೆ ಅರ್ಥ ಬೇಡ: ಉದಯ್
ಯೋಗೇಶ್ವರ್ ಗೆ ಅಧಿಕಾರ ಬೇಕಿದ್ದರೆ ಬಿಜೆಪಿಯಲ್ಲೇ ಇರಬಹುದಿತ್ತು. ಆದರೆ, ಚನ್ನಪಟ್ಟಣ ಕ್ಷೇತ್ರದಲ್ಲಿ ಸ್ಥಗಿತಗೊಂಡಿದ್ದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡುವ ದೃಷ್ಟಿಯಿಂದ ಕಾಂಗ್ರೆಸ್ ಪಕ್ಷ ಸೇರಿದ್ದಾರೆ. ಹೀಗಾಗಿ ಅವರ ಗೆಲುವು ಅನಿವಾರ್ಯ.
ಸಮಕಾಲೀನ ಸಮಸ್ಯೆಗಳಿಗೆ ಕವಿಗಳು ಧ್ವನಿಯಾಗಲಿ: ಸಾಹಿತಿ ಕಿಕ್ಕೇರಿ ಕೆ.ಜೆ.ನಾರಾಯಣ
ಗ್ರಾಮ ಭಾರತಿ ವಿದ್ಯಾಸಂಸ್ಥೆ ಅಧ್ಯಕ್ಷ ಎಸ್.ಸಿ.ಕಿರಣ್ ಕುಮಾರ್ ಚಿಣ್ಣರನುಡಿ ಮಕ್ಕಳ ಪತ್ರಿಕೆಯನ್ನು ಬಿಡುಗಡೆ ಮಾಡಿದರು.
  • < previous
  • 1
  • ...
  • 418
  • 419
  • 420
  • 421
  • 422
  • 423
  • 424
  • 425
  • 426
  • ...
  • 810
  • next >
Top Stories
ಮುಸುಕುಧಾರಿ ಯಾರು ? ಸ್ನೇಹಿತನಿಂದ ವಿವರ ಸಂಗ್ರಹಿಸಿದ ಎಸ್‌ಐಟಿ
ಧರ್ಮಸ್ಥಳ : ಬುರುಡೆ ಕೇಸ್‌ನಲ್ಲಿ ಉತ್ತರ ಸಿಗದ ಪ್ರಶ್ನೆಗಳು
ಬೆಂಗಳೂರಿನಲ್ಲಿ ಆ.28ಕ್ಕೆ ಆ್ಯಂಕರ್‌ ಅನುಶ್ರೀ ಮದುವೆ
ಅನನ್ಯಾ ಭಟ್‌ ನಾಪತ್ತೆ ಆಗಿದ್ದಾಳೆಂಬ ಪ್ರಕರಣಕ್ಕೆ ಬಹುದೊಡ್ಡ ತಿರುವು ..!
ಜಸ್ಟ್‌ ಮ್ಯಾರೀಡ್‌ : ಪ್ರೇಮದ ಅವಸ್ಥಾಂತರ, ಕುಟುಂಬದ ಸಮರಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved