• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಣ್ಣೆಹೊಳೆಕೊಪ್ಪಲು ಗ್ರಾಮಕ್ಕೆ ಸಚಿವ ಚಲುವರಾಯಸ್ವಾಮಿ ಭೇಟಿ, ಪರಿಶೀಲನೆ
ಎಣ್ಣೆಹೊಳೆಕೊಪ್ಪಲು ಗ್ರಾಮಕ್ಕೆ ಶಾಶ್ವತವಾದ ಪರಿಹಾರ ಕಂಡುಕೊಡುವ ನಿಟ್ಟಿನಲ್ಲಿ ಕಾವೇರಿ ನೀರಾವರಿ ಅಧಿಕಾರಿಗಳೊಂದಿಗೆ ಚರ್ಚಿಸಿ ಪ್ರಸ್ತಾವನೆ ಸಿದ್ಧಗೊಳಿಸಿ ಎಂದು ಸಚಿವರು ಜಿಲ್ಲಾಧಿಕಾರಿ ಡಾ.ಕುಮಾರ್ ಅವರಿಗೆ ಸೂಚಿಸಿದರು.
ಶಾಲೆ ಅಂದ ಹೆಚ್ಚಿಸುವ ಕಾರ್ಯದಲ್ಲಿ ತೊಡಗಿರುವ ಅನು ಅಕ್ಕ ತಂಡ
ಕೆಚ್ಚೆದೆಯ ಕನ್ನಡತಿ ಅನು ಅಕ್ಕ ಸರ್ಕಾರಿ ಶಾಲೆಗಳ ಬಲವರ್ಧನೆ ಅಭಿಯಾನದ ಅಂಗವಾಗಿ ಪೇಂಟ್‌ ಮಾಡಿ, ಆಕರ್ಷಕ ಚಿತ್ರಗಳನ್ನು ಬಿಡಿಸಿ ಶಾಲೆಗಳಲ್ಲಿ ಅಂದ ಹೆಚ್ಚಿಸುವ ಮೂಲಕ ಸೇವೆ ಮಾಡುತ್ತಿದ್ದಾರೆ. ಶಾಸಕ ದರ್ಶನ್ ಪುಟ್ಟಣ್ಣಯ್ಯ ಸಹ ಶಾಲೆಗೆ ಭೇಟಿ ನೀಡಿ ತಂಡಕ್ಕೆ ಬೆಂಬಲ ಸೂಚಿಸಿದ್ದಾರೆ.
ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ದಲಿತರ ಮೇಲೆ ದೌರ್ಜನ್ಯ ಹೆಚ್ಚಳ: ಅನ್ನದಾನಿ
ದಲಿತರನ್ನು ಮತ ಬ್ಯಾಂಕ್ ಆಗಿ ಕಾಂಗ್ರೆಸ್ ಪರಿವರ್ತಿಸಿಕೊಂಡು ಆ ವರ್ಗವನ್ನೇ ಕಡೆಗಣಿಸಿದೆ. ದಲಿತರ ಮತ ಪಡೆದು ಅವರಿಗೆ ರಕ್ಷಣೆ ನೀಡದ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿರುವುದಾದರೂ ಏತಕ್ಕೆ ಎಂಬ ಪ್ರಶ್ನೆ ಮೂಡಿದೆ ಎಂದು ಕಿಡಿಕಾರಿದರು.
ರೈತರಿಗೆ ಬಿತ್ತನೆ ರಾಗಿ ವಿತರಣೆ, ರೈತರ ರತ್ನ ಪ್ರಶಸ್ತಿ ಪ್ರದಾನ
ವೇದಿಕೆಯಲ್ಲಿ ಅರ್ಹ ರೈತ ಫಲಾನುಭವಿಗಳಿಗೆ ಉಚಿತವಾಗಿ ಬಿತ್ತನೆ ರಾಗಿ ವಿತರಿಸಲಾಯಿತು. ತಾಲೂಕಿನ ಹುರಳಿಗಂಗನಹಳ್ಳಿ ರಮೇಶ್ ಮತ್ತು ಎ.ನಾಗತಿಹಳ್ಳಿ ರಾಧಾಮಣಿ ಅವರಿಗೆ ರೈತ ರತ್ನ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ನಂತರ ಸಾಲಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದ ತಾಲೂಕಿನ ಸುಖಧರೆ ಗ್ರಾಮದ ರೈತ ರಾಮೇಗೌಡರ ಪತ್ನಿ ರಾಧ ಅವರಿಗೆ ಸರ್ಕಾರದ ವತಿಯಂದ 5 ಲಕ್ಷ ರು. ಪರಿಹಾರ ಮಂಜೂರಾತಿ ಪತ್ರ ನೀಡಲಾಯಿತು.
ಕೃಷ್ಣರಾಜಸಾಗರ ಜಲಾಶಯದಲ್ಲಿ ಹೆಚ್ಚಾದ ನೀರು : ಪಕ್ಕದಲ್ಲೇ ಮಳೆ ಕೊರತೆಯಿಂದ ಕೆರೆಗಳು ಖಾಲಿ ಖಾಲಿ..!

ಜಿಲ್ಲಾಧಿಕಾರಿಗಳೂ ಸೇರಿದಂತೆ ಜನಪ್ರತಿನಿಧಿಗಳು ತಮಿಳುನಾಡಿಗೆ ಹರಿದುಹೋಗುವ ನೀರನ್ನು ವೀಕ್ಷಣೆ ಮಾಡಿಕೊಂಡು ಕುಳಿತಿದ್ದಾರೆಯೇ ವಿನಃ ಖಾಲಿ ಬಿದ್ದಿರುವ ಕೆರೆಗಳ ಕಡೆಗೆ ತಿರುಗಿಯೂ ನೋಡುತ್ತಿಲ್ಲ.  

ಕನ್ನಡ ಅರ್ಥಶಾಸ್ತ್ರ ಪರೀಕ್ಷೆಗೆ ಇಂಗ್ಲೀಷ್ ಪ್ರಶ್ನೆ ಪತ್ರಿಕೆ
ಅರ್ಥಶಾಸ್ತ್ರ ವಿಷಯದಲ್ಲಿ ವಿದ್ಯಾರ್ಥಿಗಳ ಬೌದ್ಧಿಕ ಮಟ್ಟವನ್ನು ಹೆಚ್ಚಿಸುವ ಉದ್ದೇಶದಿಂದ ಇಂಗ್ಲೀಷ್ ಭಾಷೆಯ ಪ್ರಶ್ನೆಪತ್ರಿಕೆ ನೀಡಲಾಗಿತ್ತು ಎನ್ನುವುದು ವಿವಿ ಆಡಳಿತಮಂಡಳಿಯವರ ವಾದ. ಆ ಮಾದರಿಯಲ್ಲಿ ವಿದ್ಯಾರ್ಥಿಗಳ ಬೌದ್ಧಿಕ ಮಟ್ಟವನ್ನು ಹೆಚ್ಚಿಸಬೇಕಾದರೆ ಇಂಗ್ಲೀಷ್ ಭಾಷೆಯಲ್ಲಿ ಉತ್ತರ ಬರೆಯುವಷ್ಟರ ಮಟ್ಟಿಗೆ ಉಪನ್ಯಾಸಕರು ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಿದ್ದರೇ ಎಂದು ಕೇಳಿದರೆ ಅದಕ್ಕೆ ಉತ್ತರವೇ ಇಲ್ಲ.
ಗೌತಮ ಕ್ಷೇತ್ರದ ಮುಳುಗಡೆ ಭೀತಿ: ಆಶ್ರಮದಲ್ಲಿ ಸಿಲುಕಿಕೊಂಡಿದ್ದ ಸ್ವಾಮೀಜಿ, ಸಹಚರರ ರಕ್ಷಣೆ
ನಡುಗಡ್ಡೆಗೆ ಅಪಾಯದ ಮುನ್ಸೂಚನೆಯಿಂದ ಜಿಲ್ಲಾಡಳಿತ ಗಜಾನನ ಸ್ವಾಮೀಜಿ ಅವರಿಗೆ ಕರೆ ಮಾಡಿ ನಡುಗಡ್ಡೆಯ ಕ್ಷೇತ್ರದಿಂದ ಹೊರ ಬಂದು ಸುರಕ್ಷಿತ ಜಾಗದಲ್ಲಿ ಇರಲು ಮನವಿ ಮಾಡಿದ್ದರು. ಎಷ್ಟು ಹೇಳಿದರೂ ಸ್ವಾಮೀಜಿ ಗೌತಮ ಕ್ಷೇತ್ರ ಬಿಟ್ಟು ಹೊರ ಬರಲು ಮುಂದಾಗಿರಲಿಲ್ಲ.
ಕತ್ತರಘಟ್ಟ ಗ್ರಾಮಕ್ಕೆ ಸಚಿವ ಚಲುವರಾಯಸ್ವಾಮಿ ಭೇಟಿ
ಘಟನೆಯಲ್ಲಿ ಗಾಯಗೊಂಡಿರುವ ಇದೇ ಕುಟುಂಬದ ಮೂವರು ಸದಸ್ಯರಾದ ಝಾನ್ಸಿರಾಣಿ, ಈಕೆಯ ಪತಿ ಅನಿಲ್ ಕುಮಾರ್ ಹಾಗೂ ಮಾವ ದೇವರಾಜು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ ಇವರು ಗಂಭೀರವಾಗಿ ಗಾಯಗೊಂಡಿದ್ದು ಕೇರಳದ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿದೆ. ಗಾಯಾಳುಗಳ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ರಾಜ್ಯ ಸರ್ಕಾರವೇ ಭರಿಸಲಿದೆ.
ಕೆಂಚನಹಳ್ಳಿಯಲ್ಲಿ ಜಾತಿ ನಿಂದನೆ, ಹಲ್ಲೆ ಪ್ರಕರಣ ಆರೋಪಿಗಳನ್ನು ಬಂಧಿಸಿ: ಎನ್.ಮಹೇಶ್
ಜಮೀನು ವಿಚಾರವಾಗಿ ಸವರ್ಣಿಯರಾದ ಚೆಲುವೇಗೌಡ, ಯೇಗೇಶ್, ಲೋಕೇಶ್, ಬೆಟ್ಟೇಗೌಡ, ಪ್ರಸನ್ನಕುಮಾರ್, ಚಂದ್ರು ಅದೇ ಗ್ರಾಮದ ಪರಿಶಿಷ್ಟ ಜನಾಂಗದ ಶಂಕರ, ಸಾವಿತ್ರಿ, ತ್ರಿವೇಣಿ, ಧನಲಕ್ಷ್ಮೀ, ಸಣ್ಣಮ್ಮ, ಐಶ್ವರ್ಯ ಎಂಬುವವರ ಮೇಲೆ ಜುಲೈ 27ರಂದು ಮಾರಣಾಂತಿಕ ಹಲ್ಲೆ ನಡೆಸಿ ಜಾತಿ ನಿಂದನೆ ಮಾಡಿದ್ದಾರೆ.
ಹೇಮಾವತಿ ನದಿಗೆ ಹೆಚ್ಚಿನ ನೀರು ಬಿಡುಗಡೆ: ಮಂದಗೆರೆ ಪಾತ್ರದ ಜಮೀನುಗಳಿಗೆ ಜಲಕಂಟಕ
ಚಿಕ್ಕಮಂದಗೆರೆಯ ಮಂಜುನಾಥ್‌ ಅವರ ತೋಟಕ್ಕೆ ನೀರು ನುಗ್ಗಿರುವುದಲ್ಲದೆ ಇವರ ಮನೆಯ ಕೊಟ್ಟಿಗೆ ಅರ್ಧ ಭಾಗ ಮುಳುಗಡೆಯಾಗಿದೆ. ರಾತ್ರಿಯಾದ ಕಾರಣ ರೈತ ಮಂಜುನಾಥ್‌ ಅವರ ಜಾನುವಾರುಗಳನ್ನು ಸುರಕ್ಷಿತ ಸ್ಥಳಕ್ಕೆ ರವಾನಿಸಲು ಪರದಾಡಿದ್ದಾರೆ. ಬೇವಿನಹಳ್ಳಿಯ ಪಾಪನಾಯ್ಕ, ಪುಟ್ಟನಾಯ್ಕ, ಪಾಪನಾಯ್ಕ, ಸಣ್ಣನಾಯ್ಕ ಅವರ ಭತ್ತ, ಜೋಳ, ತೆಂಗಿನತೋಟಕ್ಕೆ ನೀರು ನುಗ್ಗಿ ಜೋಳದ ಬೆಳೆ ಕೊಚ್ಚಿ ಹೋಗಿದೆ. ಸಾಕಷ್ಟು ರೈತರ ಪಂಪ್ ಸೆಟ್, ಪಂಪ್‌ಸೆಟ್ ಮನೆಗಳು ಹಾಳಾಗಿವೆ.
  • < previous
  • 1
  • ...
  • 418
  • 419
  • 420
  • 421
  • 422
  • 423
  • 424
  • 425
  • 426
  • ...
  • 681
  • next >
Top Stories
ರೆಡ್ಡಿ ಆಸ್ತಿ ಮುಟ್ಟುಗೋಲು ಹಾಕಿಕೊಂಡು ಜಿಲ್ಲೆಯ ಅಭಿವೃದ್ಧಿಗೆ ಬಳಸಲಿ: ವಿ.ಎಸ್.ಉಗ್ರಪ್ಪ
ಕರ್ನಾಟಕಕ್ಕೆ ಎರಡು ಹೊಸ ರೈಲ್ವೆ ಮಾರ್ಗ ಮಂಜೂರು
ಯೋಧರ ಬೆಂಬಲಿಸಿದ ಡಿಕೆಶಿ ನಡೆ ಅಭಿನಂದನಾರ್ಹ: ರಾಧಾ ಮೋಹನ್‌
ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ 2000 ಏರಿಸಿ ಆದೇಶ
ಸೋಫಿಯಾ ವಿರುದ್ಧ ಹೇಳಿಕೆ ರಾಜ್ಯದಲ್ಲೂ ಕೇಸು : ಡಾ। ಜಿ.ಪರಮೇಶ್ವರ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved