• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಪಾತ್ರವಿಲ್ಲ: ಸಚಿವ ಎನ್.ಚಲುವರಾಯಸ್ವಾಮಿ
ರಾಜ್ಯಪಾಲರು ತಮ್ಮ ನೋಟಿಸ್‌ನ್ನು ವಾಪಸ್ ಪಡೆಯುವರೆಂಬ ವಿಶ್ವಾಸವಿದೆ. ಹಾಗೊಂದು ವೇಳೆ ಪ್ರಾಸಿಕ್ಯೂಷನ್‌ಗೆ ಅದೇಶ ನೀಡಿದರೆ ಕಾನೂನು ಹೋರಾಟ ನಡೆಸಲಾಗುವುದು. ಇದೆಲ್ಲಾ ನಡೆದಿರುವುದೇ ಬಿಜೆಪಿ ಸರ್ಕಾರದ ಅವಧಿಯಲ್ಲಿ, ಹಾಗಾಗಿ ಅವರ ಮೇಲೆಯೇ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಸಚಿವ ಚಲುವರಾಯಸ್ವಾಮಿ ಮತ್ತೊಮ್ಮೆ ಕಾವೇರಿಗೆ ಬಾಗಿನ ಸಮರ್ಪಣೆ
ಕಳೆದ ಜು.29ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಜೊತೆ ಚಲುವರಾಯಸ್ವಾಮಿ ಅವರು ಕಾವೇರಿ ಮಾತೆಗೆ ಬಾಗಿನ ಸಲ್ಲಿಸಿದ್ದರು. ಮತ್ತೊಮ್ಮೆ ಸಚಿವರು ಶುಕ್ರವಾರ ಪತ್ನಿ ಧನಲಕ್ಷ್ಮೀ ಅವರೊಂದಿಗೆ ಜಲಾಶಯಕ್ಕೆ ಆಗಮಿಸಿ ಶಾಸ್ತ್ರೋಕ್ತವಾಗಿ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದರು. ಬಾಗಿನ ಸಲ್ಲಿಕೆ ಸಂಪ್ರದಾಯ ಆರಂಭವಾದ ನಂತರ ಎರಡೆರಡು ಬಾರಿ ಬಾಗಿನ ಸಲ್ಲಿಕೆಯಾಗುತ್ತಿರುವುದು ಇದೇ ಮೊದಲು ಎನ್ನಲಾಗಿದೆ.
ಕಾವೇರಿ ನದಿಗೆ ಹೆಚ್ಚಿನ ನೀರು: ಕೇಸರಕ್ಕಿ ಹಳ್ಳ ಮುಳುಗಡೆ
ಕಾವೇರಿ ನದಿ ತುಂಬಿ ಹರಿದು ಮುತ್ತತ್ತಿಯಿಂದ ಹಲಗೂರಿಗೆ ಬರುವ ಮಾರ್ಗ ಮಧ್ಯ ಇರುವ ಕೆಸರಕ್ಕಿ ಹಳ್ಳದ ಸೇತುವೆ ನೀರು ತುಂಬಿ ಸಂಚಾರಕ್ಕೆ ತೊಂದರೆ ಆಗಿರುವುದರಿಂದ ಮುತ್ತತ್ತಿ ಗ್ರಾಮದ ರಾಜು ಅವರ ಪತ್ನಿ ಅನು ಅವರು ತುಂಬು ಗರ್ಭಿಣಿಯಾಗಿದ್ದು , ಮುಂಜಾಗ್ರತಾ ಕ್ರಮವಾಗಿ ತಾಲೂಕು ಆಡಳಿತದ ಸೂಚನೆ ಮೇರೆಗೆ ಆರೋಗ್ಯ ಇಲಾಖೆ ಸಿಬ್ಬಂದಿ ಅನು ಕುಟುಂಬವನ್ನು ಭೇಟಿ ಮಾಡಿ ಸ್ಥಳಾಂತರ ಮಾಡಲು ಮನವಿ ಮಾಡಿತು.
ಜನರಲ್ಲಿ ಪರಿಸರ ಸಂರಕ್ಷಣೆ ಕಾಯಕ ಹೆಚ್ಚಾಗಬೇಕು: ಅರಣ್ಯಾಧಿಕಾರಿ ಚೈತ್ರ
ಮರಗಳ ಹನನ ಹಾಗೂ ಪ್ರಕೃತಿಯ ನಾಶದಿಂದಾಗಿ ಗುಡ್ಡ ಕುಸಿತ, ಭೂಕೊರತೆಗಳು ಹೆಚ್ಚಾಗಿ ಮನುಕುಲ ನಾಶಕ್ಕೆ ನಾಂದಿ ಹಾಡುತ್ತಿದೆ. ಪ್ರಕೃತಿ ವಿಕೋಪಗಳನ್ನು ತಡೆಗಟ್ಟಲು ಜೀವ ವೈವಿಧ್ಯತೆಗೆ ಅನುಕೂಲವಾಗುವ ಸಸ್ಯ ಪ್ರಬೇಧಗಳನ್ನು ಬೆಳೆಸುವ ಮೂಲಕ ಪ್ರಾಣಿ ಮತ್ತು ಪಕ್ಷಿ ಸಂಕುಲಗಳ ಉಳಿಸಬೇಕು.
ರೆಕಾರ್ಡ್ ರೂಂನಲ್ಲಿ ನಮ್ಮ ದಾಖಲೆ ಪಡೆಯಲು ಹಣ ನೀಡಬೇಕು: ರೈತರ ದೂರು
ಕೆ.ಆರ್.ಪೇಟೆ ಪಟ್ಟಣದ ತಾಲೂಕು ಆಡಳಿತ ಸೌಧದ ಕಂದಾಯ ಇಲಾಖೆ ರೆಕಾರ್ಡ್ ರೂಂನಲ್ಲಿ ಅಗತ್ಯ ದಾಖಲೆ ಪಡೆಯಲು ರೈತರು ನಿತ್ಯ ಕಿರುಕುಳ ಎದುರಿಸುತ್ತಿದ್ದಾರೆ. ಸಿಬ್ಬಂದಿಗೆ ಕೇಳಿದಷ್ಟು ಹಣ ನೀಡಬೇಕಿದೆ ಎಂದು ತಾಲೂಕು ರೈತಸಂಘ ಆರೋಪಿಸಿತು.
ಆ.11ರಂದು ಗದ್ದೆಯಲ್ಲಿ ಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿ ನಾಟಿ: ನಿಖಿಲ್ ಕುಮಾರಸ್ವಾಮಿ

ಪಾಂಡವಪುರ  ತಾಲೂಕಿನ ಅರಳಕುಪ್ಪೆ ಗ್ರಾಮದ ಹೊರವಲಯದ ರೈತರ ಗದ್ದೆಯಲ್ಲಿ ಆ.11ರಂದು ಕೇಂದ್ರ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ ನಾಟಿ ಮಾಡಲಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ತಿಳಿಸಿದರು.

ಕಾವೇರಿ ನದಿಗೆ ಹೆಚ್ಚಿನ ನೀರು ಬಿಡುಗಡೆ: ಡೀಸಿ ಸೇರಿ ಅಧಿಕಾರಿಗಳಿಂದ ಗ್ರಾಮಗಳಿಗೆ ಭೇಟಿ, ಪರಿಶೀಲನೆ
ಕಾವೇರಿ ನದಿಗೆ 2 ಲಕ್ಷಕ್ಕೂ ಹೆಚ್ಚು ಕ್ಯುಸೆಕ್ ನೀರು ಹರಿದು ಬರುತ್ತಿರುವುದರಿಂದ ಜಿಲ್ಲೆಯ ಗಡಿಯ ಭಾಗದ ಸತ್ತೇಗಾಲ ಸೇತುವೆ, ಬೆಳಕವಾಡಿ, ಬಿಳಿಜಗಲೆ ಮೊಳೆಯ ಪೂರಿಗಾಲಿ ಹನಿ ಮತ್ತು ತುಂತುರು ನೀರಾವರಿ ಯೋಜನೆಯ ಭಾಗವಾಗಿರುವ ಪಂಪ್ ಹೌಸ್ ಸೇರಿದಂತೆ ವಿವಿಧ ಪ್ರದೇಶಗಳಿಗೆ ಅಧಿಕಾರಿಗಳು ಭೇಟಿಕೊಟ್ಟು ಪ್ರವಾಹ ಪರಿಸ್ಥಿತಿ ಅವಲೋಕಿಸಿದರು.
ಕೇರಳದಲ್ಲಿ ಗುಡ್ಡ ಕುಸಿತ: ಮೃತ ಲೀಲಾವತಿ ಕುಟುಂಬಕ್ಕೆ ನಿಖಿಲ್ ಸಾಂತ್ವನ
ಈಗಾಗಲೇ ದುರಂತ ನಡೆದು ಹೋಗಿದೆ. ನಮ್ಮವರ ಮೃತ ದೇಹವನ್ನಾದರು ಕೊಡಸಬೇಕು. ಅವರ ಮುಖವನ್ನಾದರು ನಾವು ನೋಡುತ್ತೇವೆ. ಅವರ ಅಂತ್ಯಕ್ರಿಯೆ ಮಾಡುವ ಅವಕಾಶ ಕಲ್ಪಿಸಿ ಕೊಡಿ ಎಂದು ನಿಖಿಲ್ ಕುಮಾರಸ್ವಾಮಿ ಮುಂದೆ ಕುಟುಂಬಸ್ಥರು ಕಣ್ಣೀರು ಹಾಕಿದರು. ಈ ಬಗ್ಗೆ ಜಿಲ್ಲಾಡಳಿತ ಹಾಗೂ ತಾವು ಮುತುವರ್ಜಿ ವಹಿಸುತ್ತೇವೆ.
ಕಾವೇರಿ ನದಿಗೆ ಹೆಚ್ಚಿನ ನೀರು ಬಿಡುಗಡೆ, ತಡೆಗೋಡೆ ಕುಸಿತ, ಸಂಪರ್ಕ ರಸ್ತೆಗೆ ಹಾನಿ
ಕಾವೇರಿ ನದಿಗೆ 1,72,161 ಕ್ಯುಸೆಕ್ ನೀರು ಬಿಟ್ಟಿದ್ದರಿಂದ ಐತಿಹಾಸಿಕ ವೆಲ್ಲೆಸ್ಲಿ ಸೇತುವೆ ಬಹುತೇಕ ಮುಳುಗಡೆಗೊಂಡು ಸಮೀಪದಲ್ಲಿನ ತಡೆಗೋಡೆ ಹಾಗೂ ವೆಲ್ಲೆಸ್ಲಿ ಸೇತುವೆ- ಶ್ರೀರಂಗಪಟ್ಟಣ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣ ಕಿತ್ತುಹೋಗಿದೆ. ಸೇತುವೆ ಸಮೀಪದಲ್ಲಿನ ತಡೆಗೋಡೆ ಬಹುತೇಕ ಕುಸಿದು ಬಿದ್ದಿದೆ. ಶ್ರೀರಂಗಪಟ್ಟಣ-ವೆಲ್ಲೆಸ್ಲಿ ಸೇತುವೆ ಮಾರ್ಗವಾಗಿ ಕಿರಂಗೂರು ಸಂಪರ್ಕ ಕಲ್ಪಿಸುವ ರಸ್ತೆ ಮೇಲೆ ನದಿ ನೀರು ಹರಿದು ಹೋಗಿದೆ.
ರಸ್ತೆ ಒತ್ತುವರಿಯಿಂದ ಸಂಚಾರಕ್ಕೆ ಅಡ್ಡಿ: ಹಲ್ಲೇಗೆರೆ ಗ್ರಾಮಸ್ಥರ ಪ್ರತಿಭಟನೆ
ಮಂಡ್ಯ ಮತ್ತು ಶಿರಾ ಎಸ್‌ಎಚ್‌–84 ರಾಜ್ಯ ಹೆದ್ದಾರಿಯ ರಸ್ತೆ ಮುಚ್ಚಿ ಒತ್ತುವರಿ ಮಾಡಿಕೊಂಡು ಸಂಚಾರಕ್ಕೆ ತೊಂದರೆ ಕೊಡುತ್ತಿರುವ ಕ್ರಮ ಖಂಡಿಸಿ ಹಲ್ಲೇಗೆರೆ ಗ್ರಾಮಸ್ಥರು, ಗ್ರಾಪಂ ಸದಸ್ಯರು ಹಾಗೂ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
  • < previous
  • 1
  • ...
  • 419
  • 420
  • 421
  • 422
  • 423
  • 424
  • 425
  • 426
  • 427
  • ...
  • 681
  • next >
Top Stories
ರೆಡ್ಡಿ ಆಸ್ತಿ ಮುಟ್ಟುಗೋಲು ಹಾಕಿಕೊಂಡು ಜಿಲ್ಲೆಯ ಅಭಿವೃದ್ಧಿಗೆ ಬಳಸಲಿ: ವಿ.ಎಸ್.ಉಗ್ರಪ್ಪ
ಕರ್ನಾಟಕಕ್ಕೆ ಎರಡು ಹೊಸ ರೈಲ್ವೆ ಮಾರ್ಗ ಮಂಜೂರು
ಯೋಧರ ಬೆಂಬಲಿಸಿದ ಡಿಕೆಶಿ ನಡೆ ಅಭಿನಂದನಾರ್ಹ: ರಾಧಾ ಮೋಹನ್‌
ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ 2000 ಏರಿಸಿ ಆದೇಶ
ಸೋಫಿಯಾ ವಿರುದ್ಧ ಹೇಳಿಕೆ ರಾಜ್ಯದಲ್ಲೂ ಕೇಸು : ಡಾ। ಜಿ.ಪರಮೇಶ್ವರ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved