• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸತ್ಯಶೋಧನೆ ಮಾರ್ಗವೇ ಗಾಂಧಿ ಮಾರ್ಗ: ಜಯರಾಂ ರಾಯಪುರ
ಗಾಂಧಿ ಇಪ್ಪತ್ತನೇ ಶತಮಾನ ಕಂಡಂತಹ ಕ್ರಾಂತಿಕಾರಿ ಮನುಷ್ಯ. ಗಾಂಧೀಜಿ ಕೊಡುಗೆ ಕೇವಲ ಸ್ವಾತಂತ್ರ್ಯಕ್ಕೆ ಮಾತ್ರ ಸೀಮಿತವಾಗಿರಲಿಲ್ಲ. ಅದನ್ನು ಮೀರಿ ಕೊಡುಗೆಯನ್ನು ನೀಡಿದ್ದಾರೆ. ಇಂದು ನಾವು ಎದುರಿಸುತ್ತಿರುವ ಸಮಸ್ಯೆಗಳು, ಸವಾಲುಗಳಿಗೆ ಗಾಂಧಿ ವಿಚಾರ, ಚಿಂತನೆಗಳಲ್ಲಿ ಪರಿಹಾರವಿದೆ. ಅದಕ್ಕಾಗಿ ಗಾಂಧಿ ವಿಚಾರಧಾರೆಗಳು ಸಾರ್ವಕಾಲಿಕವಾಗಿ ಉಳಿದುಕೊಂಡಿವೆ.
ಗಾಂಧಿ ಗ್ರಾಮ ಪುರಸ್ಕಾರದ ಆಯ್ಕೆಯಲ್ಲಿ ಅನ್ಯಾಯ
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ೧೩೪ ಪ್ರಶ್ನಾವಳಿಗಳ ಮೂಲಕ ಗ್ರಾಪಂಗಳಿಗೆ ಅಂಕಗಳನ್ನು ನೀಡಿ ಪುರಸ್ಕಾರಕ್ಕೆ ಆಯ್ಕೆ ಮಾಡಲಾಗುವುದು, ಹೀಗೆ ಆಯ್ಕೆ ಮಾಡಲಾದ ಅಂತಿಮ ಪಟ್ಟಿಯಲ್ಲಿ ಹೆಮ್ಮನಹಳ್ಳಿ, ಭಾರತೀನಗರ, ಮತ್ತು ಕದಲೂರು ಗ್ರಾಪಂಗಳ ಹೆಸರುಗಳಿದ್ದು, ನಮಗಿಂತ ಕಡಿಮೆ ಅಂಕ ಪಡೆದ ಭಾರತೀನಗರ ಗ್ರಾಪಂನ್ನು ಪುರಸ್ಕಾರಕ್ಕೆ ಆಯ್ಕೆ ಮಾಡಿ ದ್ರೋಹವೆಸಗಿದ್ದಾರೆ.
ಮಾರೇಹಳ್ಳಿ ಆದರ್ಶ ವಿದ್ಯಾಲಯದ ಆವರಣದಲ್ಲಿ ಗಿಡಗಂಟಿಗಳ ತೆರವು
ಮಕ್ಕಳು ಆಟ ಮಾಡಲು ಸೂಕ್ತ ಕ್ರೀಡಾಂಗಣದ ಅವಶ್ಯಕತೆ ಇರುವುದರಿಂದ ಶಾಲಾ ಆವರಣವನ್ನು ಸ್ವಚ್ಛಗೊಳಿಸಿ ಮಕ್ಕಳಿಗೆ ಅನುಕೂಲವಾಗುವಂತೆ ಜೆಸಿಬಿ ಮೂಲಕ ಗಿಡಗಂಟೆಗಳನ್ನು ತೆರವುಗೊಳಿಸಲಾಗುತ್ತಿದೆ. ಸುಮಾರು ಎರಡು ಎಕರೆ ಪ್ರದೇಶದಲ್ಲಿ ಗಿಡಗಂಟಿಗಳ ತೆರವು ಕಾರ್ಯ ನಡೆಯುತ್ತಿದೆ.
ಸರ್ಕಾರಿ ನೌಕರರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯರ ಚುನಾವಣೆ ಫಲಿತಾಂಶ ಪ್ರಕಟ
ಶ್ರೀರಂಗಪಟ್ಟಣ ತಾಲೂಕು ಮಟ್ಟದ ಸುಮಾರು 29 ಇಲಾಖೆಯಿಂದ 33 ಮಂದಿ ನಿರ್ದೇಶಕರ ಆಯ್ಕೆಗೆ ಚುನಾವಣೆ ಘೋಷಣೆಯಾಗಿ ಪ್ರಾಥಮಿಕ ಶಾಲೆ, ಪದವಿ ಪೂರ್ವ ಕಾಲೇಜು ಹಾಗೂ ನ್ಯಾಯಾಲಯ ಇಲಾಖೆಗಳ ನಿರ್ದೇಶಕರ ಆಯ್ಕೆಗೆ ಹೊರತು ಪಡಿಸಿ ಉಳಿದಂತೆ ಎಲ್ಲಾ ಇಲಾಖೆಯಿಂದ ಈಗಾಗಲೇ ನಿರ್ದೇಶಕರು ಅವಿರೋಧವಾಗಿ ಆಯ್ಕೆಗೊಂಡಿದ್ದರು.
ಲೈಂಗಿಕ ದೌರ್ಜನ್ಯವನ್ನು ಸಹಿಸಿಕೊಳ್ಳಬೇಡಿ: ಆರ್.ಲತಾ
ಮರ್ಯಾದೆ ಅಂಜಿ ಕೆಲವು ಮಹಿಳೆಯರು ಲೈಂಗಿಕ ದೌರ್ಜನ್ಯ, ಕಿರುಕುಳಗಳನ್ನು ಸಹಿಸಿಕೊಂಡಿರುತ್ತಾರೆ. ಮತ್ತೆ ಹಲವರಿಗೆ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆಗಳ ಬಗ್ಗೆ ಅರಿವಿನ ಕೊರತೆ ಇರುತ್ತದೆ. ಮಹಿಳೆಯರು ಕಾಯಿದೆಯ ಮಹತ್ವವನ್ನು ಅರಿತು ಸದುಪಯೋಗಪಡಿಸಿಕೊಳ್ಳಬೇಕು.
ಹೆಚ್ಚು ಕ್ರೀಡಾಕೂಟಗಳ ಆಯೋಜನೆಯಿಂದ ಯುವಕರಲ್ಲಿ ಸಂಘಟನಾ ಶಕ್ತಿ ವೃದ್ಧಿ: ಮಲ್ಲಿಕಾರ್ಜುನ
ನೇಕಾರ ಸಮುದಾಯ ಕ್ರೀಡೆಯಲ್ಲಿ ಉತ್ಸಾಹದ ಶಕ್ತಿ ಹೊಂದಿದೆ. ಗ್ರಾಮೀಣ ಪ್ರದೇಶದಲ್ಲಿ ರಾಜ್ಯದ ವಿವಿಧೆಡೆಯಿಂದ ನೇಕಾರ ಸಮುದಾಯದ ಯುವಕರ ಕ್ರೀಡಾತಂಡ ಕಲೆಹಾಕಿ ತಂದಿರುವುದು ಕಿಕ್ಕೇರಿ ನೇಕಾರ ಬಳಗದ ಸಾಧನೆಯಾಗಿದೆ. ನೇಕಾರ ಯುವಕರು ಕ್ರೀಡೆ ಜೊತೆಗೆ ಕಡ್ಡಾಯವಾಗಿ ಶಿಕ್ಷಣವನ್ನು ಭವಿಷ್ಯದ ಅಸ್ತ್ರವಾಗಿ ಸ್ವೀಕರಿಸಿ ಕ್ರೀಡೆಗಳಲ್ಲಿ ಪ್ರತಿಭೆ ಪ್ರದರ್ಶಿಸಬೇಕು.
ಕನ್ನಡ ರಾಜ್ಯೋತ್ಸವ ವಿಶೇಷವಾಗಿ ಆಚರಿಸಲು ಚಿಂತನೆ: ತಹಸೀಲ್ದಾರ್ ಬಿ.ವಿ.ಕುಮಾರ್
ಕನ್ನಡ ರಾಜೋತ್ಸವವನ್ನು ಮಳವಳ್ಳಿ ತಾಲೂಕು ಮಟ್ಟದ ಅಧಿಕಾರಿಗಳಿಗೆ ವಹಿಸಿರುವ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸಬೇಕು. ಸ್ವಚ್ಛತೆ, ಕುಡಿಯುವ ನೀರು ಸೇರಿದಂತೆ ಮೂಲ ಸೌಲಭ್ಯಗಳಿಗೆ ಹೆಚ್ಚು ಒತ್ತು ನೀಡಬೇಕು. ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಗಳು ಕನ್ನಡ ರಾಜೋತ್ಸವ ಹಬ್ಬದ ಮೆರಗು ಹೆಚ್ಚಿಸಲಿದೆ.
ಎಸಿ ಆದೇಶದಂತೆ ತಿದ್ದುಪಡಿ ಮಾಡಿದ ಪಹಣಿ ಅಂಧರ ಕುಟುಂಬಕ್ಕೆ ಸಲ್ಲಿಕೆ
ಪಾಂಡವಪುರ ಉಪ ವಿಭಾಗಕ್ಕೆ ನೂತನ ಉಪ ವಿಭಾಗಧಿಕಾರಿ ಡಾ.ಕೆ.ಆರ್.ಶ್ರೀನಿವಾಸ್ ಕಳೆದ ಶುಕ್ರವಾರ ಪಟ್ಟಣದ ತಾಲೂಕು ಕಚೇರಿಯಲ್ಲಿ ಕಡತ ವಿಲೇವಾರಿ ಹಮ್ಮಿಕೊಂಡಿದ್ದರು. ಈ ವೇಳೆ ಅಂಧ ದೇವರಾಜು ಎಸಿ ಅವರನ್ನು ಭೇಟಿ ಮಾಡಿ ತಮ್ಮ ಸಮಸ್ಯೆ ಹೇಳಿಕೊಂಡಿದ್ದರು.
ಮಳೆಯಿಂದ ಹಾನಿ ಪ್ರದೇಶಗಳಿಗೆ ಶಾಸಕ ಎಚ್.ಟಿ.ಮಂಜು ಭೇಟಿ, ಪರಿಶೀಲನೆ
ನೆರೆ ಹಾವಳಿಯಿಂದ ಹಾನಿಗೀಡಾಗಿರುವ ಸೇತುವೆ ಮತ್ತು ರಸ್ತೆಗಳನ್ನು ತಕ್ಷಣವೇ ಸರಿಪಡಿಸಿ ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು. ಹಳ್ಳದ ನೀರಿನಿಂದ ಕೆಲವು ಕಡೆ ರೈತರಿಗೆ ಬೆಳೆ ಹಾನಿಯಾಗಿದೆ. ತಕ್ಷಣವೇ ಬೆಳೆ ಹಾನಿ ಪ್ರದೇಶದ ರೈತರಿಗೆ ಸೂಕ್ತ ಪರಿಹಾರ ನೀಡಲು ಅಧಿಕಾರಿಗಳಿಗೆ ಶಾಸಕ ಎಚ್.ಟಿ.ಮಂಜು ಸೂಚನೆ.
ಶ್ರೀರಂಗಪಟ್ಟಣದಿಂದ ಬೆಂಗಳೂರಿಗೆ ತಡೆರಹಿತ ಬಸ್ ಸೌಕರ್ಯಕ್ಕೆ ಚಾಲನೆ
ಶ್ರೀರಂಗಪಟ್ಟಣ-ಬೆಂಗಳೂರು (ತಡೆರಹಿತ) ಶ್ರೀರಂಗಪಟ್ಟಣ-ಚನ್ನರಾಯಪಟ್ಟಣ, ಶ್ರೀರಂಗಪಟ್ಟಣ-ಪಾಂಡವಪುರ-ಕೆ.ಆರ್.ಪೇಟೆ-ಚನ್ನರಾಯಪಟ್ಟಣ ನಡುವೆ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿಯಾಗಿ ಅಶ್ವಮೇಧ ಸಾರಿಗೆ ಸೌಲಭ್ಯ ಕಲ್ಪಿಸಲಾಗಿದೆ.
  • < previous
  • 1
  • ...
  • 419
  • 420
  • 421
  • 422
  • 423
  • 424
  • 425
  • 426
  • 427
  • ...
  • 810
  • next >
Top Stories
ಮುಸುಕುಧಾರಿ ಯಾರು ? ಸ್ನೇಹಿತನಿಂದ ವಿವರ ಸಂಗ್ರಹಿಸಿದ ಎಸ್‌ಐಟಿ
ಧರ್ಮಸ್ಥಳ : ಬುರುಡೆ ಕೇಸ್‌ನಲ್ಲಿ ಉತ್ತರ ಸಿಗದ ಪ್ರಶ್ನೆಗಳು
ಬೆಂಗಳೂರಿನಲ್ಲಿ ಆ.28ಕ್ಕೆ ಆ್ಯಂಕರ್‌ ಅನುಶ್ರೀ ಮದುವೆ
ಅನನ್ಯಾ ಭಟ್‌ ನಾಪತ್ತೆ ಆಗಿದ್ದಾಳೆಂಬ ಪ್ರಕರಣಕ್ಕೆ ಬಹುದೊಡ್ಡ ತಿರುವು ..!
ಜಸ್ಟ್‌ ಮ್ಯಾರೀಡ್‌ : ಪ್ರೇಮದ ಅವಸ್ಥಾಂತರ, ಕುಟುಂಬದ ಸಮರಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved