• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಕ್ಕಳಿಗೆ ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರ, ನೈತಿಕ ಮೌಲ್ಯ ಅಗತ್ಯ: ನ್ಯಾ.ಯೋಗೇಶ್
ಕ್ಷಯ ಮತ್ತು ಕುಷ್ಠ ರೋಗಕ್ಕಿಂತಲೂ ಮಾರಕವಾದ ಭ್ರಷ್ಟಾಚಾರ ದೇಶದ ಜನರನ್ನು ಕಾಡುತ್ತಿದೆ. ಸರ್ಕಾರ ಕೈಗೊಳ್ಳುವ ಕಾರ್ಯಕ್ರಮಗಳು ಜನರಿಗೆ ಸಮರ್ಪಕವಾಗಿ ತಲುಪಿಸಲು ಭ್ರಷ್ಟಾಚಾರ ತಡೆಯಾಗಿದೆ. ವಿದ್ಯಾವಂತರೇ ಹೆಚ್ಚು ಭ್ರಷ್ಟಾಚಾರದಲ್ಲಿ ತೊಡಗಿರುವುದು ಇಡೀ ನಾಗರಿಕ ಸಮಾಜ ತಲೆತಗ್ಗಿಸುವಂತಾಗಿದೆ.
ಇಂದಿನಿಂದ ಗಾಂಧಿ ಎಂಬ ವರ್ತಮಾನ ವಿಚಾರಸಂಕಿರಣ
ಅ.೨೯ ಬೆಳಗ್ಗೆ ೧೦ಕ್ಕೆ ಮಂಡ್ಯ ವಿಶ್ವವಿದ್ಯಾಲಯದ ಕುಲಪತಿ ಡಾ.ಪುಟ್ಟರಾಜು ಅಧ್ಯಕ್ಷತೆಯಲ್ಲಿ ರಾಜ್ಯ ಜಲಸಾರಿಗೆ ನಿಗಮದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಯರಾಂ ರಾಯಪುರ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯ ಮಧು ಜಿ.ಮಾದೇಗೌಡ, ಕರ್ನಾಟಕ ಗಾಂಧಿ ಸ್ಮಾರಕ ನಿಧಿಯ ಕಾರ್ಯಾಧ್ಯಕ್ಷ ಎನ್.ಆರ್.ವಿಶುಕುಮಾರ್ ಭಾಗವಹಿಸುವರು.
ಕನ್ನಡ ರಾಜ್ಯೋತ್ಸವಕ್ಕೂ ಮುನ್ನ ಸರ್ಕಾರಿ ಶಾಲೆಗಳಿಗೆ ಹಲವು ಸೌಲಭ್ಯ: ಅರವಿಂದ ರಾಘವನ್
ಪಾಂಡವಪುರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಇಡೀ ಕಟ್ಟಡಕ್ಕೆ 1.50 ಲಕ್ಷ ರು. ವೆಚ್ಚದಲ್ಲಿ ಬಣ್ಣ ಮಾಡಿಸಲಾಗಿದೆ. 2 ಲಕ್ಷ ರು. ವೆಚ್ಚದಲ್ಲಿ ಚಿನಕುರಳಿ ಹೋಬಳಿ ಸಣಬದಕೊಪ್ಪಲು ಸರ್ಕಾರಿ ಪ್ರೌಢ ಶಾಲೆಗೆ ಸಂಪೂರ್ಣ ರೀಪೈಟಿಂಗ್ ಮತ್ತು ವಾಟರ್ ಪ್ರೂಪಿಂಗ್ ಮಾಡಿಸಲಾಗಿದೆ.
ಸೇವೆಯೇ ರಾಜಕಾರಣಿಗಳ ಗುರಿಯಾಗಬೇಕು: ಮಧು ಜಿ.ಮಾದೇಗೌಡ
ಸೇವೆ ಮಾಡುವವರು ಗ್ರಾಮಗಳ ಅಭಿವೃದ್ಧಿಗೆ ಪ್ರಾಮಾಣಿಗ ಸೇವೆ ಇಟ್ಟುಕೊಂಡು ಕೆಲಸ ನಿರ್ವಹಿಸಬೇಕು. ನಮ್ಮ ತಂದೆ ದಿ. ಜಿಮಾದೇಗೌಡರು ತಮ್ಮ ಜೀವಿತ ಅವಧಿಯಲ್ಲಿ ಸಾರ್ವಜನಿಕರ ಸೇವೆಗಾಗಿಯೇ ದುಡಿದಿದ್ದಾರೆ. ಹಾಗಾಗಿ ಅವರ ಹೆಸರು ಮಂಡ್ಯ ಜಿಲ್ಲೆಯಲ್ಲಿ ಶಾಶ್ವತವಾಗಿ ನೆಲೆಗೊಂಡಿದೆ. ನಾನು ಮತ್ತು ನನ್ನ ಪುತ್ರ ಆಶಯ್ ನಡೆಯುತ್ತಿದ್ದೇವೆ.
ಶವ ಸಂಸ್ಕಾರಕ್ಕೆ ಸ್ಥಳ ನೀಡುತ್ತಿಲ್ಲವೆಂದು ದಲಿತರಿಂದ ಪ್ರತಿಭಟನೆ
ಶವ ಸಂಸ್ಕಾರಕ್ಕೆ ಮೀಸಲಿದ್ದ ಜಮೀನಿನಲ್ಲಿ ತೆಂಗಿನಮರ ಹಾಗೂ ಇತರೆ ತರಕಾರಿ ಸಸಿಗಳನ್ನು ನೆಟ್ಟು ತೊಂದರೆ ಕೊಡುತ್ತಿದ್ದಾರೆ. ಪಕ್ಕದ ಹಳ್ಳದಲ್ಲಿ ಹೂಳುವಂತೆ ಬೆದರಿಸುತ್ತಾರೆ. ಇದರಿಂದ ದಲಿತ ಜನಾಂಗಕ್ಕೆ ಶವ ಸಂಸ್ಕಾರ ನಡೆಸಲು ತೊಂದರೆಯಾಗುತ್ತಿದೆ. ಕೂಡಲೇ ನಿಗದಿಯಾಗಿರುವ ಜಮೀನನಲ್ಲಿ ಸಂಸ್ಕಾರ ನಡೆಸಲು ಅವಕಾಶ ಮಾಡಿಕೊಡಬೇಕು.
ಮ್ಯಾನ್ಯುಯಲ್‌ ಸ್ಕ್ಯಾವೆಂಜರ್‌ ಸಮೀಕ್ಷೆ ಅವಧಿ ವಿಸ್ತರಣೆಗೆ ಆಗ್ರಹ
ಪರಿಶಿಷ್ಟ ಜಾತಿ, ಆದಿ ದ್ರಾವಿಡ ಸಮುದಾಯವು ಅರುಂಧತಿಯರ ಜಾತಿಗೆ ಸೇರಿದೆ. ಇವರು ಮ್ಯಾನ್ಯುಯಲ್‌ ಸ್ಕ್ಯಾವೆಂಜರ್‌ ವೃತ್ತಿಯಲ್ಲಿ ತೊಡಗಿದ್ದು, ಜೀವನ ನಿರ್ವಹಣೆಯೇ ಕಷ್ಟವಾಗಿದೆ. ಹೀಗೆ ಹಲವು ವರ್ಷಗಳಿಂದ ಮಲದ ಗುಂಡಿ, ತೆರೆದ ಚರಂಡಿಗಳನ್ನು ಸ್ವಚ್ಛಗೊಳಿಸುತ್ತಾ ಬಂದಿರುವ ಕುಟುಂಬಗಳನ್ನು ನಿರ್ಲಕ್ಷ್ಯ ಮಾಡುವುದನ್ನು ಬಿಡಬೇಕು.
ಮಿತಿ ಮೀರಿದ ನಾಯಿಗಳ ಹಾವಳಿ: ಭಯದ ವಾತಾವರಣ
ಬೀದಿ ನಾಯಿಗಳ ಹಾವಳಿಯಿಂದ ರಸ್ತೆ ಅಪಘಾತಗಳು ಹೆಚ್ಚಾಗುತ್ತಿವೆ. ಮಕ್ಕಳು ಹಗಲಿನ ಸಮಯದಲ್ಲೇ ಒಂಟಿಯಾಗಿ ಓಡಾಡುವುದಕ್ಕೆ ಹೆದರುತ್ತಿದ್ದಾರೆ. ರಾತ್ರಿ ಸಮಯದಲ್ಲಿ ಜನರೇ ಒಬ್ಬಂಟಿಯಾಗಿ ಓಡಾಡಲಾಗದಂತಹ ಸ್ಥಿತಿ ನಿರ್ಮಾಣವಾಗಿದೆ. ವಾಹನಗಳಲ್ಲಿ ತೆರಳುವಾಗ ಬೀದಿ ನಾಯಿಗಳು ಅಟ್ಟಿಸಿಕೊಂಡು ಬರುವುದು ಸಾಮಾನ್ಯವಾಗಿದೆ.
ಮಹಿಳೆಯರ ಅಭಿವೃದ್ಧಿಗೆ ಎಲ್ಲರೂ ಶ್ರಮಿಸಿ: ಆರ್‌.ಪಿ.ಚಂದ್ರು
ವಿದ್ಯಾರ್ಥಿಗಳು ಸ್ಕೌಟ್ಸ್ ಮತ್ತು ಗೈಡ್ ಉದ್ದೇಶಗಳನ್ನು ಅರಿವು ಮೂಡಿಸುವ ಸಲುವಾಗಿಯೇ ಕಾಲೇಜುಗಳಲ್ಲಿ ಪ್ರೇರಣಾ ಶಿಬಿರಗಳನ್ನು ಆಯೋಜಿಸಿ ಅರಿವು ಮೂಡಿಸಲಾಗುತ್ತಿದೆ. ಮನೆಗಳಲ್ಲಿ ನಾಲ್ಕು ಗೋಡೆಯ ಮಧ್ಯೆ ಇರುವಂತಹ ಮಹಿಳೆಯನ್ನು ಸಮಾಜದ ಮುಖ್ಯವಾಹಿನಿಗೆ ತಂದು ಅವರ ಶ್ರೇಯೋಭಿವೃದ್ಧಿಗೆ ಶ್ರಮಿಸಬೇಕಾಗಿದೆ.
ಸಮ್ಮೇಳನಾಧ್ಯಕ್ಷ ಸ್ಥಾನಕ್ಕೆ ಸಮರ್ಥ ಕನ್ನಡ ಸೇನಾನಿ ಆಯ್ಕೆಗೆ ಒತ್ತಾಯ
ಅಧ್ಯಕ್ಷರಾಗುವವರಿಗೆ ಕನ್ನಡ ಭಾಷೆಯ ಆಮೂಲಾಗ್ರ ಪರಿಯಚಯವಿರಬೇಕು. ಕನ್ನಡದಲ್ಲಿ ಅನನ್ಯವಾದ, ಮೌಲಿಕವಾದ, ಸಮೃದ್ಧವಾದ ಸಾಹಿತ್ಯ ಕೃಷಿ ಮಾಡಿದವರಾಗಿದ್ದು, ಅವರ ಸಾಹಿತ್ಯ ಕೃತಿಗಳು ಕನ್ನಡಿಗರ, ಕನ್ನಡ ನಾಡಿನ ಗೌರವಕ್ಕೆ, ಪ್ರೀತಿಗೆ ಪಾತ್ರವಾಗಿರಬೇಕು.
ಟೈಲರಿಂಗ್‌ ತರಬೇತಿ: ಪ್ರಮಾಣಪತ್ರ ವಿತರಣೆ
ಮಹಿಳೆಯರಿಗೆ ಸ್ವ ಉದ್ಯೋಗ ಕಲ್ಪಿಸಿಕೊಡುವ ಉದ್ದೇಶದಿಂದ ಧರ್ಮಸ್ಥಳ ಗ್ರಾಮಾಭಿವೃದ್ದಿ ಸಂಸ್ಥೆಯೂ ಜ್ಞಾನವಿಕಾಸ ಕಾರ್ಯಕ್ರಮ ಹಾಗೂ ಮಾನವ ಸಂಪನ್ಮೂಲ ತರಬೇತಿ ಕೇಂದ್ರ ವತಿಯಿಂದ ಉಚಿತವಾಗಿ ಟೈಲರಿಂಗ್ ತರಬೇತಿ ನೀಡಲಾಗುತ್ತಿದೆ. ಸಂಸ್ಥೆ ನೀಡುತ್ತಿರುವ ಇಂತಹ ತರಬೇತಿ ಸದ್ಬಳಕೆ ಆಗಲಿ.
  • < previous
  • 1
  • ...
  • 420
  • 421
  • 422
  • 423
  • 424
  • 425
  • 426
  • 427
  • 428
  • ...
  • 810
  • next >
Top Stories
ಮುಸುಕುಧಾರಿ ಯಾರು ? ಸ್ನೇಹಿತನಿಂದ ವಿವರ ಸಂಗ್ರಹಿಸಿದ ಎಸ್‌ಐಟಿ
ಧರ್ಮಸ್ಥಳ : ಬುರುಡೆ ಕೇಸ್‌ನಲ್ಲಿ ಉತ್ತರ ಸಿಗದ ಪ್ರಶ್ನೆಗಳು
ಬೆಂಗಳೂರಿನಲ್ಲಿ ಆ.28ಕ್ಕೆ ಆ್ಯಂಕರ್‌ ಅನುಶ್ರೀ ಮದುವೆ
ಅನನ್ಯಾ ಭಟ್‌ ನಾಪತ್ತೆ ಆಗಿದ್ದಾಳೆಂಬ ಪ್ರಕರಣಕ್ಕೆ ಬಹುದೊಡ್ಡ ತಿರುವು ..!
ಜಸ್ಟ್‌ ಮ್ಯಾರೀಡ್‌ : ಪ್ರೇಮದ ಅವಸ್ಥಾಂತರ, ಕುಟುಂಬದ ಸಮರಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved