• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಡಿಸ್ನಿಲ್ಯಾಂಡ್ ಯೋಜನೆ ಕೈಬಿಡುವಂತೆ ಬಿಜೆಪಿ ಮನವಿ
ರಾಜ್ಯ ಸರ್ಕಾರ ಖಾಸಗಿ ಸಹಭಾಗಿತ್ವದಲ್ಲಿ ಡಿಸ್ನಿಲ್ಯಾಂಡ್ ಮಾದರಿಯ ಪಾರ್ಕ್ ನಿರ್ಮಾಣ ಮಾಡ ಹೊರಟಿರುವುದು ಖಂಡನೀಯ. ಈ ವ್ಯಾಪ್ತಿಗೆ ಶ್ರೀರಂಗಪಟ್ಟಣ, ಪಾಂಡವಪುರ ಹಾಗೂ ಟಿ.ನರಸೀಪುರದ ೧೯ ಗ್ರಾಮಗಳು ಸೇರುತ್ತವೆ. ರಂಗನತಿಟ್ಟು ಕನ್ನಡಿಗರ ಹೆಮ್ಮೆ. ದೇಶ- ವಿದೇಶದಿಂದ ಸಾವಿರಾರು ಪಕ್ಷಿಗಳು ತಮ್ಮ ಸಂತಾನೋತ್ಪತ್ತಿಗಾಗಿ ಇಲ್ಲಿಗೆ ಬರುತ್ತವೆ. ಮಾತ್ರವಲ್ಲದೆ ಒಳ್ಳೆ ಪ್ರವಾಸಿ ತಾಣವು ಆಗಿದೆ. ಪ್ರವಾಸೋದ್ಯಮದಿಂದ ಸರ್ಕಾರಕ್ಕೆ ಕೋಟ್ಯಂತರ ರುಪಾಯಿ ಅದಾಯವಿದೆ. ರೈತರು ಈ ಯೋಜನೆಯಿಂದ ತಮ್ಮ ಭೂಮಿ ಕಳೆದುಕೊಳ್ಳುವ ಆತಂಕದಲ್ಲಿದ್ದಾರೆ.
ನೀರಿನ ಘಟಕಕ್ಕೆ ಶಾಸಕರ ಭಾವಚಿತ್ರ ಹಾಕಿರುವುದಕ್ಕೆ ವಿರೋಧ
2019-20ನೇ ಸಾಲಿನಲ್ಲಿ ಟಯೋಟಾ ಕಿರ್ಲೋಸ್ಕರ್ ಕಂಪನಿ ನೀರಿನ ಘಟಕ ನಿರ್ಮಿಸಿತ್ತು. ಶಾಸಕರು ಬೇರೆಯವರು ಮಾಡಿಸಿದ ಅಭಿವೃದ್ಧಿ ಕಾರ್ಯಗಳನ್ನು ತಮ್ಮದೆಂದು ಬಿಂಬಿಸಿಕೊಳ್ಳುವುದನ್ನು ಬಿಡಬೇಕು. ಇಲ್ಲದಿದ್ದರೆ ಚಳವಳಿಗಳ ಮೂಲಕ ಬಿಸಿ ಮುಟ್ಟಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ಕನ್ನಂಬಾಡಮ್ಮ ದೇವಿ ಹೆಸರಿನಲ್ಲಿ ಕಾಣಿಕೆ ಸಂಗ್ರಹ
ಕಿಕ್ಕೇರಿ ಪಟ್ಟಣದ ಪ್ರಮುಖ ಬೀದಿಯಲ್ಲಿ ದೇವಿ ಹೆಸರಿನಲ್ಲಿ ಮುಡುಪು ಕಾಣಿಕೆ ಹುಂಡಿಗೆ ಪೂಜೆ ಸಲ್ಲಿಸಿ ಸಾಗಿದರು. ತಮಟೆ ವಾದ್ಯದೊಂದಿಗೆ ಸಾಗುತ್ತ ದೇವಿಯ ನಾಮ ಸ್ಮರಣೆ ಮಾಡಿದರು. ವಿವಿಧ ಅಂಗಡಿ ಮುಂಗಟ್ಟಿನವರು, ರೈತಾಪಿ ಜನತೆ, ಭಕ್ತರು ದೇವಿಯ ಮುಡಿಪಿನ ಹುಂಡಿಗೆ ಶ್ರದ್ಧೆಯಿಂದ ಹಣ ಅರ್ಪಿಸಿದರು.
ಶ್ರೀಹೊಂಬಾಳಮ್ಮ ದೇಗುಲದ ಜಮೀನು ಖಾಸಗಿ ವ್ಯಕ್ತಿಗೆ ಅಕ್ರಮ ಖಾತೆ
ಮದ್ದೂರು ಪಟ್ಟಣದ ಶ್ರೀಹೊಂಬಾಳಮ್ಮ ದೇಗುಲದ 5 ಗುಂಟೆ ಜಮೀನನ್ನು ಖಾಸಗಿ ವ್ಯಕ್ತಿಗೆ ಅಕ್ರಮವಾಗಿ ಖಾತೆ ಮಾಡಿರುವ ಪುರಸಭೆ ಅಧಿಕಾರಿಗಳ ಕ್ರಮ ಖಂಡಿಸಿ ದೇಗುಲದ ಟ್ರಸ್ಟ್ ಪದಾಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ವಿವಿಧ ಜನಪರ ಸಂಘಟನೆಗಳ ಬೆಂಬಲದೊಂದಿಗೆ ಪಟ್ಟಣದ ತಾಲೂಕು ಕಚೇರಿ ಮತ್ತು ಪುರಸಭೆ ಎದುರು ಬೃಹತ್ ಪ್ರತಿಭಟನೆ ನಡೆಸಿದರು.
ಚನ್ನರಾಯಪಟ್ಟಣ-ಮೈಸೂರು ರಾಜ್ಯ ಹೆದ್ದಾರಿಯಲ್ಲಿನ ಗುಂಡಿ ಮುಚ್ಚಿಸುವಂತೆ ಒತ್ತಾಯ
ಟೌನ್‌ ಕ್ಲಬ್ ನಿಂದ ರಸ್ತೆಯಲ್ಲಿ ಬರುವ ನೀರು ರಸ್ತೆಯ ಬದಿಯಲ್ಲಿನ ಮಣ್ಣನ್ನು ಕೊರೆದುಕೊಂಡು ಹೋಗಿದ್ದು 2-3 ಅಡಿಯಷ್ಟು ಆಳವಾದ ಕಂದಕಗಳ ನಿರ್ಮಾಣವಾಗಿದೆ. ಇಲ್ಲಿ ಕಳೆದ ವರ್ಷಗಳಿಂದ 5-6 ಅಪಘಾತಗಳು ಸಂಭವಿಸಿದ್ದು ಇಬ್ಬರು ಪ್ರಾಣ ಕಳೆದುಕೊಂಡಿದ್ದಾರೆ. ಇನ್ನು ಕೆಲವರು ಅಪಘಾತದ ತೀವ್ರತೆಗೆ ಅಂಗವಿಕಲರಾಗಿದ್ದಾರೆ.
ಕೃಷಿಯೇತರ ಉಪಕಸುಬುಗಳನ್ನು ಅಳವಡಿಸಿಕೊಳ್ಳಿ: ಶಾಸಕ ಎಚ್.ಟಿ.ಮಂಜು
ಕೆ.ಆರ್.ಪೇಟೆ ತಾಲೂಕಿನ ರೈತರು ಕೃಷಿ ಜೊತೆಗೆ ಉಪ ಕಸುಬುಗಳಾದ ಹೈನುಗಾರಿಕೆ, ಕೋಳಿಸಾಕಾಣಿಕೆ, ಮೇಕೆ ಸಾಕಾಣಿಕೆ, ಮೀನು ಸಾಕಾಣಿಕೆ, ಅಣಬೆ ಬೇಸಾಯ ಮುಂತಾದುವುಗಳಿಗೆ ಹೆಚ್ಚಿನ ಒತ್ತು ನೀಡಿ ಅವುಗಳನ್ನು ಕೈಗೊಂಡಾಗ ಕುಟುಂಬಗಳ ಆದಾಯ ವೃದ್ಧಿಸುವುದರ ಜೊತೆಗೆ ಆರ್ಥಿಕ ಸಾಕ್ಷರತೆಯ ಅರಿವು ಉಂಟಾಗುತ್ತದೆ.
ಪೊಲೀಸರ ಸೊಸೈಟಿಗೆ ಸೇರಿದ ಜಮೀನು ಅಡವಿಟ್ಟು ಸಾಲ..!?
ಪೊಲೀಸ್ ಗೃಹ ನಿರ್ಮಾಣ ಸಹಕಾರ ಸಂಘಕ್ಕೆ ಸೇರಿದ ಜಮೀನನ್ನು ಅಡಮಾನ ಮಾಡಿ ಅಮರಾವತಿ ಡೆವಲಪರ್ಸ್‌ ಸಂಸ್ಥೆಯವರು ೧೬.೦೫ ಕೋಟಿ ರು. ಸಾಲ ಪಡೆದಿರುವ ಸಂಗತಿ ಬೆಳಕಿಗೆ ಬಂದಿದೆ. ಸಂಸ್ಥೆಯವರ ಈ ಕ್ರಮದ ವಿರುದ್ಧ ಸಂಘದವರು ಪೊಲೀಸ್ ಠಾಣೆ ಮೆಟ್ಟಿಲೇರುವುದೂ ಬಹಿರಂಗವಾಗಿದೆ.
ಕೆಆರ್‌ಎಸ್ ಬಾಗಿನ ಕಾರ್‍ಯಕ್ರಮಕ್ಕೂ ಗೈರಾದ ಶಾಸಕ ದರ್ಶನ್‌ ಪುಟ್ಟಣ್ಣಯ್ಯ
ಚುನಾವಣೆಯಲ್ಲಿ ಗೆದ್ದ ನಂತರ ರೈತರು ಧ್ವನಿಯಾಗಿ ಕೆಲಸ ಮಾಡುವುದಾಗಿ ಭರವಸೆ ನೀಡಿದ್ದ ದರ್ಶನ್ ಪುಟ್ಟಣ್ಣಯ್ಯ, ಕ್ಷೇತ್ರದಲ್ಲಿ ಇದ್ದು ರೈತರ ಪರವಾಗಿ ಕೆಲಸ ಮಾಡಿದಕ್ಕಿಂತೆ ವಿದೇಶಕ್ಕೆ ತೆರಳುತ್ತಿರುವುದು ಹೆಚ್ಚಾಗಿದೆ. ಶಾಸಕರಾದ ಬಳಿಕ ಸರ್ಕಾರಿ ಕಾರ್‍ಯಕ್ರಮಗಳಲ್ಲಿ ಪಾಲ್ಗೊಂಡಿದ್ದೆ ಕಡಿಮೆ.
ಕಾವೇರಿ ನದಿಗೆ ಹೆಚ್ಚಿನ ನೀರು ಬಿಟ್ಟಾಗಲೆಲ್ಲ ಸೇತುವೆಗಳು ಮುಳುಗಡೆ
ಹೇಳಿಕೇಳಿ ಹಲಗೂರಿನ ಸುತ್ತಮುತ್ತಲ ಪ್ರದೇಶ ಪ್ರವಾಸಿಗರ ಅಚ್ಚುಮೆಚ್ಚಿನ ತಾಣ. ಹಲಗೂರಿನಿಂದ ಮುತ್ತತ್ತಿಗೆ ಹೋಗುವ ಮಾರ್ಗ ಮಧ್ಯ ಸಿಗುವ ಕೆಸರಕ್ಕಿ ಹಳ್ಳ ಮತ್ತು ಸಾತನೂರು ಮಾರ್ಗವಾಗಿ ಮುತ್ತತ್ತಿಗೆ ಬರುವಾಗ ಸಿಗುವ ಸೋಜಿಗಲ್ ಹಳ್ಳಗಳು ಕೆಆರ್‌ಎಸ್- ಕಬಿನಿ ಜಲಾಶಯಗಳಿಂದ ಹೆಚ್ಚಿನ ನೀರನ್ನು ಬಿಟ್ಟಾಗ ಮುಳುಗಡೆಯಾಗುತ್ತಿವೆ.
ಕುರ್ಚಿ ಉಳಿಸಿಕೊಳ್ಳಲು ಸಿಎಂ ದೆಹಲಿಯಾತ್ರೆ: ಮಾಜಿ ಶಾಸಕ ಪಿ.ರಾಜೀವ್‌
ರಾಜ್ಯದ ನೆರೆಪೀಡಿದ ಪ್ರದೇಶಕ್ಕೆ ಭೇಟಿ ನೀಡಿ ಪರಿಸ್ಥಿತಿ ಅವಲೋಕನ ಮಾಡಿ ಜನರ ಸಂಕಷ್ಟವನ್ನು ಹೋಗಲಾಡಿಸುವ ನಿಟ್ಟಿನಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಬೇಕಿತ್ತು. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕುರ್ಚಿ ಉಳಿಸಿಕೊಳ್ಳಲು ದೆಹಲಿಗೆ ತೆರಳಿದ್ದಾರೆ. ಜನರ ಜೊತೆಗೆ ನಿಲ್ಲಬೇಕಾದ ಸರ್ಕಾರ ನಿರ್ಲಕ್ಷ ವಹಿಸಿದೆ.
  • < previous
  • 1
  • ...
  • 421
  • 422
  • 423
  • 424
  • 425
  • 426
  • 427
  • 428
  • 429
  • ...
  • 681
  • next >
Top Stories
ರೆಡ್ಡಿ ಆಸ್ತಿ ಮುಟ್ಟುಗೋಲು ಹಾಕಿಕೊಂಡು ಜಿಲ್ಲೆಯ ಅಭಿವೃದ್ಧಿಗೆ ಬಳಸಲಿ: ವಿ.ಎಸ್.ಉಗ್ರಪ್ಪ
ಕರ್ನಾಟಕಕ್ಕೆ ಎರಡು ಹೊಸ ರೈಲ್ವೆ ಮಾರ್ಗ ಮಂಜೂರು
ಯೋಧರ ಬೆಂಬಲಿಸಿದ ಡಿಕೆಶಿ ನಡೆ ಅಭಿನಂದನಾರ್ಹ: ರಾಧಾ ಮೋಹನ್‌
ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ 2000 ಏರಿಸಿ ಆದೇಶ
ಸೋಫಿಯಾ ವಿರುದ್ಧ ಹೇಳಿಕೆ ರಾಜ್ಯದಲ್ಲೂ ಕೇಸು : ಡಾ। ಜಿ.ಪರಮೇಶ್ವರ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved