• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉತ್ತಮ ಆರೋಗ್ಯಕ್ಕೆ ಯೋಗ ಅವಶ್ಯಕ: ಮಲ್ಲಿಕಾರ್ಜುನ್‌
ಉತ್ತಮ ಆರೋಗ್ಯಕ್ಕಾಗಿ ಯೋಗ ಮಾಡಬೇಕು. ಹಣ- ಅಂತಸ್ತು ಇದ್ದವರು ಶ್ರೀಮಂತರಲ್ಲ. ದೈಹಿಕ, ಮಾನಸಿಕ ಆರೋಗ್ಯ ಇದ್ದವರು ನಿಜವಾದ ಶ್ರೀಮಂತರು. ಎಲ್ಲರೂ ಉತ್ತಮ ಆರೋಗ್ಯ ಬೇಕು ಎನ್ನುತ್ತಾರೆ. ಆದರೆ, ಯಾರೂ ಕೂಡ ಆರೋಗ್ಯದ ಸೂತ್ರಗಳನ್ನು ಪಾಲನೆ ಮಾಡುತ್ತಿಲ್ಲ. ಶಿಸ್ತು ಬದ್ಧ ಜೀವನದಿಂದ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯ.
ಜನತೆ ನೆನೆಯುವ ರೀತಿಯಲ್ಲಿ ಅಧಿಕಾರಿಗಳು ಕೆಲಸ ಮಾಡಬೇಕು: ಡಾ.ಎಚ್.ಕೃಷ್ಣ
ಪ್ರತಿಯೊಬ್ಬರ ಜೀವನದಲ್ಲಿ ಹಣವು ಅಗತ್ಯ. ಹಣವನ್ನು ನ್ಯಾಯಯುತವಾಗಿ ದುಡಿದು ಸಂಪಾದಿಸಬೇಕು. ಯಾವುದೇ ಅಧಿಕಾರಿಗಳು ಹಣದ ದೃಷ್ಟಿಯಿಂದ ಕೆಲಸ ಮಾಡದೆ ಸಾರ್ವಜನಿಕರ ಹಿತದೃಷ್ಟಿಯಿಂದ ಕೆಲಸ ಮಾಡಿದಾಗ ಸತತ ಪ್ರಯತ್ನ ಹಾಗೂ ಪ್ರಾಮಾಣಿಕ ಕೆಲಸಗಳಿಂದ ಯಶಸ್ಸು ದೊರೆಯುತ್ತದೆ.
ಎಲ್ಲ ಧರ್ಮಗಳಿಗಿಂತ ಮಾನವ ಧರ್ಮ ದೊಡ್ಡದು: ಭೀಮರಾಜ್‌
ಇಂದಿನ ಒತ್ತಡದ ಜೀವನದಲ್ಲಿ ದೇವರು ಮತ್ತು ಧರ್ಮದ ಮಾರ್ಗದಲ್ಲಿ ಸಾಗುವುದರಿಂದ ನಮ್ಮ ಮನಸ್ಸಿಗೆ ಶಾಂತಿ ನೆಮ್ಮದಿ ಹೊಂದುವ ಜೊತೆಗೆ ಕೈಹಿಡಿದ ಕೆಲಸ ಕಾರ್ಯಗಳಲ್ಲಿ ಯಶಸ್ಸನ್ನು ಕೂಡಾ ಪಡೆಯಬಹುದಾಗಿದೆ. ಭಗವಂತನ ಒಲುಮೆಗೆ ಆಡಂಬರದ ಪೂಜೆ ಪುರಸ್ಕಾರಗಳು ಬೇಕಾಗಿಲ್ಲ.
ಕಲಿಕೆ ಒಂದು ತಪಸ್ಸಿದ್ದಂತೆ: ಕೆ.ಪಿ.ಬಾಬು ಅಭಿಪ್ರಾಯ
ಪ್ರಸ್ತುತ ಕಲಿಕೆಗೆ ಸಾಕಷ್ಟು ಅವಕಾಶಗಳಿವೆ, ವಿದ್ಯಾರ್ಥಿಗಳು ಅವಕಾಶಗಳನ್ನು ಸಮಯೋಚಿತವಾಗಿ ಬಳಸಿಕೊಳ್ಳಬೇಕು. ಮಾಹಿತಿ ಎನ್ನುವುದು ನಿಮ್ಮ ಕೈ ಬೆರಳ ತುದಿಯಲ್ಲಿದೆ. ಅದನ್ನು ಜ್ಞಾನಾರ್ಜನೆಗೆ ಬಳಸಿಕೊಳ್ಳಬೇಕಾದ ಜವಾಬ್ದಾರಿ ನಿಮ್ಮ ಮೇಲಿದೆ. ವಿದ್ಯಾರ್ಥಿ ದಿಸೆಯಲ್ಲಿ ಓದಿನ ಕಡೆ ಹೆಚ್ಚು ಆಸಕ್ತಿಯನ್ನು ಬೆಳೆಸಿಕೊಳ್ಳಬೇಕು.
ಅದ್ಧೂರಿಯಾಗಿ ನಡೆದ ಗಣೇಶ ಮೂರ್ತಿ ವಿಸರ್ಜನೆ
ಸಿದ್ದಿ ವಿನಾಯಕ ಸೇವಾ ಸಮಿತಿಯಿಂದ 44ನೇ ವರ್ಷದ ಗಣೇಶ ಪ್ರತಿಷ್ಠಾಪನೆ ಮಾಡಿದ್ದರು. ಗಣೇಶ ಪೆಂಡಾಲ್‌ನಲ್ಲಿ 45 ದಿನಕಾಲ ಪ್ರತಿನಿತ್ಯ ಸಂಜೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ, ಆರೋಗ್ಯ ಶಿಬಿರ, ಹೋಮ ಹಾಗೂ ಅನ್ನಸಂತರ್ಪಣೆ ನಡೆಸಲಾಗಿತ್ತು.
ಹಿಂದೂಪರ ಸಂಘಟನೆ ಕಾರ್ಯಕರ್ತರಿಂದ ಪಥಸಂಚಲನ
ನಾಗಮಂಗಲ ಪಟ್ಟಣದ ಶ್ರ ಸೌಮ್ಯಕೇಶವಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿ ಸಮವಸ್ತ್ರದೊಂದಿಗೆ ಜಮಾವಣೆಗೊಂಡ ಹಿಂದೂ ಸಂಘಟನೆಗಳ 200ಕ್ಕೂ ಹೆಚ್ಚು ಕಾರ್ಯಕರ್ತರು ಭಾರತಾಂಬೆ ಮತ್ತು ಆರ್‌ಎಸ್‌ಎಸ್ ನಾಯಕರ ಭಾವಚಿತ್ರಗಳನ್ನು ಅಲಂಕರಿಸಿದ ತೆರೆದ ವಾಹನದಲ್ಲಿರಿಸಿ ಪೂಜೆ ಸಲ್ಲಿಸಿದ ಬಳಿಕ ಭುಜದ ಮೇಲೆ ಬೆತ್ತ ಹೊತ್ತು ಪಥಸಂಚನಕ್ಕೆ ಚಾಲನೆ ನೀಡಿದರು.
ಪ್ರಯಾಣಿಕರ ಅನುಕೂಲಕ್ಕೆ ಹೆಚ್ಚುವರಿ ಬಸ್: ಶಾಸಕ ಪಿ.ಎಂ. ನರೇಂದ್ರಸ್ವಾಮಿ
ಸರ್ಕಾರದ ಶಕ್ತಿ ಯೋಜನೆ ಜಾರಿಯಾದ ಬಳಿಕ ಪ್ರಯಾಣಿಕರ ಬೇಡಿಕೆಗಳಿಗೆ ತಕ್ಕಂತೆ ಹೊಸ ಬಸ್‌ಗಳನ್ನು ಸಂಚಾರಕ್ಕೆ ಬಿಡಲಾಗಿದೆ. ಗ್ರಾಮೀಣ ಭಾಗದ ಜನರಿಗೆ ಹಾಗೂ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಸುಮಾರು ೧೮ ಹೊಸ ಮಾರ್ಗಗಳನ್ನು ಸೃಷ್ಟಿಸಿ ಬಸ್ ಸೌಲಭ್ಯ ಒದಗಿಸಲಾಗಿದೆ.
ಆನೆಕಾಲು ರೋಗದ ಬಗ್ಗೆ ಮುನ್ನೆಚ್ಚರಿಕೆ ವಹಿಸಿ: ಡಾ.ಟಿ.ಜೆ.ತಾರ
ಆನೆಕಾಲು ರೋಗವು ಒಂದು ಪರಾವಲಂಬಿ ಸೂಕ್ಷ್ಮಾಣು ಜೀವಿಯಿಂದ ಬರುವ ಕಾಯಿಲೆ. ಇದು ಸೋಂಕು ಹೊಂದಿದ ಕ್ಯೂಲೆಕ್ಸ ಜಾತಿಗೆ ಸೇರಿದ ಹೆಣ್ಣು ಸೊಳ್ಳೆ ಕಚ್ಚುವುದರಿಂದ ಒಬ್ಬರಿಂದ ಒಬ್ಬರಿಗೆ ಹರಡಲಿದೆ. ಆನೆಕಾಲು ರೋಗವನ್ನು 2027ಕ್ಕೆ ನಿರ್ಮೂಲನೆಗೆ ಆರೋಗ್ಯ ಇಲಾಖೆ ಸನ್ನದ್ಧವಾಗಿದೆ. ಆರೋಗ್ಯ ಇಲಾಖೆ ವಲಸೆ ಕಾರ್ಮಿಕರಿಗೆ ನಿರಂತರವಾಗಿ ರಾತ್ರಿ ರಕ್ತ ಲೇಪನ ಸಂಗ್ರಹ ಮಾಡಲಾಗುತ್ತಿದೆ.
ಬಸ್‌ ಹರಿದು ವ್ಯಕ್ತಿಗೆ ಗಂಭೀರ ಗಾಯ
ಕಿರುಗಾವಲು ಹೋಬಳಿ ಕೇಂದ್ರವಾಗಿದ್ದು, ಸಮುದಾಯ ಆರೋಗ್ಯ ಕೇಂದ್ರ ಹೊಂದಿದೆ. ಬಸ್ ಹರಿದು ಗಾಯಗೊಂಡಿದ್ದ ನಂಜೇಗೌಡ ರಕ್ತಸ್ರಾವದಿಂದ ನರಳುತ್ತಿದ್ದ ಸಂದರ್ಭದಲ್ಲಿ ಆಂಬ್ಯುಲೆನ್ಸ್ಗಾಗಿ 108ಗೆ ಕರೆ ಮಾಡಿ ಗಂಟೆಗಟ್ಟಲೆ ಕಾದರೂ ಆಂಬ್ಯುಲೆನ್ಸ್ ಬರಲಿಲ್ಲ.
ಇ- ತ್ಯಾಜ್ಯದಿಂದ ಪರಿಸರಕ್ಕೆ ಅಪಾರ ಹಾನಿ: ನಾಗೇಂದ್ರ ರಾವ್ ಅಭಿಪ್ರಾಯ
ಇ-ತ್ಯಾಜ್ಯಗಳು ನೇರವಾಗಿ ಭೂಮಿಗೆ ಸೇರದಂತೆ ನೋಡಿಕೊಂಡು ಅವುಗಳನ್ನು ಸಂಗ್ರಹಿಸಿ ಸಂಘಟಿತ ಕಂಪನಿಗಳಿಗೆ ನೇರವಾಗಿ ನೀಡಿದಾಗ ಅವುಗಳನ್ನು ಮಾಲಿನ್ಯವಿಲ್ಲದೆ ಸಂಸ್ಕರಿಸಿ ವಿಲೇವಾರಿ ಮಾಡಲಾಗುವುದು.
  • < previous
  • 1
  • ...
  • 421
  • 422
  • 423
  • 424
  • 425
  • 426
  • 427
  • 428
  • 429
  • ...
  • 810
  • next >
Top Stories
ಮುಸುಕುಧಾರಿ ಯಾರು ? ಸ್ನೇಹಿತನಿಂದ ವಿವರ ಸಂಗ್ರಹಿಸಿದ ಎಸ್‌ಐಟಿ
ಧರ್ಮಸ್ಥಳ : ಬುರುಡೆ ಕೇಸ್‌ನಲ್ಲಿ ಉತ್ತರ ಸಿಗದ ಪ್ರಶ್ನೆಗಳು
ಬೆಂಗಳೂರಿನಲ್ಲಿ ಆ.28ಕ್ಕೆ ಆ್ಯಂಕರ್‌ ಅನುಶ್ರೀ ಮದುವೆ
ಅನನ್ಯಾ ಭಟ್‌ ನಾಪತ್ತೆ ಆಗಿದ್ದಾಳೆಂಬ ಪ್ರಕರಣಕ್ಕೆ ಬಹುದೊಡ್ಡ ತಿರುವು ..!
ಜಸ್ಟ್‌ ಮ್ಯಾರೀಡ್‌ : ಪ್ರೇಮದ ಅವಸ್ಥಾಂತರ, ಕುಟುಂಬದ ಸಮರಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved