• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿದ್ಯಾರ್ಥಿಗಳಿಗೆ ಸಂಸ್ಕಾರ-ಸಂಸ್ಕೃತಿ ಮುಖ್ಯ: ಕೆ.ಪಿ.ಬಾಬು
ತಂದೆ-ತಾಯಿ, ಗುರು-ಹಿರಿಯರನ್ನು ಗೌರವದಿಂದ ಕಾಣುವುದು. ಒಳ್ಳೆಯ ಗುಣಗಳನ್ನು ಮೈಗೂಡಿಸಿಕೊಂಡು ದೇಶದ ಉತ್ತಮ ಪ್ರಜೆಗಳಾಗಬೇಕು. ಓದಿನಲ್ಲಿ ಆಸಕ್ತಿಯನ್ನು ರೂಢಿಸಿಕೊಂಡು ಪ್ರತಿಭಾವಂತರಾಗುವ ಜೊತೆಗೆ ಸ್ಪರ್ಧಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ನಾಯಕತ್ವ ಗುಣವನ್ನು ಬೆಳೆಸಿಕೊಳ್ಳುವುದು ಅವಶ್ಯಕವಾಗಿದೆ.
ಕನ್ನಡ ಭಾಷೆಯನ್ನು ಮತ್ತಷ್ಟು ಶ್ರೀಮಂತಗೊಳಿಸಿ ವಿದ್ಯಾರ್ಥಿಗಳಿಗೆ ನಿವೃತ್ತ ಬಿಇಒ ಕರೆ
ಇತಿಹಾಸ ಹೊಂದಿರುವ ಕನ್ನಡ ಭಾಷೆಯನ್ನು ವಿದ್ಯಾರ್ಥಿಗಳು ಬಹಳ ಅಚ್ಚುಕಟ್ಟಾಗಿ ಕಲಿತು, ಉತ್ತಮವಾಗಿ ಓದುವ, ಬರೆಯವ ಹಾಗೂ ಅರ್ಥಮಾಡಿಕೊಳ್ಳುವ ಅಭಿರುಚಿ ಬೆಳೆಸಿಕೊಳ್ಳಬೇಕು. ಕನ್ನಡ ಅರ್ಥಪೂರ್ಣ ಪದ ರಚನೆ, ವಾಕ್ಯ ರಚನೆ ಉತ್ತಮ ಮಾತುಗಾರಿಕೆ ಕಲಿತುಕೊಳ್ಳಬೇಕು. ಕನ್ನಡವನ್ನು ಕಲಿತು ಚುಟುಕು, ಪ್ರಾಸ ಪದಗಳು ಕಥೆಗಳನ್ನು ಬರೆಯುವ ಹವ್ಯಾಸವನ್ನು ವಿದ್ಯಾರ್ಥಿ ದಿಸೆಯಿಂದಲೇ ಬೆಳೆಸಿಕೊಳ್ಳಬೇಕು.
ಮಾನವ ಕಳ್ಳ ಸಾಗಾಣಿಕೆ ಅತಿ ದೊಡ್ಡ ಪಿಡುಗು: ವಕೀಲ ಪರಮೇಶ್
ಮಾನವ ಕಳ್ಳ ಸಾಗಾಣಿಕೆ ಹೆಸರಿನಲ್ಲಿ ಮನುಷ್ಯನ ಅಂಗಾಂಗ ತೆಗೆದು ಮಾರಾಟ ಮಾಡುವುದು, ಭಿಕ್ಷಾಟನೆ, ಹೆಣ್ಣು ಮಕ್ಕಳನ್ನು ವೇಶ್ಯಾವಾಟಿಕೆಗೆ ದೂಡುವುದು ಹಾಗೂ ಜೀತಪದ್ಧತಿ ಸೇರಿ ಇನ್ನಿತರ ಕಾನೂನು ಬಾಹಿರ ಕಾರ್ಯಗಳಿಗೆ ಬಳಸಿಕೊಳ್ಳಲಾಗುತ್ತಿದೆ.
ಭಾರತೀನಗರದಲ್ಲಿ ಹಳೇ ವಿದ್ಯಾರ್ಥಿಗಳು- ಗುರುಗಳ ಸಮ್ಮಿಲನ
ಕಾಲೇಜಿನಲ್ಲಿ ತಮ್ಮ ಚಿಣ್ಣಾಟ, ತುಂಟಾಟಗಳು, ಓದಿನ ರಸಘಳಿಗೆಯನ್ನು ನೆನಪಿಸಿಕೊಂಡು ಭಾವಪರವಶರಾದರು. ತಮ್ಮ ಕಾಲೇಜಿನ ದಿನಗಳ ಹಳೆಯ ಸವಿ ನೆನಪುಗಳನ್ನು ಮೆಲುಕು ಹಾಕಿದರು. ವಿದ್ಯೆ ಕಲಿಸಿದ ಗುರುಗಳನ್ನು ಸ್ಮರಿಸಿದರು. ವಿದ್ಯಾರ್ಥಿಗಳ ಪ್ರೀತಿ, ಅಭಿಮಾನವನ್ನು ಕಂಡು ಹಲವು ಗುರುಗಳು ಆನಂದದಿಂದ ಕಣ್ಣೀರಿಟ್ಟರು.
ಹಡಪದ ಅಪ್ಪಣ್ಣ ಅವರು ವಿಶ್ವಾಸಕ್ಕೆ ಚ್ಯುತಿಬಾರದಂತೆ ಕೆಲಸ: ಸಹಾಯಕ ಪ್ರಾಧ್ಯಾಪಕಿ ಎಲ್.ಲತಾ
ಜಾಗತಿಕ ಕಾಲಮಾನದಲ್ಲಿ ಶುಭ ಕಾರ್ಯಕ್ಕೆ ಹೊರಟಾಗ ಅಪಶಕುನ ಎಂದು ಬಗೆಯುವ ಜನರಿರುವ ಈ ಸಮಾಜದಲ್ಲಿ 900 ವರ್ಷಗಳ ಹಿಂದೆಯೇ ಅಪ್ಪಣ್ಣ ಬಸವಣ್ಣನವರ ಆಪ್ತ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುವ ಮೂಲಕ ಬಸವಣ್ಣವರ ವಿಶ್ವಾಸಕ್ಕೆ ದಕ್ಕೆ ಬಾರದ ರೀತಿಯಲ್ಲಿ ಕಾರ್ಯನಿರ್ವಹಿಸಿ ಅವರ ಪ್ರೀತಿಗೆ ಪಾತ್ರರಾಗಿದ್ದರು.
ಸರ್ಕಾರಿ ಅಧಿಕಾರಿ, ಸಿಬ್ಬಂದಿಗೆ ಬಯೋ ಮೆಟ್ರಿಕ್ ಹಾಜರಾತಿ ಕಡ್ಡಾಯ: ಜಿಪಂ ಸಿಇಒ ಶೇಖ್ ತನ್ವೀರ್ ಆಸಿಫ್
ಕಾವೇರಿ ಹಾಗೂ ಹೇಮಾವತಿ ನದಿ ಪಾತ್ರದಲ್ಲಿ ಮಳೆ ಪ್ರಮಾಣ ಹೆಚ್ಚಾಗಿದ್ದು, ನದಿಗಳ ಪಾತ್ರದಲ್ಲಿ ಬರುವ ಗ್ರಾಮ ಪಂಚಾಯ್ತಿಗಳಲ್ಲಿ ವಿಪತ್ತು ನಿರ್ವಹಣೆ ಸಂಬಂಧ ಅಗತ್ಯ ಕ್ರಮ ವಹಿಸುವಂತೆ ಈಗಾಗಲೇ ಸೂಚಿಸಲಾಗಿದ್ದು, ಅದರಂತೆ ಪ್ರವಾಹ ಪರಿಸ್ಥಿತಿ ಕಡಿಮೆಯಾಗುವವರೆಗೂ ಸಹ ನದಿ ಪಾತ್ರದ ಗ್ರಾಮ ಪಂಚಾಯ್ತಿಗಳಲ್ಲಿ ಎಚ್ಚರಿಕೆ ವಹಿಸಿ ಸಾರ್ವಜನಿಕರಿಗೆ ಈ ಬಗ್ಗೆ ಅರಿವು ಮೂಡಿಸಿ.
ಕಸಾಪ ನಾಗಮಂಗಲ ತಾಲೂಕು ಅಧ್ಯಕ್ಷರಾಗಿ ಸಿ.ಆರ್.ಚಂದ್ರಶೇಖರ್ ಅಧಿಕಾರ ಸ್ವೀಕಾರ
ಈ ಹಿಂದೆ ಕಸಾಪ ಅಧ್ಯಕ್ಷನಾಗಿದ್ದ ವೇಳೆ ಕನ್ನಡಪರವಾದ ಹಲವು ಕಾರ್ಯಕ್ರಮ ಆಯೋಜಿಸುವ ಮೂಲಕ ತಾಲೂಕಿನಲ್ಲಿ ಕಸಾಪದ ಅರಿವು ಮೂಡಿಸಿದ್ದೇನೆ. ಅದೇ ರೀತಿ ಈ ಬಾರಿ ಪ್ರತಿ ಗ್ರಾಮ ಮಟ್ಟದಲ್ಲಿ ಕಸಾಪ ಕುರಿತಾಗಿ ಅರಿವು ಮೂಡಿಸುವ ಜತೆಗೆ ಕನ್ನಡ ಅಭಿಮಾನಿಗಳು ಹಾಗೂ ಸಾಹಿತ್ಯಸಕ್ತರನ್ನು ಗುರುತಿಸಿ ಕಸಾಪದ ಸದಸ್ಯತ್ವದ ಸಂಖ್ಯೆ ಹೆಚ್ಚಿಸುವ ಕೆಲಸ ಮಾಡುತ್ತೇನೆ.
ನಾಲ್ವಡಿ-ಕೆವಿಎಸ್‌ ಕೊಡುಗೆ ಅವಿಸ್ಮರಣೀಯ: ಎಚ್.ಆರ್.ಅರವಿಂದ್
ಪ್ರಸ್ತುತ ಆಡಳಿತ ನಡೆಸುವವರಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್‌ ಮತ್ತು ಕೆ.ವಿ.ಶಂಕರಗೌಡರು ಮಾದರಿಯಾಗಿದ್ದಾರೆ. ಅಂತಹವರ ಕೊಡುಗೆ ಮತ್ತು ಸಾಧನೆಗಳನ್ನು ನೋಡಿ, ಕಲಿತು ಆಡಳಿತ ವ್ಯವಸ್ಥೆಯಲ್ಲಿ ಜಾರಿಗೊಳಿಸುವ ಅವಶ್ಯಕತೆ ಇದೆ. ಇಂದಿನ ರಾಜಕರಣ ಹಣದ ಮೇಲೆ ನಡೆಯುತ್ತಿದೆಯೇ ವಿನಃ ಅಭಿವೃದ್ಧಿಯನ್ನು ಸಂಪೂರ್ಣ ಕಡೆಗಣಿಸಲಾಗಿದೆ.
ಅನಧಿಕೃತವಾಗಿ ಎಳನೀರು ವ್ಯಾಪಾರ: ಕ್ರಮಕ್ಕೆ ಒತ್ತಾಯಿಸಿ ಪ್ರತಿಭಟನೆ
ಮಂಡ್ಯ ಜಿಲ್ಲೆಯ ಎಲ್ಲ ಎಪಿಎಂಸಿ ಮಾರುಕಟ್ಟೆ ವ್ಯಾಪ್ತಿಯ ಹೊರಗೆ ಕೆಲವರು ಅನಧಿಕೃತವಾಗಿ ರಸ್ತೆ ಬದಿ, ತೋಟಗಳು ಸೇರಿದಂತೆ ಹಲವು ಸ್ಥಳಗಳಲ್ಲಿ ಎಳನೀರು ವ್ಯಾಪಾರ ನಡೆಸುತ್ತಿದ್ದಾರೆ. ಇದರಿಂದ ಎಪಿಎಂಸಿ ಕಾಯ್ದೆ ಸ್ಪಷ್ಟವಾಗಿ ಉಲ್ಲಂಘನೆ ಆಗುತ್ತಿದೆ. ಅಲ್ಲದೇ, ಶುಲ್ಕ ಪಾವತಿ ಮಾಡದ ಕಾರಣ ಸರ್ಕಾರಕ್ಕೆ ಆರ್ಥಿಕವಾಗಿ ನಷ್ಟ ಉಂಟಾಗುತ್ತಿದೆ.
ಮೈಷುಗರ್ ಪುನಶ್ಚೇತನಕ್ಕೆ ಎರಡು ಡಿಪಿಆರ್ ಸಿದ್ಧ: ಸಕ್ಕರೆ ಸಚಿವ ಶಿವಾನಂದಪಾಟೀಲ್
ರಾಜ್ಯದಲ್ಲಿ ಎಪಿಎಂಸಿ ಆದಾಯ ೨೦೧೯ರಲ್ಲಿ ೬೦೦ ಕೋಟಿ ರು. ಇತ್ತು. ಈಗ ಅದು ೧೮೦ ಕೋಟಿ ರು.ಗೆ ಕುಸಿದಿದೆ. ಇದನ್ನು ಮತ್ತೆ ೩೫೦ ಕೋಟಿ ರು.ಗೆ ಕೊಂಡೊಯ್ಯುವ ಗುರಿ ಹೊಂದಲಾಗಿದೆ. ಅದಕ್ಕಾಗಿ ಎಪಿಎಂಸಿಗಳಿಗೆ ತೆರಳಿ ಪರಿಶೀಲನೆ ನಡೆಸಲಾಗುತ್ತಿದೆ. ಎಪಿಎಂಸಿಗಳಿಗೆ ಬರುವ ಆದಾಯ ಕೈತಪ್ಪಿಹೋದರೆ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿಸಿ ಅಮಾನತುಗೊಳಿಸಲಾಗುವುದು.
  • < previous
  • 1
  • ...
  • 422
  • 423
  • 424
  • 425
  • 426
  • 427
  • 428
  • 429
  • 430
  • ...
  • 681
  • next >
Top Stories
ಕರ್ನಾಟಕಕ್ಕೆ ಎರಡು ಹೊಸ ರೈಲ್ವೆ ಮಾರ್ಗ ಮಂಜೂರು
ಯೋಧರ ಬೆಂಬಲಿಸಿದ ಡಿಕೆಶಿ ನಡೆ ಅಭಿನಂದನಾರ್ಹ: ರಾಧಾ ಮೋಹನ್‌
ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ 2000 ಏರಿಸಿ ಆದೇಶ
ಸೋಫಿಯಾ ವಿರುದ್ಧ ಹೇಳಿಕೆ ರಾಜ್ಯದಲ್ಲೂ ಕೇಸು : ಡಾ। ಜಿ.ಪರಮೇಶ್ವರ್‌
7 ಭ್ರಷ್ಟರ ಬಳಿ ಒಟ್ಟು ₹22.78 ಕೋಟಿ ಆಸ್ತಿ ಪತ್ತೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved