ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
mandya
mandya
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಾವೇರಿ ನದಿ ಒತ್ತುವರಿ ಆರೋಪ; ಸರ್ವೇ ನಡೆಸಿ ಹದ್ದುಬಸ್ತು ಗುರುತಿಸಿದ ಅಧಿಕಾರಿಗಳು
ಪಟ್ಟಣ ಸಮೀಪದ ಬಂಗಾರದೊಡ್ಡಿ ನಾಲೆ ಬಳಿ ಕಾವೇರಿ ನದಿಯನ್ನು ಒತ್ತುವರಿ ಮಾಡಿ ಅನ್ಯಕ್ರಾಂತ ಮಾಡಿಸದೆ ಹಾಗೂ ನದಿ, ನಾಲೆ ಬಫರ್ಜೋನ್ ಬಿಡದೆ ಅಕ್ರಮವಾಗಿ ಕಟ್ಟಡ ನಿರ್ಮಿಸುತ್ತಿರುವುದು ಜೊತೆಗೆ ಈಗಾಗಲೇ ಕಟ್ಟಡಗಳು ತಲೆಯತ್ತಿ ರೆಸಾರ್ಟ್, ಹೋಂ ಸ್ಟೇ ಯಂತಹ ಚಟುವಟಿಕೆಗಳು ನಡೆಯುತ್ತಿವೆ.
ಶ್ರೀರಂಗಪಟ್ಟಣ : ಟೋಲ್ ಶುಲ್ಕ ಶೇ.5 ರಷ್ಟು ಏರಿಕೆ, ವಾಹನ ಸವಾರರಿಗೆ ಮತ್ತಷ್ಟು ಬಿಸಿ
ತಾಲೂಕಿನ ಗಣಂಗೂರು ಬಳಿಯ ಮೈಸೂರು- ಬೆಂಗಳೂರು ಹೆದ್ದಾರಿಯಲ್ಲೂ ಟೋಲ್ ಹಣ ಹೆಚ್ಚಿಸಿ ದಿನನಿತ್ಯ ಸಂಚರಿಸುವ ವಾಹನಗಳ ಸವಾರರು ಬೆಲೆ ಏರಿಕೆಯಿಂದ ಹೈರಾಣಾಗುವಂತೆ ಮಾಡಿದೆ.
ರಾಜ್ಯದಲ್ಲಿದ್ದಷ್ಟು ದುಬಾರಿ ಜೀವನ ಬೇರೆಲ್ಲೂ ಇಲ್ಲ: ಡಾ.ಇಂದ್ರೇಶ್
ಆರ್ಥಿಕ ನಷ್ಟವನ್ನು ಸರಿದೂಗಿಸಲು ಮೊದಲ ಬಾರಿಗೆ ನೀರಿನ ಸುಂಕವನ್ನು ಶೇ.೧೫ ರಿಂದ ೨೦ರಷ್ಟು ಹೆಚ್ಚಳ ಮಾಡಲು ಪ್ರಸ್ತಾಪಿಸಲಾಗಿದೆ. ಪ್ರತಿಯೊಂದು ಬೆಲೆಯನ್ನು ಮಾನವೀಯತೆ, ಕರುಣೆಯಿಲ್ಲದೆ ವಸೂಲಿ ಮಾಡುತ್ತಿರುವ ದರೋಡೆಕೋರ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರದಿಂದ ಕಿತ್ತೊಗೆಯಲು ರಾಜ್ಯದ ಜನರು ನಿರ್ಧಾರ ಮಾಡಬೇಕು.
ಪ್ರೇಕ್ಷಕರ ಮನಸೂರೆಗೊಂಡ ಶತಮಾನದ ಸರ್ಕಾರಿ ಶಾಲೆ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ
ಕವಿ ಪು.ತಿ.ನ. ರಚಿಸಿದ ಗೋಕುಲ ನಿರ್ಗಮನದ ಮುಂದಿನ ಭಾಗ ಕವಿ ಎಚ್.ಎಸ್.ವಿ ರಚಿಸಿದ 7ನೇ ತರಗತಿ ಪಠ್ಯ ಬಿಲ್ಲಾಹಬ್ಬ, 5ನೇ ತರಗತಿ ಪರಿಸರದ ಪ್ರಾಣಿಗಳು ಹೇಳುವ ಕಥೆಯನ್ನು ಮಕ್ಕಳು ಅತ್ಯಂತ ಯಶಸ್ವಿಯಾಗಿ ರಂಗಪ್ರಸ್ತುತಿ ಮಾಡಿ ಮೆಚ್ಚುಗೆಗೆ ಪಾತ್ರವಾಗಿತ್ತು.
ಮಕ್ಕಳ ದಾಖಲಾತಿ ಹೆಚ್ಚಳಕ್ಕಾಗಿ ಜಾಥಾ, ಆಂದೋಲನ
ಸರಕಾರಿ ಶಾಲೆ ಅಭಿವೃದ್ಧಿಪಡಿಸಿ ದಾಖಲಾತಿ ಹೆಚ್ಚಿಸುವ ಉದ್ದೇಶದಿಂದ ತಾಲೂಕಿನಲ್ಲಿ ದಾಖಲಾತಿ ಆಂದೋಲನ ನಡೆಸಿ ಜನರು, ಪೋಷಕರಿಗೆ ಅರಿವು ಮೂಡಿಸಲಾಗುತ್ತಿದೆ .
ಡಾ. ಶ್ರೀ ಸಿದ್ಧಗಂಗಾ ಶಿವಕುಮಾರ ಶ್ರೀಗಳ 118ನೇ ಜಯಂತ್ಯುತ್ಸವ
ಡಾ. ಶಿವಕುಮಾರ ಸ್ವಾಮೀಜಿಗಳ ಆಶೀರ್ವಾದದಿಂದ ಕಳೆದ ವರ್ಷದಂತೆ ಈ ಬಾರಿಯೂ ಉತ್ತಮ ಮಳೆಯಾಗಿ ಜನ ಜೀವನ ಸುರಕ್ಷಿತವಾಗಲಿ. ಉತ್ತಮವಾದ ಬೆಳೆಯಾಗಿ ರೈತರ ಮುಖದಲ್ಲಿ ಮಂದಹಾಸ ಮೂಡಲಿ ಎಂದು ಪ್ರಾರ್ಥಿಸಿದರು.
ಜೂಜಾಟದಿಂದ ದೂರವಿದ್ದು ಹಬ್ಬಗಳನ್ನು ಸಂಭ್ರಮದಿಂದ ಆಚರಿಸಿ: ಎಚ್.ಟಿ.ಮಂಜು
ಬದುಕಿನಲ್ಲಿ ಬೇವು ಬೆಲ್ಲದ ಸವಿ ಸಮರಸ ಜೀವನವಾಗಲಿ. ಮಾನವ ಶಾಂತಿ, ಸಹನೆ, ಪ್ರೀತಿ, ಸೋದರತ್ವ, ಶೌರ್ಯ ಎಲ್ಲವನ್ನು ಬದುಕಿನಲ್ಲಿ ಅಳವಡಿಸಿಕೊಂಡಲ್ಲಿ ಮಾತ್ರ ಬದುಕು ಎನ್ನುವುದು ಸಾರ್ಥಕತೆ ಕಾಣುತ್ತದೆ .
ಸಂತೆಕಸಲಗೆರೆಯಲ್ಲಿ ವಿಜೃಂಭಣೆಯ ಅಟ್ಟುಣ್ಣುವ ಜಾತ್ರೆ: ಶ್ರೀ ಭೂಮಿ ಸಿದ್ಧೇಶ್ವರ ಸ್ವಾಮಿ ದರ್ಶನ ಪಡೆದ ಭಕ್ತರು
ಈ ಜಾತ್ರೆಯ ವಿಶೇಷವೆಂದರೆ ಜಾತ್ರೆ ಮುಗಿದ ಬಳಿಕ ರಾತ್ರಿ ವೇಳೆ ದೇವರ ಸನ್ನಿಧಿ ಅಂಗಳದಲ್ಲಿ ಯಾರೊಬ್ಬರೂ ಸುಳಿಯುವುದಿಲ್ಲ. ಬೆಳಗ್ಗೆ ವೇಳೆಗೆ ಜನರು ಉಂಡ ಎಲೆಗಳು ಒಂದೆಡೆ ಸೇರಿರುತ್ತವೆ ಎಂಬ ಪ್ರತೀತಿ ಇದೆ.
ಇಂದಿನಿಂದ ಏ.14ರವರೆಗೆ ವೈರಮುಡಿ ಜಾತ್ರಾ ಮಹೋತ್ಸವಕ್ಕೆ ಚಾಲನೆ
ಬ್ರಹ್ಮೋತ್ಸವದಲ್ಲಿ ಏ.10ರ ಬೆಳಗ್ಗೆ 10 ಗಂಟೆಗೆ ಮಹಾರಥೋತ್ಸವ, ಏ.11ರಂದು ರಾತ್ರಿ 7 ಗಂಟೆಗೆ ಕಲ್ಯಾಣಿಯಲ್ಲಿ ತೆಪ್ಪೋತ್ಸವ, ಏ. 12ರಂದು ಬೆಳಗ್ಗೆ 11 ಗಂಟೆಗೆ ತೀರ್ಥಸ್ನಾನ, ಸಂಜೆ 5 ಗಂಟೆಗೆ ಪಟ್ಟಾಭಿಷೇಕ ಮಹೋತ್ಸವಗಳು ಅತ್ಯಂತ ಪ್ರಮುಖ ಉತ್ಸವಗಳಾಗಿವೆ.
ಪುರಸಭೆ ವ್ಯಾಪ್ತಿ ವಾಣಿಜ್ಯ ಮಳಿಗೆಗಳ ಬಹಿರಂಗ ಹರಾಜಿಗಾಗಿ ಕರವೇ ಪ್ರತಿಭಟನೆ
ಜಿಲ್ಲಾಧಿಕಾರಿಗಳು ತಕ್ಷಣವೇ ಪುರಸಭೆ ಒಳ ವ್ಯವಹಾರವನ್ನು ರದ್ದುಪಡಿಸಿ ಮಳಿಗೆಗಳ ಬಹಿರಂಗ ಹರಾಜಿಗೆ ಕ್ರಮ ವಹಿಸಬೇಕು. ಇಲ್ಲದಿದ್ದರೆ ಕರವೇ ವತಿಯಿಂದ ಉಗ್ರ ಪ್ರತಿಭಟನೆ ನಡೆಸಲಾಗುವುದೆಂದು ಎಚ್ಚರಿಸಿದರು.
< previous
1
...
39
40
41
42
43
44
45
46
47
...
664
next >
Top Stories
ನಾನು ಸೂಸೈಡ್ ಬಾಂಬರ್ ಆಗಲು ಸಿದ್ಧನಿದ್ದೇನೆ: ಜಮೀರ್
ತೆರಿಗೆ ಸಂಗ್ರಹ ಗುರಿಯಲ್ಲಿ ಒಂದು ರುಪಾಯಿಯೂ ಕಡಿಮೆ ಆಗಬಾರದು : ಸಿಎಂ
ಪಿಯು ಟಾಪರ್ಗಳಿಬ್ಬರಿಗೆ ಜಮೀರ್ 5 ಲಕ್ಷ ರು. , ಸ್ಕೂಟಿ ಉಡುಗೊರೆ!
ಒಳಮೀಸಲು: ನಾಳೆಯಿಂದ ಮನೆ-ಮನೆ ಸಮೀಕ್ಷೆ
ಉತ್ತರದ ಮೂರು ಜಿಲ್ಲೆಯಲ್ಲಿ 41 ಡಿ.ಸೆ.ಗಿಂತ ಅಧಿಕ ಬಿಸಿಲು