ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
mandya
mandya
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮಂಡ್ಯ ಜಿಲ್ಲೆಯಲ್ಲಿ ಹಿಂಗಾರು ಚುರುಕು: ೨೭ ಮನೆಗಳು ಭಾಗಶಃ ಹಾನಿ
ಮಂಡ್ಯ ಜಿಲ್ಲೆಯ ನಾಗಮಂಗಲ, ಮಳವಳ್ಳಿ ತಾಲೂಕಿನಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿರುವುದು ಕಂಡುಬಂದಿದೆ. ಮದ್ದೂರು ಹಾಗೂ ಶ್ರೀರಂಗಪಟ್ಟಣ ತಾಲೂಕಿನಲ್ಲಿ ವಾಡಿಕೆಯಷ್ಟು ಮಳೆಯಾಗಿದೆ. ಉಳಿದಂತೆ ಕೆ.ಆರ್.ಪೇಟೆ, ಪಾಂಡವಪುರ, ಮಂಡ್ಯ ತಾಲೂಕುಗಳಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿರುವುದು ಕಂಡುಬಂದಿದೆ.
ಉಚಿತ ಆರೋಗ್ಯ ಶಿಬಿರ ಸಾರ್ವಜನಿಕರಿಗೆ ಉಪಯುಕ್ತ: ಡಾ.ಸಿ.ಎ.ಅರವಿಂದ್ ಸಲಹೆ
ಉಚಿತ ಆರೋಗ್ಯ ತಪಾಸಣೆ ಶಿಬಿರವು ಸಾರ್ವಜನಿಕರಿಗೆ ಬಹಳಷ್ಟು ಉಪಯುಕ್ತವಾಗಿದೆ. ಹೃದಯಕ್ಕೆ ಸಂಬಂಧಿಸಿದಂತೆ ಎಕೋ, ಇಸಿಜಿ ತಪಾಸಣೆ ಹಾಗೂ ಕ್ಯಾನ್ಸರ್ ಸಂಬಂಧಿಸಿದಂತೆ ತಪಾಸಣೆಗಳನ್ನು ಮಾಡಿಸಿಕೊಂಡು ಸಾರ್ವಜನಿಕರು ಶಿಬಿರದ ಉಪಯೋಗಪಡೆದುಕೊಳ್ಳಬೇಕು.
ಭತ್ತದ ಕೊಯ್ಲು ಆರಂಭಕ್ಕೂ ಮುನ್ನವೇ ಖರೀದಿ ಕೇಂದ್ರ ಆರಂಭಿಸಿ: ರೈತ ಮುಖಂಡರ ಆಗ್ರಹ
ಮುಂದಿನ 24 ತಿಂಗಳುಗಳ ಕಾಲ ನಾಡಿನ ಜನ ನೆಮ್ಮದಿಯಿಂದ ಊಟ ಮಾಡಬಹುದಾಷ್ಟು ಪ್ರಮಾಣದ ಭತ್ತ ರೈತರ ಹೊಲಗದ್ದೆಗಳಲ್ಲಿ ಬೆಳೆಯುತ್ತಿದೆ. ಮುಂದಿನ ತಿಂಗಳ ಅಂತ್ಯದ ವೇಳೆಗೆ ಭತ್ತದ ಕಟಾವು ಆರಂಭವಾಗಲಿದೆ. ದಳ್ಳಾಳಿಗಳು ರೈತರ ಗದ್ದೆಗಳಿಗೆ ದಾಳಿ ಮಾಡುವ ಮುನ್ನವೇ ರಾಜ್ಯ ಸರ್ಕಾರ ಭತ್ತ ಖರೀದಿ ಕೆಂದ್ರ ಆರಂಭಿಸಿ ರೈತ ಹಿತ ಕಾಯಬೇಕು.
ಇಂದು ಮಂಡ್ಯಕ್ಕೆ ಉಪರಾಷ್ಟ್ರಪತಿ ಜಗದೀಶ್ ಧನಕರ್ ಆಗಮನ
ಆದಿ ಚುಂಚನಗಿರಿ ವಿಶ್ವವಿದ್ಯಾಲಯದಿಂದ ಸಂವಾದ ಎಂಬ ವಿನೂತನ ಕಾರ್ಯಕ್ರಮವನ್ನು ಶುಕ್ರವಾರ ಆಯೋಜಿಸಲಾಗಿದೆ. ಕಾರ್ಯಕ್ರಮವು ಮಧ್ಯಾಹ್ನ 2 ಗಂಟೆಗೆ ನಾಗಮಂಗಲ ತಾಲೂಕಿನ ಬೆಳ್ಳೂರು ಕ್ರಾಸ್ನಲ್ಲಿರುವ ಆದಿಚುಂಚನಗಿರಿ ಮಠದ ಬಿಜಿಎಸ್ ಆಡಿಟೋರಿಯಂನ ಏಮ್ಸ್ ಕ್ಯಾಂಪಸ್ನಲ್ಲಿ ನಡೆಯಲಿದೆ.
ಗುಣಮಟ್ಟದ ರೇಷ್ಮೆ ಗೂಡನ್ನು ಬೆಳೆದು ಆರ್ಥಿಕವಾಗಿ ಸಬಲರಾಗಿ: ಪುಟ್ಟಸ್ವಾಮಿ
ಮೊದಲು ನೀವು ನಿಮ್ಮ ಜಮೀನಿನ ಮಣ್ಣಿನ ಪರೀಕ್ಷೆ ಮಾಡಿಸಬೇಕು. ಇದನ್ನು ನಮ್ಮ ಇಲಾಖೆಯಿಂದ ಉಚಿತವಾಗಿ ಮಾಡಲಾಗುತ್ತಿದೆ. ನರೇಗಾ ಯೋಜನೆಯಡಿ ನಿಮ್ಮ ಪಂಚಾಯ್ತಿಯಲ್ಲಿ ನೋಂದಣಿ ಮಾಡಿ ಜಾಬ್ ಕಾರ್ಡ್ ಮೂಲಕ ಬೇರೆ ಬೇರೆ ಸರ್ವೆ ನಂಬರ್ ಜಮೀನಿನಲ್ಲಿ ನರ್ಸರಿ ,ಕಡ್ಡಿ ನಾಟಿ, ಮರಗಡ್ಡಿ ನಾಟಿ ಮಾಡಲು ಅವಕಾಶವಿದೆ.
ಪ್ರಕೃತಿ ವಿಕೋಪಕ್ಕೆ ರಾಜ್ಯದಲ್ಲಿ 1 ಲಕ್ಷ ಹೆಕ್ಟೇರ್ ಪ್ರದೇಶದ ಬೆಳೆ ನಷ್ಟ: ಕೃಷಿ ಸಚಿವ ಚಲುವರಾಯಸ್ವಾಮಿ
ರಾಜ್ಯಾದಂತ ಈ ಬಾರಿ 82ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ರೈತರು ವಿವಿಧ ಬಗೆಯ ಬೆಳೆಗಳನ್ನು ಬೆಳೆದಿದ್ದಾರೆ. ಈಗಾಗಲೇ 40 ಲಕ್ಷ ಹೆಕ್ಟೇರ್ ಜಮೀನಿನಲ್ಲಿ ಬೆಳೆ ಕಟಾವು ಆಗಿದೆ. ಇನ್ನುಳಿದ 40 ಲಕ್ಷಕ್ಕೂ ಹೆಚ್ಚು ಹೆಕ್ಟೇರ್ ಜಮೀನಿನಲ್ಲಿ ಬೆಳೆ ಬೆಳೆದು ನಿಂತಿದೆ. ಒಂದು ಲಕ್ಷ ಹೆಕ್ಟೇರ್ನಲ್ಲಿ ಪ್ರಕೃತಿ ವಿಕೋಪಕ್ಕೆ ಬೆಳೆ ನಷ್ಟವಾಗಿದೆ. ನಷ್ಟ ಹೊಂದಿರುವ ಎಲ್ಲ ರೈತರಿಗೂ ಸರ್ಕಾರದ ವತಿಯಿಂದ ಸೂಕ್ತ ಪರಿಹಾರ ನೀಡಲಾಗುವುದು.
ಡಿಜಿಟಲ್ ವ್ಯಸನದಿಂದ ವರ್ತನೆಯೇ ಬದಲು: ನೇಮಿಚಂದ್ರ
ಡಿಜಿಟಲ್ ವ್ಯಸನದಿಂದ ಮಕ್ಕಳೂ ಸೇರಿದಂತೆ ವಿದ್ಯಾವಂತರು, ವಯಸ್ಕರ ವರ್ತನೆಯಲ್ಲಿ ಬದಲಾವಣೆಗಳನ್ನು ಕಾಣುತ್ತಿದ್ದೇವೆ. ತಾವು ಡಿಜಿಟಲ್ ವ್ಯಸನಕ್ಕೆ ಒಳಗಾಗಿದ್ದೇವೆ ಎಂಬ ಅರಿವೇ ಜನರಿಗಿಲ್ಲದಂತಾಗಿದೆ. ಮಕ್ಕಳೂ ಈ ವ್ಯಸನದಿಂದ ಜೀವಕ್ಕೇ ಅಪಾಯ ತಂದುಕೊಳ್ಳುತ್ತಿದ್ದಾರೆ. ಅಪರಾಧ ಕೃತ್ಯದಲ್ಲೂ ತೊಡಗುತ್ತಿದ್ದಾರೆ.
ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ಹಲವೆಡೆ ಬಸ್ ಸೇವೆಗಳ ಆರಂಭ: ಕೃಷಿ ಚಲುವರಾಯಸ್ವಾಮಿ
ಕಾಂಗ್ರೆಸ್ ಸರ್ಕಾರದ ಮಹತ್ವಕಾಂಕ್ಷಿ ಶಕ್ತಿ ಯೋಜನೆಯಿಂದ ರಾಜ್ಯದ ಮಹಿಳೆಯರಿಗೆ ತುಂಬಾ ಅನುಕೂಲವಾಗಿದೆ. ಇದರಿಂದ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೂ ಸಾಕಷ್ಟು ಲಾಭವಾಗಿದೆ. ಈ ಯೋಜನೆಯನ್ನು ಮತಷ್ಟು ವಿಸ್ತರಿಸುವ ಜತೆಗೆ ಜನರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ನೂತನ ಬಸ್ಗಳನ್ನು ಹೊಸ ಮಾರ್ಗಗಳಿಗೆ ವಿಸ್ತರಿಸಲಾಗಿದೆ. ಜನರು ಇದರ ಅನುಕೂಲ ಪಡೆದುಕೊಳ್ಳಬೇಕು.
ಇಂದಿನಿಂದ ಎರಡು ದಿನ ಪದವಿ ಕಾಲೇಜುಗಳ ಕ್ರೀಡಾಕೂಟ: ಚಲುವಯ್ಯ
ಎರಡು ದಿನಗಳ ಮಂಡ್ಯ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟದಲ್ಲಿ ಅಥ್ಲೆಟಿಕ್ಸ್ ಹಾಗೂ ವಾಲಿಬಾಲ್, ಖೋಖೋ, ಕಬಡ್ಡಿ, ಟೆನ್ನಿಕಾಯ್ಟ್, ಥ್ರೋಬಾಲ್, ಬಾಲ್ ಬ್ಯಾಡ್ಮಿಂಟನ್ ಕ್ರೀಡೆಗಳು ನಡೆಯಲಿವೆ.
ಟಿ.ಮರಿಯಪ್ಪರಂತಹ ಆದರ್ಶ ರಾಜಕಾರಣಿಗಳು ಇಂದು ಅಗತ್ಯ: ಎಚ್.ಎಂ.ರೇವಣ್ಣ
ಇಂದಿನ ರಾಜಕಾರಣಿಗಳು ಸ್ವಾರ್ಥ ಮನೋಭಾವದವರು, ಕುಟುಂಬದ ಹಿತಕ್ಕಾಗಿ ರಾಜಕಾರಣ ಮಾಡುವವರು. ಮೊದಲು ಎಂಎಎಲ್ಎ ಆಗಿ ನಂತರ ಮಂತ್ರಿ ಖಾತೆಗೆ ಜಗಳವಾಡುತ್ತಾರೆ. ಮಂತ್ರಿ ಖಾತೆಯಿಂದ ಬರುವ ಆದಾಯವನ್ನು ಗುರಿಯಾಗಿಸಿಕೊಳ್ಳುವರೇ ವಿನಃ ಸಮಾಜ ಮತ್ತು ಜನರ ಹಿತವನ್ನು ಮರೆತೇಬಿಡುತ್ತಾರೆ.
< previous
1
...
428
429
430
431
432
433
434
435
436
...
811
next >
Top Stories
ಇನ್ನೂ ಈ ಕಣ್ಣಲ್ಲಿ ಏನೇನ್ ನೋಡಬೇಕೋ: ಅಚ್ಚರಿಗೊಳಿಸುವ 10 ಎಐ ಉತ್ಪನ್ನಗಳು
ವಾಕಿಂಗ್ಗೆ ಸ್ನೇಹಿತರನ್ನು ಹುಡುಕಿ ಕೊಡುವ ಆ್ಯಪ್ ವಾಕಿಂಗ್ ಪಾಲ್
ಬುರುಡೆ ಗ್ಯಾಂಗ್ಗೆ ಚಿನ್ನಯ್ಯ ಸೇರಿದ್ದು ಹೇಗೆ ? ಪರಿಚಯಿಸಿದ್ದೇ ಸೌಜನ್ಯ ಮಾವ!
ಬುರುಡೆ ತನಿಖೆ ವೇಳೆ ಎಲ್ಲರೂ, ಬಂಧನ ವೇಳೆ ಕೈಕೊಟ್ಟರು!
ಸುಜಾತಾ ಭಟ್ ಮನೆ ಹೊರಗೆ ರಾತ್ರಿಯಿಡೀ ಹೈಡ್ರಾಮಾ!