• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಡವರಿಗೆ ಹಂಚಿಕೆಯಾಗದ ನಿವೇಶನಗಳು ಅನ್ಯಾಕ್ರಮಣಗೊಳ್ಳುವ ಆತಂಕ
ಮಾಜಿ ಸ್ಪೀಕರ್ ದಿ.ಕೃಷ್ಣ ಪ್ರತಿಷ್ಠಾನದ ಗಾಂಧಿ ಭವನ, ಒಕ್ಕಲಿಗರ ಭವನ, ವೀರಶೈವ ಸಮುದಾಯದ ಬಸವ ಭವನ ನಿರ್ಮಾಣಕ್ಕೆ ಕೆಲವು ಸಂಘ- ಸಂಸ್ಥೆಗಳು ಹಕ್ಕೊತ್ತಾಯ ಆರಂಭಿಸಿವೆ. ಜಿಲ್ಲಾ ಯೋಜನಾಧಿಕಾರಿಗಳ ಸರ್ವೇ ವರದಿಯಂತೆ ಸದರಿ ಟಿ.ಬಿ.ಬಡಾವಣೆಗಳಲ್ಲಿ ಸಮುದಾಯ ಭವನಗಳಲ್ಲದೆ 34 ಅಕ್ರಮ ಮನೆಗಳು ನಿರ್ಮಾಣವಾಗಿವೆ. ಬಡವರಿಗೆ ಹಂಚಿಕೆಯಾಗಬೇಕಿಗಿದ್ದ ನಿವೇಶನಗಳು ಸದ್ದಿಲ್ಲದೆ ಅನ್ಯಾಕ್ರಮಣವಾಗುತ್ತಿದ್ದರೂ ಪುರಸಭೆ ಹಾಗೂ ಜಿಲ್ಲಾಡಳಿತ ಮೌನವಾಗಿವೆ.
ಡೆಂಘೀ ಜ್ವರ ನಿಯಂತ್ರಣಕ್ಕೆ ಜನರ ಸಹಭಾಗಿತ್ವ ಅಗತ್ಯ
ಡೆಂಘೀ ಜ್ವರ ನಿಯಂತ್ರಣ ಕೇವಲ ಆರೋಗ್ಯ ಇಲಾಖೆ ಕರ್ತವ್ಯವಲ್ಲ. ಇದಕ್ಕೆ ಸಾರ್ವಜನಿಕರ ಸಹಭಾಗಿತ್ವ ಅತ್ಯಗತ್ಯವಾಗಿದೆ ಎಂದು ಶಾಸಕ ಕೆ.ಎಂ.ಉದಯ್ ಬುಧವಾರ ಹೇಳಿದರು.
ಕರಾಟೆಯಲ್ಲಿ ಶರತ್‌, ಹರ್ಷಿಕಾ ಚಾಂಪಿಯನ್‌
ಬಾಲಕಿಯರ ವಿಭಾಗದಲ್ಲಿ ಮೈಸೂರಿನ ಹರ್ಷಿಕಾ ಅವರು ಚಾಂಪಿಯನ್‌ಶಿಪ್ ಕರಾಟೆ ಪಂದ್ಯಾವಳಿಯಲ್ಲಿ ಗೆಲುವನ್ನು ಪಡೆದು ಟ್ರೋಫಿ ಹಾಗೂ ನಗದು ಬಹುಮಾನ ಪಡೆದರು. ಆಯೋಜಕರಾದ ಜೇನ್ ಸ್ಪೋರ್ಟ್ಸ್‌ ಮಾರ್ಷಲ್ ಆರ್ಟ್ಸ್ ಅಕಾಡೆಮಿ ಸಂಸ್ಥಾಪಕ ಅಧ್ಯಕ್ಷ ಶಿವು ವಿಜೇತ ಕ್ರೀಡಾಪಟುಗಳಿಗೆ ಪ್ರಶಸ್ತಿ ವಿತರಿಸಿ ಮಾತನಾಡಿ, ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳೂ ಕರಾಟೆ ಕಲಿಯುವ ಆಸಕ್ತಿ ಹೊಂದಿದ್ದು, ಉತ್ತಮವಾಗಿ ತರಬೇತಿ ನೀಡಿದರೆ ಅಂತಾರಾಷ್ಟ್ರೀಯ ಮಟ್ಟದ ಕ್ರೀಡೆಯಲ್ಲಿ ಭಾಗವಹಿಸಿ ಪ್ರಶಸ್ತಿ ಪಡೆಯಲು ಅರ್ಹರಾಗಿರುತ್ತಾರೆ,
ಹಡಪದ ಅಪ್ಪಣ್ಣ ವಚನಕ್ರಾಂತಿಯ ಹರಿಕಾರರಲ್ಲೊಬ್ಬರು: ಡಾ ರೋಹಿಣಿ
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಎನ್.ಉದಯಕುಮಾರ್ ಮಾತನಾಡಿ, ಹಡಪದ ಅಪ್ಪಣ್ಣನವರು ಬಸವಣ್ಣನವರು ಸ್ಥಾಪಿಸಿದ್ದ ಅನುಭವ ಮಂಟಪದಲ್ಲಿ ಪ್ರಧಾನ ಕಾರ್ಯದರ್ಶಿಯಾಗಿ ಬಹಳ ದಕ್ಷತೆ ಹಾಗೂ ನಿಷ್ಠೆಯಿಂದ ಕಾರ್ಯ ನಿರ್ವಹಿಸುತ್ತಿದ್ದರು. ಅವರ ಈ ನಿಷ್ಠೆ, ಕೆಲಸದಲ್ಲಿನ ದಕ್ಷತೆ ಹಾಗೂ ಅವರ ನಡೆ- ನುಡಿಗಳನ್ನು ಇಂದಿನ ಸಮಾಜವು ಅನುಸರಿಸಬೇಕು.
ಜನಸಂಖ್ಯೆ ಹೆಚ್ಚಳದಿಂದ ಅಭಿವೃದ್ಧಿಗೆ ಹಿನ್ನಡೆ: ಡಾ.ಬೆಟ್ಟಸ್ವಾಮಿ
ಜನಸಂಖ್ಯೆಯನ್ನು ನಿಯಂತ್ರಣ ಮಾಡದಿದ್ದರೆ ದೇಶದ ಅಭಿವೃದ್ಧಿಗೆ ಹಿನ್ನಡೆಯಾಗುವುದರ ಜೊತೆಗೆ ಮುಂದಿನ ಪೀಳಿಗೆಗೆ ಮೂಲ ಸೌಕರ್ಯದ ಕೊರತೆ ಕಟ್ಟಿಟ್ಟ ಬುತ್ತಿ ಎಂದು ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಬೆಟ್ಟಸ್ವಾಮಿ ಹೇಳಿದರು.
ಕೆ.ಕೋಡಿಹಳ್ಳಿಯಲ್ಲಿ ಕಾಡಾನೆಗಳು ಪ್ರತ್ಯಕ್ಷ, ಗ್ರಾಮಸ್ಥರ ಆತಂಕ
ಆನೆಗಳ ದಾಳಿಯಿಂದ ಮಾದೇವ ಎಂಬುವವರಿಗೆ ಸೇರಿದ ಎರಡು ಎಕರೆ ಕಬ್ಬು ನಾಶವಾಗಿದೆ. ಇದರಿಂದ ಸುಮಾರು 2 ಲಕ್ಷಕ್ಕೂ ಮೀರಿ ಬೆಳೆ ನಾಶವಾಗಿದೆ ಎಂದು ಪ್ರಾಥಮಿಕವಾಗಿ ಅಂದಾಜು ಮಾಡಲಾಗಿದೆ. ಈ ಬಗ್ಗೆ ಮಾಹಿತಿ ಅರಿತ ವಲಯ ಅರಣ್ಯಾಧಿಕಾರಿ ಗವಿಯಪ್ಪ ಹಾಗೂ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಮಂಗಳವಾರ ಸಂಜೆ ಏರ್ ಗನ್ ಮತ್ತು ಪಟಾಕಿ ಸಿಡಿಸಿ ಕಾರ್ಯಾಚರಣೆ ನಡೆಸುವ ಮೂಲಕ ಆನೆಗಳನ್ನು ಮತ್ತೆ ಚನ್ನಪಟ್ಟಣದ ಕೃಷ್ಣಾಪುರ ಗ್ರಾಮದ ಕಡೆಗೆ ಹಿಮ್ಮೆಟ್ಟಿಸಿದ್ದರು.
ಬಸವ ಭವನ ನಿರ್ಮಾಣ, ಸಮುದಾಯದ ಅಭಿವೃದ್ಧಿಗೆ ಕ್ರಮ: ನೂತನ ತಾಲೂಕಾಧ್ಯಕ್ಷ ಶಿವಕುಮಾರ್
ಚುನಾವಣೆಯಲ್ಲಿ ನಮ್ಮ ತಂಡಕ್ಕೆ ಅಧಿಕ ಮತಗಳನ್ನು ಕೊಟ್ಟು ಗೆಲ್ಲಿಸಿದ ಸಮುದಾಯದ ಎಲ್ಲಾ ಮತದಾರರಿಗೂ ಕೃತಜ್ಞತೆ ಸಲ್ಲಿಸುತ್ತೇನೆ. ಮುಂದಿನ ದಿನಗಳಲ್ಲಿ ಸಮುದಾಯದ ಅಭಿವೃದ್ಧಿಗೆ ಶ್ರಮಿಸುತ್ತೇನೆ.
ಖಾಸಗಿ ಶಾಲೆಗಳಿಂದ ದುಬಾರಿ ಶುಲ್ಕ ವಿಧಿಸಿ ಪೋಷಕರ ಸುಲಿಗೆ
ವ್ಯಾಪಾರದ ಕೇಂದ್ರವನ್ನಾಗಿ ಮಾಡಿ ಅಕ್ಷರಗಳನ್ನು ಆಯಾ ಸಂಸ್ಥೆಯವರು ತಕ್ಕಡಿಯಲ್ಲಿ ಮಾರಾಟಕ್ಕಿಟ್ಟಿದ್ದಾರೆ. ಸರ್ಕಾರದ ಸಂವಿಧಾನಾತ್ಮಕ ಉಚಿತ ಹಾಗೂ ಕಡ್ಡಾಯ ಶಿಕ್ಷಣ ಸಮರ್ಪಕವಾಗಿ ಜಾರಿಯಾಗದೇ ನೂರಾರು ಸರ್ಕಾರಿ ಶಾಲಾ-ಕಾಲೇಜುಗಳನ್ನು ಮುಚ್ಚಲಾಗುತ್ತಿದೆ.
ಮದ್ಯ, ಡ್ರಗ್ಸ್ ನಂತಹ ದುಶ್ಚಟಗಳು ಸಮಾಜಕ್ಕೆ ಮಾರಕ: ಡಾ.ಕುಮಾರ
ಕುಡಿತದಿಂದ ಉಂಟಾಗುವ ತೊಂದರೆ ಹಾಗೂ ಆರೋಗ್ಯದ ಮೇಲೆ ಬೀರುವ ಪರಿಣಾಮಗಳ ಬಗ್ಗೆ ಶಾಲೆಯ ಮಕ್ಕಳಿಗೆ ತಿಳಿಸಬೇಕು. ಒಂದು ವೇಳೆ ಶಾಲಾ ಮಕ್ಕಳ ತಂದೆಯರು ಕುಡಿತಕ್ಕೆ ಬಲಿಯಾಗಿದ್ದರೆ ಅವರಿಗೆ ತಮ್ಮ ಮಕ್ಕಳ ಕೈಯಿಂದ ಪತ್ರ ಬರೆಸಿ ಆ ಮೂಲಕ ಅವರ ತಂದೆಯರಿಗೆ ತಿಳುವಳಿಕೆ ಮೂಡಿಸಬಹುದು.
ವಾಣಿಜ್ಯ ವಾಹನಗಳಿಗೆ ಜಿಪಿಎಸ್‌ ಅಳವಡಿಕೆ ರದ್ದುಗೊಳಿಸುವಂತೆ ಆಗ್ರಹ
ವಾಣಿಜ್ಯ ವಾಹನಗಳಿಗೆ ಜಿಪಿಎಸ್‌ ಮತ್ತು ಪ್ಯಾನಿಕ್ ಬಟನ್ ಅಳವಡಿಸುವ ಆದೇಶ ರದ್ದುಗೊಳಿಸುವಂತೆ ಒತ್ತಾಯಿಸಿ ವಾಹನ ಚಾಲಕರು ಮತ್ತು ಮಾಲೀಕರು ಪಟ್ಟಣದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.
  • < previous
  • 1
  • ...
  • 430
  • 431
  • 432
  • 433
  • 434
  • 435
  • 436
  • 437
  • 438
  • ...
  • 681
  • next >
Top Stories
ಗ್ರೇಟರ್‌ ಬೆಂಗಳೂರು ಅಡಿ 3 ಪಾಲಿಕೆ ರಚನೆ : ಸಿಎಂ ಸಿದ್ದರಾಮಯ್ಯ
2025ರ ವರ್ಷಾಂತ್ಯಕ್ಕೆ ಗ್ರೇಟರ್‌ ಬೆಂಗ್ಳೂರು ಚುನಾವಣೆ : ರಾಮಲಿಂಗಾ ರೆಡ್ಡಿ
ಕಂಟೋನ್ಮೆಂಟ್‌ನಲ್ಲಿ 368 ಮರ ಕತ್ತರಿಸುವುದಕ್ಕೆ ಪರಿಸರಕ್ಕಾಗಿ ನಾವು ಸಂಘಟನೆಯಿಂದ ವಿರೋಧ
ಆರ್‌ಸಿಬಿಗೆ ಡೇವಿಡ್‌, ಸಾಲ್ಟ್‌, ಶೆಫರ್ಡ್‌ ಬಲ!
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved