• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಿಕ್ಷಣ ನೀಡಿ ಬದುಕಿನ ಸನ್ಮಾರ್ಗ ತೋರುವವನೇ ನಿಜವಾದ ಗುರು: ಶ್ರೀಧರ್
ತಂದೆ ತಾಯಿ ಮೊದಲ ಗುರು. ಅಕ್ಷರ ಕಲಿಸಿದವರು ಎರಡನೇ ಗುರು. ಹಾಗೇಯೇ ಆಧ್ಯಾತ್ಮಿಕ ಶಿಕ್ಷಣ ನೀಡಿ ಯೋಗ ಧ್ಯಾನ ಪ್ರಾಣಾಯಾಮ ಕಲಿಸಿದ ಆರೋಗ್ಯವನ್ನು ನೀಡಿದ ಗುರುವೂ ಸಹ ಎಲ್ಲ ಗುರುಗಳಂತೆಯೇ ಶ್ರೇಷ್ಠ ಗುರು. ಶಿಷ್ಯನಿಗೆ ಆಧ್ಯಾತ್ಮಿಕ ಶಿಕ್ಷಣ ನೀಡಿ ಬದುಕಿನ ಸನ್ಮಾರ್ಗ ತೋರುವವನೇ ನಿಜವಾದ ಗುರು.
ಶ್ರೀಕೃಷ್ಣರಾಜ ಒಡೆಯರ್ ಜನ್ಮ ನಕ್ಷತ್ರದ ವರ್ಧಂತಿ ಮಹೋತ್ಸವ
ಮುಮ್ಮುಡಿ ಶ್ರೀಕೃಷ್ಣರಾಜ ಒಡೆಯರ್ ತಮ್ಮ ಕುಲದೈವ ಮೇಲುಕೋಟೆ ಚೆಲುವನಾರಾಯಣನಿಗೆ ವಜ್ರಖಚಿತ ಕೃಷ್ಣರಾಜ ಮುಡಿ ಕಿರೀಟ ಅರ್ಪಿಸಿ ಆರಂಭಿಸಿದ ಆಷಾಢ ಬ್ರಹ್ಮೋತ್ಸವ ಶತಮಾನಗಳ ನಂತರವೂ ಮುಂದುವರೆದಿದ್ದು ಐತಿಹಾಸಿಕ ಪರಂಪರೆಯ ಕೊಂಡಿಯಾಗಿ ನೆರವೇರುತ್ತಾ ಬಂದಿದೆ.
ವಾಹನ ಚಾಲನೆ ಬಗ್ಗೆ ಎಚ್ಚರ ಇರಲಿ: ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಎಚ್ಚರಿಕೆ
ಎಸ್ಪಿಯಾಗಿ ಅಧಿಕಾರ ವಹಿಸಿಕೊಂಡು ಎಲ್ಲಾ ತಾಲೂಕಿನ ಸಮಸ್ಯೆಗಳು ಹಾಗೂ ನನ್ನಿಂದ ಬದಲಾವಣೆ ಏನು ಮಾಡಬಹುದು ಎನ್ನುವುದನ್ನು ತಿಳಿಯಲು ಜನಸಂಪರ್ಕ ಸಭೆ ಆಯೋಜನೆ ಮಾಡಲಾಗಿದೆ. ಅನುಭವ ಹೊಂದಿರುವ ಪೊಲೀಸ್ ಅಧಿಕಾರಿಗಳ ಸಹಕಾರದೊಂದಿಗೆ ಸಾರ್ವಜನಿಕರ ಸಮಸ್ಯೆ ಈಡೇರಿಸಲು ಶ್ರಮಿಸುತ್ತೇನೆ.
ಅಖಿಲ ಭಾರತ ಕನ್ನಡ ಸಮ್ಮೇಳನದ ಆರಂಭದಲ್ಲೇ ‘ರಾಜಕೀಯ’ ಶುರು..!
ಮೂವತ್ತು ವರ್ಷಗಳ ಬಳಿಕ ಮಂಡ್ಯದಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಘೋಷಣೆಯಾಗಿದೆ. ಇತ್ತೀಚೆಗಷ್ಟೇ ದಿನಾಂಕ ಘೋಷಣೆಯಾಗಿ ಸಮ್ಮೇಳನ ಚಟುವಟಿಕೆಗಳಿಗೆ ಚಾಲನೆ ದೊರಕಿರುವ ಬೆನ್ನಲ್ಲೇ ರಾಜಕೀಯ ಶುರುವಾಗಿದೆ. ರಾಜಕೀಯ ಪ್ರಭಾವ ಬಳಸಿ ಮಂಡ್ಯಕ್ಕೆ ಸಮ್ಮೇಳನ ತರಲು ಶ್ರಮಿಸಿದವರನ್ನು ದೂರವಿಡುವ ಪ್ರಯತ್ನ ನಡೆಸಲಾಗುತ್ತಿದೆ.
ಹಾಲು ಖರೀದಿಗೆ ನೂತನ ತಂತ್ರಾಂಶ ಬಳಕೆ ಸ್ವಾಗತಾರ್ಹ: ಚಿಕ್ಕೊನಹಳ್ಳಿ ತಮ್ಮಯ್ಯ
ಕೆಎಂಎಫ್‌ನ ನಂದಿನಿ ಬ್ರಾಂಡ್ ಸಾಕಷ್ಟು ಎತ್ತರಕ್ಕೆ ಬೆಳೆದಿದೆ. ಕೆಎಂಎಫ್ ಮತ್ತು ಘಟಕಗಳು ಪ್ರಾರಂಭದ ದಿನದಿಂದ ಇಲ್ಲಿಯವರೆಗೂ ಹಾಲು ಸಂಗ್ರಹ, ಉತ್ಪಾದನೆಯಲ್ಲಿ‌ ವೈಜ್ಞಾನಿ ಅಂಶಗಳನ್ನು ಅನುಸರಿಸಿಕೊಂಡು ಬಂದಿವೆ. ಕೆಎಂಎಫ್ ಮತ್ತಷ್ಟು ಅಭಿವೃದ್ಧಿ ಹೊಂದಲು ಮುಂದುವರಿದ ಭಾಗವೇ ನೂತನ ತಂತ್ರಾಂಶ ಕಾಮನ್ ಸಾಪ್ಟ್ ವೇರ್ ಬಳಕೆ ಮತ್ತು ಇಂಟರ್ ಪೇಸ್ ಅಳವಡಿಕೆ, ಆನ್ ಲೈನ್ ವ್ಯವಸ್ಥೆಯಡಿ ಹಾಲು ಸಂಗ್ರಹ ಆಡಳಿತದಲ್ಲಿ ಪಾರದರ್ಶಕತೆ ತರುವುದಾಗಿದೆ.
ಸ್ವಚ್ಛತಾ ಕಾರ್ಯದ ವೇಳೆ ಪುರಾತನ ಎರಡು ನೆಲಮಾಳಿಗೆಗಳು ಪತ್ತೆ
ಸುಮಾರು 8*15 ಅಳೆತೆಯುಳ್ಳ ಗೌಪ್ಯ ಸ್ಥಳದ ಸುತ್ತಲೂ 100 ಅಡಿ ವಿಸ್ತೀರ್ಣದ ವೃತ್ತಾಕಾರದ ಗೋಡೆಯನ್ನು ಹೊಂದಿದೆ. ಮೇಲೆ ಸೈನಿಕರು ಗಸ್ತು ತಿರುಗಲು ಬಳಸುತ್ತಿದ್ದರು ಎನ್ನಲಾಗಿದೆ. ಜೊತೆಗೆ ಈ ನೆಲಮಾಳಿಗೆಗಳು ಶತ್ರು ಸೈನ್ಯದ ಮೇಲೆ ಹದ್ದಿನ ಕಣ್ಣಿಡಲು ತಂಗುದಾಣ, ವಿಶ್ರಾಂತಿ ಗೃಹ ಅಥವಾ ಯುದ್ಧ ಸಮಯದಲ್ಲಿ ಮದ್ದು-ಗುಂಡು ಸೇರಿದಂತೆ ಯುದ್ಧ ಸಾಮಗ್ರಿಗಳನ್ನು ಸಂಗ್ರಹಿಸಿಡುತ್ತಿದ್ದ ಅಡುಗು ತಾಣವನ್ನಾಗಿ ಮಾಡಿಕೊಂಡಿರಬಹುದು ಎಂದು ಹೇಳಲಾಗುತ್ತಿದೆ.
ಕೇಂದ್ರ ಬಜೆಟ್: ಮಂಡ್ಯ ಜಿಲ್ಲೆಗೆ ಕೈಗಾರಿಕೆ ಮರೀಚಿಕೆ
ಮೈಷುಗರ್ ಕಾರ್ಖಾನೆಗೆ ಕೇಂದ್ರದಿಂದ ಆರ್ಥಿಕ ನೆರವೂ ಇಲ್ಲ, ಎಥೆನಾಲ್ ಘಟಕ ಸ್ಥಾಪನೆಯಂತಹ ಯೋಜನೆಗಳೂ ಸಿಕ್ಕಿಲ್ಲ. ಜಿಲ್ಲೆಗೆ ಯಾವುದೇ ಮಾದರಿಯ ಕೈಗಾರಿಕೆಗಳ ಸ್ಥಾಪನೆಯ ಚಕಾರವನ್ನೇ ಎತ್ತಿಲ್ಲ. ಹಾಗಾಗಿ ಕುಮಾರಸ್ವಾಮಿ ಅವರು ಸಂಸದರಾಗಿ, ಕ್ಯಾಬಿನೇಟ್ ದರ್ಜೆ ಸಚಿವ ಸ್ಥಾನದಲ್ಲಿದ್ದರೂ ಮಂಡ್ಯಕ್ಕೆ ಸಿಕ್ಕ ಕೊಡುಗೆ ಶೂನ್ಯವಾಗಿದೆ.
ಸ್ವಚ್ಛಂದವಾದ ಪರಿಸರ ಸಿಗುವುದು ಇಂದು ವಿರಳ: ಉಪಲೋಕಾಯುಕ್ತ ಬಿ.ವೀರಪ್ಪ
ಬೆಟ್ಟಗುಡ್ಡ, ಗಿಡಮರಗಳಿಂದ ಕೂಡಿದ ಸ್ವಚ್ಚಂದವಾದ ಪರಿಸರ ಸಿಗುವುದು ಇಂದು ವಿರಳ. ಅಂತಹ ಸ್ವಚ್ಛ ಪರಿಸರದಿಂದ ನಮಗೆ ಸಿಗುವ ತಂಪು ಅಮ್ಮನ ಮಡಿಲಿನಲ್ಲಿ ಮಲಗಿದಾಗ ಸಿಗುವಂತಹ ತಂಪನ್ನು ಮೀರಿಸುವಂತಿರುತ್ತದೆ. ಅಮ್ಮನ ಮಡಿಲಿನ ತಂಪನ್ನು ನೀಗಿಸುವ ಶಕ್ತಿ ಇರುವುದು ಪರಿಸರಕ್ಕೆ ಮಾತ್ರ. ಇಂದು ಬೆಂಗಳೂರಿನಲ್ಲಿ ನಾವು ಆಕ್ಸಿಜನ್ ಕೊಂಡುಕೊಳ್ಳುವಂತಹ ಪರಿಸ್ಥಿತಿಗೆ ತಲುಪುತ್ತಿದ್ದೇವೆ.
ಹೇಮಾವತಿ ಬಡಾವಣೆಯ 582 ನಿವೇಶನಗಳ ಅಕ್ರಮ-ಸಕ್ರಮ ಬಗ್ಗೆ ಶಾಸಕ ಪ್ರಸ್ತಾಪ
ನಿವೇಶನ ಹಂಚಿಕೆ ವೇಳೆ ಪುರಸಭೆ ಸಾಮಾನ್ಯ ಸಭೆಯಲ್ಲಿ ಮಂಡಿಸಿ ಅನುಮೋದನೆ ಪಡೆದು ನಿವೇಶನದಾರರಿಂದ ಕಿಮ್ಮತ್ತು ಹಣ ಕಟ್ಟಿಸಿಕೊಂಡು ಖಾತೆ ಮಾಡಿಕೊಡಲಾಗಿದೆ. ಬಡಾವಣೆ ಶೇ.90 ರಷ್ಟು ಜನ ಈಗಾಗಲೇ ಇಲ್ಲಿ ಮನೆ ಕಟ್ಟಿಕೊಂಡು ವಾಸಿಸುತ್ತಿದ್ದಾರೆ. ಕೆಲವರು ಮಾರಾಟ ಮಾಡಿದ್ದು ಎರಡು-ಮೂರು ಕೈ ಬದಲಾವಣೆಯಾಗಿದೆ.
ಶಿರಡಿ ಸಾಯಿಬಾಬಾ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಕೆ
ಭಕ್ತಾದಿಗಳು ತಮ್ಮ ಇಷ್ಟಾರ್ಥವನ್ನು ನೆರವೇರಿಸುವಂತೆ ಲಕ್ಷ್ಮಿ ದೇವಿಯಲ್ಲಿ ಪ್ರಾರ್ಥಿಸಿ, ತಮ್ಮ ಕಷ್ಟ ಕಾರ್ಪಣ್ಯಗಳನ್ನು ನಿವಾರಿಸುವಂತೆ ಹರಕೆ ಹೊತ್ತು ತಂದಿದ್ದ ತೆಂಗಿನಕಾಯಿಯನ್ನು ಹೋಮದ ಕೊಂಡಕ್ಕೆ ಹಾಕಿ, ಬೆಲ್ಲದ ದೀಪದಾರತಿಯನ್ನು ಎತ್ತಿ, ಲಕ್ಷ್ಮೀನಾರಾಯಣ ಸ್ವಾಮಿ ಶ್ಲೋಕದ ಜೊತೆ ಶಿರಡಿ ಸಾಯಿಬಾಬಾ ದೇವರ ಭಜನೆ ಮಾಡಿ, ವಿಶೇಷ ಪೂಜೆ ಸಲ್ಲಿಸಿದರು.
  • < previous
  • 1
  • ...
  • 431
  • 432
  • 433
  • 434
  • 435
  • 436
  • 437
  • 438
  • 439
  • ...
  • 681
  • next >
Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್‌ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved