• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾಲೆ, ಕೆರೆಕಟ್ಟೆಗಳ ಅಭಿವೃದ್ಧಿಗೆ ಅನುದಾನ ನೀಡುವಂತೆ ಡಿಸಿಎಂಗೆ ಕಾಂಗ್ರೆಸ್ ಮುಖಂಡರ ಮನವಿ

  ಕೆರೆಕಟ್ಟೆಗಳ ಹೂಳು ತೆಗೆದು ಹೆಚ್ಚು ನೀರು ಸಂಗ್ರಹವಾಗುವಂತೆ ತಾವು ಕ್ರಮ ವಹಿಸುವಂತೆ ಡಿಸಿಎಂ ಬಳಿ ಕಾಂಗ್ರೆಸ್‌ ಮುಖಂಡರ ಕೋರಿಕೆ.

192 ಜನರಿಂದ 703 ವನ್ಯಜೀವಿ ಅಂಗಾಂಗ - ಪದಾರ್ಥಗಳ ಅಧ್ಯರ್ಪಣೆ: ಸಚಿವ ಈಶ್ವರ ಬಿ.ಖಂಡ್ರೆ

  ಅಘೋಷಿತ ವನ್ಯಜೀವಿ-ಪ್ರಾಣಿಗಳ ಅಂಗಾಂಗಗಳ ಪದಾರ್ಥಗಳು, ಟ್ರೋಫಿಗಳು ಮತ್ತು ಸಂಸ್ಕರಿಸಿದ ಟ್ರೋಫಿಗಳನ್ನು ಸರ್ಕಾರಕ್ಕೆ ಅಧ್ಯರ್ಪಿಸಲು 90 ದಿನಗಳ ಗಡುವು ನೀಡಲಾಗಿತ್ತು. ಈ ಅವಧಿಯಲ್ಲಿ ಅಂದರೆ, 2024ರ ಏಪ್ರಿಲ್ 9 ರವರೆಗೆ ಒಟ್ಟು 192 ಜನರು ಸದರಿ ಅವಕಾಶವನ್ನು ಉಪಯೋಗಿಸಿಕೊಂಡಿದ್ದಾರೆ.

ಮದ್ದೂರು ತಾಲೂಕಿನಲ್ಲಿ ಡೆಂಘೀ ಜ್ವರದ ಪ್ರಕರಣಗಳು ನಿಯಂತ್ರಣ: ಶಾಸಕ ಕೆ.ಎಂ.ಉದಯ್ ಶ್ಲಾಘನೀಯ
ವಿವಿಧ ಇಲಾಖೆಗಳ ಸಹಯೋಗದಲ್ಲಿ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಂಡ ಹಿನ್ನೆಲೆಯಲ್ಲಿ ಡೆಂಘೀ ಜ್ವರ ನಿಯಂತ್ರದಲ್ಲಿದೆ. ಮುಂದಿನ ದಿನಗಳಲ್ಲಿ ತಾವು ಪಟ್ಟಣ ವ್ಯಾಪ್ತಿಗಳಲ್ಲಿ ಸಂಚಾರ ನಡೆಸಿ ಸ್ವಚ್ಛತೆ ಬಗ್ಗೆ ಪರಿಶೀಲನೆ ನಡೆಸುವುದರ ಜೊತೆಗೆ ಡೆಂಘೀ ನಿಯಂತ್ರಣ ದಲ್ಲಿ ಸಾರ್ವಜನಿಕರ ಜಾಗೃತಿ ಮೂಡಿಸುವ ಕಾರ್ಯ ಹಮ್ಮಿಕೊಳ್ಳಲಾಗುವುದು.
ಗಗನಚುಕ್ಕಿ ಜಲಪಾತಕ್ಕೆ ಜಿಲ್ಲಾಧಿಕಾರಿ ಡಾ.ಕುಮಾರ ಭೇಟಿ, ಪರಿಶೀಲನೆ
ಗಗನಚುಕ್ಕಿ ಹಾಗೂ ಭರಚುಕ್ಕಿ ಎರಡು ಜಲಪಾತಗಳಿಂದ ನೊರೆ ಹಾಲಿನಂತೆ ದುಮ್ಮಿಕ್ಕಿ ಹರಿಯುವ ನೀರಿನ ದೃಶ್ಯವನ್ನು ಕೆಲಕಾಲ ವೀಕ್ಷಿಸಿದ ಡೀಸಿ ಡಾ.ಕುಮಾರ ಮಾತನಾಡಿ, ಪ್ರವಾಸಿಗರು ನದಿ ಬಳಿ ತೆರಳದಂತೆ ಬಿಗಿ ಭದ್ರತೆ ಕೈಗೊಳ್ಳಬೇಕು. ಹೋಂ ಗಾರ್ಡ್ ಗಳು ಸ್ಥಳದಲ್ಲೇ ಇದ್ದು ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳಬೇಕು.
ಕಿರಗಂದೂರಿನಲ್ಲಿ ನಿಷೇಧಿತ ಪಿಒಪಿ ಗಣೇಶ ಮೂರ್ತಿಗಳ ವಶ
ಉತ್ತರ ಭಾರತದಿಂದ ಕಾರ್ಮಿಕರನ್ನು ಕರೆತಂದು ಅವರಿಂದ ಪಿಒಪಿ ಗಣೇಶಮೂರ್ತಿಗಳನ್ನು ತಯಾರಿಸಲಾಗುತ್ತಿತ್ತು. ದಾಳಿಯ ವಿಷಯ ತಿಳಿದು ಪಿಒಪಿ ಗಣೇಶ ಮೂರ್ತಿ ತಯಾರಿಸುತ್ತಿದ್ದವರು ಸ್ಥಳದಿಂದ ಪರಾರಿಯಾಗಿದ್ದರು. ನಿರ್ಮಾಣ ಹಂತದಲ್ಲಿದ್ದ ಮೂರ್ತಿಗಳನ್ನು ಅಧಿಕಾರಿಗಳು ವಶಕ್ಕೆ ಪಡೆದರು.
25 ವಾರ ಪೂರೈಸಿದ ಕಾವೇರಿ ಚಳವಳಿ: ತಾತ್ಕಾಲಿಕ ಮುಂದೂಡಿಕೆ
ನೀರಿಲ್ಲದ ಸಮಯದಲ್ಲಿ ರೈತರಿಗೆ ನೀರೊದಗಿಸಲು ಪೇಚಾಡುವ ಸರ್ಕಾರಗಳು ಹೆಚ್ಚುವರಿ ನೀರು ಹರಿದುಬಂದಾಗ ಅದನ್ನು ಯೋಜಿತ ರೀತಿಯಲ್ಲಿ ಸಂಗ್ರಹಿಸುವುದಕ್ಕೆ, ಹೊಸದಾಗಿ ಕೆರೆ-ಕಟ್ಟೆಗಳನ್ನು ನಿರ್ಮಿಸಿ ತುಂಬಿಸಲು, ಎಲ್ಲಾ ಕೆರೆಗಳಿಗೆ ನಾಲಾ ಸಂಪರ್ಕ ಜಾಲ ಸಂಪರ್ಕಿಸುವುದಕ್ಕೆ ಯೋಜನೆಯನ್ನು ರೂಪಿಸಿಲ್ಲ. ವ್ಯರ್ಥವಾಗಿ ನೀರನ್ನು ಹರಿಯಬಿಟ್ಟು ಕುಳಿತಿರುವುದು ಸರ್ಕಾರಗಳ ಬೇಜವಾಬ್ದಾರಿತನಕ್ಕೆ ಸಾಕ್ಷಿಯಾಗಿದೆ.
ವಿದ್ಯಾರ್ಥಿಗಳು ಚಂಚಲ ಮನಸ್ಸನ್ನು ಬಿಟ್ಟು ಓದಿದರೆ ಪ್ರತಿಫಲ ಸಿಕ್ಕೇ ಸಿಗುತ್ತದೆ: ಬಿ.ಎಸ್.ಚಂದನ್
ವಿದ್ಯಾರ್ಥಿಗಳು ಓದುವ ವಿಷಯದಲ್ಲಿ ಯಾವುದನ್ನು ಆಯ್ಕೆ ಮಾಡಿಕೊಂಡರೂ ನಿಮ್ಮ ಗುರಿ ಅಚಲವಾಗಿರಬೇಕು. ವಿಜ್ಞಾನ, ವಾಣಿಜ್ಯ, ಕಲಾ ಸೇರಿದಂತೆ ನೀವು ಯಾವುದೇ ವಿಷಯವನ್ನು ಆಯ್ಕೆ ಮಾಡಿಕೊಂಡರು ಗುರಿಯತ್ತ ಸಾಗಬೇಕು. ಆಗಮಾತ್ರ ನಿಮ್ಮ ಪರಿಶ್ರಮಕ್ಕೆ ಬೆಲೆಸಿಕ್ಕಂತಾಗುತ್ತದೆ.
ಉದ್ಯೋಗ ಮಸೂದೆ ಮಂಡನೆಗೆ ಕನ್ನಡಸೇನೆ ಆಗ್ರಹ
ರಾಜ್ಯದ ಎಲ್ಲಾ ಖಾಸಗಿ ಕೈಗಾರಿಕೆಗಳಲ್ಲಿ ಸಿ ಮತ್ತು ಡಿ ದರ್ಜೆಯ ಹುದ್ದೆಗಳಲ್ಲಿ ಕನ್ನಡಿಗರಿಗೆ ಮೀಸಲಾತಿ ಕಡ್ಡಾಯಗೊಳಿಸುವ ವಿಧೇಯಕಕ್ಕೆ ಸಂಪುಟ ಸಭೆ ಒಪ್ಪಿಗೆ ನೀಡಿತ್ತು. ಆದರೆ, ಖಾಸಗಿ ಉದ್ಯಮಿಗಳಿಂದ ಮಸೂದೆಗೆ ಭಾರೀ ವಿರೋಧ ವ್ಯಕ್ತವಾಗುತ್ತಿದೆ. ರಾಜ್ಯದ ಮುಖ್ಯಮಂತ್ರಿಗಳು ಸಂಪುಟದಲ್ಲಿ ತೀರ್ಮಾನಿಸಿದ ಕಾಯ್ದೆಯನ್ನು ಸದನದಲ್ಲೇ ಮಂಡಿಸಿ ವಿರೋಧ ಮಾಡುತ್ತಿರುವ ಕಾರ್ಪೋರೇಟ್ ವಲಯದವರಿಗೆ ತಕ್ಕ ಪಾಠ ಕಲಿಸಬೇಕು.
ಭೈರವೈಕ್ಯ ಡಾ.ಬಾಲಗಂಗಾಧರನಾಥ ಮಹಾಸ್ವಾಮೀಜಿಗಳ ಪುತ್ಥಳಿಗೆ ಗುರುವಂದನೆ
ಗುರು ಎಂದರೆ ಕೇವಲ ಒಬ್ಬ ವ್ಯಕ್ತಿಯಲ್ಲ. ಅದೊಂದು ಶಕ್ತಿ. ಗುರುವಿನ ಮಾರ್ಗದರ್ಶನವಿಲ್ಲದೆ ನಾವು ಮುನ್ನಡೆಯಲು ಸಾಧ್ಯವಿಲ್ಲ. ಇದನ್ನು ಅರಿತಿದ್ದರಿಂದಲೇ ನಮ್ಮ ಹಿರಿಯರು ಗುರುವಿನ ಗುಲಾಮನಾಗದ ಹೊರತು ದೊರಯದಯ್ಯ ಮುಕ್ತಿ ಎಂದು ಹೇಳಿದ್ದಾರೆ. ಗುರು ಕೇವಲ ಅಕ್ಷರದಾಯಕನಲ್ಲ. ಅವನು ಮೋಕ್ಷದಾಯಕ.
ಖಾಸಗಿ ಕಂಪನಿಗಳು ಈಸ್ಟ್ ಇಂಡಿಯಾ ಕಂಪನಿಯಂತೆ ವರ್ತನೆ: ಬೇಕ್ರಿ ರಮೇಶ್
ಕನ್ನಡಿಗರ ಉದ್ಯೋಗಕ್ಕಾಗಿ ಡಾ.ಸರೋಜಿನಿ ಮಹಿಷಿ ಪರಿಷ್ಕೃತ ವರದಿಯನ್ನು ಸದನದಲ್ಲಿ ಮಂಡಿಸಿ ಕಾಯಿದೆಯಾಗಿ ಜಾರಿ ಮಾಡಬೇಕು. ವರದಿಯಲ್ಲಿ ಎ ಮತ್ತು ಬಿ ಹುದ್ದೆಗಳಿಗೆ ಶೇ.೬೦ರಷ್ಟು ಸಿ ಮತ್ತು ಡಿ ಹುದ್ದೆಗಳಿಗೆ ಶೇ.೧೦೦ರಷ್ಟು ಉದ್ಯೋಗ ನೀಡಬೇಕು. ಸರ್ಕಾರ ೧೪ ಶಿಫಾರಸ್ಸುಗಳನ್ನು ಅನುಷ್ಠಾನಕ್ಕೆ ತರಬೇಕು.
  • < previous
  • 1
  • ...
  • 432
  • 433
  • 434
  • 435
  • 436
  • 437
  • 438
  • 439
  • 440
  • ...
  • 680
  • next >
Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್‌ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved