• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗ್ರಾಪಂವಾರು ಬಗರ್ ಹುಕುಂ ಸಾಗುವಳಿ ಅರ್ಜಿ ವಿಲೇವಾರಿ: ಸಚಿವ ಚಲುವರಾಯಸ್ವಾಮಿ
4.38 ಗುಂಟೆಗಿಂತ ಹೆಚ್ಚಿನ ಜಮೀನು ಹೊಂದಿದವರಿಗೆ ಮಂಜೂರು ಮಾಡಿರುವುದು, ಅರಣ್ಯ ಪ್ರದೇಶದ ಮಂಜೂರು, ಅರ್ಜಿ ಸಲ್ಲಿಸಿರುವ ರೈತರ ಬದಲಿಗೆ ಬೇರೊಬ್ಬ ರೈತರಿಗೆ ಮಂಜೂರಾತಿ ಪತ್ರ ನೀಡಿರುವುದು ಕಂಡು ಬಂದಿರುವುದರಿಂದ ತನಿಖೆಗೊಳಪಡಿಸಲಾಗಿದೆ. ಈ ರೀತಿಯ ಪ್ರಕರಣಗಳು ಮಳವಳ್ಳಿ ತಾಲೂಕಿನಲ್ಲಿ ಹೆಚ್ಚಾಗಿ ಕಂಡುಬಂದಿವೆ. ಆದ್ದರಿಂದ ಅಂತಹ ಕಡತಗಳನ್ನು ತನಿಖೆ ವರದಿ ನಂತರ ಪರಿಶೀಲನೆ ಮಾಡಲಾಗುವುದು.
ಆದಿಚುಂಚನಗಿರಿ ಮಠದಲ್ಲಿ ಗುರುಪೂರ್ಣಿಮೆ ಅಂಗವಾಗಿ ವಿವಿಧ ಪೂಜೆ
ಗುರುಪೂರ್ಣಿಮೆ ಪ್ರಯುಕ್ತ ಶ್ರೀ ಮಠದಲ್ಲಿ ಭಾನುವಾರ ಬೆಳಗ್ಗೆಯಿಂದಲ್ಲೇ ವಿವಿಧ ಪೂಜಾ ಮಹೋತ್ಸವಗಳು ನಡೆದವು, ಶ್ರೀ ಕಾಲಭೈರವೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಬೆಳ್ಳಿ ರಥದ ಮೆರವಣಿಗೆ ಮಾಡಲಾಯಿತು. ಮಠದ ಸಾವಿರಾರು ಭಕ್ತರು ಗುರುಪೂರ್ಣಿಮೆಯಂದು ಶ್ರೀ ಗುರುಗಳನ್ನು ಸ್ಮರಿಸಿ, ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು.
ಹೋರಾಟ ಮಾಡುತ್ತಲೇ ಮಡಿದ ರೈತ ಹುತಾತ್ಮರನ್ನು ಮರೆಯದಿರಿ: ಸುನೀತಾ ಪುಟ್ಟಣ್ಣಯ್ಯ
ರಾಜ್ಯದಲ್ಲಿ ಆಡಳಿತ ನಡೆಸಿದ ಅನೇಕ ಸರ್ಕಾರಗಳು ಕೈಗೊಳ್ಳುತ್ತಿದ್ದ ಕೆಲ ರೈತ ವಿರೋಧಿ ತೀರ್ಮಾನಗಳನ್ನು ಖಂಡಿಸುವ ಹೋರಾಟದಲ್ಲಿ ಭಾಗಿಯಾಗಿ ಸಾಕಷ್ಟು ರೈತರು ಪ್ರಾಣ ಕಳೆದುಕೊಂಡಿದ್ದಾರೆ. ರಾಜ್ಯದ ನೂರಾರು ರೈತ ಚಳವಳಿಗಾರರು ನಮ್ಮಿಂದ ದೂರವಾಗಿದ್ದಾರೆ. ಹೋರಾಟದ ಮೂಲಕ ಚಳವಳಿಗಳಿಗೆ ಶಕ್ತಿ ತುಂಬಿದ ಇಂತಹ ಮಹಾನುಭಾವರನ್ನು ಸ್ಮರಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಬೇಕು.
ಜನರ ಸೇವೆಯೇ ನನ್ನ ಗುರಿ: ಎಚ್.ಡಿ.ಕುಮಾರಸ್ವಾಮಿ
ಕಾವೇರಿಗಾಗಿ ಜಿಲ್ಲೆಯ ಜನ ರಕ್ತ ಹರಿಸಿದ್ದಾರೆ. ಅದರ ಅರಿವು ನನಗಿದೆ. ಒಕ್ಕೂಟ ಮತ್ತು ನ್ಯಾಯಾಧೀಕರಣ ವ್ಯವಸ್ಥೆಯಲ್ಲಿ ಕಾವೇರಿ ನೀರಿನ ವಿಷಯವಾಗಿ ಯಾವ ರೀತಿ ಜಿಲ್ಲೆಯ ರೈತರಿಗೆ ಅನುಕೂಲ ಮಾಡಬಹುದು ಎಂದು ಯೋಚಿಸುತ್ತಿದ್ದೇನೆ. ಜಿಲ್ಲೆಯ ಜನರ ಆಶೀರ್ವಾದ ಹಾಗೂ ದೇವೇಗೌಡರ ಮಾರ್ಗದರ್ಶನದಲ್ಲಿ ನಾನು ಕೆಲಸ ಮಾಡುತ್ತಿದ್ದೇನೆ.
ಬುದ್ಧ ತನ್ನ ತತ್ವ, ಆದರ್ಶಗಳ ಮೂಲಕ ಬೆಳಕಾಗಿದ್ದಾನೆ: ನಾಗರತ್ನ ಬಂತೇಜಿ
ಬೌದ್ಧ ಧರ್ಮದಲ್ಲಿ ದ್ವೇಷ, ಅಸೂಯೆ, ರಾಗ- ದ್ವೇಷಗಳು ಇರಬಾರದು. ಎಲ್ಲರನ್ನೂ ಪ್ರೀತಿಸುವ ಗುಣ ಬೆಳೆಸಿಕೊಳ್ಳಬೇಕು. ಬೌದ್ಧ ಧರ್ಮವನ್ನು ಅಪ್ಪಿಕೊಳ್ಳುವ ಮೂಲಕ ಮನುಷ್ಯ ಅನಿಷ್ಠ ಚಟಗಳಿಂದ ದೂರ ಸರಿಯಬೇಕು. ಆಗ ಮಾತ್ರ ಬೌದ್ಧ ಧರ್ಮಕ್ಕೆ ನಿಜವಾದ ಅರ್ಥ ಸಾಧ್ಯವಾಗುತ್ತದೆ .
ಗಾಳಿಪಟ ಮನರಂಜನಾತ್ಮಕ ಸ್ಪರ್ಧೆ: ಶಂಕರ್‌ ಅಶ್ವತ್ಥ್‌
ಬೆಂಗಳೂರಿನಂತಹ ದೊಡ್ಡ ದೊಡ್ಡ ನಗರಗಳಲ್ಲಿ ಗಾಳಿಪಟದ ಸದ್ದೇ ಇಲ್ಲ, ಬರೀ ಮೊಬೈಲ್ ನೋಡುವುದೇ ಒಂದು ಕೆಲಸವಾಗಿದೆ, ೮೦೦ ಕೋಟಿ ಜನಸಂಖ್ಯೆಯ ಪ್ರಪಂಚದಲ್ಲಿ ಸಾಕಷ್ಟು ಜನರು ಮೊಬೈಲ್ ನೋಡಿ ಮಂಕಾಗಿದ್ದಾರೆ, ನೆನಪಿನ ಶಕ್ತಿ ಕಳೆದುಕೊಂಡಿದ್ದಾರೆ.
ಕಾಂಗ್ರೆಸ್ ನಿಂದ ಕಾವೇರಿ ವಿಚಾರ ರಾಜಕೀಯವಾಗಿ ಬಳಕೆ: ಬಿ.ರವಿಕಂಸಾಗರ ಟೀಕೆ
ಕಾಂಗ್ರೆಸ್ ಪಕ್ಷದವರಿಂದ ಕಾವೇರಿ ನೀರಿನ ಸಮಸ್ಯೆ ಬಗೆಹರಿಸಲು ಸಾಧ್ಯವಾಗುವುದಿಲ್ಲ ಎನ್ನುವುದನ್ನು ಒಪ್ಪಿಕೊಳ್ಳಲಿ. ಅದನ್ನು ಬಿಟ್ಟು ಎಚ್.ಡಿ.ಕುಮಾರಸ್ವಾಮಿ ಅವರು ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಗೆದ್ದು ಕೇಂದ್ರ ಮಂತ್ರಿಯಾಗಿರುವುದನ್ನು ಅರಗಿಸಿಕೊಳ್ಳಲಾಗದೇ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ .
ವಿಶ್ವಾದ್ಯಂತ ಲಯನ್ಸ್ ಸಂಸ್ಥೆ ಸೇವಾಕಾರ್ಯ: ಲಯನ್ಸ್ ಸಂಸ್ಥೆ ಅಧ್ಯಕ್ಷೆ ಡಾ.ಪ್ಯಾಟಿಹಿಲ್
ಸೇವೆಯೇ ತನ್ನ ಗುರಿ ಎಂದು ಕೆಲಸ ಮಾಡುತ್ತಿರುವ ಅಂತಾರಾಷ್ಟ್ರೀಯ ಲಯನ್ಸ್ ಸಂಸ್ಥೆಯು ರಾಜ್ಯದ ಸುಮಾರು 2 ಸಾವಿರ ಲಯನ್ಸ್ ಸಂಸ್ಥೆಗಳ ಸಹಯೋಗದಲ್ಲಿ ಮಹಿಳಾ ಸ್ವಾವಲಂಬನೆ. ಮಕ್ಕಳ ಆರೋಗ್ಯ ಮತ್ತು ವಿಕಲಚೇತನರ ಅಭಿವೃದ್ಧಿಯ ದೃಷ್ಟಿಕೋನವನ್ನು ಇಟ್ಟುಕೊಂಡು ಕಾರ್ಯನಿರ್ವಹಿಸುತ್ತಿದೆ.
ಟೀಕೆಗಳನ್ನು ಸ್ವೀಕರಿಸುವವನೇ ನಿಜವಾದ ನಾಯಕ: ಕೆ.ಟಿ.ಶ್ರೀಕಂಠೇಗೌಡ
ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಚಲುವರಾಯಸ್ವಾಮಿ ಅವರು ಜವಾಬ್ದಾರಿಯುತವಾಗಿ ಕೆಲಸ ಮಾಡಬೇಕು. ಕುಮಾರಸ್ವಾಮಿ ಅವರ ಬಗ್ಗೆ ಏಕವಚನದಲ್ಲಿ ಮಾತನಾಡಬೇಡಿ. ಅದು ನಿಮಗೆ ಶೋಭೆ ತರುವುದಿಲ್ಲ. ಕುಮಾರಸ್ವಾಮಿ ನೇತೃತ್ವದಲ್ಲೇ ನೀವು ರಾಜಕೀಯವಾಗಿ ಮುನ್ನೆಲೆಗೆ ಬಂದಿದ್ದೀರಿ ಎನ್ನುವುದನ್ನು ಮರೆಯಬೇಡಿ.
ಉಕ್ಕಿ ಹರಿಯುತ್ತಿರುವ ಹೇಮಾವತಿ ನದಿ: ನದಿಪಾತ್ರದ ಜನರಿಗೆ ಕಟ್ಟೆಚ್ಚರ
ನದಿ ಪಾತ್ರದ ಗೊಂದಿಹಳ್ಳಿ, ದಬ್ಬೇಘಟ್ಟ, ಮಾದಾಪುರ, ಚಿಕ್ಕಮಂದಗೆರೆ, ಶ್ರವಣೂರು, ಹೇಮಗಿರಿ, ಬಂಡಿಹೊಳೆ, ನಾಟನಹಳ್ಳಿ, ಅಕ್ಕಿಹೆಬ್ಬಾಳು ಮತ್ತಿತರ ತಾಲೂಕಿನ ಪ್ರದೇಶಗಳಲ್ಲಿ ಹೇಮಾವತಿ ನದಿ ಹರಿಯುತ್ತಿದೆ. ನೀರಿನ ಒಳಹರಿವು ಮೇಲ್ಭಾಗದಲ್ಲಿ ಹೆಚ್ಚಾಗಿದ್ದು, ಅಣೆಕಟ್ಟಿನಿಂದ ಹೊರ ಹರಿವಿನ ಪ್ರಮಾಣ ಹೆಚ್ಚಳವಾಗಿದೆ, ನದಿ ದಂಡೆಯ ರೈತರು ಎಚ್ಚರಿಕೆ ವಹಿಸಬೇಕು .
  • < previous
  • 1
  • ...
  • 433
  • 434
  • 435
  • 436
  • 437
  • 438
  • 439
  • 440
  • 441
  • ...
  • 679
  • next >
Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್‌ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved