• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಇಂದು ಜನಪರ ರಾಜಕಾರಣಿಗಳ ಕೊರತೆ: ಮಹೇಶ್‌ ಜೋಶಿ ಬೇಸರ
ಮಂಡ್ಯದಲ್ಲಿ ಡಿಸೆಂಬರ್ ತಿಂಗಳಲ್ಲಿ ನಡೆಯುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಜಿಲ್ಲೆಯ ಜನರು ಅರ್ಥಪೂರ್ಣವಾಗಿ ಆಚರಿಸುವ ಮೂಲಕ ಕನ್ನಡ ಭಾಷೆ ಪ್ರತಿ ಮನೆ ಮನೆಯ ಜನರ ಹೃದಯದ ಅಂತರಾಳಕ್ಕೆ ತಲುಪಲಿದೆ .
ಬದಲಾದ ಜೀವನ ಪದ್ಧತಿಯಿಂದ ಕ್ಯಾನ್ಸರ್ ಉಲ್ಬಣ: ಅಲಯನ್ಸ್ ರಾಜ್ಯಪಾಲ ಕೆ.ಟಿ.ಹನುಮಂತು
ವಿಜ್ಞಾನ- ತಂತ್ರಜ್ಞಾನ ಬೆಳೆದಂತೆ ಆರೋಗ್ಯ ಕ್ಷೇತ್ರದ ವಿಜ್ಞಾನಿಗಳು ಕ್ಯಾನ್ಸರ್ ರೋಗವನ್ನು ಗುಣಪಡಿಸಬಹುದಾದ ಔಷಧಗಳನ್ನು ಪತ್ತೆ ಮಾಡಿದ್ದಾರೆ, ಇನ್ನು ೧೦ ವರ್ಷಗಳಲ್ಲಿ ಮತ್ತಷ್ಟು ಪರಿಣಾಮಕಾರಿ ಔಷಧಗಳು ಲಭ್ಯವಾಗುತ್ತವೆ.
ಕೆರೆಯಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿಗಳ ಧಾರುಣ ಸಾವು
ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ತಂಡ ಶವಗಳಿಗಾಗಿ ಶೋಧ ಕಾರ್ಯ ನಡೆಸಿ ಮುತ್ತುರಾಜ್ ಎಂಬ ವಿದ್ಯಾರ್ಥಿಯ ಶವ ಹೊರತೆಗೆದಿದ್ದು, ಇನ್ನೊಬ್ಬ ವಿದ್ಯಾರ್ಥಿಯ ಶವಕ್ಕಾಗಿ ಶೋಧ ಕಾರ್ಯ ಮುಂದುವರೆಸಿದ್ದಾರೆ. ಮೃತ ರಂಜನ್ ಸೋಮನಹಳ್ಳಿ ಐಟಿಐ ಕಾಲೇಜು ವಿದ್ಯಾರ್ಥಿಯಾದರೆ, ಮುತ್ತುರಾಜ್‌ ಎಸ್ಸೆಸ್ಸೆಲ್ಸಿ ವ್ಯಾಸಂಗ ಮಾಡುತ್ತಿದ್ದಾನೆ.
ಅಭಿವೃದ್ಧಿ ವಿಚಾರದಲ್ಲಿ ರಾಜಕೀಯ ಬೇಡ: ಸಿ.ಎಸ್.ಪುಟ್ಟರಾಜು
ಜಿಲ್ಲೆಯಲ್ಲಿ ಕೆ.ವಿ.ಶಂಕರಗೌಡ, ಎಚ್.ಕೆ.ವೀರಣ್ಣಗೌಡ, ಜಿ.ಮಾದೇಗೌಡ, ಎಚ್.ಡಿ.ಚೌಡಯ್ಯನವರಂತಹ ಅನೇಕ ಮಂದಿ ಮುತ್ಸದ್ಧಿ ನಾಯಕರು ಅಭಿವೃದ್ಧಿಯ ಮಾರ್ಗದರ್ಶನ ಮಾಡಿಹೋಗಿದ್ದಾರೆ. ಅವರ ಹಾದಿಯನ್ನು ಅನುಸರಿಸುವುದರೊಂದಿಗೆ ಜಿಲ್ಲೆಗೆ ಅಭಿವೃದ್ಧಿಯಲ್ಲಿ ಹೊಸ ರೂಪವನ್ನು ನೀಡಬೇಕಿದೆ.
ಡ್ರಗ್ಸ್‌ ಸೇವಿಸುವ ಯುವಕರ ಸಂಖ್ಯೆ ಹೆಚ್ಚಳ: ಎಸ್‌ಪಿ ಕಳವಳ
ಪ್ರಸ್ತುತ ಮಾದಕ ವ್ಯಸನಿಗಳ ಸಂಖ್ಯೆ ಹೆಚ್ಚಳವಾಗುತ್ತಿರುವುದು ಸಮಾಜಕ್ಕೆ ಅಪಾಯ ತಂದೊಡ್ಡುವ ಮುನ್ಸೂಚನೆಯಾಗಿದೆ. ಕಾನೂನು ಎಷ್ಟೇ ಕಠಿಣವಾಗಿದ್ದರೂ ಇದನ್ನು ಸಂಪೂರ್ಣವಾಗಿ ತಡೆಯಲು ಆಗುತ್ತಿಲ್ಲ. ಪ್ರಕರಣ ದಾಖಲಿಸಿ ಅವರಿಗೆ ಅರಿವು ಮೂಡಿಸುವ ಕೆಲಸವನ್ನು ಪೊಲೀಸರು ಕೂಡ ಮಾಡುತ್ತಿದ್ದೇವೆ.
ಕರೀಘಟ್ಟ ದೇವಸ್ಥಾನದ ಬಳಿ ಇಣಜಿನಿಯರಿಂಗ್ ವಿದ್ಯಾರ್ಥಿಗಳಿಂದ ಶ್ರಮದಾನ
ಪುರಾತನ ದೇವಸ್ಥಾನಗಳು, ಮಂಟಪ ಸೇರಿದಂತೆ ಸ್ಮಾರಕಗಳನ್ನು ರಕ್ಷಣೆ ಮಾಡುವುದು ನಮ್ಮೆಲ್ಲರ ಹೊಣೆ. ಜೊತೆಗೆ ಪ್ಲಾಸ್ಟಿಕ್‌ನಿಂದ ಪರಿಸರ ಮಾಲಿನ್ಯವಾಗುತ್ತಿದ್ದು, ಐಎಂಎ ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡಿ ಪರಿಸರವನ್ನು ಉಳಿಸುವುದು ನಮ್ಮ್ಮೆಲ್ಲರ ಕರ್ತವ್ಯ.
ವೈದ್ಯರ ನಿರ್ಲಕ್ಷ್ಯದಿಂದ ಮಗು ಸಾವು: ಪೋಷಕರ ಆರೋಪ
ಭಾನುವಾರ ಹೆರಿಗೆ ನೋವು ಕಾಣಿಸಿಕೊಂಡು ಹೆರಿಗೆಯಾಗಿದ್ದು, ವೈದ್ಯರ ವಿಳಂಬ ಕಾರಣದಿಂದ ಮಗು ಮೃತಪಟ್ಟಿದೆ. ಮಗು ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿ ನಮಗೆ ನ್ಯಾಯ ಸಿಗಬೇಕು ಎಂದು ಮಗುವಿನ ತಂದೆ ಗಿರೀಶ್ ಅಳಲು ವ್ಯಕ್ತಪಡಿಸಿದರು.
ಹೆದ್ದಾರಿ ಅಭಿವೃದ್ಧಿ ಕಾಮಗಾರಿಗೆ ಎಚ್‌ಡಿಕೆ ಭೂಮಿ ಪೂಜೆ
ಜೇವರ್ಗಿ- ಚಾಮರಾಜನಗರ ಹೆದ್ದಾರಿಯ ಕಿರಂಗೂರು ಗ್ರಾಮದಿಂದ ಪಾಂಡವಪುರವರೆಗಿನ ಹೆದ್ದಾರಿ ರಸ್ತೆ ಅಗಲೀಕರಣ ಬಹು ದಿನಗಳ ಬೇಡಿಕೆಯಾಗಿದ್ದು, ಇದರ ಗುದ್ದಲಿ ಪೂಜೆಯನ್ನು ನೆರವೇರಿಸಲಾಗಿದೆ. ಗುಣಮಟ್ಟದ ಕಾಮಗಾರಿ ನಡೆಸುವಂತೆ ಸೂಚನೆ ನೀಡಿದ್ದೇನೆ.
೪.೫ ಕೋಟಿ ರು. ವೆಚ್ಚದಲ್ಲಿ ರೈತಸಭಾಂಗಣ ನವೀಕರಣ
ಮರುದಿನವೇ ಸಿ.ಎಸ್.ಪುಟ್ಟರಾಜು ನಿರ್ಮಿತಿ ಕೇಂದ್ರದವರನ್ನು ಕರೆತಂದು ಅಂದಾಜುಪಟ್ಟಿ ತಯಾರಿಸಿದ್ದರು. ನೀಲಿನಕಾಶೆಯೊಂದಿಗೆ ಎಚ್.ಡಿ.ಕುಮಾರಸ್ವಾಮಿ ಅವರೊಂದಿಗೆ ಚರ್ಚೆ ನಡೆಸಿದ್ದರು. ೨ ಕೋಟಿ ರು. ನೀಡುವುದಾಗಿ ಮಾತು ಕೊಟ್ಟಿದ್ದ ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಇದೀಗ ೪.೫ ಕೋಟಿ ನೀಡಿ ಎಲ್ಲರ ಹುಬ್ಬೇರಿಸುವಂತೆ ಮಾಡಿರುವುದು ಕಾಂಗ್ರೆಸ್ಸಿಗರಿಗೆ ಮುಜುಗರ ಉಂಟುಮಾಡಿದೆ.
ನಾನು ಸಿಎಂ ಆದ್ರೆ ಒಂದು ಲಕ್ಷ ಉದ್ಯೋಗ ಸೃಷ್ಟಿ: ಕೇಂದ್ರ ಉಕ್ಕು ಮತ್ತು ಭಾರೀ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸ್ವಾಮಿ

ನಾನು ಯಾರಿಗೂ ಠಕ್ಕರ್ ಕೊಡಲು ಇಲ್ಲಿಗೆ ಬಂದಿಲ್ಲ. ಇನ್ನೊಬ್ಬರನ್ನು ಮೆಚ್ಚಿಸುವುದಕ್ಕಾಗಿ ಉದ್ಯೋಗ ಮೇಳ ಮಾಡುತ್ತಿಲ್ಲ. ಜನರು ನನ್ನನ್ನು ನಂಬಿ ಮತ ಕೊಟ್ಟಿದ್ದಾರೆ. ಅವರ ಋಣ ತೀರಿಸುವ ಕೆಲಸ ಮಾಡುತ್ತಿದ್ದೇನೆ. ಇನ್ನೊಬ್ಬರು ಕೊಡುವ ಸರ್ಟಿಫಿಕೇಟ್‌ಗೆ ಕೆಲಸ ಮಾಡುವವನು ನಾನಲ್ಲ.  

  • < previous
  • 1
  • ...
  • 435
  • 436
  • 437
  • 438
  • 439
  • 440
  • 441
  • 442
  • 443
  • ...
  • 812
  • next >
Top Stories
ನಮ್ಮ ಹೋರಾಟದ ದಾರಿ ತಪ್ಪುವುದಿಲ್ಲ : ಮಹೇಶ್‌ ಶೆಟ್ಟಿ ತಿಮರೋಡಿ
ಧರ್ಮಸ್ಥಳ ಗ್ರಾಮ ತಲೆಬುರುಡೆ ಕೇಸ್‌: ಪಾತ್ರಧಾರಿ ಅರೆಸ್ಟ್‌, ಸೂತ್ರಧಾರರಿಗೆ ತಲಾಶ್‌
ಅಂದೇ ಅನಾಮಿಕನ ಮಂಪರು ಪರೀಕ್ಷೆ ನಡೆಸಿದ್ದರೆ...
ಇನ್ನೂ ಈ ಕಣ್ಣಲ್ಲಿ ಏನೇನ್‌ ನೋಡಬೇಕೋ: ಅಚ್ಚರಿಗೊಳಿಸುವ 10 ಎಐ ಉತ್ಪನ್ನಗಳು
ವಾಕಿಂಗ್‌ಗೆ ಸ್ನೇಹಿತರನ್ನು ಹುಡುಕಿ ಕೊಡುವ ಆ್ಯಪ್‌ ವಾಕಿಂಗ್‌ ಪಾಲ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved