ಅಭಿವೃದ್ಧಿ ವಿಚಾರದಲ್ಲಿ ರಾಜಕೀಯ ಬೇಡ: ಸಿ.ಎಸ್.ಪುಟ್ಟರಾಜುಜಿಲ್ಲೆಯಲ್ಲಿ ಕೆ.ವಿ.ಶಂಕರಗೌಡ, ಎಚ್.ಕೆ.ವೀರಣ್ಣಗೌಡ, ಜಿ.ಮಾದೇಗೌಡ, ಎಚ್.ಡಿ.ಚೌಡಯ್ಯನವರಂತಹ ಅನೇಕ ಮಂದಿ ಮುತ್ಸದ್ಧಿ ನಾಯಕರು ಅಭಿವೃದ್ಧಿಯ ಮಾರ್ಗದರ್ಶನ ಮಾಡಿಹೋಗಿದ್ದಾರೆ. ಅವರ ಹಾದಿಯನ್ನು ಅನುಸರಿಸುವುದರೊಂದಿಗೆ ಜಿಲ್ಲೆಗೆ ಅಭಿವೃದ್ಧಿಯಲ್ಲಿ ಹೊಸ ರೂಪವನ್ನು ನೀಡಬೇಕಿದೆ.