• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಿರುದ್ಯೋಗಿಗಳನ್ನು ಆಕರ್ಷಿಸಿದ ಬೃಹತ್ ಉದ್ಯೋಗ ಮೇಳ
‘ಉದ್ಯೋಗದ ಹುಡುಕಾಟದಲ್ಲಿರುವವರಿಗೆ ಉದ್ಯೋಗ ಮೇಳ ಲಾಭದಾಯಕವಾಗಿದೆ. ನಾನು ಬಿಸಿಎ ಮಾಡಿ ಉದ್ಯೋಗದ ಹುಡುಕಾಟದಲ್ಲಿದ್ದೇನೆ. ಕೆಲವು ಕಂಪನಿಗಳಿಗೆ ವಿದ್ಯಾರ್ಹತೆಯ ವಿವರ ನೀಡಿದ್ದೇನೆ. ಉದ್ಯೋಗ ಸಿಗುವ ಭರವಸೆ ಇದೆ.’
ಬೆಂಬಲ ಬೆಲೆಗಾಗಿ ರೈತರಿಂದ ಸಂಘಟಿತ ಹೋರಾಟ ಅಗತ್ಯ: ಮೀನಾಕ್ಷಿ ಸುಂದರಂ
ತಾಲೂಕಿನಲ್ಲಿ ಹಾಲಿ ಮತ್ತು ಮಾಜಿ ಶಾಸಕರು ಜನರ ಸಮಸ್ಯೆಗಳಿಗೆ ಸ್ಪಂದಿಸುವ ಬದಲು ಕಿತ್ತಾಟದಲ್ಲಿ ಮುಳುಗಿದ್ದಾರೆ.
ಕನ್ನಡಕ್ಕೆ ಆದ್ಯತೆ ನೀಡುವ ಹೋರಾಟಕ್ಕೆ ಕಾನೂನು ತೊಡಕು: ಡಾ. ಮಹೇಶ್ ಜೋಷಿ
ಪರಿಷತ್ತು ಕನ್ನಡ ಭಾಷೆ ಉಳಿಸಿ ಬೆಳೆಸಲು ಸಾಹಿತ್ಯ ಸಮ್ಮೇಳನಗಳ ಮೂಲಕ ಜನಜಾಗೃತಿ ಮೂಡಿಸುತ್ತಿದೆ. ಕನ್ನಡ ಭಾಷೆಯನ್ನು ಅನ್ನದ ಭಾಷೆಯನ್ನಾಗಿಸಬೇಕು, ಕನ್ನಡಿಗರಿಗೆ ಸರ್ಕಾರಿ ಉದ್ಯೋಗಗಳಲ್ಲಿ ಮೊದಲ ಅವಕಾಶ, ಪ್ರಾಥಮಿಕ ಶಿಕ್ಷಣ ಕನ್ನಡ ಮಾಧ್ಯಮದಲ್ಲಿಯೇ ಇರಬೇಕು. ಸರ್ಕಾರಿ ಕನ್ನಡ ಶಾಲೆಗಳು ಉಳಿಯಬೇಕು. ಅನುದಾನಿತ ಸರ್ಕಾರಿ ಶಾಲೆಗಳಿಗೆ ಅನುದಾನ ನೀಡಬೇಕೆಂದು ಹೋರಾಟ ನಡೆಸುತ್ತಾ ಬಂದಿದೆ .
ಮಹಿಳೆಯರು ಸಮಾಜ ಸೇವೆಯಲ್ಲಿ ತೊಡಗಿರುವುದು ಶ್ಲಾಘನೀಯ: ಹಿರಿಯ ನ್ಯಾಯಾಧೀಶ ಎಂ. ಆನಂದ್
ರೋಗ್ಯ ತಪಾಸಣೆ ಶಿಬಿರಗಳ ಮೂಲಕ ಗ್ರಾಮೀಣ ಜನರಿಗೆ ಚಿಕಿತ್ಸೆ ನೀಡುವ ಜತೆಗೆ ಹೆಚ್ಚಿನ ಚಿಕಿತ್ಸೆಗಾಗಿ ರೋಗಿಗಳನ್ನು ಮೈಸೂರು ನಗರದ ಆಸ್ಪತ್ರೆಗಳಿಗೆ ರವಾನಿಸುವ ಕೆಲಸ ಮಾಡುತ್ತಿರುವುದು ಉತ್ತಮ ಕೆಲಸ. ಈ ಶಿಬಿರಗಳು ಜನರ ಆರೋಗ್ಯ ಸುಧಾರಣೆಗೆ ಸಹಕಾರಿಯಾಗುತ್ತಿವೆ.
ನಿರುದ್ಯೋಗ ನಿವಾರಣೆಗೆ ‘ವಿಂಗ್‌’ ಸ್ಥಾಪನೆ: ಎಚ್‌ಡಿಕೆ
ನಾನು ಸಂಸತ್ ಚುನಾವಣೆಗೆ ನಿಂತಾಗ ಜಿಲ್ಲೆಯಲ್ಲಿ ನಿರುದ್ಯೋಗವೇ ಬಹುದೊಡ್ಡ ಸಮಸ್ಯೆಯಾಗಿರುವುದು ನನ್ನ ಗಮನಕ್ಕೆ ಬಂತು. ಈ ನಿಟ್ಟಿನಲ್ಲಿ ಜನ ನನ್ನ ಮೇಲೆ ನಂಬಿಕೆ ಇಟ್ಟು ಉದ್ಯೋಗ ಕಲ್ಪಿಸಬಹುದೆಂಬ ಕಾರಣಕ್ಕೆ ನನಗೆ ಮತ ಕೊಟ್ಟಿದ್ದಾರೆ. ಮಂಡ್ಯ ಜನರ ವಿಶ್ವಾಸವನ್ನು ನಾನು ಉಳಿಸಿಕೊಳ್ಳುವೆ. ನಾನು ದೇಶದ ಪ್ರವಾಸ ಮಾಡಿದರೂ ನನ್ನ ಗಮನ ಕರ್ನಾಟಕ ಮತ್ತು ಮಂಡ್ಯ ಜಿಲ್ಲೆಯ ಮೇಲಿರುತ್ತದೆ.
ಅವೈಜ್ಞಾನಿಕ ಜಾತಿ ಗಣತಿ ಬಿಡುಗಡೆಗೆ ವಿರೋಧಿಸಿ ಪ್ರತಿಭಟನೆ
ರಾಜ್ಯದಲ್ಲಿ ಒಕ್ಕಲಿಗರ ಜಾತಿಯಲ್ಲಿ ನೂರಾರು ಉಪಪಂಗಡಗಳಿದ್ದು ಜಾತಿಗಣತಿ ತಯಾರಿಸುವಾಗ ಉಪ ಪಂಗಡಗಳನ್ನು ಬೇರೆ ಬೇರೆಯಾಗಿ ವಿಂಗಡಿಸಿದ್ದು, ಎಲ್ಲಾ ಉಪ ಪಂಗಡಗಳನ್ನು ಒಂದಾಗಿ ಸೇರಿಸಿ ಒಕ್ಕಲಿಗ ಜಾತಿ ಎಂದು ಸೇರ್ಪಡೆಗೊಳಿಸಬೇಕು.
ಹೆಣ್ಣು ಭ್ರೂಣ ಹತ್ಯೆ ತಡೆಗೆ ಜಾಗೃತಿ ಅಗತ್ಯ: ಎಸ್.ಡಿ.ಬೆನ್ನೂರ್
ಕಾರ್ಯಾಗಾರದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿ ಕೆ. ಅಮೃತ, ಬಾಲ್ಯ ವಿವಾಹದಿಂದಾಗುವ ದುಷ್ಪರಿಣಾಮಗಳ ಕುರಿತು ಮಾಹಿತಿ ನೀಡಿದರು.
ಕನ್ನಡ ಸಾಹಿತ್ಯ ಸಮ್ಮೇಳನದ ಯಶಸ್ಸಿಗೆ ಶ್ರಮಿಸಿ: ನಾಡೋಜ ಡಾ. ಮಹೇಶ್ ಜೋಷಿ
30 ವರ್ಷಗಳ ನಂತರ ಮನೆ ಬಾಗಿಲಲ್ಲಿಯೇ ಸಾಹಿತ್ಯ ಸಮ್ಮೇಳನ ನಡೆಯುತ್ತಿದೆ. ಹೆಚ್ಚಿನ ಸಂಖ್ಯೆಯಲ್ಲಿ ಕನ್ನಡಿಗರು ಭಾಗವಹಿಸಿ ಜಿಲ್ಲೆಯ ವೈಶಿಷ್ಟ್ಯತೆ, ವೈವಿದ್ಯತೆ, ನೆಲದ ಸಂಸ್ಕೃತಿಯನ್ನು ಪ್ರಚಾರಪಡಿಸುವ ಕೆಲಸ ಮಾಡಬೇಕು .
ರಾಮಾಯಣ ಮಹಾಕಾವ್ಯ ಇಂದಿಗೂ ಪ್ರಸ್ತುತ: ಡಾ.ಕುಮಾರ
ಡೊಳ್ಳುಕುಣಿತ, ತಮಟೆ, ನಗಾರಿ, ಪೂಜಾ ಕುಣಿತ ಮೆರವಣಿಗೆ ಸೇರಿದಂತೆ ವಿವಿಧ ಕಲಾ ತಂಡಗಳು ಹಾಗೂ ಪೂರ್ಣ ಕುಂಭ ಹೊತ್ತ ಮಹಿಳೆಯರು ಮೆರವಣಿಗೆಗೆ ವಿಶೇಷ ಮೆರಗು ನೀಡಿದರು. ಮೆರವಣಿಗೆಯು ಜ್ಯುಬಿಲಿ ಪಾರ್ಕ್ ನಿಂದ ಹೊರಟು ಮಹಾವೀರ ವೃತ್ತ, ಸಂಜಯ ವೃತ್ತ ಮಾರ್ಗಗಳಲ್ಲಿ ಸಂಚರಿಸಿ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಸಮಾವೇಶಗೊಂಡಿತು.
ಇಂದು, ನಾಳೆ ಬೃಹತ್ ಉದ್ಯೋಗ ಮೇಳ, 150ಕ್ಕೂ ಹೆಚ್ಚು ಕಂಪನಿಗಳು ಭಾಗಿ
ನಗರದ ಸರ್ ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಅ.18 ಮತ್ತು 19ರಂದು ಬೆಳಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ ಉದ್ಯೋಗ ನಡೆಯಲಿದೆ. ಆಸಕ್ತ ಜಿಲ್ಲೆಯ ಯುವಜನರು, ಹೊರ ಜಿಲ್ಲೆಯ ಉದ್ಯೋಗಾಕಾಂಕ್ಷಿಗಳು ಮೇಳದಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸಲಾಗಿದೆ.
  • < previous
  • 1
  • ...
  • 437
  • 438
  • 439
  • 440
  • 441
  • 442
  • 443
  • 444
  • 445
  • ...
  • 812
  • next >
Top Stories
ನಮ್ಮ ಹೋರಾಟದ ದಾರಿ ತಪ್ಪುವುದಿಲ್ಲ : ಮಹೇಶ್‌ ಶೆಟ್ಟಿ ತಿಮರೋಡಿ
ಧರ್ಮಸ್ಥಳ ಗ್ರಾಮ ತಲೆಬುರುಡೆ ಕೇಸ್‌: ಪಾತ್ರಧಾರಿ ಅರೆಸ್ಟ್‌, ಸೂತ್ರಧಾರರಿಗೆ ತಲಾಶ್‌
ಅಂದೇ ಅನಾಮಿಕನ ಮಂಪರು ಪರೀಕ್ಷೆ ನಡೆಸಿದ್ದರೆ...
ಇನ್ನೂ ಈ ಕಣ್ಣಲ್ಲಿ ಏನೇನ್‌ ನೋಡಬೇಕೋ: ಅಚ್ಚರಿಗೊಳಿಸುವ 10 ಎಐ ಉತ್ಪನ್ನಗಳು
ವಾಕಿಂಗ್‌ಗೆ ಸ್ನೇಹಿತರನ್ನು ಹುಡುಕಿ ಕೊಡುವ ಆ್ಯಪ್‌ ವಾಕಿಂಗ್‌ ಪಾಲ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved