• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೋಳಿ ವಿಚಾರಕ್ಕೆ ಜಗಳ ಓರ್ವನ ಕೊಲೆಯಲ್ಲಿ ಅಂತ್ಯ
ಅ.6 ರಂದು ಗಿರೀಶ್ ಅವರಿಗೆ ಸೇರಿದ ಕೋಳಿಗಳು ತಾಯಮ್ಮ ಅವರ ಮನೆ ಮುಂದೆ ಮೇಯುತ್ತಿದ್ದ ಹಿನ್ನೆಲೆಯಲ್ಲಿ ತಾಯಮ್ಮ, ಮಕ್ಕಳಾದ ಸಾಗರ್, ಸಹನಾ ಪ್ರಶ್ನಿಸಿದ್ದಾರೆ ಎನ್ನಲಾಗಿದೆ. ಈ ವಿಚಾರಕ್ಕೆ ಜಗಳ ನಡೆದು ಗಿರೀಶ್ ಅವರ ಮೇಲೆ ಮೂವರೂ ದೊಣ್ಣೆಯಿಂದ ಹಲ್ಲೆ ನಡೆಸಿದ್ದರು.
ತಪ್ಪುಗಳನ್ನು ತಿದ್ದಿ ನಡೆದರೆ ವಾಲ್ಮೀಕಿಯಂತೆ ಶ್ರೇಷ್ಠರಾಗಬಹುದು: ತಹಸೀಲ್ದಾರ್ ಜಿ.ಆದರ್ಶ್
ದೇಶದಲ್ಲಿ ನಮ್ಮ ಸಂಸ್ಕೃತಿ, ಧಾರ್ಮಿಕತೆ, ಆಚಾರ ವಿಚಾರಗಳು ಇನ್ನೂ ಗಟ್ಟಿಯಾಗಿ ಉಳಿದುಕೊಳ್ಳಲು ವಾಲ್ಮೀಕಿಯಂತಹ ಮಹನೀಯರ ಕೊಡುಗೆ ಅಪಾರವಾಗಿದೆ. ಜಗತ್ತನ್ನೇ ಮುಖ್ಯವಾಹಿನಿಗೆ ಕರೆತರುವ ಪ್ರಯತ್ನ ಮಾಡಿದವರು ಮಹರ್ಷಿ ವಾಲ್ಮೀಕಿ.
ನೈಸ್ ಕಂಪನಿ ಪರ ಡಿಸಿಎಂ ಡಿ.ಕೆ.ಶಿವಕುಮಾರ್ ವಕಾಲತ್ತು: ಭರತ್ ರಾಜ್ ಖಂಡನೆ
ಬೆಂಗಳೂರು- ಮೈಸೂರು ರಾಷ್ಟ್ರೀಯ ಹೆದ್ದಾರಿ ನಿರ್ಮಾಣದ ನಂತರ ನೈಸ್ ಯೋಜನೆ ಅಪ್ರಸ್ತುತವಾಗಿದೆ. ನೈಸ್ ಕಂಪನಿ ಭೂ ಸ್ವಾಧೀನದಿಂದ ರೈತರಿಗೆ ಸಾಕಷ್ಟು ಅನ್ಯಾಯವಾಗಿದೆ. ಇಂಥ ರೈತರ ನೆರವಿಗೆ ಸರ್ಕಾರ ಬೆಂಬಲವಾಗಿ ನಿಲ್ಲಬೇಕಿತ್ತು. ನೈಸ್ ಕಂಪನಿ ಬೆಂಬಲಕ್ಕೆ ನಿಂತಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರೈತರ ಕ್ಷಮೆ ಕೋರಬೇಕು.
ಗಿಡಗಳನ್ನು ಬೆಳೆಸಿ ಪೋಷಿಸುವುದು ಪ್ರತಿಯೊಬ್ಬರ ಕರ್ತವ್ಯ: ರೋಟರಿ ಕ್ಲಬ್ ಅಧ್ಯಕ್ಷ ಮಂಜುರಾಂ
ಪ್ರಸ್ತುತ ದಿನಗಳಲ್ಲಿ ಬಹುತೇಕ ಮಂದಿ ಅವರ ಲಾಭಕ್ಕಾಗಿ ಮರ ಕಡಿದು ಕಾಡು ನಾಶ ಮಾಡುತ್ತಿದ್ದಾರೆ ವಿನಃ ಮರಳಿ ಒಂದೇ ಒಂದು ಗಿಡ ನೆಡುತ್ತಿಲ್ಲ. ಪ್ರಕೃತಿಯಿಂದ ಎಲ್ಲವನ್ನೂ ಪಡೆದುಕೊಳ್ಳುವ ನಾವು ಮರಳಿ ಪ್ರಕೃತಿಗೆ ಏನನ್ನೂ ಕೊಡುತ್ತಿಲ್ಲ. ಇದರಿಂದ ಪರಿಸರ ನಾಶವಾಗುತ್ತಿದೆ.
ರಾಮಾಯಣ ಮಹಾಕಾವ್ಯವು ಸಾಹಿತ್ಯ ಸೃಷ್ಟಿಗೆ ಪ್ರೇರಣೆ: ಪುರಸಭೆ ಮಾಜಿ ಅಧ್ಯಕ್ಷ ದೊಡ್ಡಯ್ಯ
ಭಗವಾನ್ ವಿಷ್ಣುವಿನ ಎಂಟು ಅವತಾರಗಳ ಕಥೆಯನ್ನು ಹೇಳುತ್ತದೆ. ವಾಲ್ಮೀಕಿ ಅವರನ್ನು ಭಾರತ ದೇಶ ಕಂಡ ಶ್ರೇಷ್ಠ ಕವಿಗಳಲ್ಲಿ ಒಬ್ಬರೆಂದು ಪರಿಗಣಿಸಲಾಗಿದೆ. ಮೂಲತಃ ವಾಲ್ಮೀಕಿ ಬರೆದ ರಾಮಾಯಣವು 24 ಸಾವಿರ ಶ್ಲೋಕಗಳನ್ನು ಒಳಗೊಂಡಿದೆ.
ರಾಮಾಯಣ, ಮಹಾಭಾರತ ಮೀರಿಸುವ ಗ್ರಂಥಗಳು ಜಗತ್ತಿನಲ್ಲೇ ಇಲ್ಲ: ಪ್ರೊ.ಪಿ.ಕೆ.ರಾಜಶೇಖರ್
ವಾಲ್ಮೀಕಿಯವರು ರಚಿಸಿದ ಶ್ರೀರಾಮಾಯಣ ಗ್ರಂಥವು ಜನರಲ್ಲಿ ದಯೆ, ಅನುಕಂಪ. ಕರುಣೆ, ಪ್ರೀತಿ ಮುಂತಾದುವುಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಲು ಸಹಕಾರಿಯಾಗಲಿದೆ.
ಒಕ್ಕಲಿಗರ ಬೀದಿಯ ಮನೆಗಳಲ್ಲಿ ಸರಣಿ ಕಳ್ಳತನ: ನಾಗರಿಕರ ಆತಂಕ
ಕೆಂಪಮ್ಮನ ಮನೆಯಲ್ಲಿ ಕುರಿಮಾರಿ ಮನೆಯಲ್ಲಿಟ್ಟಿದ್ದ ನಗದು 35 ಸಾವಿರ ರು., ಒಂದು ಚಿನ್ನದ ಉಂಗುರ ಹಾಗು ಸಣ್ಣಪುಟ್ಟ ಆಭರಣಗಳು, ಮೂಡಲಬಾಗಿಲ ರುಕ್ಮಿಣಿಯ ಮನೆಯಲ್ಲಿ 10 ಸಾವಿರ ರು. ನಗದು ಹಾಗೂ ೨೦ ಸಾವಿರ ಮೌಲ್ಯದ ಬೆಳ್ಳಿಸಾಮಗ್ರಿಗಳು ಕಳುವಾಗಿವೆ ಎಂದು ದೂರು ನೀಡಿದ್ದಾರೆ.
ಸರ್ಕಾರಕ್ಕೆ ವಾಲ್ಮೀಕಿ ಜಯಂತಿ ಆಚರಿಸುವ ನೈತಿಕತೆ ಇಲ್ಲ: ಡಾ.ಇಂದ್ರೇಶ್‌
ಆಡಳಿತದ ಚುಕ್ಕಾಣಿ ಹಿಡಿದಿರುವ ಕಾಂಗ್ರೆಸ್ ಸರ್ಕಾರ ಒಂದೂವರೆ ವರ್ಷಗಳಲ್ಲಿ ಬಹಳಷ್ಟು ಭ್ರಷ್ಟಾಚಾರದಲ್ಲಿ ಪಾಲ್ಗೊಂಡು, ತನ್ನ ತಪ್ಪುಗಳನ್ನು ಮುಚ್ಚಿಕೊಳ್ಳಲು ಹಿಂದಿನ ಸರ್ಕಾರದ ಆಡಳಿತಾವಧಿಯಲ್ಲಿ ನಡೆದಿರುವ ಭ್ರಷ್ಟಾಚಾರದ ತನಿಖೆ ಮಾಡಿಸುತ್ತೇವೆ ಎಂದು ನಾಟಕವಾಡುತ್ತಿದ್ದಾರೆ.
ಕನ್ನಡ ಸಾಹಿತ್ಯ ಸಮ್ಮೇಳನಗಳ ಕುರಿತ ವಿವಾದಗಳು ಹೊಸದೇನಲ್ಲ: ಡಾ.ಮಹೇಶ್‌ ಜೋಶಿ
ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ರಾಜ್ಯಸರ್ಕಾರ ಮುಂದಿನ ಸೋಮವಾರ 10 ಕೋಟಿ ರು. ಹಣವನ್ನು ಬಿಡುಗಡೆ ಮಾಡಲಿದೆ. ಸಮ್ಮೇಳನ ಹತ್ತಿರ ಮಾಡಿಕೊಂಡು ಉಳಿದ 20 ಕೋಟಿ ರು. ಹಣವನ್ನು ಬಿಡುಗಡೆ ಮಾಡಲಿದೆ.
ವಿಸಿ ನಾಲೆ ಆಧುನೀಕರಣಕ್ಕೆ 5 ಸಾವಿರ ಕೋಟಿ ರು. ಅನುದಾನ ನೀಡಿ: ಕೃಷಿ ಸಚಿವ ಚಲುವರಾಯಸ್ವಾಮಿ
ಕಾವೇರಿ 5ನೇ ಹಂತದ ಕುಡಿಯುವ ನೀರು ಯೋಜನೆ ಇಡೀ ನಾಡಿಗೆ ಸಮರ್ಪಣೆಯಾಗಿದ್ದು, ಇದರಿಂದ ಬೆಂಗಳೂರನ್ನು ಇಡೀ ಪ್ರಪಂಚವೇ ನೋಡುವಂತಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಸರ್ಕಾರಕ್ಕೆ ಬದ್ಧತೆ ಇದೆ ಎಂಬುದನ್ನು ಈ ಯೋಜನೆಯಿಂದ ಸಾಬೀತಾಗಿದೆ.
  • < previous
  • 1
  • ...
  • 438
  • 439
  • 440
  • 441
  • 442
  • 443
  • 444
  • 445
  • 446
  • ...
  • 812
  • next >
Top Stories
ನಮ್ಮ ಹೋರಾಟದ ದಾರಿ ತಪ್ಪುವುದಿಲ್ಲ : ಮಹೇಶ್‌ ಶೆಟ್ಟಿ ತಿಮರೋಡಿ
ಧರ್ಮಸ್ಥಳ ಗ್ರಾಮ ತಲೆಬುರುಡೆ ಕೇಸ್‌: ಪಾತ್ರಧಾರಿ ಅರೆಸ್ಟ್‌, ಸೂತ್ರಧಾರರಿಗೆ ತಲಾಶ್‌
ಅಂದೇ ಅನಾಮಿಕನ ಮಂಪರು ಪರೀಕ್ಷೆ ನಡೆಸಿದ್ದರೆ...
ಇನ್ನೂ ಈ ಕಣ್ಣಲ್ಲಿ ಏನೇನ್‌ ನೋಡಬೇಕೋ: ಅಚ್ಚರಿಗೊಳಿಸುವ 10 ಎಐ ಉತ್ಪನ್ನಗಳು
ವಾಕಿಂಗ್‌ಗೆ ಸ್ನೇಹಿತರನ್ನು ಹುಡುಕಿ ಕೊಡುವ ಆ್ಯಪ್‌ ವಾಕಿಂಗ್‌ ಪಾಲ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved