• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಾಹಿತ್ಯ ಸಮ್ಮೇಳನ ಅಂಗವಾಗಿ ಅ.17ರಂದು ಪೂರ್ವಭಾವಿ ಸಭೆ: ಸಿದ್ದಲಿಂಗು
ಮಂಡ್ಯ ಜಿಲ್ಲಾಡಳಿತ, ಜಿಲ್ಲಾ ಹಾಗೂ ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ನಿಂದ ಮಂಡ್ಯದಲ್ಲಿ ಡಿ.20 ರಿಂದ 3ದಿನಗಳ ಕಾಲ ನಡೆಯಲಿರುವ ಸಮ್ಮೇಳನ ಅಂಗವಾಗಿ ಪೂರ್ವಭಾವಿ ಸಭೆ ಅಧ್ಯಕ್ಷತೆಯನ್ನು ಅಪರ ಜಿಲ್ಲಾಧಿಕಾರಿ ಎಚ್.ಎಲ್.ನಾಗರಾಜು ವಹಿಸಲಿದ್ದಾರೆ.
ರಾಜಕಾರಣಿಗಳೇ ಸಾಹಿತಿಯನ್ನು ಸ್ನೇಹಿತರನ್ನಾಗಿಸಿಕೊಳ್ಳಿ: ಮುಕುಂದರಾಜ್
ರಾಜಕಾರಣಿ ಸತ್ತ ಮೇಲೆ ಈಗ ನಿಮ್ಮ ಸುತ್ತ ಸುತ್ತಾಡುತ್ತಿರುವವರು ಯಾರೂ ಬರುವುದಿಲ್ಲ. ಸತ್ತ ಮೇಲೂ ರಾಜಕಾರಣಿಯನ್ನು ಜೀವಂತವಾಗಿಡುವವನು ಸಾಹಿತಿ ಮಾತ್ರ. ಅದಕ್ಕಾಗಿ ಸಾಹಿತಿಗಳ ಸ್ನೇಹ-ಸಂಪರ್ಕದಲ್ಲಿರಬೇಕು. ಪಂಪನ ಗೆಳೆತನದಲ್ಲಿದ್ದ ಕಾರಣದಿಂದಲೇ ಅರಿಕೇಸರಿ ಹೆಸರು ಇಂದಿಗೂ ಜೀವಂತವಾಗಿದೆ.
ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಕೋಟ್ಯಂತರ ರು. ಹಣ ದುರ್ಬಳಕೆ: ಆರೋಪ
ಹಣ ದರ್ಬಳಕೆ ಸಂಬಂಧ ಸಹಕಾರ ಇಲಾಖೆ ಸಹಾಯಕ ನಿಬಂಧಕರಿಂದಲೂ ಈ ಬಗ್ಗೆ ಮಾಹಿತಿ ಕೇಳಲಾಗಿದೆ. ಪಟ್ಟಣದ ಡಿಸಿಸಿ ಬ್ಯಾಂಕ್ ಲಾಕರ್‌ನಲ್ಲಿ ಷೇರುದಾರರು ಅಡವಿಟ್ಟಿದ್ದ ಚಿನ್ನಾಭರಣಗಳನ್ನು ಲಾಕರ್‌ನಿಂದ ತೆಗೆದು ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಗಿರವಿ ಇಡಲಾಗಿದೆ ಎಂದು ತಿಳಿದು ಬಂದಿದೆ.
ಅ.೧೭ರಂದು ಕಾವೇರಿ ಪ್ರತಿಮೆಗೆ ಪೂಜೆ, ಅನ್ನಸಂತರ್ಪಣೆ
ಕಾವೇರಿ ನದಿಗೆ ತನ್ನದೆ ಆದ ಪಾವಿತ್ರ್ಯತೆ ಇದೆ. ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಕಾವೇರಿ ಪೂಜಾ ಕಾರ್ಯಕ್ರಮ ಏರ್ಪಡಿಸಿದ್ದೇವೆ. ಕೆಲವರು ತಲಕಾವೇರಿಗೆ ತೆರಳಿ ಪೂಜೆ ಸಲ್ಲಿಸಿ ಬರುತ್ತಿದ್ದಾರೆ. ಮುಂದಿನ ದಿನಗಳಲ್ಲಿ ರೈತರು ಮತ್ತು ಜನರಿಗೆ ಕಾವೇರಿ ಪಾವಿತ್ರ್ಯತೆ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು.
ಗುರುಭೂಷಣ ಪ್ರಶಸ್ತಿಗೆ ಎನ್.ಚಲುವೇಗೌಡ ಆಯ್ಕೆ
ಚೆಲುವೇಗೌಡರು ಪಾಂಡವಪುರ ತಾಲೂಕಿನ ಆಸಕ್ತ ಉಪನ್ಯಾಸಕರಿಗೆ ತಮ್ಮ ಶೈಕ್ಷಣಿಕ ಕಾರ್ಯ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಅಚ್ಚುಕಟ್ಟಾಗಿ ಮುನ್ನುಡಿ ಬರೆಯುವ ನೂರಾರು ಸಂಕಲ್ಪದೊಂದಿಗೆ ವಿನೂತನ ತರಬೇತಿ ನೀಡುವ ನಿಟ್ಟಿನಲ್ಲಿ ಪ್ರತಿಯೊಬ್ಬ ಉಪನ್ಯಾಸಕರ ಹೃದಯದಲ್ಲಿ ಅಚ್ಚಳಿಯದೆ ಉಳಿದಿದ್ದಾರೆ.
ಅ.೧೯ ,೨೦ ರಂದು ಬಸವಕಲ್ಯಾಣದಲ್ಲಿ ಸ್ವಾಭಿಮಾನಿ ಕಲ್ಯಾಣ ಪರ್ವ
ಬಸವ ಧರ್ಮ ಪೀಠದ ಸ್ವಾಭಿಮಾನಿ ಶರಣರ ಬಳಗದ ವತಿಯಿಂದ ಅ.೧೯ ಮತ್ತು ೨೦ ರಂದು ಶರಣ ಭೂಮಿ ಬಸವಕಲ್ಯಾಣದಲ್ಲಿ ಸ್ವಾಭಿಮಾನಿ ಕಲ್ಯಾಣ ಪರ್ವ ಆಯೋಜಿಸಲಾಗಿದೆ. ಮಂಡ್ಯ ಜಿಲ್ಲೆಯಿಂದ ಬಸವಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು.
ಇಂದು ಸಿಎಂಗೆ ಕಪ್ಪು ಬಾವುಟ ಪ್ರದರ್ಶನ: ಕೆ. ಸುರೇಂದ್ರ
ಹಲಗೂರು ಗ್ರಾಮ ಪಂಚಾಯ್ತಿ ಪಿಡಿಒ ಸಿ.ರುದ್ರಯ್ಯ ವಿರುದ್ಧ ಹಲವಾರು ಗಂಭೀರ ಆರೋಪಗಳಿವೆ. ಅವರು ಪಿಡಿಒ ಅಗಿ ಬಂದ ನಂತರ ಹಲವಾರು ಭ್ರಷ್ಟಾಚಾರ, ಅವ್ಯವಹಾರದಲ್ಲಿ ತೊಡಗಿದ್ದಾರೆ. ಭೂಗಳ್ಳರಿಂದ ಲಂಚ ಪಡೆದು ರಾಜಕಾಲುವೆಗಳು, ಸರ್ಕಾರಿ ಜಮೀನುಗಳನ್ನು ಭೂಗಳ್ಳರಿಗೆ ಖಾತೆ ಮಾಡಿಕೊಟ್ಟಿದ್ದಾರೆ.
ಬುದ್ಧ ಒಕ್ಕಲು ಮನೆತನದ ಮಹಾರಾಜಕುಮಾರ: ನೇತಾರ ಗಂಗಾಧರ್
ಒಕ್ಕಲುತನ ಜಗತ್ತಿನ ಸರ್ವಶ್ರೇಷ್ಠ ಕಸುಬು. ಜಗತ್ತಿಗೆ ಅನ್ನ ಕೊಡುವ ಅನ್ನದಾತರ ಕಸುಬು ಒಂದು ಕಾಲದಲ್ಲಿ ಬೌದ್ಧರ ನೆಲೆಬೀಡಾಗಿತ್ತು. ಬೌದ್ಧ ಧರ್ಮದಿಂದ ವಿಮುಖರಾಗಿದ್ದರಿಂದ ಜಗತ್ತು ಇಂದು ಶಾಂತಿ ಮತ್ತು ಸಹನೆಯ ಬದುಕನ್ನು ಕಳೆದುಕೊಂಡು ಹಿಂಸೆ ನಡುವೆ ಜೀವಿಸುವಂತಾಗಿದೆ.
ಕಾರ್ಮಿಕರೇ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಿ: ಸಚಿನ್ ಕುಮಾರ್ ಶಿವಪೂಜಿ
ಕಾರ್ಮಿಕರಿಗೆ ಸಮಾನತೆ ಜೊತೆಗೆ ರಕ್ಷಣೆ ನೀಡಬೇಕೆಂಬ ಉದ್ದೇಶದಿಂದ ಹಲವಾರು ಕಾಯ್ದೆ ಜಾರಿಗೆ ತರಲಾಯಿತು. ಕೆಲಸಕ್ಕೆ ತಕ್ಕ ಕೂಲಿ, ಸಮಯ ನಿಗಧಿ, ವಾರಕ್ಕೆ ಒಂದು ದಿನ ರಜೆ, ವೈದ್ಯಕೀಯ ವೆಚ್ಚ, ವಿದ್ಯಾರ್ಥಿ ವೇತನ ಸೇರಿದಂತೆ ಹಲವು ಸೌಲಭ್ಯ ನೀಡಲಾಗಿದೆ. ಕಾರ್ಮಿಕರು ಕಾಯ್ದೆಯ ಬಗ್ಗೆ ತಿಳಿವಳಿಕೆ ಪಡೆದು ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು.
ಮಾಜಿ ಶಾಸಕ ರವೀಂದ್ರ ಶ್ರೀಕಂಠಯ್ಯ ಹುಟ್ಟುಹಬ್ಬ ರಕ್ತದಾನ, ಅನ್ನದಾಸೋಹ
ನೇರ ನಡೆ, ನುಡಿಯ ಧೀಮಂತ ವ್ಯಕ್ತಿತ್ವ ಹೊಂದಿರುವ, ಜನಸ್ನೇಹಿ ನಾಯಕ ರವೀಂದ್ರ ಶ್ರೀಕಂಠಯ್ಯ ಅವರಿಗೆ ದೇವರು ಆಯಸ್ಸು, ಆರೋಗ್ಯ ಕೊಟ್ಟು ಮುಂದಿನ ದಿನಗಳಲ್ಲಿ ರಾಜಕೀಯವಾಗಿ ಇನ್ನಷ್ಟು ಎತ್ತರಕ್ಕೆ ಬೆಳೆದು ಸೇವೆ ಮಾಡಲು ಶಕ್ತಿ ನೀಡಲಿ.
  • < previous
  • 1
  • ...
  • 441
  • 442
  • 443
  • 444
  • 445
  • 446
  • 447
  • 448
  • 449
  • ...
  • 812
  • next >
Top Stories
ಮೇಲ್ಮನೆಗೆ ಬಂದು ಹೋಯ್ತು ‘ನಿಗೂಢ’ ನಾನ್‌ಸ್ಟಾಪ್‌ ರೈಲು!
ದಿ ಗ್ರೇಟ್‌ ಪೂಜಾರ ಕ್ರಿಕೆಟ್‌ಗೆ ವಿದಾಯ : ದ್ರಾವಿಡ್‌ ಬಳಿಕ ಭಾರತಕ್ಕೆ ‘ಗೋಡೆ’ಯಾಗಿದ್ದ ಪೂಜಾರ
ಡಿಕೆಶಿ ಅವರು ಬಿಜೆಪಿಗೆ ಹೋಗುತ್ತಾರೆ ಎಂಬ ಸಂಶಯ ಸರಿಯಲ್ಲ : ಸತೀಶ್‌
ತುಮಕೂರಿಂದ ಲೋಕಸಭೆ ಸ್ಪರ್ಧೆ ಮಾಡಲ್ಲ : ಸೋಮಣ್ಣ
ಸಮೀರ್‌ಗೆ 5 ತಾಸು ಪೊಲೀಸರಿಂದ ಗ್ರಿಲ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved