• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಿಮ್ಸ್‌ ಆಸ್ಪತ್ರೆಯಲ್ಲಿ ಹೊಸ ೪ ಶಸ್ತ್ರಚಿಕಿತ್ಸಾ ಕೊಠಡಿಗಳು ಸಿದ್ಧ
ಮಿಮ್ಸ್ ಆಸ್ಪತ್ರೆಯಲ್ಲಿ ಯೂರಾಲಜಿ, ಗ್ಯಾಸ್ಟ್ರೋಸರ್ಜರಿ, ನ್ಯೂರೋ ಸರ್ಜರಿ, ಒಂದು ಮತ್ತು ಎರಡನೇ ಹಂತದ ಕ್ಯಾನ್ಸರ್ ಸರ್ಜರಿ, ಕಣ್ಣಿನ ಶಸ್ತ್ರಚಿಕಿತ್ಸೆ, ಜನರಲ್ ಸರ್ಜರಿ, ಸ್ತ್ರೀರೋಗ ಮತ್ತು ಗರ್ಭಿಣಿಯರ ಶಸ್ತ್ರಚಿಕಿತ್ಸೆ ಒಟ್ಟು ೧೪ ಶಸ್ತ್ರಚಿಕಿತ್ಸಾ ಕೊಠಡಿಗಳ ಪೈಕಿ ೧೦ ಕೊಠಡಿಗಳು ಕಾರ್ಯಾಚರಣೆಯಲ್ಲಿವೆ.
ಡೆಂಘೀ ನಿರ್ಮೂಲನೆಗೆ ಸಾರ್ವಜನಿಕರಿಗೆ ಅರಿವು ಅಗತ್ಯ: ಈಶ್ವರ
ಡೆಂಘೀ ನಿರ್ಮೂಲನೆಗೆ ಮನೆಯಲ್ಲಿ ಸುತ್ತಮುತ್ತಲಿನ ಪರಿಸರದಲ್ಲಿ ನಿಂತ ನೀರನ್ನು ತೆರವುಗೊಳಿಸಬೇಕು. ಹಗಲು ವೇಳೆ ಈಡೀಸ್ ಈಜಿಪ್ಟಿ ಎಂಬ ಹೆಣ್ಣು ಸೊಳ್ಳೆ ಕಚ್ಚುವುದರಿಂದ ಜ್ವರ ಬರುತ್ತದೆ. ನಾಗರಿಕರು ಮುನ್ನೆಚ್ಚರಿಕೆ ವಹಿಸಿದರೆ ಜ್ವರ ಬರದಂತೆ ತಡೆಯಬಹುದು.
ಮೇಲುಕೋಟೆ ಗ್ರಾಪಂ ಅಧ್ಯಕ್ಷರಾಗಿ ಮಣಿ, ಉಪಾಧ್ಯಕ್ಷರಾಗಿ ಕುಮಾರ್ ಆಯ್ಕೆ
ಹಿಂದಿನ ಅಧ್ಯಕ್ಷ ಸೋಮಶೇಖರ್ ಮತ್ತು ಉಪಾಧ್ಯಕ್ಷ ಎನ್.ತಿರುಮಲೈ ಅವಧಿ ಮುಕ್ತಾಯವಾಗಿ ತೆರವಾದ ಸ್ಥಾನಗಳಿಗೆ ಸೋಮವಾರ ಚುನಾವಣೆ ನಡೆದು 9 ಮಂದಿ ಸದಸ್ಯ ಬಲದ ಗ್ರಾಪಂ ಅಧ್ಯಕ್ಷ ಸ್ಥಾನಕ್ಕೆ ಜೆಡಿಎಸ್ ಬೆಂಬಲಿತ ಮಣಿ ಮುರುಗನ್, ರೈತಸಂಘ ಬೆಂಬಲಿತ ಭಾಗ್ಯಮ್ಮ ಸ್ಪರ್ಧಿಸಿದ್ದರು.
ತಮಿಳುನಾಡಿನಲ್ಲಿ ಬಿಎಸ್ಪಿ ರಾಜ್ಯಾಧ್ಯಕ್ಷರ ಹತ್ಯೆ ಖಂಡಿಸಿ ಕಾರ್ಯಕರ್ತರಿಂದ ಪ್ರತಿಭಟನೆ
ತಮಿಳುನಾಡಿನ ಬಿಎಸ್ಪಿ ರಾಜ್ಯಾಧ್ಯಕ್ಷ ಕೆ.ಆರ್ಮಸ್ಟ್ರಾಂಗ್ ಅವರನ್ನು ಅವರ ಮನೆ ಎದುರೇ ಹತ್ಯೆ ಮಾಡಿರುವುದು ಖಂಡನೀಯ. ಉದ್ದೇಶ ಪೂರ್ವಕವಾಗಿಯೇ ಹತ್ಯೆ ಮಾಡಲಾಗಿದೆ. ಕೂಡಲೇ ಪ್ರಕರಣವನ್ನು ಸಿಬಿಐಗೆ ವಹಿಸಬೇಕು. ಇಲ್ಲದಿದ್ದರೇ ಪ್ರಕರಣ ಹಿಂದೆ ಡಿ.ಎಂಕೆ ಸರ್ಕಾರದ ಕೈವಾಡ ಇದೆ ಎಂದಾಗುತ್ತದೆ.
ಭವನಗಳು ಗ್ರಂಥಾಲಯಗಳಾಗಿ ಮಾರ್ಪಾಡು ಅಂಬೇಡ್ಕರ್‌ ಚಿಂತನೆಗೆ ಪೂರಕ: ಶಾಸಕ ಪಿ.ಎಂ.ನರೇಂದ್ರಸ್ವಾಮಿ
ಇತ್ತೀಚೆಗೆ ಡಾ.ಬಿ.ಆರ್.ಅಂಬೇಡ್ಕರ್ ಹೆಸರಿನಲ್ಲಿ ಪುತ್ಥಳಿ ಅನಾವರಣ, ಗ್ರಂಥಾಲಯ, ಭವನಗಳು, ನೋಟ್ ಪುಸ್ತಕ ವಿತರಣೆಗಳು ಸೇರಿದಂತೆ ಭಾವನಾತ್ಮಕ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿರುವ ಗ್ರಾಮೀಣ ಭಾಗದಲ್ಲಿ ಇಂತಹ ಪ್ರಯತ್ನ ಮಾಡುತ್ತಿರುವುದು ಹೆಮ್ಮೆಯ ವಿಚಾರವಾಗಿದೆ.
ಒಗ್ಗಟ್ಟು ಪ್ರದರ್ಶಿಸದೆ ಕೇಂದ್ರ ಸಚಿವ ಎಚ್‌ಡಿಕೆಯಿಂದ ಕ್ಷುಲ್ಲಕ ರಾಜಕಾರಣ: ಶಿವನಂಜು ಆರೋಪ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಪಕ್ಷದ ಅಥವಾ ವೈಯಕ್ತಿಕ ಹಿತಾಸಕ್ತಿಗಾಗಿ ಸಭೆ ಕರೆದಿರಲಿಲ್ಲ. ನಮ್ಮ ಪಾಲಿನ ಕಾವೇರಿ ನೀರನ್ನು ಉಳಿಸುವ ಸಲುವಾಗಿ ರೈತರು ಮತ್ತು ಸಾರ್ವಜನಿಕರ ಹಿತಾಸಕ್ತಿಗಾಗಿ ಕರೆದಿದ್ದ ಸಭೆ ಅದಾಗಿತ್ತು. ಆದರೂ ಸಭೆಯನ್ನು ಎಚ್‌ಡಿಕೆ ಬಹಿಷ್ಕರಿಸಿದ್ದನ್ನು ರಾಜ್ಯದ ಜನರು ಒಪ್ಪುವುದಿಲ್ಲ. ಇದು ಮಂಡ್ಯ ಜಿಲ್ಲೆಗೆ ಅನ್ಯಾಯ ಮಾಡಿದಂತೆ.
ವಿದ್ಯಾರ್ಥಿಗಳು, ಉಪನ್ಯಾಸಕರ ಬಾಂಧವ್ಯ ನಿರಂತರವಾಗಿರಬೇಕು: ಡಾ.ಎಚ್.ಎಸ್.ರವೀಂದ್ರ ಅಭಿಮತ
ವಿದ್ಯಾರ್ಥಿ ದಿಸೆಯ ನಂತರವೂ ಕೂಡ ತಾರ್ಕಿಕ ನೆಲೆಗಟ್ಟಿನಲ್ಲಿ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳ ಜೊತೆಗೆ ಬಾಂಧವ್ಯ ಗಟ್ಟಿಯಾಗಿರಬೇಕು. ಇಂತಹ ಪ್ರವೃತ್ತಿ ಹೆಚ್ಚು ಹೆಚ್ಚು ಪಸರಿಸ ತೊಡಗಿದಾಗ ಮಾತ್ರ ಜಡ್ಡುಗಟ್ಟಿರುವ ಸಮಾಜವನ್ನು ಸರಿಪಡಿಸುವಲ್ಲಿ ನಮ್ಮದು ಅಳಿಲು ಸೇವೆ ಎಂದರೆ ತಪ್ಪಾಗಲಾರದು.
ಮಿಮ್ಸ್ ಕಾಲೇಜಿನಲ್ಲಿ ‘ಅಂಗರಚನಾಶಾಸ್ತ್ರ’ ಅಧ್ಯಯನ ಈಗ ಹೈಟೆಕ್..!
ಟೇಬಲ್‌ನಂತಿರುವ ಬೃಹತ್ ಕಂಪ್ಯೂಟರ್ ಪರದೆಯ ಮಾನವನ ಸಂಪೂರ್ಣ ಅಂಗರಚನೆ ಪ್ರದರ್ಶನಗೊಳ್ಳಲಿದ್ದು, ಅದರ ಮೂಲಕ ವೈದ್ಯಕೀಯ, ನರ್ಸಿಂಗ್, ಪ್ಯಾರಾಮೆಡಿಕಲ್, ಪಿಜಿ ವಿದ್ಯಾರ್ಥಿಗಳು ವಿವಿಧ ಅಂಗಾಂಗಗಳ ರಚನೆ ಕುರಿತಂತೆ ಅಧ್ಯಯನವನ್ನು ಮಾಡುವ ಅವಕಾಶವನ್ನು ಮಿಮ್ಸ್‌ನಲ್ಲಿ ಹೊಸದಾಗಿ ಕಲ್ಪಿಸಿಕೊಡಲಾಗಿದೆ.
ಪಾಂಡವಪುರದಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಗೆ ಅದ್ಧೂರಿ ಸ್ವಾಗತ
ಪಾಂಡವಪುರ ಪಟ್ಟಣದ ಡಾ.ರಾಜ್‌ಕುಮಾರ್ ವೃತ್ತದಲ್ಲಿ ಬೃಹತ್ ಸೇಬಿನ ಹಾರಹಾಕಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಸ್ವಾಗತಿಸಿದರು. ನಂತರ ತೆರದ ವಾಹನದಲ್ಲಿ ಮೆರವಣಿಗೆಯಲ್ಲಿ ಅವರನ್ನು ಜಾನಪದ ಕಲಾ ತಂಡಗಳು, ಪೂಜಾ ಕುಣಿತದೊಂದಿಗೆ ವೇದಿಕೆಗೆ ಕರೆತರಲಾಯಿತು. ಮೆರವಣಿಗೆಯ ದಾರಿಯುದ್ದಕ್ಕೂ ಅಭಿಮಾನಿಗಳು ಘೋಷಣೆ ಮೊಳಗಿಸಿದರು.
ಹವಾಮಾನ ಬದಲಾವಣೆಯಿಂದ ಉತ್ಪಾದನೆ ಕುಂಠಿತ: ಕೃಷಿ ಸಚಿವ ಸಿಆರ್‌ಎಸ್
ಅಖಿಲ ಕರ್ನಾಟಕ ಶ್ರೀಗಂಧ ಮತ್ತು ವನಕೃಷಿ ಬೆಳೆಗಾರರ ಸಂಘವು ರೈತರ ಬವಣೆಗಳನ್ನು ತಗ್ಗಿಸಲು ಅನೇಕ ರೀತಿಯಲ್ಲಿ ಪ್ರಯತ್ನ ಪಡುತ್ತಿದೆ. ಜಾಗತಿಕವಾಗಿ ಪ್ರಚಲಿತವಾಗಿರುವ ಕಾರ್ಬನ್ ಕ್ರೆಡಿಟ್ ಯೋಜನೆಯನ್ನು ರಾಜ್ಯದಲ್ಲಿ ಪರಿಣಾಮಕಾರಿಯಾಗಿ ಜಾರಿಗೆ ತಂದರೆ ನಾಡಿನ ಸಮಸ್ತ ರೈತರಿಗೂ ಪ್ರಯೋಜನ ದೊರೆತಂತಾಗುತ್ತದೆ. ಕಾರ್ಬನ್ ಕ್ರೆಡಿಟ್ ಯೋಜನೆಯನ್ನು ಮಂಡ್ಯ ಜಿಲ್ಲೆಯಲ್ಲಿ ಪ್ರಪ್ರಥಮವಾಗಿ ಜಾರಿಗೊಳಿಸುತ್ತಿರುವುದು ಸಂತಸದ ವಿಚಾರವಾಗಿದೆ.
  • < previous
  • 1
  • ...
  • 441
  • 442
  • 443
  • 444
  • 445
  • 446
  • 447
  • 448
  • 449
  • ...
  • 679
  • next >
Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್‌ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved