• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಲಿನಗೊಂಡಿರುವ ಕಾವೇರಿಗೆ ಆರತಿಯೇ..!
ಮೈಸೂರು ನಗರ ಸೇರಿದಂತೆ ಶ್ರೀರಂಗಪಟ್ಟಣದ ತ್ಯಾಜ್ಯ, ಒಳಚರಂಡಿ ನೀರೆಲ್ಲವೂ ಕಾವೇರಿ ನದಿಯನ್ನು ಸೇರುತ್ತಿದೆ. ತ್ಯಾಜ್ಯ ನೀರನ್ನು ಸಂಸ್ಕರಿಸಿದ ನಂತರ ನದಿಗೆ ಹರಿಸಬೇಕಿದ್ದರೂ ನೇರವಾಗಿಯೇ ತ್ಯಾಜ್ಯ ನೀರು ನದಿ ಸೇರುತ್ತಿದ್ದರೂ ಸರ್ಕಾರ ಸೇರಿದಂತೆ ಯಾವೊಬ್ಬ ಜನಪ್ರತಿನಿಧಿಗಳೂ ಅದನ್ನು ತಡೆಯುವ ನಿಟ್ಟಿನಲ್ಲಿ ಪರಿಣಾಮಕಾರಿಯಾದ ಕ್ರಮಗಳನ್ನೇ ಅನುಸರಿಸುತ್ತಿಲ್ಲವೆಂಬ ಮಾತುಗಳು ಸಂಘಟನೆಗಳು ಹಾಗೂ ಜನರಿಂದಲೇ ಕೇಳಿಬರುತ್ತಿದೆ.
ವಿಜೃಂಭಣೆಯಿಂದ ನಡೆದ ನವರಾತ್ರಿ ಪೂಜಾ ಮಹೋತ್ಸವ
ಶ್ರೀಗಂಗಾಪರಮೇಶ್ವರಿ ಗಡಿಕುಲದ ಯಜಮಾನರು ಹಾಗೂ ಗಂಗಾಮತ ಸಮುದಾಯದ ಕುಲಬಾಂಧವರಿಂದ ಪುಂಡಲಿಕಾಕ್ಷ ಸ್ವಾಮೀಜಿ ಹಾಗೂ ಚಿದನಂದ ಸ್ವಾಮೀಜಿ ಅವರ ನೇತೃತ್ವದಲ್ಲಿ ಚಾಮುಂಡೇಶ್ವರಿ ಮಾತೆಗೆ ವಿಶೇಷವಾಗಿ ವಿವಿಧ ಹೂಗಳಿಂದ ಆಲಂಕರಿಸಿ ಪೂಜಾ ಕೈಂಕರ್ಯಗಳನ್ನು ನೆರೆವೇರಿಸಲಾಯಿತು.
ಯೋಗದಿಂದ ಸುಂದರ ಬದುಕು, ಸಮಾಜ ಸದೃಢ: ಸುಬೆದಾರ್ ಬಿ.ನಾರಾಯಣ
ಪೌಷ್ಟಿಕಾಂಶಯುಕ್ತ ಮತ್ತು ಆರೋಗ್ಯಕರ ಆಹಾರ ಕೊರತೆಯಿಂದ ಅನಾರೋಗ್ಯ ಉಂಟಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮಕ್ಕಳಿಗೆ ಬಾಲ್ಯದಲ್ಲೇ ಯೋಗಾಭ್ಯಾಸದ ಬಗ್ಗೆ ತರಬೇತಿ ನೀಡುತ್ತಿರುವುದು ಉತ್ತಮ ಬೆಳವಣಿಗೆ. ಇಲ್ಲಿ ತರಬೇತಿ ಪಡೆಯುವ ಮಕ್ಕಳು ನಿಮ್ಮ ಕುಟುಂಬದ ಸದಸ್ಯರಿಗೆ ಯೋಗ ತರಬೇತಿ ನೀಡಿ ನೀವು ಆರೋಗ್ಯ ಉತ್ತಮ ಪಡಿಸಿಕೊಳ್ಳಬೇಕು.
ರಾಜ್ಯ ಸರ್ಕಾರದಿಂದ ಪೊಲೀಸರ ನೈತಿಕ ಸ್ಥೈರ್ಯ ಕುಗ್ಗಿಸುವ ಕೆಲಸ: ಬಿಜೆಪಿ
ಹುಬ್ಬಳ್ಳಿಯಲ್ಲಿ ೨೦೨೨ರ ಏಪ್ರಿಲ್ ೧೬ರಂದು ನಡೆದ ಕೋಮು ಗಲಭೆಯಲ್ಲಿ ೧೫೫ ಕ್ಕೂ ಹೆಚ್ಚು ಮಂದಿ ಮುಸ್ಲಿಂ ಮತಾಂಧರ ಗುಂಪೊಂದು ಹುಬ್ಬಳ್ಳಿಯ ಪೊಲೀಸ್ ಠಾಣೆ ಮೇಲೆ ದಾಳಿ ನಡೆಸಿತ್ತು ಎಂದು ಆರೋಪಿಸಿದ್ದಾರೆ. ಕಲ್ಲು, ಬಡಿಗೆ, ಬೆಂಕಿಯಿಂದ ಮುಸ್ಲಿಂ ಮತಾಂಧರು ಮಾಡಿದ ದಾಳಿಯಲ್ಲಿ ಇಬ್ಬರು ಪೊಲೀಸರಿಗೆ ಗಂಭೀರ ಗಾಯಗಳಾಗಿತ್ತು.
ರಸ್ತೆ ಅಕ್ರಮವಾಗಿ ಒತ್ತುವರಿ ತೆರವುಗೊಳಿಸಲು ತಾಲೂಕು ಆಡಳಿತ ನಿರ್ಲಕ್ಷ್ಯ
ಕಿರುಗಾವಲು ಹೋಬಳಿ ಉಪ್ಪಲಗೇರಿ ಕೊಪ್ಪಲು ಹಾಗೂ ಮಲಿಯೂರು ಗ್ರಾಮದ ಸರ್ವೆ ನಂ.83, 84, 85, 86, 38, 39 ಜಮೀನುಗಳು ಸೇರಿದಂತೆ ಪರಿಶಿಷ್ಟ ಜಾತಿ ಸಮುದಾಯದ ಬೀದಿಗೆ ಹೊಂದಿಕೊಂಡಂತೆ ಸರ್ಕಾರಿ ರಸ್ತೆ ಇದ್ದರೂ ಕೂಡ ವ್ಯಕ್ತಿಯೊಬ್ಬ ಅಕ್ರಮವಾಗಿ ರಸ್ತೆಯನ್ನು ಅಕ್ರಮಿಸಿಕೊಂಡಿರುವ ಪರಿಣಾಮ ನಿತ್ಯ ರೈತರು ಹೊಲಗದ್ದೆಗಳಿಗೆ ಎತ್ತಿನಗಾಡಿ , ಟ್ರ್ಯಾಕ್ಟರ್ ಸೇರಿದಂತೆ ಇತರೆ ವಾಹನಗಳ ಮೂಲಕ ಸಂಚರಿಸಲು ಹರಸಾಹಸ ಪಡುವಂತಾಗಿದೆ.
ಶಾಸಕರು, ಶಾಸಕ ಸ್ಥಾನ ಟೀಕಿಸುವುದು ಸಮಂಜಸವಲ್ಲ: ಶಾಸಕ ನರೇಂದ್ರಸ್ವಾಮಿ
ಕಾಂಗ್ರೆಸ್ ಸರ್ಕಾರದಲ್ಲಿ ಗುದ್ದಾಡಿ ಕ್ಷೇತ್ರಕ್ಕೆ ಆಗಬೇಕಿರುವ ಅಭಿವೃದ್ಧಿ ಕಾರ್ಯಗಳನ್ನು ಪ್ರಾಮಾಣಿಕವಾಗಿ ಮಾಡುತ್ತಿದ್ದೇನೆ. ಯಾರಿಂದಲೂ ಹೇಳಿಸಿಕೊಳ್ಳಬೇಕಿಲ್ಲ. ನನ್ನ ಅಧಿಕಾರದ ಅವಧಿಯಲ್ಲಿ ಎಷ್ಟು ಅನುದಾನ ಬಂದಿದೆ ಎನ್ನುವುದನ್ನು ಮಾಹಿತಿ ಹಕ್ಕು ಹಾಕಿ ಪಡೆದುಕೊಳ್ಳಲಿ.
ಐಟಿಐ ವಿದ್ಯಾರ್ಥಿಗಳಿಗೆ ಸಿಗದ ಟಾಟಾ ತಂತ್ರಜ್ಞಾನ
ಮಂಡ್ಯದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗೆ ಜಾಗದ ಕೊರತೆ ಇದ್ದ ಕಾರಣ ೨೦ ಮೇ ೨೦೨೩ರಂದು ಟಾಟಾ ಟೆಕ್ನೋಲಜಿ ಸಹಯೋಗದೊಂದಿಗೆ ಉನ್ನತೀಕರಿಸಿದ ತಾಂತ್ರಿಕ ಚಟುವಟಿಕಾ ಕೇಂದ್ರದ ಕಟ್ಟಡವನ್ನು ನಗರದ ಮೈಷುಗರ್ ಪ್ರೌಢಶಾಲೆ ಪಕ್ಕದಲ್ಲಿರುವ ಮೈಷುಗರ್ ಕಾರ್ಖಾನೆ ರೈತರ ಕ್ಷೇಮಾಭಿವೃದ್ಧಿ ಟ್ರಸ್ಟ್‌ಗೆ ಸೇರಿದ ಜಾಗದಲ್ಲಿ ನಿರ್ಮಿಸಿದ್ದು ಅದೀಗ ಅನಾಥವಾಗಿದೆ.
ಧಾರ್ಮಿಕ ವಿಧಿವಿಧಾನಗಳೊಂದಿಗೆ ಶ್ರೀಮಠದಲ್ಲಿ ನಡೆದ ಆಯುಧ ಪೂಜೆ
ಬಳಿಕ ಚಿನ್ನದ ಕಿರೀಟಧಾರಣೆ ಮತ್ತು ಕಂಠಿ ಹಾರದೊಂದಿಗೆ ಸರ್ವಾಲಂಕೃತಗೊಂಡಿದ್ದ ಶ್ರೀಗಳು, ಸಿದ್ಧಸಿಂಹಾಸನ ಪೂಜೆ ಹಾಗೂ ಷೋಡಶೋಪಚಾರ ಪೂಜೆ ನೆರವೇರಿಸಿದರು. ನಂತರ ಆಗಮಿಸಿದ ಭಕ್ತರಿಗೆ ಸಿದ್ಧಸಿಂಹಾಸನದ ಮೇಲೆ ಕುಳಿತು ದರ್ಶನಾಶೀರ್ವಾದ ನೀಡಿದರು.
ದೇಶದಲ್ಲಿ ಶೇ.೧೦ರಷ್ಟು ಜನ ಮಾನಸಿಕ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ : ಹನುಮಂತು

ಶೇ.೧ರಷ್ಟು ಮಂದಿ ತೀವ್ರತರವಾಗಿ ನರಳುತ್ತಿದ್ದಾರೆ, ೧.೫ ಕೋಟಿ ಮಂದಿ ಮಾನಸಿಕ ಸ್ಥಿಮಿತತೆ ಕಳೆದುಕೊಂಡಿದ್ದಾರೆ. ೧೦೦ ಮಂದಿ ಮಾನಸಿಕ ರೋಗಿಗಳಲ್ಲಿ ಶೇ.೩೦ರಷ್ಟು ಮಂದಿ ಚಿಕಿತ್ಸೆ ಪಡೆಯುತ್ತಿದ್ದರೆ, ಶೇ.೭೦ರಷ್ಟು ಮಂದಿ ಚಿಕಿತ್ಸೆ ಪಡೆದುಕೊಳ್ಳುತ್ತಿಲ್ಲ.  

ವಿಜೃಂಭಣೆಯಿಂದ ನಡೆದ ಮಂಡ್ಯ ದಸರಾ
ಶ್ರೀ ಕಾಳಿಕಾಂಬ ದೇವಾಲಯದ ಮುಂಭಾಗದಿಂದ ಮಂಡ್ಯ ದಸರಾ ಮೆರವಣಿಗೆಗೆ ಆರಂಭಗೊಂಡಿತು. ೨೦ಕ್ಕೂ ಹೆಚ್ಚು ಜಾನಪದ ಕಲಾತಂಡಗಳು ಜೊತೆಗೂಡಿದವು. ಒಂದೊಂದು ನೆಲದ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಕಲಾತಂಡಗಳು ಒಂದಕ್ಕಿಂತ ಒಂದು ವಿಭಿನ್ನವಾಗಿ ಪ್ರದರ್ಶನ ನೀಡುತ್ತಾ ಮುಂದೆ ಮುಂದೆ ಸಾಗಿದವು. ಕಲಾವಿದರ ಪ್ರತಿಭಾ ಪ್ರದರ್ಶನ ಸಾರ್ವಜನಿಕರನ್ನು ಬಹುವಾಗಿ ಆಕರ್ಷಿಸಿತು.
  • < previous
  • 1
  • ...
  • 443
  • 444
  • 445
  • 446
  • 447
  • 448
  • 449
  • 450
  • 451
  • ...
  • 812
  • next >
Top Stories
ಮಾಜಿ ಸಂಸದೆ ಸುಮಲತಾ ನಿರ್ಮಿಸಿದ್ದ ಬಸ್ ತಂಗುದಾಣ ನೆಲಸಮ..!
ದಸರಾ ಉದ್ಘಾಟನೆಗೆ ಬಾನು : ಬಿಜೆಪಿ vs ಕಾಂಗ್ರೆಸ್ ಜಟಾಪಟಿ
ಧರ್ಮಸ್ಥಳ ಎಸ್‌ಐಟಿ ಅಧಿಕಾರಿ ಅನುಚೇತ್‌ ಅಮೆರಿಕ ಪ್ರವಾಸಕ್ಕೆ
ಮೇಲ್ಮನೆಗೆ ಬಂದು ಹೋಯ್ತು ‘ನಿಗೂಢ’ ನಾನ್‌ಸ್ಟಾಪ್‌ ರೈಲು!
ದಿ ಗ್ರೇಟ್‌ ಪೂಜಾರ ಕ್ರಿಕೆಟ್‌ಗೆ ವಿದಾಯ : ದ್ರಾವಿಡ್‌ ಬಳಿಕ ಭಾರತಕ್ಕೆ ‘ಗೋಡೆ’ಯಾಗಿದ್ದ ಪೂಜಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved