• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೇಲುಕೋಟೆಯ ಶ್ರೀ ಚಲುವನಾರಾಯಣನ ವಿಜಯದಶಮಿ ಉತ್ಸವ
ತ್ರೇತಾಯುಗದಲ್ಲಿ ಶ್ರೀರಾಮಚಂದ್ರನು ದಶಕಂಠ ರಾವಣೇಶ್ವರನನ್ನು ಸಂಹಾರಮಾಡಿದ ಪ್ರತೀಕವಾಗಿ ವಿಜಯದಶಮಿ ಆಚರಣೆಯಲ್ಲಿದ್ದು, ಭಾರತೀಯ ಪರಂಪರೆಯಂತೆ ಮೇಲುಕೋಟೆಯಲ್ಲಿ ಸಾಕ್ಷಾತ್‌ ಶ್ರೀಮನ್ನಾರಾಯಣನಿಗೆ ವಿಜಯದಶಮಿ ಉತ್ಸವ ನೆರವೇರುತ್ತಾ ಬಂದಿದೆ.
ಶಕ್ತಿ ದೇವತೆ ದೇಗುಲಗಳಲ್ಲಿ ಅಭಿಷೇಕ, ಅಲಂಕಾರ, ವಿಶೇಷ ಪೂಜೆ
ಆಯುಧ ಪೂಜೆ ಅಂಗವಾಗಿ ಜಿಲ್ಲೆಯ ಎಲ್ಲಾ ದೇವಾಲಯಗಳಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳು ನಡೆದವು. ಹಬ್ಬದ ಪ್ರಯುಕ್ತ ಜನರು ತಮ್ಮ ವಾಹನಗಳು, ಅಂಗಡಿ ಮುಂಗಟ್ಟುಗಳಲ್ಲಿ ವಿಶೇಷ ಪೂಜೆ ಏರ್ಪಡಿಸಿ ಪರಸ್ಪರರು ಸಿಹಿ ವಿನಿಮಯ ಮಾಡಿಕೊಂಡು ಸಂಭ್ರಮಿಸಿದರು.
ದಸರಾ ವೈಭವ: ಕಿಕ್ಕೇರಮ್ಮನ ಆಯುಧಗಳ ಮೆರವಣಿಗೆ
ಪಟ್ಟಣದ ಹೊರವಲಯದ ದೇವಿ ಗುಡಿಯಿಂದ ತೊಟ್ಟಿಲಿನಲ್ಲಿ ಅಮ್ಮನವರ ಆಯುಧಗಳಾದ ಕುದುರೆ ವಾಹನ, ಕತ್ತಿ, ಗುರಾಣಿ ಮತ್ತಿತರ ಅಸ್ತ್ರಗಳನ್ನು ಇಡಲಾಯಿತು.
ಸಂಘಟನೆಗಳು ಎಂದರೆ ಕೇವಲ ಹೋರಾಟಕ್ಕೆ ಸೀಮಿತವಾಗಿಲ್ಲ: ಬಿ.ಮಹೇಂದ್ರ
ಸಂಘಗಳು ಅಭಿವೃದ್ಧಿಯಾಗಬೇಕಾದರೆ ಎಲ್ಲಾ ಸದಸ್ಯರಲ್ಲೂ ಮುಕ್ತ ಮನಸ್ಸು ಇರಬೇಕು. ಸಂಘ ಸ್ಥಾಪನೆ ಮಾಡಿರುವ ಉದ್ದೇಶ ಆರ್ಥಿಕ ಮುಗ್ಗಟ್ಟಿನಿಂದ ಅಥವಾ ಇನ್ನಿತರ ಕಾರಣಗಳಿಂದ ಓದನ್ನು ಅರ್ಧಕ್ಕೆ ನಿಲ್ಲಿಸಿದ ಹಲವು ವಿದ್ಯಾರ್ಥಿಗಳ ಸರ್ವೇ ಮಾಡಿ ಅವರಿಗೆ ಅನುಕೂಲ ಮಾಡಲು. ವಿದ್ಯಾವಂತ ನಿರುದ್ಯೋಗಿಗಳು ಹಾಗೂ ಬಡ ವ್ಯಕ್ತಿಗಳ ಪರವಾಗಿ ಸಮಾಜ ಸೇವೆ ಮಾಡಲು ಸಹಕಾರಿ ಆಗಲಿದೆ.
ಆಕರ್ಷಕ ಗೊಂಬೆ ಪ್ರದರ್ಶನ: ಮಕ್ಕಳಿಗೆ ಗೌರವ ಸಮರ್ಪಣೆ
ಪಟ್ಟದ ಬೊಂಬೆಗಳು, ಅರಮನೆಯ ಜಂಬೂಸವಾರಿ, ರಾಧಾಕೃಷ್ಣ, ವಿವಿಧ ಭಂಗಿಯ ನಾಟ್ಯ ಗಣಪತಿ, ಮೋಹಿನಿ ಅಲಂಕಾರ, ತಾಯಿ ಶಾರದೆ, ಸಂಗೀತ ವಾದ್ಯಗಳು, ಈಶ್ವರ , ರಾಜರಾಜೇಶ್ವರಿ, ಬಾಲ ಮುರುಗ, ಸಾಲಂಕೃತ ಗೌರಿ , ಮೀರಾಬಾಯಿ, ನರ್ತಕಿಯರ ನೃತ್ಯ ಭಂಗಿಗಳ ಚಿತ್ರಗಳು ಆಕರ್ಷಕ ಉದ್ಯಾನವನ, ಇತ್ಯಾದಿ ಬೊಂಬೆಗಳು ಮನಸೆಳೆಯುತ್ತಿವೆ.
ಹೊಸಕೆರೆ ಗ್ರಾಪಂ ಅಧ್ಯಕ್ಷರಾಗಿ ಮೈತ್ರಿ ಬೆಂಬಲಿತ ಶೃತಿ ರವಿ ಆಯ್ಕೆ
ಮದ್ದೂರು ತಾಲೂಕಿನ ಹೊಸಕೆರೆ ಗ್ರಾಮ ಪಂಚಾಯ್ತಿ ನೂತನ ಅಧ್ಯಕ್ಷರಾಗಿ ಬಿಜೆಪಿ- ಜೆಡಿಎಸ್ ಮೈತ್ರಿ ಬೆಂಬಲಿತ ಸದಸ್ಯೆ ಶೃತಿ ರವಿ ಅವಿರೋಧವಾಗಿ ಆಯ್ಕೆಯಾದರು.
ಬಿಜಿಎಸ್ ಐಟಿ ಕಾಲೇಜಿನಲ್ಲಿ ವಿಜೃಂಭಣೆಯ ಶರನ್ನವರಾತ್ರಿ ಆಚರಣೆ
ವಿದ್ಯಾರ್ಥಿಗಳಿಂದ ಪ್ರತಿದಿನವೂ ಒಂದೊಂದು ರಂಗೋಲಿ ಚಿತ್ರ ಬಿಡಿಸಿ ಅವರ ಕಲಾ ಪ್ರತಿಭೆ ಅಭಿವ್ಯಕ್ತಿಗೆ ಅವಕಾಶ ಕಲ್ಪಿಸಲಾಗಿದೆ. ಕಾಲೇಜಿನ ಎಲ್ಲಾ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ವರ್ಗದವರು ಅತ್ಯಂತ ಶ್ರದ್ಧೆ, ಭಕ್ತಿ ಮತ್ತು ಉತ್ಸಾಹದಿಂದ ಈ ಸಂಭ್ರಮೋತ್ಸವದಲ್ಲಿ ಪಾಲ್ಗೊಳ್ಳುತ್ತಿದ್ದಾರೆ.
ಸಿಂಹರೂಪಿಣಿ ಚಿತ್ರ ಅ.17ರಂದು ರಾಜ್ಯಾದ್ಯಂತ ತೆರೆಗೆ: ಬಿ.ಆರ್.ಸಾಗರ್
ನಾನು ಗ್ರಾಮೀಣ ಪ್ರದೇಶದ ಯುವಕ. ಹೊಟ್ಟೆಪಾಡಿಗಾಗಿ ಬೆಂಗಳೂರು ನಗರದಲ್ಲಿ ಸಣ್ಣಪುಟ್ಟ ಕೆಲಸ ಮಾಡಿಕೊಂಡಿದ್ದ ನನ್ನನ್ನು ಗುರುತಿಸಿ ಯಾವುದೇ ಪ್ರತಿಫಲಾಪೇಕ್ಷೆಯಿಲ್ಲದೆ ನಿರ್ಮಾಪಕ ನಂಜುಂಡೇಶ್ವರ ಅವರು ತಮ್ಮ ಸಿಂಹರೂಪಿಣಿ ಚಿತ್ರಕ್ಕೆ ನಾಯಕ ನಟನನ್ನಾಗಿ ಆಯ್ಕೆ ಮಾಡಿದ್ದಾರೆ.
ದೈಹಿಕ, ಮಾನಸಿಕ ಆರೋಗ್ಯದಿಂದ ಉತ್ತಮ ಜೀವನ: ನ್ಯಾ.ಎಚ್.ಮಹದೇವಪ
ದೇಹ ಮತ್ತು ಮನಸ್ಸು ಒಂದೆ ನಾಣ್ಯದ ಎರಡು ಮುಖಗಳಿದ್ದಂತೆ. ದೇಹಕ್ಕೆ ಕಾಯಿಲೆ ಬರುವ ಹಾಗೆ ಮನಸ್ಸಿಗೂ ಕಾಯಿಲೆ ಬರುತ್ತದೆ. ಪ್ರಾರಂಭಿಕ ಹಂತದಲ್ಲಿಯೇ ಸೂಕ್ತ ಚಿಕಿತ್ಸೆ ಪಡೆಯಬೇಕು. ಮಾನಸಿಕ ಅಸ್ವಸ್ಥರನ್ನು ಕೀಳಾಗಿ ಕಾಣದೇ ಗೌರವಿಸಿ ಸೂಕ್ತ ಚಿಕಿತ್ಸೆ ಕೊಡಿಸಬೇಕು.
ಕೈಗಾರಿಕೋದ್ಯಮಿ ರತನ್ ಟಾಟಾಗೆ ಭಾವಪೂರ್ಣ ಶ್ರದ್ಧಾಂಜಲಿ
ಮಂಡ್ಯ ನಗರದಲ್ಲಿರುವ ಹೊಸಹಳ್ಳಿ ಎಸ್.ಡಿ.ಜಯರಾಂ ಆಟೋ ನಿಲ್ದಾಣ ವೃತ್ತದಲ್ಲಿ ರತನ್ ಟಾಟಾ ಭಾವಚಿತ್ರಕ್ಕೆ ದೀಪ-ಪುಷ್ಪನಮನ ನೆರವೇರಿಸಿ, ಒಂದು ನಿಮಿಷ ಮೌನಾಚರಣೆಯೊಂದಿಗೆ ಸಂತಾಪ ಸೂಚಿಸಲಾಯಿತು.
  • < previous
  • 1
  • ...
  • 444
  • 445
  • 446
  • 447
  • 448
  • 449
  • 450
  • 451
  • 452
  • ...
  • 812
  • next >
Top Stories
ಮಾಜಿ ಸಂಸದೆ ಸುಮಲತಾ ನಿರ್ಮಿಸಿದ್ದ ಬಸ್ ತಂಗುದಾಣ ನೆಲಸಮ..!
ದಸರಾ ಉದ್ಘಾಟನೆಗೆ ಬಾನು : ಬಿಜೆಪಿ vs ಕಾಂಗ್ರೆಸ್ ಜಟಾಪಟಿ
ಧರ್ಮಸ್ಥಳ ಎಸ್‌ಐಟಿ ಅಧಿಕಾರಿ ಅನುಚೇತ್‌ ಅಮೆರಿಕ ಪ್ರವಾಸಕ್ಕೆ
ಮೇಲ್ಮನೆಗೆ ಬಂದು ಹೋಯ್ತು ‘ನಿಗೂಢ’ ನಾನ್‌ಸ್ಟಾಪ್‌ ರೈಲು!
ದಿ ಗ್ರೇಟ್‌ ಪೂಜಾರ ಕ್ರಿಕೆಟ್‌ಗೆ ವಿದಾಯ : ದ್ರಾವಿಡ್‌ ಬಳಿಕ ಭಾರತಕ್ಕೆ ‘ಗೋಡೆ’ಯಾಗಿದ್ದ ಪೂಜಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved