• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಯಾವುದೇ ಕಾರಣಕ್ಕೂ ಡೆಂಘೀ ಬಗ್ಗೆ ಉದಾಸೀನ ಬೇಡ: ಡಾ.ಕಾಂತರಾಜು ಎಚ್ಚರಿಕೆ
ಡೆಂಘೀ ವಿಷಯದಲ್ಲಿ ಉದಾಸೀನ ಮಾಡಿದರೆ ತೊಂದರೆ ಅಪಾಯ ತಪ್ಪಿದ್ದಲ್ಲ. ಆದ್ದರಿಂದ ಡೆಂಘೀ ಲಕ್ಷಣಗಳು ಕಂಡುಬಂದ ಕೂಡಲೇ ಹತ್ತಿರದ ಆಸ್ಪತ್ರೆಗಳಿಗೆ ಹೋಗಿ ಚಿಕಿತ್ಸೆ ಪಡೆದು ಆರೋಗ್ಯ ಕಾಪಾಡಿಕೊಳ್ಳಬೇಕು. ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಸೇವೆಯೂ ಇರುತ್ತದೆ ಇದರ ಸದ್ಭಳಕೆ ಮಾಡಿಕೊಳ್ಳಬೇಕು.
ಕಾವೇರಿ ವಿಚಾರದಲ್ಲಿ ಒಗ್ಗಟ್ಟು ಪ್ರದರ್ಶಿಸಲು ರೈತ ಮುಖಂಡರ ಮನವಿ
ಕಳೆದ ವರ್ಷ ಎದುರಾದ ಭೀಕರ ಬರಗಾಲದಿಂದ ಕಾವೇರಿ ಕೊಳ್ಳದ ಜನರು ತೀರಾ ಸಂಕಷ್ಟದಲ್ಲಿದ್ದಾರೆ. ರಾಜ್ಯ ಸರ್ಕಾರ ಬೆಳೆ ಪರಿಹಾರವನ್ನೂ ವೈಜ್ಞಾನಿಕವಾಗಿ ನೀಡಿಲ್ಲ. ನೀರಿನ ಕೊರತೆಯಿಂದ ಬೆಳೆಗಳು ಒಣಗಲು ಬಿಡಬಾರದು. ನೀರು ನಿರ್ವಹಣಾ ಸಮಿತಿ, ಪ್ರಾಧಿಕಾರಗಳು ಆದೇಶ ಮಾಡುವ ಮೊದಲು ಕಾವೇರಿ ಕೊಳ್ಳದ ಜಲಾಶಯಗಳ ಪರಿಸ್ಥಿತಿ ವೀಕ್ಷಣೆ ಮಾಡಬೇಕು.
ಆಷಾಢ ಮಾಸ: ಪಟ್ಟಲದಮ್ಮನ ದೇವಸ್ಥಾನದಲ್ಲಿ ದೇವಿಗೆ ವಿಶೇಷ ಪೂಜೆ ಸಲ್ಲಿಕೆ
ಮುತ್ತೈದೆಯರು ಆಷಾಢ ಮಾಸದಲ್ಲಿ ದೇವಿಗೆ ಅರಿಶಿನ ಕುಂಕುಮ ನೀಡಿ ತಮ್ಮ ಇಷ್ಟಾರ್ಥವನ್ನು ನೆರವೇರಿಸುವಂತೆ ದೇವರಲ್ಲಿ ಪ್ರಾರ್ಥಿಸುವುದು ವಾಡಿಕೆಯಾಗಿದೆ. ಪಟ್ಟಲದಮ್ಮ ಹಲಗೂರು ಹೋಬಳಿಯಾದ್ಯಂತ ಅಪಾರ ಭಕ್ತಾದಿಗಳನ್ನು ಒಳಗೊಂಡಿದ್ದು, ನಂಬಿರುವ ಭಕ್ತರ ಕಷ್ಟ ಕಾರ್ಪಣ್ಯಗಳನ್ನು ನಿವಾರಿಸುತ್ತಾಳೆ. ಆಷಾಢ ಮಾಸದಲ್ಲಿ ಪ್ರತಿ ಶುಕ್ರವಾರ, ಸೋಮವಾರ ವಿಶೇಷ ಪೂಜೆ ನಡೆಸಲಾಗುತ್ತದೆ.
7ನೇ ವೇತನ ಆಯೋಗ ವರದಿ ಯಥಾವತ್ತ್ ಜಾರಿಗಾಗಿ ಸರ್ಕಾರಿ ನೌಕರರ ಮನವಿ ಸಲ್ಲಿಕೆ
ರಾಜ್ಯ ಸರ್ಕಾರ 2017ರಲ್ಲಿ ರಚಿಸಿದ್ದ ವೇತನ ಆಯೋಗದ ವರದಿ ಸಲ್ಲಿಸಿದ 6 ತಿಂಗಳಲ್ಲೇ ಜಾರಿಗೊಳಿಸಲಾಗಿತ್ತು. ಅದು ಅನುಷ್ಠಾನಗೊಂಡು 5 ವರ್ಷವಾಗಿರುವುದರಿಂದ ನೌಕರರ ವೇತನ ಮತ್ತು ಭತ್ಯೆಗಳನ್ನು 2022 ಜುಲೈ ತಿಂಗಳಿಂದ ಪರಿಷ್ಕರಿಸಬೇಕಿತ್ತು. ಸಂಘದ ಒತ್ತಡದಿಂದ ನಿವೃತ್ತ ಮುಖ್ಯ ಕಾರ್ಯದರ್ಶಿ ಕೆ.ಸುಧಾಕರ ರಾವ್ ಅಧ್ಯಕ್ಷತೆಯಲ್ಲಿ 7ನೇ ವೇತನ ಆಯೋಗ ರಚಿಸಿಸಿದರೂ ಅದು ಜಾರಿಯಾಗಿಲ್ಲ.
ಮಾನ್ಸೂನ್ ಮ್ಯಾರಥಾನ್ ಓಟಕ್ಕೆ ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಚಾಲನೆ
ಚಿನಕುರಳಿ ಎಸ್‌ಟಿಜಿ ಶಿಕ್ಷಣ ಸಂಸ್ಥೆ ಆವರಣದಿಂದ ಹೊರಟ ಮಾನ್ಸೂನ್ ಮ್ಯಾರಥಾನ್ ಓಟದ ಸ್ಪರ್ಧೆಯಲ್ಲಿ ಶಾಲೆಯ 700ಕ್ಕೂ ಅಧಿಕ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಸ್ಪರ್ಧೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳು ಓಡುವ ಸ್ಥಳಗಳಲ್ಲಿ ಮಕ್ಕಳ ರಕ್ಷಣೆಗಾಗಿ ಪೊಲೀಸರು ಹಾಗೂ ಶಾಲಾ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು.
ಕಾವೇರಿ ವಿವಾದ: ಕೇಂದ್ರ ಸಚಿವ ಎಚ್‌ಡಿಕೆ ಮಧ್ಯಪ್ರವೇಶಕ್ಕೆ ಕಾಂಗ್ರೆಸ್‌ ಆಗ್ರಹ
ಕೇಂದ್ರ ಸರ್ಕಾರದ ಪ್ರಭಾವಿ ಸಚಿವರಲ್ಲೊಬ್ಬರಾಗಿರುವ ಕುಮಾರಸ್ವಾಮಿ ಅವರು ಪ್ರಧಾನಿ ನರೇಂದ್ರಮೋದಿ ಹಾಗೂ ಜಲಸಂಪನ್ಮೂಲ ಸಚಿವರ ಜೊತೆ ಮಾತುಕತೆ ನಡೆಸಿ ಕರ್ನಾಟಕದಲ್ಲಿರುವ ನೀರಿನ ಪರಿಸ್ಥಿತಿ, ಸಮಿತಿಯ ಶಿಫಾರಸಿನಿಂದ ಆಗಿರುವ ಅನ್ಯಾಯ ತಡೆಯುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು.
ಆಸ್ತಿಗಾಗಿ ಹೆತ್ತತಾಯಿಯನ್ನು ಮನೆಯಿಂದ ಹೊರ ಹಾಕಿದ ಪುತ್ರ..!
ಆಸ್ತಿಗಾಗಿ ಹೆತ್ತ ತಾಯಿಯನ್ನು ಪುತ್ರ ಮನೆಯಿಂದ ಹೊರ ಹಾಕಿರುವ ಘಟನೆ ಹೋಬಳಿಯ ಮಾದಾಪುರ ಗ್ರಾಮದಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಗ್ರಾಮದ ನಾಗಮ್ಮ(70) ಪುತ್ರನಿಂದ ಮನೆಯಿಂದ ಹೊರಹಾಕಲ್ಪಟ್ಟ ವೃದ್ಧೆ. ಈಕೆಯ ಪತಿ ಸಿಂಗ್ರಯ್ಯ, ಇಬ್ಬರು ಪುತ್ರರಲ್ಲಿ ಹಿರಿಯ ಮಗ ಕೆಲವು ವರ್ಷಗಳ ಹಿಂದೆ ಮೃತರಾಗಿದ್ದರು. ಒಬ್ಬಳು ಮಗಳಿದ್ದಾರೆ.
ಮೈಸೂರಿಗೆ ತೆರಳುತ್ತಿದ್ದ ಬಿಜೆಪಿ ಮುಖಂಡರು, ಕಾರ್ಯಕರ್ತರನ್ನು ತಡೆದ ಪೊಲೀಸರು
ಭ್ರಷ್ಟಾಷಾರದಲ್ಲಿ ತೊಡಗಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ಸಂವಿಧಾನದಡಿ ಡಾ.ಬಿ.ಆರ್.ಅಂಬೇಡ್ಕರ್ ಅವರು ಕೊಟ್ಟಿರುವ ಹೋರಾಟದ ಹಕ್ಕು ಕಿತ್ತುಕೊಳ್ಳಲು ಹೊರಟಿದೆ. ಮುಡಾದಲ್ಲಿ ಸಾವಿರಾರು ಕೋಟಿ ಅಕ್ರಮ ನಡೆದಿದೆ. ನೈತಿಕ ಹೊಣೆಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು. ಇಂಥ ಬೆದರಿಕೆಗೆ ಬಿಜೆಪಿ ಬಗ್ಗುವುದಿಲ್ಲ, ಮುಂದಿನ ದಿನಗಳಲ್ಲಿ ನಾವು ಹೋರಾಟ ಮಾಡಿಯೇ ತಿರುತ್ತೇವೆ.
ಜಿಮ್ , ನೆಲಹಾಸು ಸಾಮಗ್ರಿ ಖರೀದಿಯಲ್ಲಿ 1.5 ಕೋಟಿ ರು. ಅವ್ಯವಹಾರ
ಪ್ರಗತಿ ಪರಿಶೀಲನಾ ಸಭೆಗೆ ಅಧಿಕಾರಿಗಳು ಗೈರಾಗುವ ಮೂಲಕ ತಾತ್ಸಾರ ಮಾಡಿದ್ದಾರೆ. ಕೈಗಾರಿಕಾ ವಿಸ್ತರಣಾಧಿಕಾರಿ, ಉಪ ಖಜನಾಧಿಕಾರಿ, ವಲಯ ಅರಣ್ಯಾಧಿಕಾರಿ, ಹಾಗೂ ಯೋಜನೆ ಇಲಾಖೆ ಸೇರಿ ಆರು ಇಲಾಖೆ ಅಧಿಕಾರಿಗಳು ಗೈರಾಗಿದ್ದರು. ಇವರ ವಿರುದ್ಧ ಶಾಸಕರು ಕಿಡಿಕಾರಿದರು.
ಮುಡಾ ಕಿಚ್ಚು: ಬಿಜೆಪಿ ಕಾರ್ಯಕರ್ತರ ಬಂಧನ; ಬಿಡುಗಡೆ
ಮುಖ್ಯಮಂತ್ರಿಗಳಿಗೆ ಅಧಿಕಾರದಲ್ಲಿ ಮುಂದುವರೆಯುವ ಯಾವ ನೈತಿಕತೆಯೂ ಇಲ್ಲ. ಅಧಿಕಾರ ದುರುಪಯೋಗಪಡಿಸಿಕೊಂಡು ಕೋಟ್ಯಂತರ ರು. ಬೆಲೆ ಬಾಳು ಜಮೀನನ್ನು ಕಬಳಿಕೆ ಮಾಡಿದ್ದಾರೆ. ನುಡಿದಂತೆ ನಡೆದಿದ್ದೇವೆ ಎಂದು ಭಂಡತನಕ್ಕೆ ಬಿದ್ದು ತಾವು ಮಾಡಿರುವ ತಪ್ಪನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ. ನೀವು ಪ್ರಾಮಾಣಿಕರಾಗಿದ್ದರೆ ನಿವೇಶನ ಹಂಚಿಕೆ ಪ್ರಕರಣವನ್ನು ಸಿಬಿಐಗೆ ಕೊಡಲು ಮೀನಾಮೇಷ ಎಣಿಸುತ್ತಿರುವುದೇಕೆ? ಈ ಪ್ರಕರಣವನ್ನು ಎಸ್‌ಐಟಿಗೆ ಕೊಟ್ಟರೆ ತಿಪ್ಪೆ ಸವರುವ ಕೆಲಸ ಮಾಡುತ್ತಾರೆ.
  • < previous
  • 1
  • ...
  • 444
  • 445
  • 446
  • 447
  • 448
  • 449
  • 450
  • 451
  • 452
  • ...
  • 679
  • next >
Top Stories
ಕದನ ವಿರಾಮ ದಿಢೀರ್‌ ನಿರ್ಧಾರ ಆಗಿರಲಿಕ್ಕಿಲ್ಲ! ಆಪರೇಷನ್‌ ಸಿಂದೂರ ಅತ್ಯಂತ ವಿನೂತನ ಕಾರ್‍ಯಾಚರಣೆ
23 ನಿಮಿಷದಲ್ಲಿ ಪಾಕ್‌ ಫಿನಿಶ್‌!
ನೆರಳಿಗೆಂದು ಪಾಕ್‌ ಗಡಿ ದಾಟಿದ್ದ ಯೋಧ 21 ದಿನ ಬಳಿಕ ಬಿಡುಗಡೆ
ಐಪಿಎಲ್‌ ಪ್ಲೇ-ಆಫ್‌ ರೇಸ್‌ನಲ್ಲಿ 7 ತಂಡಗಳು!
ಭಾರತದ ಶಸ್ತ್ರಾಸ್ತ್ರ ರಫ್ತು ₹23622 ಕೋಟಿಗೆ: ದಾಖಲೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved