• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವಿಜಯೇಂದ್ರ ಸೇರಿ ಪಕ್ಷದ ನಾಯಕರ ಬಂಧನಕ್ಕೆ ಖಂಡನೆ
ಮಂಡ್ಯ ಜಿಲ್ಲೆಯ ಗಡಿ ಭಾಗವಾದ ನಿಡಘಟ್ಟದ ಬೆಂಗಳೂರು - ಮೈಸೂರು ಹೆದ್ದಾರಿಯಲ್ಲಿ ಪ್ರತಿಭಟನೆ ನಡೆಸಲು ಮೈಸೂರಿಗೆ ತೆರಳುವ ಬಿಜೆಪಿ ನಾಯಕರನ್ನು ಬಂಧಿಸಲು ಪೊಲೀಸರು ಮುಂಜಾನೆಯಿಂದಲೇ ಸಿದ್ಧತೆ ನಡೆಸಿದ್ದರು.
ಟ್ರಯಲ್ ಬ್ಲಾಸ್ಟ್‌ಗೆ ಅನುಮತಿ ನೀಡದಿರಿ: ರಾಜಮಾತೆ ಪ್ರಮೋದಾದೇವಿ
ಮೈಸೂರು ಸಂಸ್ಥಾನವಿದ್ದ ಸಮಯದಲ್ಲೇ ಭಾರತ ಸರ್ಕಾರ ಈ ಆಸ್ತಿಯನ್ನು ನನ್ನ ಪತಿ ಶ್ರೀ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅವರ ತಂದೆಗೆ ನೀಡಿದ್ದು, ನನ್ನ ಪತಿ 2013ರ ಡಿಸೆಂಬರ್ 10ರಂದು ನಿಧನರಾಗಿದ್ದು, ಆನಂತರ ಈ ಆಸ್ತಿಗೆ ನಾನು ವಾರಸುದಾರಳಾಗಿದ್ದೇನೆ.
ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಿ ಹೋರಾಟದಲ್ಲಿ ಪಾಲ್ಗೊಂಡ ಬಿಜೆಪಿ ನಾಯಕರು
ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಮಾಜಿ ಸಚಿವ ಅಶ್ವಥ್ ನಾರಾಯಣ್, ಮನ್ಮುಲ್ ನಿರ್ದೇಶಕ ಎಸ್. ಪಿ. ಸ್ವಾಮಿ ಸೇರಿ ಹಲವು ಬಿಜೆಪಿ ನಾಯಕರು ಪೊಲೀಸರು ತಮ್ಮನ್ನು ವಶಕ್ಕೆ ಪಡೆಯುತ್ತಾರೆ ಎಂಬ ಕಾರಣಕ್ಕೆ ತಮ್ಮ ಸ್ವಂತ ವಾಹನಗಳನ್ನು ಬಿಟ್ಟು ಬೇರೆ ವಾಹನಗಳಲ್ಲಿ ಮೈಸೂರಿಗೆ ತೆರಳುವ ಮೂಲಕ ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಿದರು.
ಹೆದ್ದಾರಿಯ ಪ್ಲೈ ಓವರ್ ನಲ್ಲಿ ಕ್ಯಾಮೆರಾ ಅಳವಡಿಸಿದ್ದ ಕಂಬಕ್ಕೆ ಕಾರು ಡಿಕ್ಕಿ
ಮೂಲತಃ ತುಮಕೂರು ಜಿಲ್ಲೆ ಕುಣಿಗಲ್ ನವರಾಗಿದ್ದು, ಹಾಲಿ ಬೆಂಗಳೂರಿನ ಬಗಲಗುಂಟೆ ವಾಸವಾಗಿದ್ದ ತಾಯಿ ಕಲಾ(40), ಪುತ್ರ ದರ್ಶನ್ (20), ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಗಳು ಮೇಘ ಹಾಗೂ ಅಳಿಯ ಮಂಜುನಾಥ್ ತೀವ್ರವಾಗಿ ಗಾಯಗೊಂಡು ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿದ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.
ಕೋರಮಂಡಲ್ ಸಕ್ಕರೆ ಕಾರ್ಖಾನೆ ಬಾಯ್ಲರ್ ಪೂಜೆ
ಜಿಲ್ಲೆ, ಹೊರ ಜಿಲ್ಲೆಯ ರೈತರ ಕಬ್ಬು ನುರಿಯಲಾಗಿದೆ. ಪ್ರಸಕ್ತ ಸಾಲಿನಲ್ಲಿ ಕನಿಷ್ಠ 5 ಲಕ್ಷ ಟನ್‌ ಕಬ್ಬು ನುರಿಯುವ ಗುರಿ ಇದೆ. ಪ್ರತಿನಿತ್ಯ 4 ಸಾವಿರ ಟನ್‌ ಕಬ್ಬು ನುರಿಯುವ ಸಾಮರ್ಥ್ಯವಿದೆ. ಈಗ ತಾಲೂಕಿನಲ್ಲಿ 13.5 ಸಾವಿರ ಎಕರೆಕಬ್ಬು ಬೆಳೆ ಇದ್ದು, 4 ರಿಂದ 4.5 ಲಕ್ಷ ಟನ್ ಕಬ್ಬಿನ ಲಭ್ಯವಿದೆ. 3.5 ಲಕ್ಷ ಟನ್ ಕಬ್ಬಿನ ಕೊರತೆಯಾಗಲಿದೆ.
ನೀರು ಬಿಡಬೇಕೆಂಬ ಸಮಿತಿ ಶಿಫಾರಸ್ಸಿಗೆ ರೈತರ ಆಕ್ರೋಶ
ಕಳೆದ ವರ್ಷ ಮುಂಗಾರು ಕೈ ಕೊಟ್ಟ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಎದುರಾಗಿ ಕೃಷ್ಣರಾಜಸಾಗರ ಜಲಾಶಯ ಭರ್ತಿಯಾಗಲಿಲ್ಲ, ರೈತರು ಬೆಳೆ ಬೆಳೆಯಲೂ ಸಾಧ್ಯವಾಗಲಿಲ್ಲ. ಈಗಲೂ ಸಹ ಮುಂಗಾರು ಹಂಗಾಮಿಗೆ ಬೆಳೆ ಹಾಕಿಲ್ಲ, ಇದ್ದ ನೀರನ್ನೆಲ್ಲಾ ತಮಿಳುನಾಡಿಗೆ ನಿರಂತರವಾಗಿ ಹರಿಸಲಾಯಿತು. ಇದೀಗ ಜಲಾಶಯಕ್ಕೆ ಸ್ವಲ್ಪ ಪ್ರಮಾಣದ ನೀರು ಹರಿದು ಬಂದಿದ್ದರೂ ಬೆಳೆ ಬೆಳೆಯುವುದಕ್ಕೆ ನೀರು ನೀಡಿಲ್ಲ. ಕೇವಲ ಕೆರೆ ಕಟ್ಟೆಗಳಿಗೆ ಮಾತ್ರ ನೀರನ್ನು ಹರಿಸಲಾಗುತ್ತಿದೆ.
ನಿರೂಪಣೆಯಿಂದ ಕನ್ನಡಿಗರ ಮನಗೆದ್ದಿದ್ದ ಅಪರ್ಣಾ: ಕೆ.ಟಿ.ಹನುಮಂತು
ನಿರೂಪಣೆಗೆ ಹೊಸ ಮೆರುಗು ತಂದುಕೊಟ್ಟಿದ್ದ ಅಪರ್ಣಾ ಇನ್ನು ನೆನಪು ಮಾತ್ರ. ನಾಡಿನ ಹಿರಿತೆರೆ ಮತ್ತು ಕಿರುತೆರೆ ಎರಡರಲ್ಲೂ ಅಪಾರ ಜನಪ್ರಿಯತೆ ಗಳಿಸಿದ್ದ, ನಟಿ ಮತ್ತು ನಿರೂಪಕಿ ಅಪರ್ಣಾ ವಸ್ತಾರೆ ಅವರು ನಿಧನರಾಗಿರುವುದು ತುಂಬಲಾರದ ನಷ್ಟವಾಗಿದೆ. ಕನ್ನಡ ಭಾಷೆಯನ್ನು ಅತ್ಯಂತ ಸ್ಫುಟವಾಗಿ ಮಾತನಾಡುತ್ತಿದ್ದ ಅಪರ್ಣಾ ಅವರ ನಿರೂಪಣೆಗೆ ಲಕ್ಷಾಂತರ ಅಭಿಮಾನಿಗಳಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಬಿಜೆಪಿ ಆಗ್ರಹ
ಕೇಂದ್ರ ಸರ್ಕಾರ ಎಸ್ಸಿ, ಎಸ್ಟಿ ಸಮುದಾಯದ ಅಭಿವೃದ್ಧಿಗೆ ಬಿಡುಗಡೆ ಮಾಡಿರುವ ಅನುದಾನವನ್ನು ರಾಜ್ಯ ಸರ್ಕಾರ ದುರುಪಯೋಗಪಡಿಸಿಕೊಂಡಿದ್ದು, ಇದನ್ನು ಅರಿತ ಕೇಂದ್ರದ ಎಸ್ಸಿ ಆಯೋಗ ಕಾರಣ ಕೇಳಿ ನೋಟಿಸ್ ನೀಡಿದೆ. ಇದರಲ್ಲಿ ರಾಜಕೀಯ ಹಸ್ತಕ್ಷೇಪವಿಲ್ಲ.
ಚಿಕ್ಕಬೋಗನಹಳ್ಳಿ ಡೇರಿಗೆ ರಮ್ಯ ಹೊಸ ಸಾರಥಿ
ಪಾಂಡವಪುರ ತಾಲೂಕಿನ ಚಿನಕುರಳಿ ಹೋಬಳಿಯ ಚಿಕ್ಕಬೋಗನಹಳ್ಳಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ರಮ್ಯ ಹಾಗೂ ಉಪಾಧ್ಯಕ್ಷರಾಗಿ ಪ್ರೇಮಲತಾ, ನಿರ್ದೇಶಕರಾಗಿ ಗಿರಿಯಮ್ಮ, ಗೀತಮ್ಮ, ಕುಮಾರಿ, ಯಶೋದಮ್ಮ, ರಮ್ಯ, ಭಾಗ್ಯಮ್ಮ, ಗೀತಾ, ಯಶೋದಮ್ಮ ಅವರುಗಳು ಆಯ್ಕೆಯಾದರು.
ಮಂಡ್ಯದಲ್ಲಿ ಹೊಸ ಸಕ್ಕರೆ ಕಾರ್ಖಾನೆ ಬೇಡ, ‘ಮೈಷುಗರ್‌ಗೆ ಆಧುನಿಕ ಸ್ಪರ್ಶ ಕೊಡಿ’

ಮೈಸೂರು ಸಕ್ಕರೆ ಕಾರ್ಖಾನೆಗೆ ಆಧುನಿಕ ಸ್ಪರ್ಶ ಕೊಡಿ. ಹೊಸ ಕಾರ್ಖಾನೆ ಪ್ರಸ್ತಾಪವನ್ನು ಕೈಬಿಡುವಂತೆ ರೈತ ಪ್ರತಿನಿಧಿಗಳು ಸರ್ವಾನುಮತದಿಂದ ಕೈಗೊಂಡ ನಿರ್ಣಯಕ್ಕೆ ಒಮ್ಮತದ ಬೆಂಬಲ ವ್ಯಕ್ತವಾಯಿತು.

  • < previous
  • 1
  • ...
  • 445
  • 446
  • 447
  • 448
  • 449
  • 450
  • 451
  • 452
  • 453
  • ...
  • 679
  • next >
Top Stories
ಕದನ ವಿರಾಮ ದಿಢೀರ್‌ ನಿರ್ಧಾರ ಆಗಿರಲಿಕ್ಕಿಲ್ಲ! ಆಪರೇಷನ್‌ ಸಿಂದೂರ ಅತ್ಯಂತ ವಿನೂತನ ಕಾರ್‍ಯಾಚರಣೆ
23 ನಿಮಿಷದಲ್ಲಿ ಪಾಕ್‌ ಫಿನಿಶ್‌!
ನೆರಳಿಗೆಂದು ಪಾಕ್‌ ಗಡಿ ದಾಟಿದ್ದ ಯೋಧ 21 ದಿನ ಬಳಿಕ ಬಿಡುಗಡೆ
ಐಪಿಎಲ್‌ ಪ್ಲೇ-ಆಫ್‌ ರೇಸ್‌ನಲ್ಲಿ 7 ತಂಡಗಳು!
ಭಾರತದ ಶಸ್ತ್ರಾಸ್ತ್ರ ರಫ್ತು ₹23622 ಕೋಟಿಗೆ: ದಾಖಲೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved