• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾಗಮೋಹನ್‌ದಾಸ್ ಜಾತಿ ಸಮೀಕ್ಷೆ ವರದಿ ಅವೈಜ್ಞಾನಿಕ
ಪರಿಶಿಷ್ಟ ಜಾತಿ ಬಲಗೈ ಸಮುದಾಯಕ್ಕೆ ಸೇರಿದ ಪರೈಯ್ಯ, ಪರವನ್ ಜಾತಿಯನ್ನು ಎಡಗೈ ಪಂಗಡಕ್ಕೆ ಸೇರಿಸಿರುವುದಲ್ಲದೇ ಬಲಗೈ ಸಮುದಾಯಕ್ಕೆ ಸೇರಿದ ಇನ್ನೂ ಹಲವು ಜಾತಿಗಳನ್ನು ಹಿಂದುಳಿದ ಜಾತಿಗಳ ಗುಂಪಿಗೆ ಸೇರಿಸಿ ಆದಿ ಕರ್ನಾಟಕ, ಆದಿ ದ್ರಾವಿಡ, ಆದಿ ಆಂಧ್ರ ಸಮೂಹಕ್ಕೆ ಶೇ.1ರಷ್ಟು ಮೀಸಲಾತಿ ನಿಗದಿಪಡಿಸಿರುವುದು ಅವೈಜ್ಞಾನಿಕವಾಗಿದೆ.
ಹೊಸಹೊಳಲು ಕೃಷಿ ಸಹಕಾರ ಸಂಘ ಅಭಿವೃದ್ಧಿ ಪಥದತ್ತ ದಾಪುಗಾಲು
ಸಹಕಾರ ಸಂಘವು ಜಿಲ್ಲೆಯಲ್ಲಿಯೆ ಮಾದರಿಯಾಗಿ ನಡೆದು ಅಭಿವೃದ್ಧಿ ಪಥದತ್ತ ದಾಪುಗಾಲಿಡುತ್ತಿದೆ. ಈ ಸಂಘದ ಏಳ್ಗೆಗೆ ಗ್ರಾಮದ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಸಹಕಾರಿ ಮುಖಂಡರು ಬಹಳ ಕಷ್ಟಪಟ್ಟಿದ್ದಾರೆ.
ಶ್ರೀರಾಘವೇಂದ್ರ ಸ್ವಾಮಿಗಳ ಕಂಚಿನ ವಿಗ್ರಹ ರಥೋತ್ಸವ
ಶ್ರೀರಾಘವೇಂದ್ರ ಗುರು ಸಾರ್ವಭೌಮರ 354ನೇ ಆರಾಧನಾ ಮಹೋತ್ಸವದ ಅಂಗವಾಗಿ ಶ್ರೀರಾಘವೇಂದ್ರ ಸ್ವಾಮಿಗಳ ಕಂಚಿನ ವಿಗ್ರಹವನ್ನು ರಥೋತ್ಸವದಲ್ಲಿ ಪ್ರತಿಷ್ಠಾಪನೆ ಮಾಡಿ ವಿಶೇಷ ಪೂಜೆ ಸಲ್ಲಿಸಿದ ನಂತರ ಮಂಗಳವಾದ್ಯ ಸಮೇತ ನಡೆದ ದಿವ್ಯ ಮಹಾರಥೋತ್ಸವದಲ್ಲಿ ಅಸಂಖ್ಯಾತ ಭಕ್ತಾದಿಗಳು ಪಾಲ್ಗೊಂಡು ಪೂಜೆ ಸಲ್ಲಿಸಿ ಧನ್ಯತಾ ಭಾವ ಮೆರೆದರು.
ರಾಗಿ ಪೂರೈಸಿದ ಕೃಷಿಕರಿಗೆ ಹಣ ಪಾವತಿ ವಿಳಂಬ: ಪ್ರತಿಭಟನೆ
ಕಳೆದ ಮೂರು ತಿಂಗಳಿಂದ ಖರೀದಿ ಕೇಂದ್ರಕ್ಕೆ ರಾಗಿ ಪೂರೈಕೆ ಮಾಡಿದ ರೈತರಿಗೆ ಸರ್ಕಾರದಿಂದ ಮೂರು ಕೋಟಿ ರು. ಹಣ ಬಾಕಿ ಬರಬೇಕಾಗಿದೆ. ಇದರಿಂದ ರೈತರು ಮುಂದಿನ ಕೃಷಿ ಚಟುವಟಿಕೆಗಳಿಗಾಗಿ ರಸಗೊಬ್ಬರ ಖರೀದಿ, ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಶಾಲಾ ಶುಲ್ಕ ಕಟ್ಟಲು ಮತ್ತು ಸಂಸಾರ ನಿರ್ವಹಣೆಗೆ ಆರ್ಥಿಕ ಸಂಕಷ್ಟ ಎದುರಾಗಿದೆ.
ಕೂಲಿ ಕೆಲಸಕ್ಕೆ ಆಗ್ರಹಿಸಿ ಕೂಲಿಕಾರರ ಪ್ರತಿಭಟನೆ
ಲಿಂಗಪಟ್ಟಣ ಗ್ರಾಪಂನಲ್ಲಿ ಕೂಲಿಕಾರರು ಪ್ರತಿ ಬಾರಿಯೂ ಹೋರಾಟ ಮಾಡಿಯೇ ಕೆಲಸ ಪಡೆಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಉದ್ದೇಶಪೂರ್ವಕವಾಗಿ ಪಿಡಿಒ ಲತಾ ಅವರು ಕೂಲಿಕಾರರನ್ನು ಕಡೆಗಣಿಸುತ್ತಿದ್ದಾರೆ.
ನಾಗಮೋಹನದಾಸ್ ವರದಿ ಅವೈಜ್ಞಾನಿಕ: ಬಲಗೈ ಸಮುದಾಯಕ್ಕೆ ಅನ್ಯಾಯ
ದಲಿತ ಸಮುದಾಯದ ಒಳಮೀಸಲಾತಿ ವರ್ಗೀಕರಣ ವರದಿ ನೀಡುವಂತೆ ರಾಜ್ಯ ಸರ್ಕಾರ ನಾಗಮೋಹನ್‌ದಾಸ್ ನೇತೃತ್ವದಲ್ಲಿ ಸಮಿತಿ ರಚಿಸಿ ವರದಿ ತಯಾರಿಸಿದ್ದು, ಸಿದ್ದಗೊಳಿಸಿ ಸರಕಾರಕ್ಕೆ ನೀಡಿದ್ದಾರೆ. ಆದರೆ ಈ ವರದಿಯಲ್ಲಿ ಪರಿಶಿಷ್ಟ ಜಾತಿ ಬಲಗೈ ಸಮುದಾಯಕ್ಕೆ ಅನ್ಯಾಯವಾಗಿದೆ.
ವಿಜೃಂಭಣೆಯಿಂದ ಸ್ವಾತಂತ್ರ್ಯ ದಿನಾಚರಣೆ ಆಚರಿಸಲು ಸಿದ್ಧತೆ ಮಾಡಿ: ರಮೇಶ ಬಂಡಿಸಿದ್ದೇಗೌಡ
21 ಗ್ರಾಪಂ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಜಾಗಗಳನ್ನು ಗುರುತಿಸಿ ಪಂಚಾಯ್ತಿ ವಶದಲ್ಲಿರಬೇಕು. ಪಟ್ಟಣ ಪುರಸಭೆ ಸೇರಿದಂತೆ ಸರ್ಕಾರಿ ಜಾಗ ಒತ್ತುವರಿ ತೆರವು ಮಾಡಿಸಿ ಆ ಜಾಗಗಳಿಗೆ ನಿವೇಶನ-ವಸತಿ ಇಲ್ಲದವರಿಗೆ ಹಕ್ಕು ಪತ್ರ ನೀಡಲು ಮುಂದಾಗಬೇಕು.
ಸಮಾಜ ಕುರಿತು ಆಲೋಚಿಸಲು ಕೃಷಿ ವಿದ್ಯಾರ್ಥಿಗಳಿಗೆ ಸಲಹೆ
ಕೃಷಿ ಪ್ರಧಾನ ದೇಶವಾಗಿರುವ ಭಾರತದಲ್ಲಿ ಕೃಷಿ ವಿದ್ಯಾರ್ಥಿಗಳ ಪಾತ್ರ ದೊಡ್ಡದಾಗಿದೆ. ವಿದ್ಯಾರ್ಥಿಗಳು ಸ್ವಾರ್ಥಪರ ಚಿಂತನೆ ಮಾಡದೆ ದೇಶದ ಬಗ್ಗೆ ಚಿಂತಿಸುವ ಅಗತ್ಯತೆಯಿದೆ. ವಿದ್ಯಾರ್ಥಿ ಜೀವನದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಒಂದು ಮಹತ್ವದ ಘಟ್ಟವಾಗಿದೆ.
ಶ್ರೀ ಕಂಬದ ನರಸಿಂಹಸ್ವಾಮಿಗೆ ವಿಶೇಷ ಅಲಂಕಾರ
ಮೂರನೇ ಶ್ರಾವಣ ಶನಿವಾರದ ಅಂಗವಾಗಿ ಜಿಲ್ಲೆಯ ಎಲ್ಲ ವಿಷ್ಣು ದೇವಾಲಯಗಳಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳು ನಿರ್ವಿಘ್ನವಾಗಿ ಜರುಗಿದವು. ಮಂಡ್ಯ ತಾಲೂಕಿನ ಸಾತನೂರು ಶ್ರೀಕಂಬದ ನರಸಿಂಹಸ್ವಾಮಿ ದೇವಾಲಯದಲ್ಲಿ ಶ್ರಾವಣ ಶನಿವಾರದ ಅಂಗವಾಗಿ ಬೆಳಗ್ಗೆಯಿಂದಲೇ ವಿಶೇಷ ಪೂಜೆಗಳು ನಡೆದವು.
ಹಲಗೂರು: ಜಿಟಿ ಜಿಟಿ ಮಳೆಗೆ ಜನ ಹೈರಾಣ...!
ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಹಲಗೂರು ಹೋಬಳಿಯಲ್ಲಿ ಸಂತೆ ವ್ಯಾಪಾರಸ್ಥರು, ದಿನ ನಿತ್ಯದ ಕೆಲಸಗಾರರಿಗೆ ಸಾಕಷ್ಟು ಸಮಸ್ಯೆಗಳು ಅನುಭವಿಸುವಂತಾಯಿತು. ಶನಿವಾರ ಸಂಜೆ ಪ್ರಾರಂಭವಾದ ಮಳೆ ಬೆಳಗಿನ ಜಾವಾದವರಿಗೂ ಬೀಳುತ್ತಿತ್ತು. ಹಾಲು ಹಾಗೂ ಪತ್ರಿಕೆ ಸರಬರಾಜು ಮಾಡುವವರಿಗೆ ತೀವ್ರ ತೊಂದರೆ ಎದುರಾಯಿತು.
  • < previous
  • 1
  • ...
  • 41
  • 42
  • 43
  • 44
  • 45
  • 46
  • 47
  • 48
  • 49
  • ...
  • 838
  • next >
Top Stories
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
ತಲೆಬುರುಡೆ ತಂದಿದ್ದು ವಿಠಲಗೌಡ: ಕೋರ್ಟಲ್ಲಿ ಸಾಕ್ಷ್ಯ
5 ತಿಂಗಳಿಂದ ಮದ್ಯ ಮಾರಾಟ ಕುಸಿತ
ಗಣೇಶ ವಿಸರ್ಜನೆ ವೇಳೆ ಕಂಡು ಕೇಳರಿಯದ ದುರಂತ - ಹಾಸನ ಹೊರವಲಯದಲ್ಲಿ ಅತ್ಯಂತ ಭೀಕರ ಅಪಘಾತ
ನ್ಯಾ.ಕರ್ಕಿ ನೇಪಾಳದ ಮಧ್ಯಂತರ ಪ್ರಧಾನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved