• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗ್ರಾಪಂ ನೌಕರರ ಮುಷ್ಕರಕ್ಕೆ ಪುಟ್ಟರಾಜು, ದರ್ಶನ್ ಪುಟ್ಟಣ್ಣಯ್ಯ ಬೆಂಬಲ
ನಮ್ಮ ಆಡಳಿತ ವ್ಯವಸ್ಥೆಯಲ್ಲಿ ಗ್ರಾಮ ಪಂಚಾಯ್ತಿ ವ್ಯವಸ್ಥೆ ಬಹುಮುಖ್ಯವಾಗಿದೆ. ಅಧಿಕಾರ ವಿಕೇಂದ್ರೀಕರಣದ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯ್ತಿ ಅಧಿಕಾರಿಗಳು, ನೌಕರರ ಕೆಲಸ ಅಗತ್ಯವಾಗಿದೆ. ಪ್ರತಿಯೊಂದು ಸರ್ಕಾರದ ಕೆಲಸಗಳು ಗ್ರಾಮ ಪಂಚಾಯ್ತಿಯಿಂದಲೇ ಆಗಬೇಕಿದೆ. ಆದರೆ ಇಂದು ಅವರು ಬೀದಿಯಲ್ಲಿ ಬಂದು ನಿಲ್ಲುವ ಸ್ಥಿತಿ ಎದುರಾಗಿದೆ.
ರೈತರ ಪರ ದನಿಯಾಗಿದ್ದ ಕೆ.ಎಸ್. ಪುಟ್ಟಣ್ಣಯ್ಯ: ಶಾಸಕ ನರೇಂದ್ರ ಸ್ವಾಮಿ
ಹಿರಿಯರ ಮಾರ್ಗದರ್ಶನ ಪಡೆದು ಅಭಿವೃದ್ಧಿ ಕೆಲಸ ಮಾಡುತ್ತಿದ್ದೇನೆ. ದಿನನಿತ್ಯ ರೈತರು ಸಮಸ್ಯೆಗಳೊಂದಿಗೆ ಕಚೇರಿಗಳಿಗೆ ಅಲೆಯುತ್ತಿದ್ದರು. ಇದನ್ನು ಮನಗಂಡು ಸರ್ಕಾರಿ ಸೇವೆ ಮನೆ ಬಾಗಿಲಿಗೆ ಕಾರ್ಯಕ್ರಮ ರೂಪಿಸಿ ಪಂಚಾಯಿತಿ ವ್ಯಾಪ್ತಿಯಲ್ಲಿ ರೈತರ ಸಮಸ್ಯೆಗಳನ್ನು ಬಗೆಹರಿಸುತ್ತಿದ್ದೇನೆ.
ದಸರಾ ವಿಶೇಷ: ನವರಾತ್ರಿಗೆ ಅಂದಚೆಂದದ ಬೊಂಬೆಗಳ ಪ್ರದರ್ಶನ
ಬೊಂಬೆಗಳನ್ನು ಕೂರಿಸುವುದರಲ್ಲಿ ಪತ್ನಿ ಉಷಾ ಅವರಿಗೆ ಪತಿ ಸೀತಾರಾಮ್ ನೆರವಾಗುತ್ತಿದ್ದಾರೆ. ವಯಸ್ಸಾಗಿದ್ದರೂ ಬೊಂಬೆಗಳನ್ನು ಕೂರಿಸುವ ಬಗೆಗಿನ ಆಸಕ್ತಿ ಕಡಿಮೆಯಾಗಿಲ್ಲ. ಅದನ್ನು ದಂಪತಿ ಶ್ರಮ ಎಂದುಕೊಂಡೂ ಇಲ್ಲ. ಶಿಸ್ತು ಮತ್ತು ಶ್ರದ್ಧೆಯಿಂದ ಬೊಂಬೆಗಳನ್ನು ಕೂರಿಸುತ್ತಾ ನವರಾತ್ರಿಯ ಸೊಬಗನ್ನು ಬೊಂಬೆಗಳನ್ನು ಕೂರಿಸುವುದರೊಂದಿಗೆ ಹೆಚ್ಚಿಸಿದ್ದಾರೆ.
ದಸರಾ ವಿಶೇ಼ಷ: ಪ್ರವಾಸಿಗರ ಗಮನ ಸೆಳೆಯುತ್ತಿರುವ ಪುಷ್ಪ ಪ್ರದರ್ಶನ
ಪೆಟ್ರೋನಿಯ, ತೊರನಿಯ, ಡೈಲಿಯಾ, ಸಲೈಯಾ, ಮಾರಿಗೋಲ್ಡ್, ಪಿಂಕ್‌ರಾಜಿಯಾ, ಗ್ರೇಯಾ ಸೇರಿದಂತೆ ಇನ್ನೂ ಹಲವು ಬಗೆಯ ಪುಷ್ಟಗಳನ್ನು ಪ್ರದರ್ಶನದಲ್ಲಿ ಬಳಸಲಾಗುತ್ತಿದೆ. ಬಣ್ಣಗಳಿಂದ ಕೂಡಿದ ಗುಲಾಬಿ ಮತ್ತು ಇತರೆ ಲಕ್ಷಾಂತರ ಪುಷ್ಟ ದಳಗಳಿಂದ ಅಲಂಕಾರಿಕ ಪುಷ್ಪಗಳಿಂದ ವಿವಿಧ ಕಲಾಕೃತಿಗಳ ನಿರ್ಮಾಣ ಮಾಡಲಾಗಿದೆ.
ಆದಿಚುಂಚನಗಿರಿಯಲ್ಲಿ ನಡೆದ ಶರನ್ನವರಾತ್ರಿಯಲ್ಲಿ ಪಾಲ್ಗೊಂಡ ಭಕ್ತರು
ನಮ್ಮ ಪೂರ್ವಜರು ಈ ಹಿಂದಿನಿಂದಲೂ ನಡೆಸಿಕೊಂಡು ಬಂದಿರುವ ಧಾರ್ಮಿಕ ಆಚರಣೆಗಳನ್ನು ಶರನ್ನವರಾತ್ರಿಯ 9 ದಿನಗಳೂ ಆಚರಿಸಿ ತಾಯಿ ಶ್ರೀ ಚಾಮುಂಡೇಶ್ವರಿ ದೇವಿ ಹಾಗೂ ಕಾಲ ಭೈರವನಿಗೆ ವಿಶೇಷ ಪೂಜೆ ಸಲ್ಲಿಸಿ, ದಸರಾ ದರ್ಬಾರ್ ನಡೆಸಿ ಸರ್ವರಿಗೂ ಒಳಿತಾಗುವಂತೆ ವಿಶೇಷ ಪ್ರಾರ್ಥನೆ ಸಲ್ಲಿಸಲಾಗಿದೆ.
ರೈತರು ಕೊಬ್ಬರಿಗೆ ಮಹತ್ವ ನೀಡಲಿ:ಎಡೀಸಿ ಎಚ್.ಎಲ್.ನಾಗರಾಜು
ಎಳನೀರು ಕೊಯ್ಯುವುದರಿಂದ ಮರಗಳು ದೀರ್ಘಕಾಲ ಉಳಿಯುವುದಿಲ್ಲ. ಅದಕ್ಕಾಗಿ ತೆಂಗು ಬೆಳೆಯಲ್ಲಿ ಆದಾಯ ಕಾಣಬೇಕಾದರೆ ರೈತರು ಕೊಬ್ಬರಿ ಆಗುವವರೆಗೂ ತೆಂಗಿನಕಾಯಿಗಳನ್ನು ಇಟ್ಟುಕೊಳ್ಳಬೇಕು. ಇದರಿಂದ ಎಲ್ಲರಿಗೂ ಅನುಕೂಲವಾಗುತ್ತದೆ. ಕೇವಲ ಹಣದ ಆಸೆಗೆ ಮೊದಲೇ ಎಳನೀರು ಕೊಯ್ಲು ಮಾಡಿಸಿದರೆ ನಂತರ ಕೊಬ್ಬರಿ ಬೆಲೆ ದುಬಾರಿಯಾಗಿ ನೀವೇ ಕೊಂಡುಕೊಳ್ಳುವ ಸ್ಥಿತಿಗೆ ಬರುತ್ತೀರಾ.
ಮಕ್ಕಳ ಜ್ಞಾನ ದೀವಿಗೆ ಹೆಚ್ಚಿಸಲು ಅಕ್ಷರಾಭ್ಯಾಸ ಸಹಕಾರಿ: ನಿರ್ಮಲಾನಂದನಾಥ ಶ್ರೀ
ದೊಡ್ಡ ತಟ್ಟೆಯಲ್ಲಿ ಅಕ್ಕಿಯನ್ನು ಇರಿಸಿ ಅದರಲ್ಲಿ ಮಕ್ಕಳ ಕೈಹಿಡಿದುಕೊಂಡು ನವಿಲುಗರಿಯ ಮೂಲಕ ಓಂ ಬೀಜಾಕ್ಷರವನ್ನು ಬರೆಸುವ ಮೂಲಕ ಅಕ್ಷರಭ್ಯಾಸ ಮಾಡಿಸಿದರು. 50ಕ್ಕೂ ಹೆಚ್ಚು ಮಕ್ಕಳು ಜಾತಿ, ಧರ್ಮ ಭೇದವಿಲ್ಲದೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ನಿವೇಶನ ಹಂಚಿಕೆಗೆ ತೊಡಕಾಗಿದ್ದ ನ್ಯಾಯಾಲಯದ ಸಮಸ್ಯೆ ಇತ್ಯರ್ಥ: ಪಿ.ಎಂ.ನರೇಂದ್ರಸ್ವಾಮಿ
20 ಮೀ. ರಸ್ತೆಯಲ್ಲಿ ನೀರು, ವಿದ್ಯುತ್ ಹಾಗೂ ಚರಂಡಿ ನೀಡಲು ಸಾಧ್ಯವಿಲ್ಲ. ಈ ಹಿಂದೆ ಮಾಡಲಾಗಿರುವ ನೀಲಿನಕ್ಷೆ ಅವೈಜ್ಞಾನಿಕವಾಗಿದೆ. ಹಳೆಯ ನೀಲಿನಕ್ಷೆ ರದ್ದುಗೊಳಿಸಿ 30 ಮೀಟರ್ ಸುಸಜ್ಜಿತ ರಸ್ತೆ ಸೇರಿದಂತೆ ಮೂಲ ಸೌಲಭ್ಯ ಒಳಗೊಂಡಂತೆ ಹೊಸ ನಕ್ಷೆ ತಯಾರಿಸಲು ಆಶ್ರಯ ಸಮಿತಿ ಸಭೆ ತೀರ್ಮಾನಿಸಲಾಗಿದೆ.
ಪುರಸಭೆ ನೌಕರರಿಂದ ಪತಿ ಹೆಸರಿಗೆ ನಿವೇಶನ ಅಕ್ರಮ ಖಾತೆ ಆರೋಪ
ಸಾರ್ವಜನಿಕ ಪಾರ್ಕ್ ನಿರ್ಮಾಣಕ್ಕೆ ಮೀಸಲಿಟ್ಟಿದ್ದ 725 ಚ.ಮೀ ಜಾಗವನ್ನು ಸಹ ಖಾತೆ ಮಾಡಲಾಗಿದೆ. ನೌಕರರು ನಡೆಸುತ್ತಿರುವ ಅಕ್ರಮಗಳ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಸದಸ್ಯರು ಒತ್ತಾಯಿಸಿದರು.
ವಿದ್ಯಾರ್ಥಿಗಳಲ್ಲಿ ಸಾಹಿತ್ಯಾಭಿರುಚಿ ಹೆಚ್ಚಿಸಿ: ಡಾ.ಬೋರೇಗೌಡ
ಅಖಿಲ ಭಾರತ ಸಾಹಿತ್ಯ ಸಮ್ಮೇಳನಕ್ಕೆ ಸಾಹಿತಿಗಳೇ, ಸಾಹಿತ್ಯ ಕ್ಷೇತ್ರದ ಗಣ್ಯರೇ ಸಮ್ಮೇಳನಾಧ್ಯಕ್ಷರಾಗಬೇಕು. ಸಾಹಿತ್ಯೇತರರು ಸಮ್ಮೇಳನಾಧ್ಯಕ್ಷರಾಗುವುದಕ್ಕೆ ನನ್ನ ವಿರೋಧವೂ ಇದೆ. ಜಿಲ್ಲೆಯ ಒಳಗಿನವರನ್ನೇ ಸಮ್ಮೇಳನಾಧ್ಯಕ್ಷರನ್ನಾಗಿಸುವ ಕುರಿತಂತೆ ಅನೇಕರು ಹಲವು ಹೆಸರುಗಳನ್ನು ಸೂಚಿಸಿದ್ದಾರೆ. ನಮ್ಮಲ್ಲಿ ಸಮ್ಮೇಳನ ನಡೆಯುತ್ತಿದೆ ಎಂದ ಮಾತ್ರಕ್ಕೆ ನಮ್ಮವರೇ ಸಮ್ಮೇಳನಾಧ್ಯಕ್ಷರಾಗಬೇಕೆಂಬುದು ಅಸಮಂಜಸ .
  • < previous
  • 1
  • ...
  • 446
  • 447
  • 448
  • 449
  • 450
  • 451
  • 452
  • 453
  • 454
  • ...
  • 812
  • next >
Top Stories
ಮಾಜಿ ಸಂಸದೆ ಸುಮಲತಾ ನಿರ್ಮಿಸಿದ್ದ ಬಸ್ ತಂಗುದಾಣ ನೆಲಸಮ..!
ದಸರಾ ಉದ್ಘಾಟನೆಗೆ ಬಾನು : ಬಿಜೆಪಿ vs ಕಾಂಗ್ರೆಸ್ ಜಟಾಪಟಿ
ಧರ್ಮಸ್ಥಳ ಎಸ್‌ಐಟಿ ಅಧಿಕಾರಿ ಅನುಚೇತ್‌ ಅಮೆರಿಕ ಪ್ರವಾಸಕ್ಕೆ
ಮೇಲ್ಮನೆಗೆ ಬಂದು ಹೋಯ್ತು ‘ನಿಗೂಢ’ ನಾನ್‌ಸ್ಟಾಪ್‌ ರೈಲು!
ದಿ ಗ್ರೇಟ್‌ ಪೂಜಾರ ಕ್ರಿಕೆಟ್‌ಗೆ ವಿದಾಯ : ದ್ರಾವಿಡ್‌ ಬಳಿಕ ಭಾರತಕ್ಕೆ ‘ಗೋಡೆ’ಯಾಗಿದ್ದ ಪೂಜಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved