• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾಮ್‌ಕೇವಾಸ್ತೆ ಸದಸ್ಯರ ಸಾಲಿಗೆ ಮತ್ತೆ ನಾಲ್ವರು..!
ಮಂಡ್ಯ ನಗರಸಭೆ ಎರಡನೇ ಅವಧಿಗೆ ಅಧ್ಯಕ್ಷರು-ಉಪಾಧ್ಯಕ್ಷರ ಆಯ್ಕೆ ಮರೀಚಿಕೆಯಾಗಿದ್ದು, ೩೫ ವಾರ್ಡ್‌ನ ಸದಸ್ಯರು ಯಾವುದೇ ಅಧಿಕಾರವಿಲ್ಲದೆ ನಾಮ್‌ಕೆವಾಸ್ತೆ ಸದಸ್ಯರಾಗಿದ್ದಾರೆ. ಈ ಸದಸ್ಯರ ಸಾಲಿಗೆ ಸರ್ಕಾರದಿಂದ ನಾಮನಿರ್ದೇಶನಗೊಂಡಿರುವ ನಾಲ್ವರು ಸದಸ್ಯರು ಇದೀಗ ಸೇರ್ಪಡೆಯಾಗಿದ್ದಾರೆ.
ಮೇಲುಕೋಟೆ ದೇಗುಲಕ್ಕೆ 75 ಲಕ್ಷ ರು. ಮೌಲ್ಯದ ಚಿನ್ನಾಭರಣ ನೀಡಿದ ಮೈಸೂರಿನ ಭಕ್ತೆ..!
ಚೆಲುವನಾರಾಯಣಸ್ವಾಮಿ ಭಕ್ತೆಯಾದ ವಯೋವೃದ್ಧ ಡಾ.ಲಕ್ಮಮ್ಮ ಮನೆಯಲ್ಲಿ ಬಳಸಿದ ಚಿನ್ನ ಮತ್ತು ಬೆಳ್ಳಿ ಎರಡು ಟ್ರಂಕ್‌ನಲ್ಲಿ ತುಂಬಿದ ಆಭರಣವನ್ನು ದೇವಾಲಯದ ಇಒ ಮಹೇಶ್‌ಗೆ ಹಸ್ತಾಂತರ ಮಾಡಿದ್ದಾರೆ.
ರಾಜ್ಯದಲ್ಲಿ ‘ಡೆಂಘೀ ಹರಡಿದ ಢೋಂಗಿ ಸರ್ಕಾರ’: ಬಿಜೆಪಿ ಆರೋಪ
ಈಗಾಗಲೇ ರಾಜ್ಯಾದ್ಯಂತ ಅಧಿಕೃತವಾಗಿ ೮ ಸಾವಿರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಅನಧಿಕೃತವಾಗಿ ೧೫ ಸಾವಿರಕ್ಕೂ ಹೆಚ್ಚು ಮಂದಿ ಡೆಂಘೀ ರೋಗದಿಂದ ಸಾವು-ಬದುಕಿನ ನಡುವೆ ನರಳಾಡುತ್ತಿದ್ದಾರೆ. ಬೆಂಗಳೂರು ಒಂದರಲ್ಲೇ ೧೮೦೦ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ರಾಜ್ಯದಲ್ಲಿ ನಿತ್ಯ ೨೫೦ಕೂ ಹೆಚ್ಚು ಪ್ರಕರಣಗಳು ಬೆಳಕಿಗೆ ಬರುತ್ತಿವೆ.
ಶೀಘ್ರದಲ್ಲೇ ಪೇಟೆ ಬೀದಿ(ಎಂ.ಸಿ.ರಸ್ತೆ) ಅಗಲೀಕರಣ ಕಾಮಗಾರಿ ಆರಂಭ: ಶಾಸಕ ಕೆ.ಎಂ.ಉದಯ್
ಮದ್ದೂರು ಪಟ್ಟಣದ ಪೇಟೆ ಬೀದಿ (ಎಂ.ಸಿ.ರಸ್ತೆ) ಈ ಹಿಂದೆ ವ್ಯಾಪಾರ ವಹಿವಾಟು ಜನಸಂಖ್ಯೆ, ವಾಹನಗಳು ಸೇರಿದಂತೆ ಇತ್ಯಾದಿ ಅಂಶಗಳ ಆಧಾರದ ಮೇಲೆ ರಸ್ತೆ ನಿರ್ಮಾಣ ಮಾಡಲಾಗಿತ್ತು. ಈಗ ಎಲ್ಲವೂ ಅಭಿವೃದ್ಧಿ ಜೊತೆಗೆ ಹೆಚ್ಚಳವಾಗಿದೆ. ಹೀಗಾಗಿ ಮೂಲ ಸೌಲಭ್ಯ ಕಲ್ಪಿಸಲು ತೊಂದರೆಯಾಗಿದೆ.
ತೆರಿಗೆ ವಿನಾಯ್ತಿ ವಿಸ್ತರಣೆ: ಆಸ್ತಿ ತೆರಿಗೆ ವಸೂಲಿಯಲ್ಲಿ ದಾಖಲೆ..!
ತೆರಿಗೆ ವಿನಾಯ್ತಿ ಪರಿಣಾಮ ಏಪ್ರಿಲ್‌ನಲ್ಲಿ ೨.೪೬ ಕೋಟಿ ರು., ಮೇ ತಿಂಗಳಲ್ಲಿ ೩.೫೬ ಕೋಟಿ ರು., ಜೂನ್ ತಿಂಗಳಲ್ಲಿ ೧.೪೬ ಕೋಟಿ ರು. ತೆರಿಗೆ ಸಂಗ್ರಹ ಮಾಡುವುದರೊಂದಿಗೆ ಶೇ.೪೧.೩೨ರಷ್ಟು ಸಾಧನೆ ಮಾಡಿದೆ. ಈ ಸಾಲಿನಲ್ಲಿ ಇನ್ನೂ ೧೦.೬೩ ಕೋಟಿ ರು. ತೆರಿಗೆ ವಸೂಲಿ ಬಾಕಿ ಇದೆ.
ಸಾಧನೆಗೆ ಧೈರ್ಯ-ಆತ್ಮವಿಶ್ವಾಸ ಮುಖ್ಯ: ಡಾ.ಕೆ.ಎಸ್‌.ರಾಜಣ್ಣ
ಈಗಿನ ಕಾಲದ ವಿದ್ಯಾರ್ಥಿಗಳಿಗೆ ಹಲವಾರು ಕ್ಷೇತ್ರಗಳಿವೆ, ನಿಮ್ಮಲ್ಲಿರುವ ಪ್ರತಿಭೆ ಗುರುತಿಸಿಕೊಳ್ಳಬೇಕು. ಓದಿನೊಂದಿಗೆ ಸಾಧನೆಯ ಹಂಬಲ ನಿಮ್ಮಲ್ಲಿ ಸದಾ ತುಡಿಯುತ್ತಿರಬೇಕು. ಗುರು ಮತ್ತು ತಂದೆ-ತಾಯಿ ಅವರ ಆಶಯದಂತೆ ಗುರಿ ಇರಿಸಿಕೊಂಡು ಸಾಧಕರಾಗಿ ಹೊರಹೊಮ್ಮುಬೇಕು.
ಕೋರೇಗಾಲ ಡೇರಿ ಆಡಳಿತ ಮಂಡಳಿ ಕಾಂಗ್ರೆಸ್ ಬೆಂಬಲಿತರ ಪಾಲು
ರೈತರಿಗೆ ಹೈನುಗಾರಿಕೆಯೇ ಜೀವಾಳ. ಸರ್ಕಾರ ಹಾಗೂ ಇಲಾಖೆಯಿಂದ ಸಿಗುವ ಸವಲತ್ತುಗಳನ್ನು ರೈತರಿಗೆ ಸಮರ್ಪಕವಾಗಿ ತಲುಪಿಸುವ ಕೆಲಸವನ್ನು ಆಡಳಿತ ಮಂಡಳಿ ಮಾಡಲಿದೆ. ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರ ಸಹಕಾರದಿಂದ ಸಂಘದ ಅಭಿವೃದ್ಧಿಗೆ ಮುಂದಾಗುತ್ತೇವೆ.
ರೈತರೇ ತಪ್ಪದೇ ತಮ್ಮ ರಾಸುಗಳಿಗೆ ವಿಮೆ ಮಾಡಿಸಿ: ಮನ್ಮುಲ್ ನಿರ್ದೇಶಕ ಲಕ್ಷ್ಮೀನಾರಾಯಣಗೌಡ
ಲಕ್ಷಾಂತರ ರು. ಕೊಟ್ಟು ಹಸು, ಎಮ್ಮೆಗಳನ್ನು ಖರೀದಿಸಿ ಪೋಷಣೆ ಮಾಡುತ್ತಿದ್ದಾರೆ. ಆದರೆ, ಹವಾಮಾನ ವೈಪರಿತ್ಯ ಹಾಗೂ ಕೆಲವು ರೋಗ ರುಜಿನಗಳಿಗೆ ತುತ್ತಾಗಿ ಲಕ್ಷಾಂತರ ರು. ನಷ್ಟ ಅನುಭವಿಸುತ್ತಾರೆ. ಇದನ್ನು ತಪ್ಪಿಸಲು ಎಲ್ಲಾ ರೈತರಿಗೂ ಮನ್ಮುಲ್‌ನಿಂದ ರಾಸು ವಿಮೆ ಮಾಡಿಸಲಾಗುತ್ತಿದೆ.
ಕುಟುಂಬದ ರಕ್ಷಣೆಯಂತೆ ಪರಿಸರ ಸಂರಕ್ಷಣೆಗೂ ಕಾಳಜಿ ವಹಿಸಿ: ಶಾಸಕ ಕೆ.ಎಂ.ಉದಯ್
ವರ್ಷ ಪೂರ್ತಿ ಮರಗಳನ್ನು ಕಡಿದು ಪರಿಸರ ದಿನದಂದು ನಾಲ್ಕು ಗಿಡಗಳನ್ನು ನೆಡುವುದಲ್ಲ. ದಿನದಿಂದ ದಿನಕ್ಕೆ ಜಾಗತಿಕ ತಾಪಮಾನ ಹೆಚ್ಚುತ್ತಿದೆ. ನಗರೀಕರಣ, ಪರಿಸರ ಮಾಲಿನ್ಯ ದಿನೇ ದಿನೇ ಅದರೊಂದಿಗೆ ಬೆರೆಯುತ್ತಿದ್ದು, ಇದು ಆತಂಕಕಾರಿ ಸಂಗತಿಯಾಗಿದೆ. ಪ್ರತಿಯೊಬ್ಬರು ತಮ್ಮ ಕುಟುಂಬದ ರಕ್ಷಣೆ ಮಾಡಿಕೊಳ್ಳುವಂತೆ ಪರಿಸರ ಸಂರಕ್ಷಣೆಗೂ ಕಾಳಜಿ ವಹಿಸಬೇಕು.
ಲಯನ್ಸ್ ಸಂಸ್ಥೆಯ ಸೇವಾ ಕಾರ್ಯಗಳು ವಿಶ್ವವ್ಯಾಪಿ: ದೇವೇಗೌಡ
ಸೇವಾ ಮತ್ತು ಸ್ನೇಹಪರತೆಯೇ ಲಯನ್ಸ್ ಸಂಸ್ಥೆಗಳ ಪ್ರಮುಖ ಧ್ಯೇಯವಾಗಿದೆ. ಇಡೀ ಭಾರತ ದೇಶದಲ್ಲಿಯೇ ಮಂಡ್ಯ ಜಿಲ್ಲೆಯಲ್ಲಿ ಅತ್ಯಧಿಕ ಲಯನ್ಸ್ ಸಂಸ್ಥೆಯ ತಂಡಗಳು, ಸದಸ್ಯರ ಸೇವಾ ಕಾರ್ಯ ಸಾಗುತ್ತಿವೆ. ಇತ್ತೀಚಿನ ದಿನಗಳಲ್ಲಿ ಅಂತಾರಾಷ್ಟ್ರೀಯ ಲಯನ್ಸ್ ಸಂಸ್ಥೆಯ ಸೇವಾ ಕಾರ್ಯಗಳು ವಿಶ್ವವ್ಯಾಪ್ತಿಯಾಗಿವೆ. ವಿಶ್ವಸಂಸ್ಥೆಯು ಪ್ರಶಂಸೆ ವ್ಯಕ್ತಡಿಸುವಷ್ಟು ಸೇವಾ ಚಟುವಟಿಕೆಗಳು ಮಾಡುತ್ತಿದೆ.
  • < previous
  • 1
  • ...
  • 448
  • 449
  • 450
  • 451
  • 452
  • 453
  • 454
  • 455
  • 456
  • ...
  • 679
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved