• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • mandya

mandya

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಕ್ಕಳ ಜ್ಞಾನ ದೀವಿಗೆ ಹೆಚ್ಚಿಸಲು ಅಕ್ಷರಾಭ್ಯಾಸ ಸಹಕಾರಿ: ನಿರ್ಮಲಾನಂದನಾಥ ಶ್ರೀ
ದೊಡ್ಡ ತಟ್ಟೆಯಲ್ಲಿ ಅಕ್ಕಿಯನ್ನು ಇರಿಸಿ ಅದರಲ್ಲಿ ಮಕ್ಕಳ ಕೈಹಿಡಿದುಕೊಂಡು ನವಿಲುಗರಿಯ ಮೂಲಕ ಓಂ ಬೀಜಾಕ್ಷರವನ್ನು ಬರೆಸುವ ಮೂಲಕ ಅಕ್ಷರಭ್ಯಾಸ ಮಾಡಿಸಿದರು. 50ಕ್ಕೂ ಹೆಚ್ಚು ಮಕ್ಕಳು ಜಾತಿ, ಧರ್ಮ ಭೇದವಿಲ್ಲದೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ನಿವೇಶನ ಹಂಚಿಕೆಗೆ ತೊಡಕಾಗಿದ್ದ ನ್ಯಾಯಾಲಯದ ಸಮಸ್ಯೆ ಇತ್ಯರ್ಥ: ಪಿ.ಎಂ.ನರೇಂದ್ರಸ್ವಾಮಿ
20 ಮೀ. ರಸ್ತೆಯಲ್ಲಿ ನೀರು, ವಿದ್ಯುತ್ ಹಾಗೂ ಚರಂಡಿ ನೀಡಲು ಸಾಧ್ಯವಿಲ್ಲ. ಈ ಹಿಂದೆ ಮಾಡಲಾಗಿರುವ ನೀಲಿನಕ್ಷೆ ಅವೈಜ್ಞಾನಿಕವಾಗಿದೆ. ಹಳೆಯ ನೀಲಿನಕ್ಷೆ ರದ್ದುಗೊಳಿಸಿ 30 ಮೀಟರ್ ಸುಸಜ್ಜಿತ ರಸ್ತೆ ಸೇರಿದಂತೆ ಮೂಲ ಸೌಲಭ್ಯ ಒಳಗೊಂಡಂತೆ ಹೊಸ ನಕ್ಷೆ ತಯಾರಿಸಲು ಆಶ್ರಯ ಸಮಿತಿ ಸಭೆ ತೀರ್ಮಾನಿಸಲಾಗಿದೆ.
ಪುರಸಭೆ ನೌಕರರಿಂದ ಪತಿ ಹೆಸರಿಗೆ ನಿವೇಶನ ಅಕ್ರಮ ಖಾತೆ ಆರೋಪ
ಸಾರ್ವಜನಿಕ ಪಾರ್ಕ್ ನಿರ್ಮಾಣಕ್ಕೆ ಮೀಸಲಿಟ್ಟಿದ್ದ 725 ಚ.ಮೀ ಜಾಗವನ್ನು ಸಹ ಖಾತೆ ಮಾಡಲಾಗಿದೆ. ನೌಕರರು ನಡೆಸುತ್ತಿರುವ ಅಕ್ರಮಗಳ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಸದಸ್ಯರು ಒತ್ತಾಯಿಸಿದರು.
ವಿದ್ಯಾರ್ಥಿಗಳಲ್ಲಿ ಸಾಹಿತ್ಯಾಭಿರುಚಿ ಹೆಚ್ಚಿಸಿ: ಡಾ.ಬೋರೇಗೌಡ
ಅಖಿಲ ಭಾರತ ಸಾಹಿತ್ಯ ಸಮ್ಮೇಳನಕ್ಕೆ ಸಾಹಿತಿಗಳೇ, ಸಾಹಿತ್ಯ ಕ್ಷೇತ್ರದ ಗಣ್ಯರೇ ಸಮ್ಮೇಳನಾಧ್ಯಕ್ಷರಾಗಬೇಕು. ಸಾಹಿತ್ಯೇತರರು ಸಮ್ಮೇಳನಾಧ್ಯಕ್ಷರಾಗುವುದಕ್ಕೆ ನನ್ನ ವಿರೋಧವೂ ಇದೆ. ಜಿಲ್ಲೆಯ ಒಳಗಿನವರನ್ನೇ ಸಮ್ಮೇಳನಾಧ್ಯಕ್ಷರನ್ನಾಗಿಸುವ ಕುರಿತಂತೆ ಅನೇಕರು ಹಲವು ಹೆಸರುಗಳನ್ನು ಸೂಚಿಸಿದ್ದಾರೆ. ನಮ್ಮಲ್ಲಿ ಸಮ್ಮೇಳನ ನಡೆಯುತ್ತಿದೆ ಎಂದ ಮಾತ್ರಕ್ಕೆ ನಮ್ಮವರೇ ಸಮ್ಮೇಳನಾಧ್ಯಕ್ಷರಾಗಬೇಕೆಂಬುದು ಅಸಮಂಜಸ .
ಕಾಂಗ್ರೆಸ್ ಸರ್ಕಾರದಿಂದ ರೈತ ವಿರೋಧಿ ಧೋರಣೆ: ಡಾ.ನವೀನ್
ಅತಿವೃಷ್ಟಿ ಮತ್ತು ಅನಾವೃಷ್ಟಿಯಿಂದಾಗಿ ರಾಜ್ಯದ ರೈತರು ತತ್ತರಿಸಿದ್ದಾರೆ. ಬಿಜೆಪಿ ಆಡಳಿತಾವಧಿಯಲ್ಲಿ ತಂದಿದ್ದ ರೈತಪರ ಯೋಜನೆಗಳನ್ನು ನಿಲ್ಲಿಸಲಾಗಿದೆ. ಕೇಂದ್ರ ಸರ್ಕಾರ ನೀಡಿದ ಬರ ಪರಿಹಾರದ ಹಣವನ್ನು ಮತ್ತು ರೈತರಿಗೆ ನೀಡುವ ಪಿಂಚಣಿ ಹಣವನ್ನು ಬ್ಯಾಂಕುಗಳು ನೀಡಿರುವ ಸಾಲಕ್ಕೆ ಜಮಾ ಮಾಡಿಕೊಳ್ಳುತ್ತಿವೆ. ರೈತರು ಬೆಳೆದ ಉತ್ಪನ್ನಗಳಿಗೆ ಸರಿಯಾದ ಬೆಲೆ ಸಿಗುತ್ತಿಲ್ಲ.
ಬಂಡವಾಳಶಾಹಿ, ಭೂ ಮಾಲೀಕರ ಪರವಿರುವ ರಾಜಕೀಯ ಪಕ್ಷಗಳು: ಸಿಪಿಐ(ಎಂ)ನ ಭರತ್ ರಾಜ್ ಅಭಿಪ್ರಾಯ
ರೈತರು ಬೆಳೆದ ಬೆಳೆಗಳಿಗೆ ತಗಲುವ ವೆಚ್ಚದ ಜೊತೆಗೆ ಶೇ.50ರಷ್ಟು ಲಾಭಾಂಶ ಸೇರಿಸಿ ಬೆಂಬಲ ಬೆಲೆ ನಿಗದಿಪಡಿಸಬೇಕು. ದೇಶದಲ್ಲಿ 80 ಕೋಟಿ ಕೃಷಿಕರು ಇದ್ದಾರೆ, ಇವರ ಹೆಸರೇಳಿ ಎಲ್ಲಾ ರಾಜಕೀಯ ಪಕ್ಷಗಳು ಅಧಿಕಾರಕ್ಕೆ ಬಂದಿವೆ. ಆದರೆ, ರೈತರ ಆತ್ಮಹತ್ಯೆ ತಡೆಗಟ್ಟಲು ಸಾಧ್ಯವಾಗುತ್ತಿಲ್ಲ ಎಂದು ಸರ್ಕಾರದ ವಿರುದ್ಧ ಕಿಡಿಕಾರಿದರು.
ತಂಗುದಾಣವಿಲ್ಲದೆ ಜನರು-ವಿದ್ಯಾರ್ಥಿಗಳ ಸಂಕಷ್ಟ
ಕೆ.ಆರ್.ಪೇಟೆ ಪಟ್ಟಣದ ಟೌನ್ ಕ್ಲಬ್ ಬಳಿ ಹೇಮಾವತಿ ಕಚೇರಿಯ ಮುಂದೆ ಮತ್ತು ಪಟ್ಟಣದ ಹೊಸಹೊಳಲು ರಸ್ತೆಯಲ್ಲಿರುವ ಸಾರ್ವಜನಿಕ ಆಸ್ಪತ್ರೆಯ ಮುಂದೆ ಈ ಹಿಂದೆ ಬಸ್ ನಿಲ್ದಾಣಗಳನ್ನು ಅಂದಿನ ಶಾಸಕರ ಅನುದಾನದಲ್ಲಿ ನಿರ್ಮಿಸಲಾಗಿದೆ. ಈ ಬಸ್ ಶೆಲ್ಟರ್‌ಗಳನ್ನು ಪ್ರಯಾಣಿಕರು ಬಸ್ ಹತ್ತುವ ಜಾಗದ ರಸ್ತೆ ಬದಿಯಲ್ಲಿ ನಿರ್ಮಿಸುವ ಬದಲು ಪ್ರಯಾಣಿಕರು ಬಸ್‌ನಿಂದ ಇಳಿಯುವ ಕಡೆ ಅವೈಜ್ಞಾನಿಕವಾಗಿ ನಿರ್ಮಿಸಲಾಗಿದೆ.
ಹಲಗೂರು ಗ್ರಾಪಂ ಅಧ್ಯಕ್ಷೆಯಾಗಿ ಶಶಿಕಲಾ ಅವಿರೋಧ ಆಯ್ಕೆ
ಅಧ್ಯಕ್ಷೆಯಾಗಿದ್ದ ರಕ್ಷಿತಾ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ನಡೆದ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿ ರುಕ್ಸಾನ ಬೇಗಮ್ 11 ಮತ ಪಡೆದರೆ, ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾದ ಶಶಿಕಲಾ 15 ಮತ ಪಡೆದು ವಿಜೇತರಾದರು ಎಂದು ಚುನಾವಣಾ ಅಧಿಕಾರಿ ಘೋಷಿಸಿದರು.
ನವೆಂಬರ್‌ನಲ್ಲಿ ಎರಡು ದಿನ ಧಾರ್ಮಿಕ ಸಭೆ: ರುದ್ರಮುನಿ ಸ್ವಾಮೀಜಿ
ಶ್ರೀಪಂಚಭೂತೇಶ್ವರ ಮಠ ಹಾಗೂ ಇಲ್ಲಿರುವ ದೇಗುಲ ನಿರ್ಮಾಣವಾಗಿ ಹತ್ತು ವರ್ಷವಾಗಿದ್ದು, ನವೆಂಬರ್ ಮಾಹೆಯಲ್ಲಿ ಎರಡು ದಿನಗಳ ಬೃಹತ್‌ ಧಾರ್ಮಿಕ ಸಭೆ ನಡೆಯಲಿದೆ. ಸನಾತನ ಧರ್ಮರತ್ನಾಕರ ಮಾದೇಶ್‌ ಗುರೂಜಿ ನೇತೃತ್ವದಲ್ಲಿ ಸಭೆ ಹಮ್ಮಿಕೊಳ್ಳಲಾಗಿದೆ.
ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಲು ಕಠಿಣ ಪರಿಶ್ರಮ ಅಗತ್ಯ: ಡಾ.ಶಿವಕುಮಾರ್
ವಿದ್ಯಾರ್ಥಿಗಳು ಮತ್ತು ಯುವಕರು ತಮ್ಮ ಕನಸು ಈಡೇರಿಸಿಕೊಳ್ಳಲು ಪ್ರತಿದಿನ 5 ಗಂಟೆಗಳ ಸತತ ಅಧ್ಯಯನದಲ್ಲಿ ತೊಡಗಿಸಿಕೊಳ್ಳಬೇಕು ಎಂದರು.ಪ್ರಚಲಿತ ವಿದ್ಯಮಾನಗಳೊಂದಿಗೆ ದೇಶ, ವಿದೇಶಗಳ ಸ್ಥಿತಿಗತಿ, ಇತಿಹಾಸ, ಅಲ್ಲಿನ ರಾಜ್ಯಾಡಳಿತ, ಆರ್ಥಿಕ ಮತ್ತು ಸಾಮಾಜಿಕ ಪರಿಸರದ ಬಗ್ಗೆ ತಿಳಿದುಕೊಳ್ಳುವುದರೊಂದಿಗೆ ಕೌಶಲ್ಯ ಹೆಚ್ಚಿಸಿಕೊಳ್ಳಬೇಕು.
  • < previous
  • 1
  • ...
  • 449
  • 450
  • 451
  • 452
  • 453
  • 454
  • 455
  • 456
  • 457
  • ...
  • 814
  • next >
Top Stories
ಮಾಜಿ ಸಂಸದೆ ಸುಮಲತಾ ನಿರ್ಮಿಸಿದ್ದ ಬಸ್ ತಂಗುದಾಣ ನೆಲಸಮ..!
ದಸರಾ ಉದ್ಘಾಟನೆಗೆ ಬಾನು : ಬಿಜೆಪಿ vs ಕಾಂಗ್ರೆಸ್ ಜಟಾಪಟಿ
ಧರ್ಮಸ್ಥಳ ಎಸ್‌ಐಟಿ ಅಧಿಕಾರಿ ಅನುಚೇತ್‌ ಅಮೆರಿಕ ಪ್ರವಾಸಕ್ಕೆ
ಮೇಲ್ಮನೆಗೆ ಬಂದು ಹೋಯ್ತು ‘ನಿಗೂಢ’ ನಾನ್‌ಸ್ಟಾಪ್‌ ರೈಲು!
ದಿ ಗ್ರೇಟ್‌ ಪೂಜಾರ ಕ್ರಿಕೆಟ್‌ಗೆ ವಿದಾಯ : ದ್ರಾವಿಡ್‌ ಬಳಿಕ ಭಾರತಕ್ಕೆ ‘ಗೋಡೆ’ಯಾಗಿದ್ದ ಪೂಜಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved